ಮಾಧುಸ್ವಾಮಿ- ಕಾಗಿನೆಲೆ ಶ್ರೀ ಪ್ರಕರಣ ಸುಖಾಂತ್ಯ; ಕಣ್ಣೀರು ಹಾಕಿದರಾ ಸಚಿವರು


Team Udayavani, Nov 21, 2019, 4:10 PM IST

madhu

ದಾವಣಗೆರೆ: ಕಾನೂನು ಸಚಿವ ಮಾಧುಸ್ವಾಮಿ ಮತ್ತು ಕಾಗಿನೆಲೆ ಶಾಖಾ ಮಠದ ಶ್ರೀಗಳ ವಾಗ್ವಾದ ಪ್ರಕರಣ ಇದೀಗ ಸುಖಾಂತ್ಯ ಕಂಡಿದ್ದು, ಬಂದ್ ಹಿಂಪಡೆಯಲು ಶ್ರೀಗಳು ನಿರ್ಧಿಸಿದ್ದಾರೆ.

ಹರಿಹರ ತಾಲೂಕಿನ ಬೆಳ್ಳೂಡಿಯ ಕನಕಪೀಠದ ಶಾಖಾ ಮಠದಲ್ಲಿ ನಡೆದ ಸಂಧಾನ ಸಭೆಯಲ್ಲಿ ನಿರಂಜನಾನಂದಪುರಿ ಶ್ರೀಗಳು, ಮಾಧುಸ್ವಾಮಿ ಮತ್ತು ಗೃಹ ಸಚಿವ ಬಸವರಾಜ ಬೊಮ್ಮಯಿ ಭಾಗವಹಿಸಿ, ಪ್ರಕರಣವನ್ನು ಸುಖಾಂತ್ಯ ಮಾಡಿದರು.

ನಮಗೂ ಸಾಕಷ್ಟು ಕೋಪಗಳಿದ್ದವು. ಆದರೆ ಸಚಿವರ ಕಣ್ಣಂಚಿನಲ್ಲಿ ಕಣ್ಣೀರು ಇರುವುದನ್ನು ನೋಡಿದ್ದೇವೆ. ನಾಮಫಲಕಕ್ಕೆ ಯಾವುದೇ ಅಡ್ಡಿ ಮಾಡಬೇಡಿ ಎಂದು ಮಾತುಕತೆ ನಡೆಸುತ್ತಿರುವ ವೇಳೆ ಪೊಲೀಸರಿಗೂ ಕೂಡ ಹೇಳಿದ್ದಾರೆ ಎಂದು ನಿರಂಜನಾನಂದಪುರಿ ಶ್ರೀಗಳು ಹೇಳಿದರು.

ನಾನು ಯಾವತ್ತು ಆ ವೃತ್ತಕ್ಕೆ ಹೆಸರು ಇಡುವುದನ್ನು ವಿರೋಧ ಮಾಡಿಲ್ಲ.  ನಾನು ಸ್ವಾಮಿಗಳಿಗೆ ಒಂದು‌ ಕೆಟ್ಟ ಪದ ಬಳಸಿಲ್ಲ. ಸಭೆಯಲ್ಲಿ ಗೊಂದಲವಾದಾಗ ಏರು ದ್ವನಿಯಲ್ಲಿ ಮಾತನಾಡಿದೆ. ನನಗೂ‌ ಮಾತನಾಡಲು ಬಿಡಿ ಎಂದು ಹೇಳಿದೆ ಅಷ್ಟೇ ನಾನು ಯಾವುದೇ ಸಮುದಾಯಕ್ಕೆ ನೋವು ಮಾಡಿಲ್ಲ ಎಂದು ಮಾಧುಸ್ವಾಮಿ ಹೇಳಿದರು.

