ಚಳಿಗಾಲದಲ್ಲಿ ತ್ವಚೆಯ ರಕ್ಷಣೆ


Team Udayavani, Nov 19, 2019, 5:39 AM IST

cc-27

ಇನ್ನೇನು ಚಳಿಗಾಲ ಆರಂಭವಾಗುತ್ತಿದ್ದು, ಚರ್ಮದ ಮೇಲಿನ ಕಾಳಜಿ ಅತೀ ಅವಶ್ಯವಾಗಿದೆ. ಚಳಿಗಾಲದ ಸಮಯದಲ್ಲಿ ಒಣ ಗಾಳಿ ಚರ್ಮ ಒಣಗುವುದಕ್ಕೆ ಪ್ರಮುಖ ಕಾರಣ. ಚಳಿ ಇದ್ದರೂ ಗಾಳಿ ಒಣಗುವುದು ಹೇಗೆ ಎಂಬ ಪ್ರಶ್ನೆ ನಮ್ಮಲ್ಲಿ ಬರಬಹುದು. ಹಾಗಾದರೆ ಚರ್ಮದ ಆರೈಕೆ ಹೇಗೆ? ಇಲ್ಲಿ ಚಳಿಗಾಲದಲ್ಲಿ ತ್ವಚೆಯ ರಕ್ಷಣೆ ನಿರ್ವಹಿಸುವ ಸಾಧ್ಯತೆಗಳನ್ನು ಇಲ್ಲಿ ಕೊಡಲಾಗಿದೆ.

ತ್ವಚೆಗೆ ಆದ್ರತೆಯನ್ನು ನೀಡಿ
ತ್ವಚೆಗೆ ಅಗತ್ಯವಿರುವ ಆದ್ರತೆ ಒದಗಿಸುವಯುದಕ್ಕೆ ನಿಮ್ಮ ತ್ವಚೆಗೆ ಹೊಂದುವ ಉತ್ತಮ ಗುಣಮಟ್ಟದ ತೇವಕಾರಕ ಕ್ರೀಂ ಒಂದನ್ನು ದಿನಕ್ಕೆ ಕನಿಷ್ಟ ಎರಡು ಬಾರಿಯಾದರೂ ತೆಳುವಾಗಿ ಹಚ್ಚಿಕೊಳ್ಳುವುದು ಅಗತ್ಯ. ಮನೆಯಿಂದ ಹೊರಹೋಗುವ ಮುನ್ನ ಮುಖ, ಕೈ, ಮೊಣಕಾಲು, ಪಾದಗಳಿಗೆ ತೆಳುವಾಗಿ ಹಚ್ಚಿಕೊಳ್ಳುವುದು ಅವಶ್ಯ.

ಚರ್ಮವನ್ನು ಉಜ್ಜ ಬೇಡಿ
ನಿಮ್ಮ ತ್ವಚೆಯನ್ನು ಸೌಮ್ಯತೆಯಿಂದ ನೇವರಿಸಿಕೊಳ್ಳುವುದು ಮುಖ್ಯ. ಏಕೆಂದರೆ ಈ ಸಮಯದಲ್ಲಿ ತ್ವಚೆ ಅತಿ ಸೂಕ್ಷ್ಮಸಂವೇದಿಯಾಗಿ ಬದಲಾಗಿರುತ್ತದೆ. ತ್ವಚೆಗೆ ಕೊಂಚ ಒರಟಾಗಿ ಸ್ಪರ್ಶಿಸಿದರೆ ಇಲ್ಲಿ ಉರಿ ಉಂಟಾಗಿ, ಹೊರಪದರ ಸುಲಭವಾಗಿ ಹರಿಯಬಹುದು. ಕ್ರೀಂಗಳನ್ನು ಉಜ್ಜುವ ಬದಲು ಮೃದುವಾದ ದಪ್ಪನೆಯ ಟವೆಲ್‌ನಿಂದ ಒತ್ತಿಕೊಂಡು ಒರೆಸಿಕೊಂಡರೇ ಒಳ್ಳೆಯದು.

