ನೀರಾವರಿ ಕಚೇರಿಗೆ ಬೀಗ


Team Udayavani, Nov 19, 2019, 1:17 PM IST

rc-tdy-1

ಸಿರವಾರ: ತುಂಗಭದ್ರಾ ಎಡದಂಡೆ ಕಾಲುವೆ ವ್ಯಾಪ್ತಿಯ 92ನೇ ಉಪವಿಭಾಗದ ಜಕ್ಕಲದಿನ್ನಿ, ಗಣದಿನ್ನಿ ಕೊನೆ ಭಾಗಕ್ಕೆ ನೀರು ತಲುಪದ ಹಿನ್ನಲೆಯಲ್ಲಿ ಆ ಭಾಗದ ರೈತರು ಇಲ್ಲಿನ ತುಂಗಭದ್ರಾ ನೀರಾವರಿ ಇಲಾಖೆ ಕಚೇರಿಗೆ ಬೀಗ ಜಡಿದು ಪ್ರತಿಭಟನೆ ನಡೆಸಿದರು.

ಸಿರವಾರ ತಾಲೂಕಿನ ತುಂಗಭದ್ರಾ ಎಡದಂಡೆ ಕಾಲುವೆಯ 92ನೇ ಡಿಸ್ಟ್ರಿಬ್ಯೂಟರ್‌ನ ಜಕ್ಕಲದಿನ್ನಿ, ಗಣದಿನ್ನಿ, ಭಾಗ್ಯನಗರ, ಮಾಚನೂರು, ಹಳ್ಳಿಹೊಸೂರ, ತುಪ್ಪದೂರು, ಶಾಖಾಪೂರ ಭಾಗಕ್ಕೆ ಕಳೆದ ನಾಲ್ಕು ತಿಂಗಳಿನಿಂದ ಸಮರ್ಪಕವಾಗಿ ನೀರು ಹರಿದಿಲ್ಲ. ಹೀಗಾಗಿ ಹತ್ತಿ, ಸೂರ್ಯಕಾಂತಿ, ಮೆಣಸಿನ ಕಾಯಿ, ಕಡಲೆ, ಜೋಳ ಇತ್ಯಾದಿ  ಬೆಳೆಗಳು ಒಣಗುತ್ತಿವೆ. ಸಮರ್ಪಕ ನೀರು ಹರಿಸಲು ನೀರಾವರಿ ಇಲಾಖೆ ಅಧಿಕಾರಿಗಳಿಗೆ ಮನವಿ ಮಾಡಿದರೂ ಪ್ರಯೋಜನವಾಗಿಲ್ಲ. 92ನೇ ಡಿಸ್ಟ್ರಿಬ್ಯೂಟರ್‌ ಹಾಗೂ ಮುಖ್ಯ ಕಾಲುವೆಗೆ ಕಳೆದ ಕೆಲವು ದಿನಗಳಿಂದ ಅಕ್ರಮವಾಗಿ ಪಂಪ್‌ಸೆಟ್‌ ಅಳವಡಿಸಿ ನೀರು ಪಡೆಯುತ್ತಿದ್ದಾರೆ. ಈ ಬಗ್ಗೆ ನೀರಾವರಿ ಇಲಾಖೆ ಅಧಿಕಾರಿಗಳ ಗಮನಕ್ಕೆ ತಂದರೂ ಕ್ರಮ ಜರುಗಿಸಿಲ್ಲ ಎಂದು ರೈತರು ದೂರಿದರು.

ಸ್ಥಳಕ್ಕೆ ಭೇಟಿ ನೀಡಿದ ಉಪ ತಹಶೀಲ್ದಾರ್‌ ಸಿದ್ಧನಗೌಡ ಅವರೊಂದಿಗೆ ರೈತರು ಮಾತನಾಡಿ, 24 ಗಂಟೆಯಲ್ಲಿ ನೀರು ಹರಿಸದಿದ್ದರೆ ರಸ್ತೆತಡೆ ಹೋರಾಟ ನಡೆಸಲಾಗುವುದು ಎಂದು ಎಚ್ಚರಿಸಿದರು. ಉಪ ತಹಶೀಲ್ದಾರ್‌ ಸಿದ್ಧನಗೌಡ ಮಾತನಾಡಿ, ಈ ಕುರಿತು ನೀರಾವರಿ ಅ ಧಿಕಾರಿಗಳೊಂದಿಗೆ ಚರ್ಚಿಸಿ ಸಮಸ್ಯೆ ಬಗೆಹರಿಸುವುದಾಗಿ ಭರವಸೆ ನೀಡಿದರು.