ಟಾಪ್ ನ್ಯೂಸ್

Byndoor  ಶಿರೂರು: ಕಡಿದು ಬಿದ್ದಿದ್ದ ವಿದ್ಯುತ್‌ ತಂತಿ ಸ್ಪರ್ಶಿಸಿ ಮೀನುಗಾರ ಮೃತ್ಯು

Byndoor ಶಿರೂರು: ಕಡಿದು ಬಿದ್ದಿದ್ದ ವಿದ್ಯುತ್‌ ತಂತಿ ಸ್ಪರ್ಶಿಸಿ ಮೀನುಗಾರ ಮೃತ್ಯು

Surathkal; ಉದ್ಯಮಿಯ ಮೇಲೆ ಪತ್ನಿ, ಸಂಬಂಧಿಕರಿಂದ ಹಲ್ಲೆ, ಗೃಹಬಂಧನ

Surathkal; ಉದ್ಯಮಿಯ ಮೇಲೆ ಪತ್ನಿ, ಸಂಬಂಧಿಕರಿಂದ ಹಲ್ಲೆ, ಗೃಹಬಂಧನ

Moodabidri ಹೊಸಬೆಟ್ಟು: ಈಜುಕೊಳಕ್ಕೆ ಧುಮುಕಿದ ಯುವಕ ಸಾವು

Moodabidri ಹೊಸಬೆಟ್ಟು: ಈಜುಕೊಳಕ್ಕೆ ಧುಮುಕಿದ ಯುವಕ ಸಾವು

belBelthangady: ಅಕ್ರಮ ಕಲ್ಲು ಗಣಿಗಾರಿಕೆ ಆರೋಪ; ಇಬ್ಬರ ವಿರುದ್ಧ ಪ್ರಕರಣ, ಓರ್ವನ ಬಂಧನ

Belthangady: ಅಕ್ರಮ ಕಲ್ಲು ಗಣಿಗಾರಿಕೆ ಆರೋಪ; ಇಬ್ಬರ ವಿರುದ್ಧ ಪ್ರಕರಣ, ಓರ್ವನ ಬಂಧನ

State Govt ದೇವೇಗೌಡರ ಬಲಿ ಪಡೆಯಲು ಸಂಚು: ಜೆಡಿಎಸ್‌ ಆರೋಪ

State Govt ದೇವೇಗೌಡರ ಬಲಿ ಪಡೆಯಲು ಸಂಚು: ಜೆಡಿಎಸ್‌ ಆರೋಪ

Prajwal Revanna Case; ಸಿಬಿಐಗೆ ವಹಿಸಿದರೆ ಸರಕಾರದಲ್ಲಿ ಇರುವವರು ಜೈಲಿಗೆ

Prajwal Revanna Case; ಸಿಬಿಐಗೆ ವಹಿಸಿದರೆ ಸರಕಾರದಲ್ಲಿ ಇರುವವರು ಜೈಲಿಗೆ

ಕಚೇರಿಗಳಲ್ಲಿ ಇ-ಆಫೀಸ್‌ ತಂತ್ರಾಂಶ ಕಡ್ಡಾಯಕ್ಕೆ ಆದೇಶ

Govt ಕಚೇರಿಗಳಲ್ಲಿ ಇ-ಆಫೀಸ್‌ ತಂತ್ರಾಂಶ ಕಡ್ಡಾಯಕ್ಕೆ ಆದೇಶ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

