ಹಳ್ಳಿಖೇಡ(ಬಿ): ಸೀಮಿನಾಗನಾಥ ರಥೋತ್ಸವ ಸಂಪನ್ನ


Team Udayavani, Nov 18, 2019, 1:23 PM IST

18-November-12

ಹುಮನಾಬಾದ: ಹಳ್ಳಿಖೇಡ(ಬಿ)ದ ಸೀಮಿನಾಗನಾಥ ಜಾತ್ರೆ ಅಂಗವಾಗಿ ಶನಿವಾರ ರಾತ್ರಿ ರಥೋತ್ಸವ ವೈಭವದಿಂದ ನೆರವೇರಿತು. ದೇವಸ್ಥಾನದಲ್ಲಿ ಪ್ರತೀ ದೇವರಿಗೆ ವಿಶೇಷ ಮಂಗಳಾರತಿ ಬಳಿಕ ವೈವಿಧ್ಯಮಯ ವಾದ್ಯವೃಂದಗಳ ಸಮೇತ ದೇವಸ್ಥಾನದಲ್ಲಿ ಐದು ಪ್ರದಕ್ಷಿಣೆ ಹಾಕಿರು.

ಪಲ್ಲಕ್ಕಿ ರಥದತ್ತ ಸಾಗುತ್ತಿದ್ದಂತೆ ಪಟ್ಟಣದ ಚಿಕ್ಕ ಮಠದ ಪಂಡಿತಾರಾಧ್ಯ ಸ್ವಾಮೀಜಿ ರಥದಲ್ಲಿ ಆಸೀನರಾದರು. ಈ ವೇಳೆ ಭಕ್ತರಿಂದ ಶ್ರೀ ನಾಗೇಶ್ವರ ಮಹಾರಾಜಕೀ ಎಂಬ ಜೈ ಘೋಷಗಳು ಮಿಳಗಿದವು. ನಂತರ ರಥೋತ್ಸವವು ಆರಂಭಗೊಂಡಿತ್ತು. ಭಕ್ತರು ಖಾರಿಕ್‌, ಬಾಳೆಹಣ್ಣು, ಕಲ್ಲು ಸಕ್ಕರೆ ಇತ್ಯಾದಿ ರಥಕ್ಕೆ ಸಮರ್ಪಿಸಿ ಭಕ್ತಿಸೇವೆ ಸಲ್ಲಿಸಿದರು.

ತಹಶೀಲ್ದಾರ್‌ ನಾಗಯ್ಯಸ್ವಾಮಿ ಹಿರೇಮಠ, ಓಂಪ್ರಕಾಶ ಪ್ರಭಾ, ಪ್ರಧಾನ ಅರ್ಚಕ ಡಾ|ಅಶೋಕಸ್ವಾಮಿ ಹಾಲಾ, ಜಿಪಂ ಮಾಜಿ ಸದಸ್ಯ ಮಹಾಂತಯ್ಯ ತೀರ್ಥ, ಭೋಜಪ್ಪ ಭರಶಟ್ಟಿ, ರವೀಂದ್ರ ಪೊಲೀಸ್‌ ಪಾಟೀಲ, ಚಂದ್ರಜಾಂತ ಮಾಲಿ ಪಾಟೀಲ, ವೀರಶಟ್ಟೆಪ್ಪ ಭರಶೆಟ್ಟಿ, ಸಂದೀಪ ಪ್ರಭಾ, ನಾಗೇಶ ಪ್ರಭಾ, ಲಿಂಗರಾಜ ತಿಬಶೆಟ್ಟಿ, ಗುರುಲಿಂಗಯ್ಯ ಹಾಲಾ, ಗುರುನಾಥ ಗೌಡನಗುರು, ಸುಭಾಶ ತೇಲ್ಕರ್‌, ಶರಣಪ್ಪ ಭರಶೆಟ್ಟಿ, ಸೋಮನಾಥ ಓಲೊªಡ್ಡಿ, ನಾಗಪ್ಪ ಕಟಗಿ, ಸಂತೋಷ ಮಠಪತಿ, ವಿಷ್ಣುಕಾಂತ ಹೂಗಾರ, ಪವನ ಬಾವಗಿ, ಶರಣು ಹಜ್ಜರಗಿ, ಶಿವಕುಮಾರ ತಿಬಶಟ್ಟಿ ಮತ್ತಿತರರು ಪಾಲ್ಗೊಂಡಿದ್ದರು.