ಸನ್‌ ಸ್ಕ್ರೀನ್‌
ಬಿಸಿಲಿಗೆ ತ್ವಚೆ ಒಡ್ಡುವ ಯಾವುದೇ ಸಮಯದಲ್ಲಿ, ಚಳಿಗಾಲವೇ ಆಗಿರಲಿ, ಬೇಸಗೆಯೇ ಇರಲಿ, ಸೂರ್ಯನ ಅತಿನೇರಳೆ ಕಿರಣಗಳ ವಿರುದ್ದ ರಕ್ಷಣೆ ಒದಗಿಸುವ ಸನ್‌ ಸ್ಕ್ರೀನ್‌ ಅನ್ನು ಬಳಸಬೇಕು.

ಆಹಾರ ಹೇಗಿರಬೇಕು
ತ್ವಚೆಯ ಆರೈಕೆಯನ್ನು ಬಾಹ್ಯವಾಗಿ ಮಾಡುವುದಕ್ಕಿಂತಲೂ ನಾವು ಸೇವಿಸುವ ಆಹಾರದ ಮೂಲಕವೂ ಕಂಡುಕೊಳ್ಳಬಹುದಾಗಿದೆ. ಆರೋಗ್ಯಕರ ತ್ವಚೆ ಎಂದರೆ ಕೇವಲ ಹೊರನೋಟಕ್ಕೆ ಕಾಣುವ ಹೊರ ಪದರವೊಂದೇ ಅಲ್ಲ, ಬದಲಿಗೆ ಚರ್ಮದ ಆಳದಲ್ಲಿರುವ ತೈಲಗ್ರಂಥಿಗಳು, ಕೂದಲ ಬುಡ ಮೊದಲಾದವುಗಳ ಆರೈಕೆಯೂ ಅಷ್ಟೇ ಮುಖ್ಯ.

ನಾವೇನು ಮಾಡಬಹುದು
· ಪ್ರತಿದಿನ ಸಾಕಷ್ಟು ಪ್ರಮಾಣದಲ್ಲಿ ನೀರನ್ನು ಕುಡಿಯುವುದು ಆವಶ್ಯಕ.
· ಫಾಸ್ಟ್‌ ಫ‌ುಡ್‌ ಸೇವನೆಯನ್ನು ಆದಷ್ಟು ಕಡಿಮೆ ಮಾಡಿ.
· ಸ್ನಾನಕ್ಕೆ ಅತೀ ಬಿಸಿ ನೀರು ಬಳಸಬೇಡಿ.
· ಎಣ್ಣೆಯಿಂದ ದೇಹವನ್ನು ಮಸಾಜ್‌ ಮಾಡುವುದು ಒಳ್ಳೆಯದು.
· ತುಟಿ ಒಣಗುವುದಕ್ಕೆ ಹಾಲಿನ ಕೆನೆ ಸವರಬೇಕು.
· ತ್ವಚೆಗೆ ಮಾಯಿಶ್ಚರೈಸರ್‌ ಅನ್ನು ಬಳಸಬೇಕು.

