ಗರ್ಭಿಣಿಯರ ಆಹಾರ ಸೇವನೆಯಲ್ಲಿ ಎಚ್ಚರಿಕೆ ಅಗತ್ಯ


Team Udayavani, Nov 19, 2019, 5:00 AM IST

cc-28

ಎಲ್ಲ ಹೆಣ್ಣು ಮಕ್ಕಳ ಬದುಕಿನ ಮಹತ್ತರವಾದ ಘಟ್ಟ ಗರ್ಭಧಾರಣೆ. ಈ ಸಮಯದಲ್ಲಿ ಅವಳು ಎಷ್ಟು ಎಚ್ಚರಿಕೆ ವಹಿಸಿದರೂ ಸಾಲದು. ಅತ್ಯಂತ ಸೂಕ್ಷ್ಮವಾದ ಈ ಅವಧಿಯಲ್ಲಿ ದೇಹದಲ್ಲಿನ ಬದಲಾವಣೆಯೊಂದಿಗೆ ಮಾನಸಿಕವಾಗಿಯೂ ಹಲವು ವ್ಯತ್ಯಾಸಗಳು ಕಂಡುಬರುತ್ತವೆ. ಸದಾ ತಾನು ಜನ್ಮ ನೀಡುವ ಮಗುವಿನ ಕುರಿತಾಗಿ ಜಪಿಸುವ ಅವಳು ತನ್ನ ಕಂದಮ್ಮನ ಬಗ್ಗೆ ಸಾವಿರಾರು ಆಸೆ-ಕನಸುಗಳನ್ನು ಇಟ್ಟುಕೊಂಡಿರುತ್ತಾಳೆ.

ಆ ಕನಸನ್ನು ಹೆಮ್ಮರವಾಗಿ ಬೆಳೆಸಬೇಕಾದರೆ ದೇಹದ ಪೋಷಣೆಯೊಂದಿಗೆ ಈ ಸಂದರ್ಭದಲ್ಲಿ ಆಕೆ ಸೇವಿಸುವ ಆಹಾರ ಮತ್ತು ಪಾನೀಯಗಳ ಬಗ್ಗೆ ಹೆಚ್ಚಿನ ಕಾಳಜಿವಹಿಸಬೇಕಾಗುತ್ತದೆ.

ಅಲೋವೆರಾ : ಹೆಣ್ಮಕ್ಕಳ ತ್ವಚೆಯನ್ನು ಹೆಚ್ಚಿಸುವ ಶಕ್ತಿ ಇರುವ ಈ ಆಹಾರ ಪದಾರ್ಥ ಗರ್ಭಿಣಿಯರ ಆಹಾರ ಕ್ರಮಗಳಿಂದ ಅಂತರ ಕಾಯ್ದುಕೊಳ್ಳುವುದು ಉತ್ತಮ. ಅಲೋವೆರಾ ಮಿಶ್ರೀತ ಪಾನೀಯ, ಆಹಾರ ಸೇವನೆ ಒಳಿತಲ್ಲ. ಇದರ ಸೇವನೆಯಿಂದ ರಕ್ತಸ್ರಾವ ಉಂಟಾಗುವ ಅವಕಾಶ ಇದ್ದು, ಗರ್ಭಪಾತದಂತಹ ಅಪಾಯಕ್ಕೂ ಕಾರಣವಾಗಬಹುದು.

ಪಪ್ಪಾಯ : ತಾಯ್ತನವನ್ನು ಎದುರು ನೋಡುತ್ತಿರುವ ಮಹಿಳೆಯರು ಪಪ್ಪಾಯವನ್ನು ತಿನ್ನುವುದು ಒಳ್ಳೆಯದಲ್ಲ. ಪಪ್ಪಾಯ ಕಾಯಿಯ ಪದಾರ್ಥಗಳನ್ನು ತಿಂದರೆ ಗರ್ಭಪಾತವಾಗುವ ಸಾಧ್ಯತೆ ಹೆಚ್ಚಿರುತ್ತದೆ. ಈ ಹಣ್ಣಿನಲ್ಲಿರುವ ಕಿಣ್ವ ಕಣಗಳು ಗರ್ಭಾಶಯವನ್ನು ಕುಗ್ಗಿಸುವುದಲ್ಲದೆ, ಗರ್ಭಪಾತವನ್ನು ಉಂಟು ಮಾಡಬಹುದು.

ಅನಾನಸ್‌: ಗರ್ಭಿಣಿಯರ ಆರೋಗ್ಯಕ್ಕೆ ಹಾನಿ ಉಂಟು ಮಾಡುವ ಫ‌ಲಗಳಲ್ಲಿ ಅನಾನಸ್‌ ಕೂಡ ಒಂದಾಗಿದ್ದು, ಇದರಲ್ಲಿರುವ ಬ್ರೊಮಲೆನ್‌ ಎಂಬ ಅಂಶ ಗರ್ಭಾಶಯದ ಸ್ನಾಯುವಿನ ಮೇಲೆ ಪರಿಣಾಮ ಬೀರುತ್ತದೆ.

