ಸದ್ಯದಲ್ಲೇ ದೇಶಿಯ ಮಾರುಕಟ್ಟೆಗೆ ಬರಲಿದೆ ನೋಕಿಯಾ ಸ್ಮಾರ್ಟ್‌ ಟಿವಿ


Team Udayavani, Nov 19, 2019, 3:12 PM IST

nokia

ಹೊಸದಿಲ್ಲಿ: ಮೊಬೈಲ್‌ ಮಾರುಕಟ್ಟೆಯಲ್ಲಿ ದಿನ ಬೆಳಗಾದರೆ ಒಂದಲ್ಲ ಒಂದು ಹೊಸ ಪ್ರಯೋಗಗಳು ನಡೆಯುತ್ತಲ್ಲೇ ಇರುತ್ತವೆ. ಇದೀಗ ಹೆಸರಾಂತ ಕಂಪೆನಿಯಾದ ನೋಕಿಯಾ ವಿನೂತನ ಚಿಂತನೆ ನಡೆಸಿದ್ದು, ಸದ್ಯದಲ್ಲೇ ದೇಶೀಯ ಮಾರುಕಟ್ಟೆಗೆ ಸ್ಮಾರ್ಟ್‌ ಟಿವಿಯನ್ನು ಪರಿಚಯಿಸಲಿದೆ ಎಂದು ಕಂಪೆನಿ ಮೂಲಗಳು ತಿಳಿಸಿವೆ.

ಮೊಬೈಲ್‌ ಕಂಪನಿಗಳು ಸ್ಮಾರ್ಟ್‌ ಟಿವಿಯನ್ನು ಪರಿಚಯಿಸುತ್ತಿರುವುದು ಇದೇ ಮೊದಲೇನಲ್ಲ. ಈ ಹಿಂದೆ ಒನ್‌ಪ್ಲಸ್‌ ಸ್ಮಾರ್ಟ್‌ ಟಿವಿ ರಿಲೀಸ್‌ ಆಗಿದ್ದು ಮಾರುಕಟ್ಟೆಯಲ್ಲಿ ಭಾರೀ ಸದ್ದು ಮಾಡಿತ್ತು. ಸದ್ಯ ಇದೇ ರೀತಿಯಲ್ಲಿ ಟಿವಿ ಮಾರುಕಟ್ಟೆಯಲ್ಲಿ ಸ್ಪರ್ಧೆ ನೀಡಲು ನೋಕಿಯಾ ಸಂಸ್ಥೆ ಮುಂದಾಗಿದ್ದು, ಆಕರ್ಷಕ ಮಾದರಿಯಲ್ಲಿ ಟಿವಿಯನ್ನು ರೂಪುರೇಷೆ ಮಾಡಲಿದೆ.

ಹೆಚ್ಚಾದ ಆ್ಯಂಡ್ರಾಯ್ಡ್ ಫೋನ್‌ಗಳ ಭರಾಟೆಯಲ್ಲಿ ನೋಕಿಯಾ ಕಂಪನಿ ದೇಶದಲ್ಲಿ ತನ್ನ ಅಸ್ತಿತ್ವ ಬಹುತೇಕ ಕಳೆದುಕೊಂಡಿದ್ದು, ದಶಕದ ಹಿಂದಿನವರೆಗೂ ಭಾರೀ ಚಾಲ್ತಿಯಲ್ಲಿತ್ತು. ಈ ಹಿನ್ನಲೆ ತನ್ನ ಗ್ರಾಹಕ ಬಳಗವನ್ನು ಸೆಳೆಯುವ ಕಾರ್ಯತಂತ್ರವನ್ನು ಕಂಪೆನಿ ಹಾಕಿಕೊಂಡಿದ್ದು, ಸದ್ಯ ಕಂಪೆನಿಯಿಂದ ಹೊರಬಿದ್ದ ಮಾಹಿತಿ ಪ್ರಕಾರ ನೋಕಿಯಾ ಶೀಘ್ರದಲ್ಲೇ ಭಾರತದಲ್ಲಿ ಸ್ಮಾರ್ಟ್‌ ಟಿವಿ ರಿಲೀಸ್‌ ಮಾಡಲಿದೆ.

