ಕತ್ತು ಹಿಡಿದು ಮಹಿಳೆಗೆ ಕಿರುಕುಳ

ರೈಲಿನಲ್ಲಿ ಪ್ರಯಾಣಿಸುತ್ತಿದ್ದಾಗ ಘಟನೆ; ಆರೋಪಿ ಬಂಧನ

Team Udayavani, Nov 20, 2019, 12:05 AM IST

hh-27

ಕಡಬ: ಪುತ್ತೂರಿನಿಂದ ನೆಟ್ಟಣಕ್ಕೆ ಸಂಚರಿಸುತ್ತಿದ್ದ ಲೋಕಲ್‌ ರೈಲಿನಲ್ಲಿ ಪುತ್ತೂರಿನಿಂದ ಎಡಮಂಗಲಕ್ಕೆ ಪ್ರಯಾಣಿಸುತ್ತಿದ್ದ ಮಹಿಳೆಯ ಕುತ್ತಿಗೆ ಒತ್ತಿ ಹಿಡಿದು ಕಿರುಕುಳ ನೀಡಿದ ಆರೋಪಿಯನ್ನು ರೈಲ್ವೇ ಸಿಬಂದಿ ಹಾಗೂ ಸಾರ್ವಜನಿಕರು ಹಿಡಿದು ಪೊಲೀಸರಿಗೊಪ್ಪಿಸಿದ ಘಟನೆ ಮಂಗಳವಾರ ಸಂಭವಿಸಿದೆ.

ಪುತ್ತೂರಿನ ಎಪಿಎಂಸಿ ರಸ್ತೆಯಲ್ಲಿ ಪ್ರಿಂಟಿಂಗ್‌ ಪ್ರಸ್‌ ಹೊಂದಿರುವ ಆಶಾ ಮೋಹನ್‌ ಅವರು ಮಂಗಳವಾರ ಮಧ್ಯಾಹ್ನ ಎಡಮಂಗಲದಲ್ಲಿರುವ ತನ್ನ ಮಾವನ ಮನೆಗೆ ರೈಲಿ ನಲ್ಲಿ ಪ್ರಯಾಣಿಸುತ್ತಿದ್ದರು. ರೈಲು ಸವಣೂರು ಸಮೀಪ ತಲುಪು ತ್ತಿದ್ದಂತೆಯೇ ಅದೇ ಬೋಗಿಯಲ್ಲಿದ್ದ ಯುವಕನೋರ್ವ ಎದ್ದು ಬಂದು ಆಶಾ ಅವರ ಕತ್ತಿಗೆಗೆ ಕೈ ಹಾಕಿ ಹಿಸುಕಿದ್ದಾನೆ.

ಈ ಹಠಾತ್‌ ಬೆಳವಣಿಗೆಯಿಂದ ಭಯಭೀತರಾದ ಮಹಿಳೆ ಜೀವ ಭಯದಿಂದ ಬೊಬ್ಬೆ ಹೊಡೆದಾಗ ರೈಲ್ವೇ ಸಿಬಂದಿ ಹಾಗೂ ಸಹ ಪ್ರಯಾಣಿಕರು ಬಂದು ಆರೋಪಿಯನ್ನು ಹಿಡಿದ್ದಾರೆ. ಆರೋಪಿಯನ್ನು ನೆಟ್ಟಣರೈಲು ನಿಲ್ದಾ ಣದಲ್ಲಿ ಹಿಡಿದಿಟ್ಟು ಕಡಬ ಪೊಲೀಸರಿಗೆ ಮಾಹಿತಿ ನೀಡಲಾಯಿತು. ಆರೋಪಿಯನ್ನು ಕೊಂಬಾರು ಗ್ರಾಮದ ಬೊಟ್ಟಡ್ಕ ನಿವಾಸಿ ಸತೀಶ್‌ ಎಂದು ಸ್ಥಳೀಯರು ಗುರುತಿಸಿದ್ದಾರೆ. ಸ್ಥಳಕ್ಕೆ ಆಗಮಿಸಿದ ಕಡಬ ಪೊಲೀಸರು ಮಹಿಳೆಯ ದೂರಿನಂತೆ ಆರೋಪಿಯನ್ನು ವಶಕ್ಕೆ ಪಡೆದರು.