ಸೋಯಾ ಸಾಸ್‌: ಬಸುರಿ ಮಹಿಳೆಯರು ತೆಗೆದುಕೊಳ್ಳುವ ಆಹಾರದಲ್ಲಿ ಸೋಯಾ ಸಾಸ್‌ ಅಂತಹ ಪದಾರ್ಥಗಳನ್ನು ಬಳಸದಿದ್ದರೆ ಒಳಿತು. ಇದರ ಸೇವೆನೆಯಿಂದ ಗರ್ಭಿಣಿಯರ ರಕ್ತದೊತ್ತಡ ಹೆಚ್ಚಾಗುವುದರೊಂದಿಗೆ ಗರ್ಭಧಾರಣೆ ಮೇಲೆಯೂ ಪರಿಣಾಮ ಬೀರುತ್ತದೆ.

ಹಸಿ ಮೊಟ್ಟೆ: ಗರ್ಭಿಣಿ ಮಹಿಳೆಯರು ಹಸಿ ಮೊಟ್ಟೆ ಮತ್ತು ಮೊಟ್ಟೆಯ ಹಳದಿಯನ್ನು ಸೇವಿಸುವುದರಿಂದ ಗರ್ಭಪಾತವಾಗುವ ಸಾಧ್ಯತೆ ಇದ್ದು, ಮೆಯೊನಿಸ್‌ಗಳ ತಯಾರಿಕೆಯಲ್ಲಿಯೂ ಮೊಟ್ಟೆಯನ್ನು ಬಳಸುವುದರಿಂದ ಇದನ್ನು ಸೇವಿಸುವುದು ಕೂಡ ಅಪಾಯಕಾರಿ.

ಗರ್ಭಾವಸ್ಥೆಯ ಸಮಯದಲ್ಲಿ ಸೇವಿಸಲು ಅನರ್ಹವಾದ ಕೆಲವೊಂದು ಆಹಾರಗಳನ್ನು ಇಲ್ಲಿ ತಿಳಿಸಿದ್ದು, ಈ ಆಹಾರಗಳಿಂದ ದೂರವಿರುವುದು ಉತ್ತಮ.

- ಸುಶ್ಮಿತಾ ಜೈನ್‌

ಟಾಪ್ ನ್ಯೂಸ್

Mudigere; ಈಜಲು ಹೋಗಿದ್ದ ಎಂಜಿನಿಯರಿಂಗ್‌ ವಿದ್ಯಾರ್ಥಿ ಸಾವು

Mudigere; ಈಜಲು ಹೋಗಿದ್ದ ಎಂಜಿನಿಯರಿಂಗ್‌ ವಿದ್ಯಾರ್ಥಿ ಸಾವು

PM ಮೋದಿ ಸ್ಟೇಟ್ಸ್‌ ಮ್ಯಾನ್‌ ಅಲ್ಲ, ಸೇಲ್ಸ್‌ಮ್ಯಾನ್‌: ಬಿ.ಕೆ ಹರಿಪ್ರಸಾದ್‌

PM ಮೋದಿ ಸ್ಟೇಟ್ಸ್‌ ಮ್ಯಾನ್‌ ಅಲ್ಲ, ಸೇಲ್ಸ್‌ಮ್ಯಾನ್‌: ಬಿ.ಕೆ ಹರಿಪ್ರಸಾದ್‌

ಬಿಜೆಪಿ-ಜೆಡಿಎಸ್‌ ಮೈತ್ರಿ ಮುಂದುವರಿಯುತ್ತದಾ?: ತೇಜಸ್ವಿನಿ ಗೌಡ

BJP-JDS ಮೈತ್ರಿ ಮುಂದುವರಿಯುತ್ತದಾ?: ತೇಜಸ್ವಿನಿ ಗೌಡ

Hassan Pen Drive Case: ಕಾಂಗ್ರೆಸ್‌ ಪ್ರತಿಭಟನಕಾರರ ವಿರುದ್ಧ ಜೆಡಿಎಸ್‌ ದೂರು

Hassan Pen Drive Case: ಕಾಂಗ್ರೆಸ್‌ ಪ್ರತಿಭಟನಕಾರರ ವಿರುದ್ಧ ಜೆಡಿಎಸ್‌ ದೂರು

SIT ತನಿಖೆ ಆರಂಭ: ಇಬ್ಬರು ಸಂತ್ರಸ್ತೆಯರ ಹೇಳಿಕೆ ದಾಖಲು

SIT ತನಿಖೆ ಆರಂಭ: ಇಬ್ಬರು ಸಂತ್ರಸ್ತೆಯರ ಹೇಳಿಕೆ ದಾಖಲು

BCCI

T20 World Cup: ಇಂದು ಭಾರತ ತಂಡ ಪ್ರಕಟ?

