ದೇಶದ್ರೋಹ ಕೇಸು: ರಾಹುಲ್ ಗಾಂಧಿ ಕಿಡಿ
Team Udayavani, Nov 21, 2019, 12:25 AM IST
ನವದೆಹಲಿ: 2017ರಿಂದ 2018ರ ಒಳಗೆ ಜಾರ್ಖಂಡ್ನ ಒಂದೇ ಜಿಲ್ಲೆಯ 11,000 ಜನರ ವಿರುದ್ಧ ದೇಶದ್ರೋಹ ಕೇಸು ದಾಖಲಾಗಿದೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಪತ್ರಿಕೆಯ ವರದಿಯೊಂದನ್ನು ಉಲ್ಲೇಖೀಸಿ ಆರೋಪಿಸಿದ್ದಾರೆ. ಇದು ದೇಶದ ಪ್ರಜ್ಞೆಯನ್ನು ಕೆಣಕುವ ವಿಷಯ ಎಂದಿದ್ದಾರೆ.
ಪತ್ರಿಕೆ ವರದಿ ಪ್ರಕಾರ, ಖುಂಟಿ ಜಿಲ್ಲೆಯಲ್ಲಿ ಪತಲ್ಗಡಿ ಎಂಬ ಹೆಸರಿನಲ್ಲಿ ಆದಿವಾಸಿ ಚಳುವಳಿ ನಡೆವ ವೇಳೆ ಚಳವಳಿಯನ್ನು ಹತ್ತಿಕ್ಕಿದ ಪೊಲೀಸರು ಸುಮಾರು 11,000 ಜನರ ವಿರುದ್ಧ ಸಾರ್ವಜನಿಕ ಜೀವನಕ್ಕೆ ಧಕ್ಕೆ ತಂದಿರುವ ಆರೋಪದ ಮೇಲೆ ದೇಶದ್ರೋಹದ ಕೇಸು ಹಾಕಿದ್ದಾರೆ. ಇದು ದೇಶದಲ್ಲಿ ಏಕಕಾಲಕ್ಕೆ ಅತಿ ಹೆಚ್ಚು ಜನರ ವಿರುದ್ಧ ಹಾಕಲಾಗಿರುವ ದೇಶದ್ರೋಹದ ಮೊಕದ್ದಮೆ ಎಂದು ಹೇಳಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಅಸ್ಸಾಂನಲ್ಲಿ ಅಭಿವೃದ್ಧಿ ಒಂದನ್ನು ಬಿಟ್ಟು ಬೇರೆಲ್ಲಾ ಮಾಫಿಯಾಗಳು ನಡೆಯುತ್ತಿವೆ: ಪ್ರಿಯಾಂಕಾ
Ayodhya: ಅಯೋಧ್ಯೆ ಬಾಲ ರಾಮನಿಗೆ ವಿಶೇಷ ಆರತಿ ಬೆಳಗಿದ ರಾಷ್ಟ್ರಪತಿ ಮುರ್ಮು
Water Reserves: ಚಂದ್ರನ ಕುಳಿಯಲ್ಲಿ ಭಾರೀ ಪ್ರಮಾಣದ ಜಲ ರಾಶಿ!
Amith Shah: ಮೀಸಲು ಬಗ್ಗೆ ಸುಳ್ಳು ಹೇಳಬೇಡಿ: ಖರ್ಗೆಗೆ ಅಮಿತ್ ಶಾ ಮನವಿ
Written Statement: ಧರ್ಮಾಧಾರಿತ ಮೀಸಲು ಜಾರಿ ಮಾಡದ ಬಗ್ಗೆ ಲಿಖೀತ ಹೇಳಿಕೆ ಕೊಡಿ: ಮೋದಿ
MUST WATCH
ಹೊಸ ಸೇರ್ಪಡೆ
ಅಸ್ಸಾಂನಲ್ಲಿ ಅಭಿವೃದ್ಧಿ ಒಂದನ್ನು ಬಿಟ್ಟು ಬೇರೆಲ್ಲಾ ಮಾಫಿಯಾಗಳು ನಡೆಯುತ್ತಿವೆ: ಪ್ರಿಯಾಂಕಾ
Ayodhya: ಅಯೋಧ್ಯೆ ಬಾಲ ರಾಮನಿಗೆ ವಿಶೇಷ ಆರತಿ ಬೆಳಗಿದ ರಾಷ್ಟ್ರಪತಿ ಮುರ್ಮು
Shivamogga: ಕಚೇರಿ ಮುಂದೆ ವಾಮಾಚಾರ… ಆಕ್ರೋಶ ಹೊರಹಾಕಿದ ಈಶ್ವರಪ್ಪ
Water Reserves: ಚಂದ್ರನ ಕುಳಿಯಲ್ಲಿ ಭಾರೀ ಪ್ರಮಾಣದ ಜಲ ರಾಶಿ!
Amith Shah: ಮೀಸಲು ಬಗ್ಗೆ ಸುಳ್ಳು ಹೇಳಬೇಡಿ: ಖರ್ಗೆಗೆ ಅಮಿತ್ ಶಾ ಮನವಿ