ಫುಟ್ಪಾತ್ ತೆರವಿಗೆ ಆಗ್ರಹ
Team Udayavani, Nov 20, 2019, 12:08 PM IST
ಹುಬ್ಬಳ್ಳಿ: ಕಿಮ್ಸ್ ಮುಖ್ಯ ದ್ವಾರ ಮುಂಭಾಗದ ಮಹಾತ್ಮಾ ಗಾಂಧೀಜಿ ಪುತ್ಥಳಿ ಸಮೀಪದ ಬಸ್ ನಿಲ್ದಾಣ ಪಕ್ಕ ಬಿಆರ್ಟಿಎಸ್ ಸ್ವಾಧೀನದ ಜಾಗದಲ್ಲಿರುವ ಕಟ್ಟಡ ಹಾಗೂ ಪಾದಚಾರಿ ಮಾರ್ಗ ತೆರವುಗೊಳಿಸುವಂತೆ ಶ್ರೀ ಗಜಾನನ ಮಹಾ ಮಂಡಳ ಪಾಲಿಕೆ ಆಯುಕ್ತರನ್ನು ಆಗ್ರಹಿಸಿದೆ.
ಬಸ್ ನಿಲ್ದಾಣ ಪಕ್ಕದ ಜಾಗವನ್ನು ಎಚ್ಡಿಬಿಆರ್ಟಿಎಸ್ ಸ್ವಾಧೀನಪಡಿಸಿಕೊಂಡು ಒಂದು ವರ್ಷವಾದರು ಇದುವರೆಗೆ ಆ ಜಾಗದಲ್ಲಿನ ಕಟ್ಟಡ ಹಾಗೂ ಪಾದಚಾರಿ ಮಾರ್ಗ ತೆರವುಗೊಳಿಸಿಲ್ಲ. ಇದರಿಂದ ಸಾರ್ವಜನಿಕರು ಹಾಗೂ ವಾಹನ ಸಂಚಾರಕ್ಕೆ ತೀವ್ರ ಅಡಚಣೆಯಾಗುತ್ತಿದೆ.
ಸಂಬಂಧಿಸಿದವರು ವಾರದೊಳಗೆ ಈ ಜಾಗೆಯಲ್ಲಿರುವ ಕಟ್ಟಡ ಹಾಗೂ ಪಾದಚಾರಿ ಮಾರ್ಗ ತೆರವುಗೊಳಿಸಬೇಕು. ಇಲ್ಲವಾದರೆ ಮಂಡಳದ ಅಧ್ಯಕ್ಷ ಡಿ. ಗೋವಿಂದರಾವ್ ನೇತೃತ್ವದಲ್ಲಿ ಸ್ಥಳದಲ್ಲಿ ಬಿಆರ್ಟಿಎಸ್ ಬಸ್ಗಳನ್ನು ತಡೆದು ಪ್ರತಿಭಟಿಸಲಾಗುವುದು ಎಂದು ಮಂಡಳದ ಪ್ರಕಟಣೆ ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Modi ಕೈ ಬಲ ಪಡಿಸಲು ಜೋಶಿ ಗೆಲ್ಲಬೇಕು : ಏಕನಾಥ ಶಿಂಧೆ
Dharwad; ಗುಜರಾತ್ ನಿಂದ ಓಡಿ ಹೋದ 12 ಉದ್ಯಮಿಗಳ ಬಗ್ಗೆ ಮಾತನಾಡಿ: ಮೋದಿಗೆ ಲಾಡ್ ಸವಾಲು
LokSabha Election; ಪ್ರಹ್ಲಾದ ಜೋಶಿಯವರಿಂದ ಲಿಂಗಾಯತರ ತುಳಿಯುವ ಹುನ್ನಾರ: ವಿನಯ ಕುಲಕರ್ಣಿ
Hubli; ಕಾಂಗ್ರೆಸ್ ಯಾಕೆ ದಲಿತರಿಗೆ ಗ್ಯಾರಂಟಿ ನೀಡಲಿಲ್ಲ: ಛಲವಾದಿ ನಾರಾಯಣ ಸ್ವಾಮಿ
Amit Shah ಕರ್ನಾಟಕದಲ್ಲಿ ಮಹಿಳೆಯರಿಗೆ ಸುರಕ್ಷೆ ಇಲ್ಲ
MUST WATCH
ಹೊಸ ಸೇರ್ಪಡೆ
Borewell: ಬರದ ಮಧ್ಯೆ ಜಲಮಂಡಳಿ ಕೊರೆಸಿದ ಶೇ.90 ಬೋರ್ಗಳು ಸಕ್ಸಸ್
Kannada Cinema; ನಮ್ ಜನ, ನಮ್ ಸಿನಿಮಾ… ತಗ್ಗಿದ ಪ್ಯಾನ್ ಇಂಡಿಯಾ ಕ್ರೇಜ್
ಕಾಂಗ್ರೆಸ್ನಿಂದ ಮತ ಬ್ಯಾಂಕ್ ರಾಜಕಾರಣ; ನೇಹಾ ಹತ್ಯೆ ಲವ್ ಜೆಹಾದ್:ಅಮಿತ್ ಶಾ ಆರೋಪ
Thomas Cup: ಬ್ಯಾಡ್ಮಿಂಟನ್; ಭಾರತದ ಆಟಕ್ಕೆ ತೆರೆ
ಮಣಿಪುರ ಹಿಂಸಾಚಾರಕ್ಕೆ ವರ್ಷ; ಕುಕಿ ಪತ್ನಿ, ಮೈತೇಯಿ ಪತಿ ವರ್ಷದಿಂದ ಭೇಟಿ ಇಲ್ಲ!