ರೈತರಾದ ಮಲ್ಲಿಕಾರ್ಜುನ ಜಕ್ಕಲದಿನ್ನಿ, ಹನುಮರೆಡ್ಡಿ ಗೌಡ, ಮೌಲಾಸಾಬ್‌ ಗಣದಿನ್ನಿ, ಶರೀಫಸಾಬ್‌, ದೇವಣ್ಣ ಗಣದಿನ್ನಿ, ಸೂಗರೆಡ್ಡಿಗೌಡ, ರಾಜಶೇಖರಗೌಡ ಜಕ್ಕಲದಿನ್ನಿ, ಶರಣಪ್ಪ ಜಕ್ಕಲದಿನ್ನಿ, ಶೇಖರಪ್ಪಗೌಡ ಜಕ್ಕಲದಿನ್ನಿ, ನಾಗರೆಡ್ಡಿಗೌಡ ಜಕ್ಕಲದಿನ್ನಿ, ಈರಪ್ಪ ನಾಯಕ ಜಕ್ಕಲದಿನ್ನಿ, ನಾಗಪ್ಪ ಜಕ್ಕಲದಿನ್ನಿ ಸೇರಿದಂತೆ ನೂರಾರು ರೈತರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.

ಟಾಪ್ ನ್ಯೂಸ್

7-haveri

Haveri: ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ; ವಿಡಿಯೋ ವೈರಲ್

Kollywood: ಕಮಲ್‌ ಹಾಸನ್‌ ʼಇಂಡಿಯನ್‌ -2ʼ ಬಿಡುಗಡೆ ಮುಂದೂಡಿಕೆ; ಈ ತಿಂಗಳಿನಲ್ಲಿ ರಿಲೀಸ್?

Kollywood: ಕಮಲ್‌ ಹಾಸನ್‌ ʼಇಂಡಿಯನ್‌ -2ʼ ಬಿಡುಗಡೆ ಮುಂದೂಡಿಕೆ; ಈ ತಿಂಗಳಿನಲ್ಲಿ ರಿಲೀಸ್?

dvs

Bellary; ಸಿದ್ದರಾಮಯ್ಯ ಹುಚ್ಚು ರಾಜಕಾರಣಕ್ಕೆ ದೊಡ್ಡ ಬೆಲೆ ತೆರಬೇಕಾಗುತ್ತದೆ: ಸದಾನಂದ ಗೌಡ

6–strike

Holenarasipur: ಶಾಸಕ ಹೆಚ್.ಡಿ. ರೇವಣ್ಣ ಬಂಧನ ಹಿನ್ನೆಲೆ ಬಂದ್ ಗೆ ಕರೆ

Hubli; ಪ್ರಧಾನಿ ಮೋದಿ ಪ್ರಧಾನ ಸುಳ್ಳುಗಾರ, ಸುಳ್ಳಿನ ಸರದಾರ: ಬಿ.ಕೆ.ಹರಿಪ್ರಸಾದ್

Hubli; ಪ್ರಧಾನಿ ಮೋದಿ ಪ್ರಧಾನ ಸುಳ್ಳುಗಾರ, ಸುಳ್ಳಿನ ಸರದಾರ: ಬಿ.ಕೆ.ಹರಿಪ್ರಸಾದ್

12

ʼಟಾಕ್ಸಿಕ್ʼ ಅಪ್ಡೇಟ್‌ಗಾಗಿ ಸೋಶಿಯಲ್‌ ಮೀಡಿಯಾದಲ್ಲಿ ಮತ್ತಷ್ಟು ಆ್ಯಕ್ಟಿವ್ ಆಗ್ತಾರಾ ಯಶ್?