ಆರೋಪಿ ಸತೀಶ್‌ ಮಾನಸಿಕ ಅಸ್ವಸ್ಥ
ಆರೋಪಿ ಸತೀಶ್‌ ಮಾನಸಿಕ ಅಸ್ವಸ್ಥನಾಗಿದ್ದು, ಮಂಗಳೂರಿನ ಆಸ್ಪತ್ರೆಯಲ್ಲಿ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದ ಆತನನ್ನು 4 ದಿನಗಳ ಹಿಂದೆಯಷ್ಟೇ ಮನೆಗೆ ಕರೆತರಲಾಗಿತ್ತು. ಸೋಮವಾರ ಬೆಳಗ್ಗೆ ಮನೆಯವರ ಕಣ್ಣುತಪ್ಪಿಸಿ ಹೊರ ಹೋಗಿದ್ದ ಆತ ಮನೆಗೆ ಹಿಂದಿರುಗದೆ ಇದ್ದುದರಿಂದ ನಾವು ಆತನನ್ನು ಹುಡುಕುತ್ತಿದ್ದೆವು ಎಂದು ಸತೀಶನ ತಾಯಿ ಆತನ ವೈದ್ಯಕೀಯ ಚಿಕಿತ್ಸೆಗೆ ಸಂಬಂಧಿಸಿದ ಕಾಗದಪತ್ರಗಳೊಂದಿಗೆ ಕಡಬ ಠಾಣೆಗೆ ಆಗಮಿಸಿ ಮಾಹಿತಿ ನೀಡಿದ್ದಾರೆ.

ಟಾಪ್ ನ್ಯೂಸ್

U. T. Khader ಮಂಗಳೂರಿನಿಂದ ಹಜ್‌ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ

U. T. Khader ಮಂಗಳೂರಿನಿಂದ ಹಜ್‌ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

Kasaragod ಕಾರು-ಲಾರಿ ಢಿಕ್ಕಿ: ಮಗು ಸಹಿತ ಒಂದೇ ಕುಟುಂಬದ ಐವರ ಸಾವು

Kasaragod ಕಾರು-ಲಾರಿ ಢಿಕ್ಕಿ: ಮಗು ಸಹಿತ ಒಂದೇ ಕುಟುಂಬದ ಐವರ ಸಾವು

Sullia ಮನೆಯಿಂದ ನಗ, ನಗದು ಕಳವು

Sullia ಮನೆಯಿಂದ ನಗ, ನಗದು ಕಳವು

Uppinangady ಸೇನೆಯ ಐಟಿಬಿಪಿ ವಿಭಾಗಕ್ಕೆ ಡಾ| ಗೌತಮ್‌ ರೈ ಸೇರ್ಪಡೆ

Uppinangady ಸೇನೆಯ ಐಟಿಬಿಪಿ ವಿಭಾಗಕ್ಕೆ ಡಾ| ಗೌತಮ್‌ ರೈ ಸೇರ್ಪಡೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Sullia ಮನೆಯಿಂದ ನಗ, ನಗದು ಕಳವು

Sullia ಮನೆಯಿಂದ ನಗ, ನಗದು ಕಳವು

Uppinangady ಸೇನೆಯ ಐಟಿಬಿಪಿ ವಿಭಾಗಕ್ಕೆ ಡಾ| ಗೌತಮ್‌ ರೈ ಸೇರ್ಪಡೆ

Uppinangady ಸೇನೆಯ ಐಟಿಬಿಪಿ ವಿಭಾಗಕ್ಕೆ ಡಾ| ಗೌತಮ್‌ ರೈ ಸೇರ್ಪಡೆ

Sullia ಮರ ಕಡಿಯುತ್ತಿದ್ದಾಗ ದುರ್ಘ‌ಟನೆ; ಮರಗಳ ನಡುವೆ ಸಿಲುಕಿ ವ್ಯಕ್ತಿ ಸಾವು

Sullia ಮರ ಕಡಿಯುತ್ತಿದ್ದಾಗ ದುರ್ಘ‌ಟನೆ; ಮರಗಳ ನಡುವೆ ಸಿಲುಕಿ ವ್ಯಕ್ತಿ ಸಾವು

8-

Charmadi ಘಾಟ್‌ನಲ್ಲಿ ಟಾಟಾ ಏಸ್‌ ಪಲ್ಟಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

U. T. Khader ಮಂಗಳೂರಿನಿಂದ ಹಜ್‌ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ

U. T. Khader ಮಂಗಳೂರಿನಿಂದ ಹಜ್‌ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

Kasaragod ಕಾರು-ಲಾರಿ ಢಿಕ್ಕಿ: ಮಗು ಸಹಿತ ಒಂದೇ ಕುಟುಂಬದ ಐವರ ಸಾವು

Kasaragod ಕಾರು-ಲಾರಿ ಢಿಕ್ಕಿ: ಮಗು ಸಹಿತ ಒಂದೇ ಕುಟುಂಬದ ಐವರ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.