ರಥೋತ್ಸವಕ್ಕೆ ಮುನ್ನ ಸುಡುಮದ್ದು ರಥೋತ್ಸವದ ಮೆರಗು ಹೆಚ್ಚಿಸಿತು. ಬೊಂಬೆ ಕುಣಿತ, ತಮಟೆ ವಾದ್ಯ, ಕಮಲಾಪುರ ಮೊದಲಾದ ಕಡೆಯ ವಾದ್ಯವೃಂದ ಉತ್ಸವಕ್ಕೆ ವಿಶೇಷ ಕಳೆ ತಂದುಕೊಟ್ಟವು. ಮಧ್ಯಾಹ್ನ ಆಯೋಜಿಸಿದ್ದ ಕುಸ್ತಿ ಪಂದ್ಯದಲ್ಲಿ ಅಂತಾರಾಜ್ಯ ಖ್ಯಾತಿಯ ವಿಜಯಪುರ, ಬೆಳಗಾವಿ, ಕಲಬುರಗಿ, ತೆಲಂಗಾಣದ ಹೈದ್ರಾಬಾದ್‌, ಮಹಾರಾಷ್ಟ್ರ ಪುಣೆ, ಸೊಲ್ಲಾಪುರ, ಮುಂಬೈ ಮೊದಲಾದ ಕಡೆಗಳಿಂದ ಆಗಮಿಸಿದ್ದ ಕುಸ್ತಿಪಟುಗಳು ಭಾಗವಹಿಸಿ, ಸಾಹಸ ಪ್ರದರ್ಶಿಸಿದರು.