ಇ-ಕಾಮರ್ಸ್‌ನ ಹೆಸರಾಂತ ಸಂಸ್ಥೆ ಫ್ಲಿಪ್‌ಕಾರ್ಟ್‌ ಸಹಭಾಗಿತ್ವದಲ್ಲಿ ದೇಶಿಯ ಮಾರುಕಟ್ಟೆಯಲ್ಲಿ ಸ್ಮಾರ್ಟ್‌ ಟಿವಿ ಲಭ್ಯವಾಗಲಿದೆ. ಇನ್ನೂ ಈ ಟಿವಿ ಕುರಿತು ಕೆಲ ಫೀಚರ್ ಹೊರಬಿದ್ದಿದ್ದು, 50 ಹಾಗೂ ಅದಕ್ಕಿಂತ ಹೆಚ್ಚಿನ ಇಂಚಿನ ಸ್ಕ್ರೀನ್‌ ಇರುವ ನೋಕಿಯಾ ಸ್ಮಾರ್ಟ್‌ ಟಿವಿ ಆ್ಯಂಡ್ರಾಯ್ಡ್ 9.0 ಹೊಂದಿರಲಿದೆ.

ಜೆಬಿಎಲ್‌ ಸ್ಪೀಕರ್‌ ಈ ಟಿವಿಯಲ್ಲಿರಲಿದೆ. ಇನ್ನೂ ಬಿಡುಗಡೆಗೆ ದಿನಾಂಕ ನಿಗದಿ ಆಗದಿದ್ದರೂ, ಡಿಸೆಂಬರ್‌ನಲ್ಲಿ ಲಾಂಚ್‌ ಆಗಲಿದೆ ಎನ್ನುವ ಸುದ್ದಿ ಸದ್ಯ ಮಾರುಕಟ್ಟೆಯಲ್ಲಿ ಹರಿದಾಡುತ್ತಿದೆ.

ಟಾಪ್ ನ್ಯೂಸ್

Arrested: ಸಲ್ಮಾನ್‌ ಖಾನ್‌ ನಿವಾಸದ ಮೇಲೆ ಗುಂಡಿನ ದಾಳಿ: ಐದನೇ ಆರೋಪಿ ಬಂಧನ

Arrested: ಸಲ್ಮಾನ್‌ ಖಾನ್‌ ನಿವಾಸದ ಮೇಲೆ ಗುಂಡಿನ ದಾಳಿ: ಐದನೇ ಆರೋಪಿ ಬಂಧನ

Lok Sabha Election: ಕೊಪ್ಪಳ, ರಾಯಚೂರಿನಲ್ಲಿ ಮತದಾನದಿಂದ ದೂರ ಉಳಿದ ಮತದಾರರು…

Lok Sabha Election: ಕೊಪ್ಪಳ, ರಾಯಚೂರಿನಲ್ಲಿ ಮತದಾನದಿಂದ ದೂರ ಉಳಿದ ಮತದಾರರು…

ಕುಸಿದು ಬಿದ್ದ ಚುನಾವಣಾ ಸಿಬ್ಬಂದಿ: ಮತದಾನ ಮಾಡಲು ಬಂದ ಡಾ.ನಿತಿನ್‌ಚಂದ್ರ ಅವರಿಂದ ಚಿಕಿತ್ಸೆ

ಕುಸಿದು ಬಿದ್ದ ಚುನಾವಣಾ ಸಿಬ್ಬಂದಿ: ಮತದಾನ ಮಾಡಲು ಬಂದ ಡಾ.ನಿತಿನ್‌ಚಂದ್ರ ಅವರಿಂದ ಚಿಕಿತ್ಸೆ

Vijayapura: ಹಿರೂರಲ್ಲಿ ಕೈಕೊಟ್ಟ ಮತಯಂತ್ರ, ಒಂದು ಗಂಟೆ ತಡವಾಗಿ ಮತದಾನ ಆರಂಭ

Vijayapura: ಹಿರೂರಲ್ಲಿ ಕೈಕೊಟ್ಟ ಮತಯಂತ್ರ, ಒಂದು ಗಂಟೆ ತಡವಾಗಿ ಮತದಾನ ಆರಂಭ

Raichur: ಗುಳೆ ಹೋದ ಜನ; ಮತದಾರರಿಲ್ಲದೆ ಮತಗಟ್ಟೆ ಖಾಲಿ ಖಾಲಿ…

Raichur: ಗುಳೆ ಹೋದ ಜನ; ಮತದಾರರಿಲ್ಲದೆ ಮತಗಟ್ಟೆ ಖಾಲಿ ಖಾಲಿ…

kharge

LS Polls: ಮತದಾರರಿಂದ ಪ್ರೋತ್ಸಾಹದಾಯಕ ಮತದಾನ… ಕಾಂಗ್ರೆಸ್ ನತ್ತ ಜನರ ಒಲವು: ಖರ್ಗೆ

11

Hubballi: ಒಂದೇ ಕುಟುಂಬದ 96 ಸದಸ್ಯರಿಂದ ಮತದಾನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Stock Market: ಆರಂಭಿಕ ವಹಿವಾಟಿನಲ್ಲಿ ಮುಗ್ಗರಿಸಿದ ಷೇರುಪೇಟೆ ಸೆನ್ಸೆಕ್ಸ್;‌ ಭಾರೀ ನಷ್ಟ