PM Modi ಭಾಷಣ ತಿರುಚಿದ ಆರೋಪ: ಪ್ರಿಯಾಂಕ್‌ ವಿರುದ್ಧ ಬಿಜೆಪಿ ದೂರು

PM Modi ಭಾಷಣ ತಿರುಚಿದ ಆರೋಪ: ಪ್ರಿಯಾಂಕ್‌ ವಿರುದ್ಧ ಬಿಜೆಪಿ ದೂರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Puttur ಕೆಲಸದ ಆಮಿಷವೊಡ್ಡಿ ಅತ್ಯಾಚಾರ ಯತ್ನ ಪ್ರಕರಣ: ಪ್ರಮುಖ ಆರೋಪಿಗೆ ಜಾಮೀನು

Puttur ಕೆಲಸದ ಆಮಿಷವೊಡ್ಡಿ ಅತ್ಯಾಚಾರ ಯತ್ನ ಪ್ರಕರಣ: ಪ್ರಮುಖ ಆರೋಪಿಗೆ ಜಾಮೀನು

Charmadi Ghat ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ತೂಫಾನ್ ವಾಹನ

Charmadi Ghat ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ತೂಫಾನ್

Electrical Short Circuit: ನೇರ್ಲ ಶಾಲಾ ಗೇರು, ತೆಂಗು ತೋಟಕ್ಕೆ ಬೆಂಕಿ

Electrical Short Circuit: ನೇರ್ಲ ಶಾಲಾ ಗೇರು, ತೆಂಗು ತೋಟಕ್ಕೆ ಬೆಂಕಿ

Belthangady ಓರ್ವ ಮತದಾರನಿಂದ ಕೈ ತಪ್ಪುತ್ತಿತ್ತು ಶೇ.100 ಸಾಧನೆ

Belthangady ಓರ್ವ ಮತದಾರನಿಂದ ಕೈ ತಪ್ಪುತ್ತಿತ್ತು ಶೇ.100 ಸಾಧನೆ

Puttur: ಧರೆಗೆ ಉರುಳಿದ ಮಾವಿನ ಮರ

Puttur: ಧರೆಗೆ ಉರುಳಿದ ಮಾವಿನ ಮರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Mudigere; ಈಜಲು ಹೋಗಿದ್ದ ಎಂಜಿನಿಯರಿಂಗ್‌ ವಿದ್ಯಾರ್ಥಿ ಸಾವು

Mudigere; ಈಜಲು ಹೋಗಿದ್ದ ಎಂಜಿನಿಯರಿಂಗ್‌ ವಿದ್ಯಾರ್ಥಿ ಸಾವು

1-wwwewqe

IPL; ವಿಲ್‌ ಜಾಕ್ಸ್‌ ಭಾರೀ ಸಂಚಲನ: ಆರೇ ನಿಮಿಷದಲ್ಲಿ ಅರ್ಧ ಶತಕ!

PM ಮೋದಿ ಸ್ಟೇಟ್ಸ್‌ ಮ್ಯಾನ್‌ ಅಲ್ಲ, ಸೇಲ್ಸ್‌ಮ್ಯಾನ್‌: ಬಿ.ಕೆ ಹರಿಪ್ರಸಾದ್‌

PM ಮೋದಿ ಸ್ಟೇಟ್ಸ್‌ ಮ್ಯಾನ್‌ ಅಲ್ಲ, ಸೇಲ್ಸ್‌ಮ್ಯಾನ್‌: ಬಿ.ಕೆ ಹರಿಪ್ರಸಾದ್‌

ಬಿಜೆಪಿ-ಜೆಡಿಎಸ್‌ ಮೈತ್ರಿ ಮುಂದುವರಿಯುತ್ತದಾ?: ತೇಜಸ್ವಿನಿ ಗೌಡ

BJP-JDS ಮೈತ್ರಿ ಮುಂದುವರಿಯುತ್ತದಾ?: ತೇಜಸ್ವಿನಿ ಗೌಡ

Hassan Pen Drive Case: ಕಾಂಗ್ರೆಸ್‌ ಪ್ರತಿಭಟನಕಾರರ ವಿರುದ್ಧ ಜೆಡಿಎಸ್‌ ದೂರು

Hassan Pen Drive Case: ಕಾಂಗ್ರೆಸ್‌ ಪ್ರತಿಭಟನಕಾರರ ವಿರುದ್ಧ ಜೆಡಿಎಸ್‌ ದೂರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.