ಟಾಪ್ ನ್ಯೂಸ್

Fishing ಕಾಲಿಗೆ ಮೀನಿನ ಬಲೆ ಸಿಲುಕಿ ಸಮುದ್ರಕ್ಕೆ ಬಿದ್ದ ಮೀನುಗಾರ; ಆಸ್ಪತ್ರೆಗೆ ದಾಖಲು

Fishing ಕಾಲಿಗೆ ಮೀನಿನ ಬಲೆ ಸಿಲುಕಿ ಸಮುದ್ರಕ್ಕೆ ಬಿದ್ದ ಮೀನುಗಾರ; ಆಸ್ಪತ್ರೆಗೆ ದಾಖಲು

ಧಾರವಾಡದ ಐಐಐಟಿ ನಿರ್ದೇಶಕರಾಗಿ ಪ್ರೊ.ಮಹಾದೇವ ಪ್ರಸನ್ನ ನೇಮಕ

ಧಾರವಾಡದ ಐಐಐಟಿ ನಿರ್ದೇಶಕರಾಗಿ ಪ್ರೊ.ಮಹಾದೇವ ಪ್ರಸನ್ನ ನೇಮಕ

Panaji; ಮೇ 11 ರಿಂದ ಗೋವಾದಲ್ಲಿ ಕೆಲವೆಡೆ ತುಂತುರು ಮಳೆ ಸಾಧ್ಯತೆ

Panaji; ಮೇ 11 ರಿಂದ ಗೋವಾದಲ್ಲಿ ಕೆಲವೆಡೆ ತುಂತುರು ಮಳೆ ಸಾಧ್ಯತೆ

ಶಿವಮೊಗ್ಗ: ಹಾಡಹಗಲೇ ನಡುರಸ್ತೆಯಲ್ಲಿ ಇಬ್ಬರು ರೌಡಿಶೀಟರ್ ಗಳ ಭೀಕರ ಹತ್ಯೆ, ಬಿಗುವಿನ ವಾತಾವರಣ

ಶಿವಮೊಗ್ಗ: ಹಾಡಹಗಲೇ ನಡುರಸ್ತೆಯಲ್ಲಿ ಇಬ್ಬರು ರೌಡಿಶೀಟರ್ ಗಳ ಭೀಕರ ಹತ್ಯೆ, ಬಿಗುವಿನ ವಾತಾವರಣ

Sangeeth Sivan: ಮಾಲಿವುಡ್‌, ಬಾಲಿವುಡ್‌ನ ಖ್ಯಾತ ನಿರ್ದೇಶಕ ಸಂಗೀತ್ ಶಿವನ್ ನಿಧನ

Sangeeth Sivan: ಮಾಲಿವುಡ್‌, ಬಾಲಿವುಡ್‌ನ ಖ್ಯಾತ ನಿರ್ದೇಶಕ ಸಂಗೀತ್ ಶಿವನ್ ನಿಧನ

Thirthahalli ಕುಪ್ಪಳ್ಳಿ; ಮನೆಗೆ ಆಕಸ್ಮಿಕ ಬೆಂಕಿ: ಅಪಾರ ಹಾನಿ!

Thirthahalli ಕುಪ್ಪಳ್ಳಿ; ಮನೆಗೆ ಆಕಸ್ಮಿಕ ಬೆಂಕಿ: ಅಪಾರ ಹಾನಿ!

ಎಲ್ಲಾ ಶೆಡ್ಯೂಲ್ ಮುಗಿದ ಬಳಿಕವಷ್ಟೇ ʼ‌KGF -3ʼ.. ಬಿಗ್‌ ಅಪ್ಡೇಟ್ ಕೊಟ್ಟ ನಿರ್ದೇಶಕ ನೀಲ್

ಎಲ್ಲಾ ಶೆಡ್ಯೂಲ್ ಮುಗಿದ ಬಳಿಕವಷ್ಟೇ ʼ‌KGF -3ʼ.. ಬಿಗ್‌ ಅಪ್ಡೇಟ್ ಕೊಟ್ಟ ನಿರ್ದೇಶಕ ನೀಲ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Fishing ಕಾಲಿಗೆ ಮೀನಿನ ಬಲೆ ಸಿಲುಕಿ ಸಮುದ್ರಕ್ಕೆ ಬಿದ್ದ ಮೀನುಗಾರ; ಆಸ್ಪತ್ರೆಗೆ ದಾಖಲು

Fishing ಕಾಲಿಗೆ ಮೀನಿನ ಬಲೆ ಸಿಲುಕಿ ಸಮುದ್ರಕ್ಕೆ ಬಿದ್ದ ಮೀನುಗಾರ; ಆಸ್ಪತ್ರೆಗೆ ದಾಖಲು

ಧಾರವಾಡದ ಐಐಐಟಿ ನಿರ್ದೇಶಕರಾಗಿ ಪ್ರೊ.ಮಹಾದೇವ ಪ್ರಸನ್ನ ನೇಮಕ

ಧಾರವಾಡದ ಐಐಐಟಿ ನಿರ್ದೇಶಕರಾಗಿ ಪ್ರೊ.ಮಹಾದೇವ ಪ್ರಸನ್ನ ನೇಮಕ

ಶಿವಮೊಗ್ಗ: ಹಾಡಹಗಲೇ ನಡುರಸ್ತೆಯಲ್ಲಿ ಇಬ್ಬರು ರೌಡಿಶೀಟರ್ ಗಳ ಭೀಕರ ಹತ್ಯೆ, ಬಿಗುವಿನ ವಾತಾವರಣ

ಶಿವಮೊಗ್ಗ: ಹಾಡಹಗಲೇ ನಡುರಸ್ತೆಯಲ್ಲಿ ಇಬ್ಬರು ರೌಡಿಶೀಟರ್ ಗಳ ಭೀಕರ ಹತ್ಯೆ, ಬಿಗುವಿನ ವಾತಾವರಣ

Thirthahalli ಕುಪ್ಪಳ್ಳಿ; ಮನೆಗೆ ಆಕಸ್ಮಿಕ ಬೆಂಕಿ: ಅಪಾರ ಹಾನಿ!