State Govt ದೇವೇಗೌಡರ ಬಲಿ ಪಡೆಯಲು ಸಂಚು: ಜೆಡಿಎಸ್‌ ಆರೋಪ

State Govt ದೇವೇಗೌಡರ ಬಲಿ ಪಡೆಯಲು ಸಂಚು: ಜೆಡಿಎಸ್‌ ಆರೋಪ

Prajwal Revanna Case; ಸಿಬಿಐಗೆ ವಹಿಸಿದರೆ ಸರಕಾರದಲ್ಲಿ ಇರುವವರು ಜೈಲಿಗೆ

Prajwal Revanna Case; ಸಿಬಿಐಗೆ ವಹಿಸಿದರೆ ಸರಕಾರದಲ್ಲಿ ಇರುವವರು ಜೈಲಿಗೆ

ಕಚೇರಿಗಳಲ್ಲಿ ಇ-ಆಫೀಸ್‌ ತಂತ್ರಾಂಶ ಕಡ್ಡಾಯಕ್ಕೆ ಆದೇಶ

Govt ಕಚೇರಿಗಳಲ್ಲಿ ಇ-ಆಫೀಸ್‌ ತಂತ್ರಾಂಶ ಕಡ್ಡಾಯಕ್ಕೆ ಆದೇಶ

Devarajegowda ವಿರುದ್ಧ ಮಾನನಷ್ಟ ಕೇಸ್‌: ಶಿವರಾಮೇಗೌಡ

Devarajegowda ವಿರುದ್ಧ ಮಾನನಷ್ಟ ಕೇಸ್‌: ಶಿವರಾಮೇಗೌಡ

ರಾಜ್ಯ ಸರಕಾರಕ್ಕೆ ವರ್ಷ: ಸುರ್ಜೇವಾಲ ಹರ್ಷ

Congress ರಾಜ್ಯ ಸರಕಾರಕ್ಕೆ ವರ್ಷ: ಸುರ್ಜೇವಾಲ ಹರ್ಷ

MUST WATCH

udayavani youtube

ಬಾವಿಗೆ ಬಿದ್ದು ಒದ್ದಾಡುತ್ತಿದ್ದ ರಾಷ್ಟ್ರಪಕ್ಷಿಯ ರಕ್ಷಣೆ

udayavani youtube

ಮಡಿಕೇರಿಯಲ್ಲೊಂದು ಪಕ್ಕಾ ಉಡುಪಿ ಶೈಲಿಯ ಉಪಹಾರ ಮಂದಿರ

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

ಹೊಸ ಸೇರ್ಪಡೆ

Byndoor  ಶಿರೂರು: ಕಡಿದು ಬಿದ್ದಿದ್ದ ವಿದ್ಯುತ್‌ ತಂತಿ ಸ್ಪರ್ಶಿಸಿ ಮೀನುಗಾರ ಮೃತ್ಯು

Byndoor ಶಿರೂರು: ಕಡಿದು ಬಿದ್ದಿದ್ದ ವಿದ್ಯುತ್‌ ತಂತಿ ಸ್ಪರ್ಶಿಸಿ ಮೀನುಗಾರ ಮೃತ್ಯು

online

Online Fraud; ಬಳ್ಳಾರಿ ಮಹಿಳೆಗೆ 17 ಲಕ್ಷ ರೂ.ವಂಚನೆ

Surathkal; ಉದ್ಯಮಿಯ ಮೇಲೆ ಪತ್ನಿ, ಸಂಬಂಧಿಕರಿಂದ ಹಲ್ಲೆ, ಗೃಹಬಂಧನ

Surathkal; ಉದ್ಯಮಿಯ ಮೇಲೆ ಪತ್ನಿ, ಸಂಬಂಧಿಕರಿಂದ ಹಲ್ಲೆ, ಗೃಹಬಂಧನ

Moodabidri ಹೊಸಬೆಟ್ಟು: ಈಜುಕೊಳಕ್ಕೆ ಧುಮುಕಿದ ಯುವಕ ಸಾವು

Moodabidri ಹೊಸಬೆಟ್ಟು: ಈಜುಕೊಳಕ್ಕೆ ಧುಮುಕಿದ ಯುವಕ ಸಾವು

belBelthangady: ಅಕ್ರಮ ಕಲ್ಲು ಗಣಿಗಾರಿಕೆ ಆರೋಪ; ಇಬ್ಬರ ವಿರುದ್ಧ ಪ್ರಕರಣ, ಓರ್ವನ ಬಂಧನ

Belthangady: ಅಕ್ರಮ ಕಲ್ಲು ಗಣಿಗಾರಿಕೆ ಆರೋಪ; ಇಬ್ಬರ ವಿರುದ್ಧ ಪ್ರಕರಣ, ಓರ್ವನ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.