Stock Market: ಆರಂಭಿಕ ವಹಿವಾಟಿನಲ್ಲಿ ಮುಗ್ಗರಿಸಿದ ಷೇರುಪೇಟೆ ಸೆನ್ಸೆಕ್ಸ್;‌ ಭಾರೀ ನಷ್ಟ

GST ಎಪ್ರಿಲ್‌ನಲ್ಲಿ 2.10 ಲಕ್ಷ ಕೋಟಿ ರೂ. ಜಿಎಸ್‌ಟಿ ಸಂಗ್ರಹ !

GST ಎಪ್ರಿಲ್‌ನಲ್ಲಿ 2.10 ಲಕ್ಷ ಕೋಟಿ ರೂ. ಜಿಎಸ್‌ಟಿ ಸಂಗ್ರಹ !

Godrej:  ಜನಪ್ರಿಯ ಗೋದ್ರೆಜ್‌ ಸಮೂಹ ಇಬ್ಭಾಗ: ಜಮ್ಶೆಡ್‌, ನಾದಿರ್‌ ನೂತನ ಮುಖ್ಯಸ್ಥರು

Godrej:  ಜನಪ್ರಿಯ ಗೋದ್ರೆಜ್‌ ಸಮೂಹ ಇಬ್ಭಾಗ: ಜಮ್ಶೆಡ್‌, ನಾದಿರ್‌ ನೂತನ ಮುಖ್ಯಸ್ಥರು

LPG Cylinders: ವಾಣಿಜ್ಯ ಬಳಕೆಯ ಎಲ್‌ ಪಿಜಿ ಸಿಲಿಂಡರ್ ಬೆಲೆ ಮತ್ತೆ ಇಳಿಕೆ; ಹೊಸ ದರ ಎಷ್ಟು?

LPG Cylinders: ವಾಣಿಜ್ಯ ಬಳಕೆಯ ಎಲ್‌ ಪಿಜಿ ಸಿಲಿಂಡರ್ ಬೆಲೆ ಮತ್ತೆ ಇಳಿಕೆ; ಹೊಸ ದರ ಎಷ್ಟು?

Gold price drops by Rs 1,530 in one day

Gold Rate; ಚಿನ್ನದ ಬೆಲೆ ಒಂದೇ ದಿನ 1,530 ರೂ. ಇಳಿಕೆ: ಗ್ರಾಹಕರಿಗೆ ನಿರಾಳ

MUST WATCH

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

ಹೊಸ ಸೇರ್ಪಡೆ

Namma Metro: ಮೆಟ್ರೋದಲ್ಲಿ ಯುವಕ-ಯುವತಿ ಅಪ್ಪುಗೆ ಪಯಣ

Namma Metro: ಮೆಟ್ರೋದಲ್ಲಿ ಯುವಕ-ಯುವತಿ ಅಪ್ಪುಗೆ ಪಯಣ

Crime: ಶೀಲ ಶಂಕಿಸಿ ಪತ್ನಿ ಮೇಲೆ ಕಲ್ಲುಎತ್ತಿ ಹಾಕಿದ ಪತಿ!

Crime: ಶೀಲ ಶಂಕಿಸಿ ಪತ್ನಿ ಮೇಲೆ ಕಲ್ಲುಎತ್ತಿ ಹಾಕಿದ ಪತಿ!

15

Bengaluru: ಅಪಘಾತ ಗಲಾಟೆ: ಕಪಾಳಮೋಕ್ಷಕ್ಕೆ ವ್ಯಕ್ತಿ  ಬಲಿ

Arrested: ಸಲ್ಮಾನ್‌ ಖಾನ್‌ ನಿವಾಸದ ಮೇಲೆ ಗುಂಡಿನ ದಾಳಿ: ಐದನೇ ಆರೋಪಿ ಬಂಧನ

Arrested: ಸಲ್ಮಾನ್‌ ಖಾನ್‌ ನಿವಾಸದ ಮೇಲೆ ಗುಂಡಿನ ದಾಳಿ: ಐದನೇ ಆರೋಪಿ ಬಂಧನ

Lok Sabha Election: ಕೊಪ್ಪಳ, ರಾಯಚೂರಿನಲ್ಲಿ ಮತದಾನದಿಂದ ದೂರ ಉಳಿದ ಮತದಾರರು…

Lok Sabha Election: ಕೊಪ್ಪಳ, ರಾಯಚೂರಿನಲ್ಲಿ ಮತದಾನದಿಂದ ದೂರ ಉಳಿದ ಮತದಾರರು…

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.