Thirthahalli ಕುಪ್ಪಳ್ಳಿ; ಮನೆಗೆ ಆಕಸ್ಮಿಕ ಬೆಂಕಿ: ಅಪಾರ ಹಾನಿ!

10-thekkatte

ತೆಕ್ಕಟ್ಟೆ: ಅಪಾಯದಲ್ಲಿದ್ದ ನವಿಲಿನ ರಕ್ಷಣೆ

MUST WATCH

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

ಹೊಸ ಸೇರ್ಪಡೆ

Fishing ಕಾಲಿಗೆ ಮೀನಿನ ಬಲೆ ಸಿಲುಕಿ ಸಮುದ್ರಕ್ಕೆ ಬಿದ್ದ ಮೀನುಗಾರ; ಆಸ್ಪತ್ರೆಗೆ ದಾಖಲು

Fishing ಕಾಲಿಗೆ ಮೀನಿನ ಬಲೆ ಸಿಲುಕಿ ಸಮುದ್ರಕ್ಕೆ ಬಿದ್ದ ಮೀನುಗಾರ; ಆಸ್ಪತ್ರೆಗೆ ದಾಖಲು

ಧಾರವಾಡದ ಐಐಐಟಿ ನಿರ್ದೇಶಕರಾಗಿ ಪ್ರೊ.ಮಹಾದೇವ ಪ್ರಸನ್ನ ನೇಮಕ

ಧಾರವಾಡದ ಐಐಐಟಿ ನಿರ್ದೇಶಕರಾಗಿ ಪ್ರೊ.ಮಹಾದೇವ ಪ್ರಸನ್ನ ನೇಮಕ

Panaji; ಮೇ 11 ರಿಂದ ಗೋವಾದಲ್ಲಿ ಕೆಲವೆಡೆ ತುಂತುರು ಮಳೆ ಸಾಧ್ಯತೆ

Panaji; ಮೇ 11 ರಿಂದ ಗೋವಾದಲ್ಲಿ ಕೆಲವೆಡೆ ತುಂತುರು ಮಳೆ ಸಾಧ್ಯತೆ

ಶಿವಮೊಗ್ಗ: ಹಾಡಹಗಲೇ ನಡುರಸ್ತೆಯಲ್ಲಿ ಇಬ್ಬರು ರೌಡಿಶೀಟರ್ ಗಳ ಭೀಕರ ಹತ್ಯೆ, ಬಿಗುವಿನ ವಾತಾವರಣ

ಶಿವಮೊಗ್ಗ: ಹಾಡಹಗಲೇ ನಡುರಸ್ತೆಯಲ್ಲಿ ಇಬ್ಬರು ರೌಡಿಶೀಟರ್ ಗಳ ಭೀಕರ ಹತ್ಯೆ, ಬಿಗುವಿನ ವಾತಾವರಣ

Sangeeth Sivan: ಮಾಲಿವುಡ್‌, ಬಾಲಿವುಡ್‌ನ ಖ್ಯಾತ ನಿರ್ದೇಶಕ ಸಂಗೀತ್ ಶಿವನ್ ನಿಧನ

Sangeeth Sivan: ಮಾಲಿವುಡ್‌, ಬಾಲಿವುಡ್‌ನ ಖ್ಯಾತ ನಿರ್ದೇಶಕ ಸಂಗೀತ್ ಶಿವನ್ ನಿಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.