ಜೈಲು ಕೋಣೆಯಲ್ಲಿ 400ಲೀ. ನೀರು ತುಂಬಿಟ್ಟ ಇಂದ್ರಾಣಿ
Team Udayavani, Nov 19, 2019, 10:38 PM IST
ಮುಂಬಯಿ: ಬೈಕುಲ್ಲಾ ಜೈಲಿನಲ್ಲಿರುವ ಶೀನಾ ಬೋರಾ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಇಂದ್ರಾಣಿ ಮುಖರ್ಜಿ ತಮ್ಮ ಜೈಲು ಕೊಠಡಿಯಲ್ಲಿ ಬರೋಬ್ಬರಿ 400 ಲೀಟರ್ ನೀರು ಸಂಗ್ರಹಿಸಿ ಇಟ್ಟಿರುವುದು ಜೈಲಧಿಕಾರಿಗಳ ಅಚ್ಚರಿಗೆ ಕಾರಣವಾಗಿದೆ. ಪ್ರತಿ ವಾರ ಇಂದ್ರಾಣಿ 20 ಲೀಟರ್ನ ನೀರಿನ ಬಾಟಲಿಗಳನ್ನು ಜೈಲಿನ ಕ್ಯಾಂಟೀನಿನಲ್ಲಿ ಕೊಳ್ಳುತ್ತಿದ್ದಾರೆ. ಈವರೆಗೂ ಸುಮಾರು 4,000ರೂ.ಗಳನ್ನು ನೀರು ಖರೀದಿಸುವುದಕ್ಕೆಂದೇ ವ್ಯಯಿಸಿದ್ದಾರೆ.
ಏಕೆ ನೀರು ಸಂಗ್ರಹಿಸುತ್ತಿದ್ದಾರೆ ಎಂದು ಪ್ರಶ್ನಿಸಿದರೆ ‘ನನಗೆ ಅವುಗಳ ಅಗತ್ಯವಿದೆ’ ಎಂದಷ್ಟೇ ಉತ್ತರಿಸುತ್ತಾರೆ ಎಂದಿದ್ದಾರೆ. ಜೈಲಧಿಕಾರಿ ಗಳು. ಕೆಲ ದಿನಗಳ ಹಿಂದಷ್ಟೇ ಇಂದ್ರಾಣಿ ಪರ ವಕೀಲರು, ಇಂದ್ರಾ ಣಿಯ ಮಾನಸಿಕ ಆರೋಗ್ಯ ಕ್ಷೀಣಿಸುತ್ತಿದೆ ಎಂದಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು
Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು
ಕಾಂಗ್ರೆಸ್ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ
Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು
ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು
MUST WATCH
ಹೊಸ ಸೇರ್ಪಡೆ
Neelavar ಗೋ ಶಾಲೆ: 3 ಸಾವಿರ ಕೆ.ಜಿ. ಕಲ್ಲಂಗಡಿ ಹಣ್ಣು ಸಮರ್ಪಣೆ
Minor girl ಪ್ರೀತಿಸಿ ಮದುವೆ; ವೈಮನಸ್ಸಾಗಿ ದೂರ: ಕತ್ತು ಸೀಳಿ ಬರ್ಬರ ಹತ್ಯೆ!
Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ
Not responding; ಶಿವರಾಮ್ ಹೆಬ್ಬಾರ್ ಅವರನ್ನು ಪ್ರಧಾನಿ ಕಾರ್ಯಕ್ರಮಕ್ಕೆ ಕರೆದಿಲ್ಲ: ಬಿಜೆಪಿ
Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು