ಇದು ರಮ್ಯ “ಚೈತ್ರ’ ಕಾಲ!


Team Udayavani, Nov 21, 2019, 4:24 AM IST

gg-17

ದೇವದಾಸ್‌ ಕಾಪಿಕಾಡ್‌ ಅವರ ಬಲೇ ಚಾ ಪರ್ಕ ತಂಡದಲ್ಲಿ ಬಾಲಕಲಾವಿದೆಯಾಗಿ ಗುರುತಿಸಿಕೊಂಡಿದ್ದ ಚೈತ್ರಾ ಶೆಟ್ಟಿ ರಂಗ ಭೂಮಿ-ಸಿನೆಮಾದಲ್ಲಿಯೂ ಮಿಂಚಿದವರು. ಅದರಲ್ಲಿಯೂ ಬಲೇ ಚಾ ಪರ್ಕ ತಂಡದಲ್ಲಿ ಚೈತ್ರಾ ಶೆಟ್ಟಿ ಮತ್ತು ಶೋಭರಾಜ್‌ ಪಾವೂರು ಅವರ ಜೋಡಿ ಬಹಳಷ್ಟು ಫೇಮಸ್‌ ಆಗಿತ್ತು.

ಕೊಡಿಯಾಲಗುತ್ತು ಮೂಲದ ಮಾಲತಿ ಶೆಟ್ಟಿ ಮತ್ತು ಜಯಶಂಕರ ಶೆಟ್ಟಿ ಅವರ ಪುತ್ರಿ ಚೈತ್ರಾ ಶೆಟ್ಟಿ 13ನೇ ವರ್ಷದಲ್ಲಿ ಬಲೇ ಚಾ ಪರ್ಕ ತಂಡ ಸೇರಿದ್ದರು. ಅನಂತರ ನೂರಾರು ವೇದಿಕೆಯಲ್ಲಿ ಅಭಿನಯಿಸಿ ಮನೆಮಾತಾಗಿದ್ದರು. ಅನಂತರ ವಿದೇಶದಲ್ಲಿ ಉದ್ಯೋಗ ಗಳಿಸಿ ಕೆಲವು ವರ್ಷ ನಟನ ರಂಗದಿಂದ ದೂರ ಉಳಿದರು. ಅನಂತರ ಒರಿಯರ್ದೊರಿ ಅಸಲ್‌ ಸಿನೆಮಾದಲ್ಲಿ ನಟಿಸುವ ಮೂಲಕ ಚೈತ್ರಾ ಮತ್ತೆ ಮಿಂಚಲು ಆರಂಭಿಸಿದರು. ಬಳಿಕ “ಎಕ್ಕಸಕ’ ಸಿನೆಮಾದಲ್ಲಿಯೂ ಉತ್ತಮ ಅಭಿನಯದ ಮೂಲಕ ಗುರುತಿಸಿಕೊಂಡರು. ಅಂದಹಾಗೆ ಈಗ ಶೋಭರಾಜ್‌ ಪಾವೂರು ನಿರ್ದೇಶನದ “ಪೆಪ್ಪೆರೆ ಪೆರೆರೆರೆ’ ಸಿನೆಮಾದಲ್ಲಿ ನರ್ಸ್‌ ಪಾತ್ರದಲ್ಲಿ ನಟಿಸುತ್ತಿದ್ದಾರೆ. ಶೋಭರಾಜ್‌ ಮತ್ತು ಚೈತ್ರಾ ಅವರ ಈ ಹಿಂದಿನ “ಚಾ ಪರ್ಕ’ ಶೈಲಿ ಮತ್ತೂಮ್ಮೆ ತೆರೆಯ ಮೇಲೆ ನೋಡುವ ಕುತೂಹಲ ಮೂಡಿದೆ.

ಟಾಪ್ ನ್ಯೂಸ್

Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

14

Tollywood: ಅಧಿಕೃತವಾಗಿ ರಿವೀಲ್‌ ಆಯಿತು ‘ಕಲ್ಕಿ 2898 ಎಡಿʼ ಸಿನಿಮಾದ ರಿಲೀಸ್‌ ಡೇಟ್

Mumbai 26/11 ದಾಳಿಯ ವಕೀಲ ಉಜ್ವಲ್‌ ನಿಕಮ್‌ ಗೆ ಬಿಜೆಪಿ ಟಿಕೆಟ್‌, ಪೂನಮ್‌ ಗೆ ಕೊಕ್?

Mumbai 26/11 ದಾಳಿಯ ವಕೀಲ ಉಜ್ವಲ್‌ ನಿಕಮ್‌ ಗೆ ಬಿಜೆಪಿ ಟಿಕೆಟ್‌, ಪೂನಮ್‌ ಗೆ ಕೊಕ್?

s suresh kumar

Bellary; ಕಾಂಗ್ರೆಸ್ ಪಕ್ಷದ ಚಿಹ್ನೆ ಚೊಂಬಿಗೆ ಬದಲಾಗಿದೆ: ಸುರೇಶ್ ಕುಮಾರ್ ವ್ಯಂಗ್ಯ

13

Sandalwood: ಜಪಾನ್‌ನಲ್ಲಿ ಈ ದಿನ ರಿಲೀಸ್‌ ಆಗಲಿದೆ ‘777 ಚಾರ್ಲಿʼ?

Interim Bail: ಹೇಮಂತ್ ಸೋರೆನ್ ಗೆ ಮಧ್ಯಂತರ ಜಾಮೀನು ಅರ್ಜಿ ನಿರಾಕರಿಸಿದ ನ್ಯಾಯಾಲಯ

Interim Bail: ಹೇಮಂತ್ ಸೋರೆನ್ ಗೆ ಮಧ್ಯಂತರ ಜಾಮೀನು ನಿರಾಕರಿಸಿದ ನ್ಯಾಯಾಲಯ

randeep surjewala

Davanagere; ವಿಧಾನಸಭೆ ಸೋಲಿನ ಕಾರಣದಿಂದ ಬರಪರಿಹಾರ ನೀಡದೆ ಮೋದಿ-ಶಾ ಸೇಡು: ಸುರ್ಜೆವಾಲ ಆರೋಪ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

18-

UV Fusion: ತೇರು ಬೀದಿಗೆ ಬಂದಿದೆ

15

UV Fusion: ಜೀವನವನ್ನು ಪ್ರೀತಿಸೋಣ

9-uv-fusion

Importance: ಅನ್ನದ ಒಂದು ಅಗುಳಿನ ಮಹತ್ವ …

8-uv-fusion

UV Fusion: ಅತಿಯಾದ ಒಲವು ಒಳಿತಲ್ಲ

7-uv-fusion

UV Fusion: ಅಲ್ಪನಿಗೆ ಐಶ್ವರ್ಯ ಬಂದರೆ ಅರ್ಧ ರಾತ್ರಿಲಿ ಕೊಡೆ ಹಿಡಿದ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

14

Tollywood: ಅಧಿಕೃತವಾಗಿ ರಿವೀಲ್‌ ಆಯಿತು ‘ಕಲ್ಕಿ 2898 ಎಡಿʼ ಸಿನಿಮಾದ ರಿಲೀಸ್‌ ಡೇಟ್

Mumbai 26/11 ದಾಳಿಯ ವಕೀಲ ಉಜ್ವಲ್‌ ನಿಕಮ್‌ ಗೆ ಬಿಜೆಪಿ ಟಿಕೆಟ್‌, ಪೂನಮ್‌ ಗೆ ಕೊಕ್?

Mumbai 26/11 ದಾಳಿಯ ವಕೀಲ ಉಜ್ವಲ್‌ ನಿಕಮ್‌ ಗೆ ಬಿಜೆಪಿ ಟಿಕೆಟ್‌, ಪೂನಮ್‌ ಗೆ ಕೊಕ್?

s suresh kumar

Bellary; ಕಾಂಗ್ರೆಸ್ ಪಕ್ಷದ ಚಿಹ್ನೆ ಚೊಂಬಿಗೆ ಬದಲಾಗಿದೆ: ಸುರೇಶ್ ಕುಮಾರ್ ವ್ಯಂಗ್ಯ

13

Sandalwood: ಜಪಾನ್‌ನಲ್ಲಿ ಈ ದಿನ ರಿಲೀಸ್‌ ಆಗಲಿದೆ ‘777 ಚಾರ್ಲಿʼ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.