– ಕಾರ್ತಿಕ್‌ ಆಮೈ

ಟಾಪ್ ನ್ಯೂಸ್

ಸಂಚಾರ ಯೋಗ್ಯವಲ್ಲದ ಹಡಗುಗಳ ಬಗ್ಗೆ ನಿಗಾ: ಡಾ| ರಮಣ

Mangaluru ಸಂಚಾರ ಯೋಗ್ಯವಲ್ಲದ ಹಡಗುಗಳ ಬಗ್ಗೆ ನಿಗಾ: ಡಾ| ರಮಣ

Weather ಕಡಲಬ್ಬರ ತುಸು ಜೋರು; ಗಾಳಿ ಬಿರುಸು

Weather ಕಡಲಬ್ಬರ ತುಸು ಜೋರು; ಗಾಳಿ ಬಿರುಸು

Udupi ಮಲ್ಪೆ ಬೀಚ್‌ನಲ್ಲಿ ವಾಟರ್‌ ಗೇಮ್‌ ಸ್ಥಗಿತ

Udupi ಮಲ್ಪೆ ಬೀಚ್‌ನಲ್ಲಿ ವಾಟರ್‌ ಗೇಮ್‌ ಸ್ಥಗಿತ

Manjeshwar: ಆಟವಾಡುತ್ತಿದ್ದ 8 ವರ್ಷದ ಬಾಲಕಿ ಕುಸಿದು ಬಿದ್ದು ಸಾವು

Manjeshwar: ಆಟವಾಡುತ್ತಿದ್ದ 8 ವರ್ಷದ ಬಾಲಕಿ ಕುಸಿದು ಬಿದ್ದು ಸಾವು

Kota ಕಾರ್ಮಿಕನ ಮೇಲೆ ಚಿರತೆ ದಾಳಿ; ಆಸ್ಪತ್ರೆಗೆ ದಾಖಲು

Kota ಕಾರ್ಮಿಕನ ಮೇಲೆ ಚಿರತೆ ದಾಳಿ; ಆಸ್ಪತ್ರೆಗೆ ದಾಖಲು

1-qweqewqe

BSNL 4G; ಆಗಸ್ಟ್‌ನಲ್ಲಿ ದೇಶಾದ್ಯಂತ ಸೇವೆ: ಮೂಲಗಳು

Kasaragod ಸಾರಿಗೆ ಬಸ್‌ಗಳಲ್ಲಿ ಕೆಮರಾ ಅಳವಡಿಕೆ

Kasaragod ಸಾರಿಗೆ ಬಸ್‌ಗಳಲ್ಲಿ ಕೆಮರಾ ಅಳವಡಿಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Health

ಮಳೆಗಾಲದ ಆರೋಗ್ಯ ಕಾಪಾಡಿಕೊಳ್ಳೋದು ಹೇಗೆ?

ಪ್ರಾಣಾಯಾಮದಿಂದ ಪ್ರಯೋಜನವುಂಟು…

ಪ್ರಾಣಾಯಾಮದಿಂದ ಪ್ರಯೋಜನವುಂಟು…

neck-pain

ಕತ್ತುನೋವು ನಿರ್ಲಕ್ಷಿಸಿದರೆ ಅಪಾಯ

beauty-tips

ಅಲರ್ಜಿ, ಕಲೆನಿವಾರಣೆಗೆ ಮನೆಯಲ್ಲಿಯೆ ಇದೆ ಔಷಧ

Karibevu

ಉತ್ತಮ ಆರೋಗ್ಯಕ್ಕೆ ಕರಿಬೇವು

MUST WATCH

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

ಹೊಸ ಸೇರ್ಪಡೆ

ಸಂಚಾರ ಯೋಗ್ಯವಲ್ಲದ ಹಡಗುಗಳ ಬಗ್ಗೆ ನಿಗಾ: ಡಾ| ರಮಣ

Mangaluru ಸಂಚಾರ ಯೋಗ್ಯವಲ್ಲದ ಹಡಗುಗಳ ಬಗ್ಗೆ ನಿಗಾ: ಡಾ| ರಮಣ

Weather ಕಡಲಬ್ಬರ ತುಸು ಜೋರು; ಗಾಳಿ ಬಿರುಸು

Weather ಕಡಲಬ್ಬರ ತುಸು ಜೋರು; ಗಾಳಿ ಬಿರುಸು

Udupi ಮಲ್ಪೆ ಬೀಚ್‌ನಲ್ಲಿ ವಾಟರ್‌ ಗೇಮ್‌ ಸ್ಥಗಿತ

Udupi ಮಲ್ಪೆ ಬೀಚ್‌ನಲ್ಲಿ ವಾಟರ್‌ ಗೇಮ್‌ ಸ್ಥಗಿತ

Manjeshwar: ಆಟವಾಡುತ್ತಿದ್ದ 8 ವರ್ಷದ ಬಾಲಕಿ ಕುಸಿದು ಬಿದ್ದು ಸಾವು

Manjeshwar: ಆಟವಾಡುತ್ತಿದ್ದ 8 ವರ್ಷದ ಬಾಲಕಿ ಕುಸಿದು ಬಿದ್ದು ಸಾವು

Kota ಕಾರ್ಮಿಕನ ಮೇಲೆ ಚಿರತೆ ದಾಳಿ; ಆಸ್ಪತ್ರೆಗೆ ದಾಖಲು

Kota ಕಾರ್ಮಿಕನ ಮೇಲೆ ಚಿರತೆ ದಾಳಿ; ಆಸ್ಪತ್ರೆಗೆ ದಾಖಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.