ಪ್ರಧಾನಿ ನರೇಂದ್ರ ಮೋದಿ ಬಜರಂಗದಳ ಕಾರ್ಯಕರ್ತರಂತೆ ಮಾತಾಡ್ತಾರೆ: ಸಿದ್ದರಾಮಯ್ಯ

Belagavi; ಪ್ರಧಾನಿ ನರೇಂದ್ರ ಮೋದಿ ಬಜರಂಗದಳ ಕಾರ್ಯಕರ್ತರಂತೆ ಮಾತಾಡ್ತಾರೆ: ಸಿದ್ದರಾಮಯ್ಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Raichur; ನೀರಿಲ್ಲದೆ ಬರಿದಾದ ಕೆರೆ: ಮೀನುಗಳ ಮಾರಣ ಹೋಮ

Raichur; ನೀರಿಲ್ಲದೆ ಬರಿದಾದ ಕೆರೆ: ಮೀನುಗಳ ಮಾರಣ ಹೋಮ

Sindhanur; ಒಂದೇ ದಿನ ‌ ಗ್ರಾಮದ ನಾಲ್ವರ ಸಾವು: ಭಯಭೀತರಾದ ಗ್ರಾಮಸ್ಥರು

Sindhanur; ಒಂದೇ ದಿನ ‌ ಗ್ರಾಮದ ನಾಲ್ವರ ಸಾವು: ಭಯಭೀತರಾದ ಗ್ರಾಮಸ್ಥರು

Raichur; ಅಣ್ಣಾಮಲೈ ಸೆಲ್ಫಿಗಾಗಿ ನೂಕುನುಗ್ಗಲು: ವೇದಿಕೆಯಲ್ಲೇ ಲಾಠಿ ಬೀಸಿದ ಪೊಲೀಸರು

Raichur; ಅಣ್ಣಾಮಲೈ ಸೆಲ್ಫಿಗಾಗಿ ನೂಕುನುಗ್ಗಲು: ವೇದಿಕೆಯಲ್ಲೇ ಲಾಠಿ ಬೀಸಿದ ಪೊಲೀಸರು

Prajwal Revanna Case; ರೆಕಾರ್ಡ್ ಸ್ಪೀಡ್‌ನಲ್ಲಿ ತನಿಖೆ ನಡೆಸಲಿ: ಅಣ್ಣಾಮಲೈ

Prajwal Revanna Case; ರೆಕಾರ್ಡ್ ಸ್ಪೀಡ್‌ನಲ್ಲಿ ತನಿಖೆ ನಡೆಸಲಿ: ಅಣ್ಣಾಮಲೈ

Tragedy: ಬಿಸಿಲಿನ ತಾಪಕ್ಕೆ ಬಿಎಂಟಿಸಿ ಕಂಡಕ್ಟರ್ ಮಲ್ಲಯ್ಯ ಮೃತ್ಯು…

Tragedy: ಬಿಸಿಲಿನ ತಾಪ… ಕುಸಿದು ಬಿದ್ದು ಬಿಎಂಟಿಸಿ ಕಂಡಕ್ಟರ್ ಮಲ್ಲಯ್ಯ ಮೃತ್ಯು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

7-haveri

Haveri: ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ; ವಿಡಿಯೋ ವೈರಲ್

Kollywood: ಕಮಲ್‌ ಹಾಸನ್‌ ʼಇಂಡಿಯನ್‌ -2ʼ ಬಿಡುಗಡೆ ಮುಂದೂಡಿಕೆ; ಈ ತಿಂಗಳಿನಲ್ಲಿ ರಿಲೀಸ್?

Kollywood: ಕಮಲ್‌ ಹಾಸನ್‌ ʼಇಂಡಿಯನ್‌ -2ʼ ಬಿಡುಗಡೆ ಮುಂದೂಡಿಕೆ; ಈ ತಿಂಗಳಿನಲ್ಲಿ ರಿಲೀಸ್?

dvs

Bellary; ಸಿದ್ದರಾಮಯ್ಯ ಹುಚ್ಚು ರಾಜಕಾರಣಕ್ಕೆ ದೊಡ್ಡ ಬೆಲೆ ತೆರಬೇಕಾಗುತ್ತದೆ: ಸದಾನಂದ ಗೌಡ

6–strike

Holenarasipur: ಶಾಸಕ ಹೆಚ್.ಡಿ. ರೇವಣ್ಣ ಬಂಧನ ಹಿನ್ನೆಲೆ ಬಂದ್ ಗೆ ಕರೆ

Hubli; ಪ್ರಧಾನಿ ಮೋದಿ ಪ್ರಧಾನ ಸುಳ್ಳುಗಾರ, ಸುಳ್ಳಿನ ಸರದಾರ: ಬಿ.ಕೆ.ಹರಿಪ್ರಸಾದ್

Hubli; ಪ್ರಧಾನಿ ಮೋದಿ ಪ್ರಧಾನ ಸುಳ್ಳುಗಾರ, ಸುಳ್ಳಿನ ಸರದಾರ: ಬಿ.ಕೆ.ಹರಿಪ್ರಸಾದ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.