ನೀವೊಬ್ಬ ಸಚಿವರಲ್ಲವೇ? ಶಿಷ್ಟಾಚಾರ ಮೊದಲು ಕಲಿತುಕೊಳ್ಳಿ; ರಾಜ್ಯಸಭೆಯಲ್ಲಿ ನಾಯ್ಡು ಕೆಂಡಾಮಂಡಲ


Team Udayavani, Nov 22, 2019, 3:48 PM IST

Naidu

ನವದೆಹಲಿ:ರಾಷ್ಟ್ರ ರಾಜಧಾನಿಯಲ್ಲಿ ಮನೆ, ಮನೆಗೆ ಒದಗಿಸುವ ನೀರಿನ ಗುಣಮಟ್ಟಕ್ಕೆ ಸಂಬಂಧಿಸಿದಂತೆ ಬಿಜೆಪಿ ಮತ್ತು ಆಮ್ ಆದ್ಮಿ ಪಕ್ಷದ ಶಾಸಕರು ಶುಕ್ರವಾರ ಮೇಲ್ಮನೆಯಲ್ಲಿ ವಾಕ್ಸಮರ ತಾರಕ್ಕೇರಿದ ಸಂದರ್ಭದಲ್ಲಿ ಸಭಾಪತಿ ವೆಂಕಯ್ಯ ನಾಯ್ದು ಆಕ್ರೋಶದಿಂದ ಸದನದ ಶಿಷ್ಟಾಚಾರ ಕಾಪಾಡುವಂತೆ ಸೂಚನೆ ನೀಡಿದ ಘಟನೆ ನಡೆಯಿತು.

ದೆಹಲಿಯಲ್ಲಿ ನೀರಿನ ಗುಣಮಟ್ಟದ ಕುರಿತು ಬಿಜೆಪಿಯ ವಿಜಯ್ ಗೋಯಲ್ ಅವರು ಶೂನ್ಯ ವೇಳೆಯಲ್ಲಿ ಪ್ರಸ್ತಾಪಿಸಿದ ನಂತರ ವಾಕ್ಸಮರಕ್ಕೆ ನಾಂದಿ ಹಾಡಿತ್ತು. ದೆಹಲಿಯಲ್ಲಿ ಜನರಿಗೆ ಕಳಪೆ ಗುಣಮಟ್ಟದ ಮತ್ತು ಅಸುರಕ್ಷಿತ ನೀರನ್ನು ಒದಗಿಸಲಾಗುತ್ತಿದೆ ಎಂದು ಗೋಯಲ್ ಆರೋಪಿಸಿದ್ದರು. ಈ ವೇಳೆ ಆಪ್ ನ ಸಂಜಯ್ ಸಿಂಗ್ ಏರು ಧ್ವನಿಯಲ್ಲಿ ಪ್ರತಿಕ್ರಿಯೆ ನೀಡಲು ಆರಂಭಿಸಿದ್ದರು ಎಂದು ವರದಿ ತಿಳಿಸಿದೆ.

ಸಂಜಯ್ ಸಿಂಗ್ ಹೇಳಿಕೆಯನ್ನು ದಾಖಲಿಸುವುದಿಲ್ಲ ಎಂದು ಮೇಲ್ಮನೆ ಸಭಾಪತಿ ವೆಂಕಯ್ಯ ನಾಯ್ಡು ಅವರು ಸೂಚಿಸಿ, ಯಾವುದೇ ವ್ಯಕ್ತಿ ಅಥವಾ ಸರ್ಕಾರದ ಮೇಲೆ ಆರೋಪ ಹೊರಿಸಬೇಡಿ, ಕುಳಿತುಕೊಳ್ಳಿ ಎಂದಿದ್ದರು. ಆದರೆ ಸಿಂಗ್ ತಮ್ಮ ವಾಗ್ದಾಳಿ ಮುಂದುವರಿಸಿದಾಗ ನಾಯ್ಡು ಕೆಂಡಾಮಂಡಲರಾದ ಪ್ರಸಂಗ ನಡೆಯಿತು ಎಂದು ವರದಿ ವಿವರಿಸಿದೆ.

ನೀವೊಬ್ಬರು ಸಚಿವರಾಗಿ ಅದನ್ನು ಸರಿಪಡಿಸಬೇಕು ಎಂದು ಸಿಂಗ್ ಗೆ ಹೇಳಿದ್ದರು. ನಂತರ ನಾಯ್ಡು ಅವರು, ವಿಜಯ್ ಗೋಯಲ್ ಅವರಿಗೆ, ಯಾವುದೇ ಪತ್ರಿಕೆಯಲ್ಲಿ ಪ್ರಕಟವಾದ ಲೇಖನವಾಗಲಿ, ಅಥವಾ ಚಿತ್ರವಾಗಲಿ ಅಥವಾ ಬಾಟಲಿಯನ್ನು ಸದನದೊಳಗೆ ಪ್ರದರ್ಶಿಸಲು ಅವಕಾಶ ಇಲ್ಲ ಎಂದು ಹೇಳಿದರು.

ದಯವಿಟ್ಟು ಈ ಸದನ ನಿಯಮಾವಳಿ, ಸಭ್ಯತೆ ಮತ್ತು ಶಿಷ್ಟಾಚಾರವನ್ನು ಅನುಸರಿಸಿ ಎಂದು ರಾಜ್ಯಸಭೆ ಕಲಾಪದಲ್ಲಿ ವೆಂಕಯ್ಯ ನಾಯ್ಡು ಅವರು ಸದಸ್ಯರಿಗೆ ಕಿವಿಮಾತು ಹೇಳಿರುವುದಾಗಿ ವರದಿ ತಿಳಿಸಿದೆ.

ಟಾಪ್ ನ್ಯೂಸ್

1-qewqeqw

Tragedy; ಲಚ್ಯಾಣ ರಥೋತ್ಸವ ಗಾಯಾಳುವೂ ಸಾವು: ಮೃತರ ಸಂಖ್ಯೆ ಮೂರಕ್ಕೇರಿಕೆ

Karnataka ಮಾಜಿ ಮುಖ್ಯಮಂತ್ರಿ ಎಸ್‌.ಎಂ. ಕೃಷ್ಣ ಆಸ್ಪತ್ರೆಗೆ ದಾಖಲು

Karnataka ಮಾಜಿ ಮುಖ್ಯಮಂತ್ರಿ ಎಸ್‌.ಎಂ. ಕೃಷ್ಣ ಆಸ್ಪತ್ರೆಗೆ ದಾಖಲು

1-qeqwewqe

Hukkeri;ಧಾರ್ಮಿಕ ಕೇಂದ್ರದಲ್ಲಿ ಚುನಾವಣ ಪ್ರಚಾರ ಗಲಾಟೆ: ದೂರು ದಾಖಲು

1-qeqewewq

Vijayapura; 33 ಲಕ್ಷ ರೂ. ಮೌಲ್ಯದ ಮಾದಕ ವಸ್ತು, ವಾಹನ ವಶ : ದೆಹಲಿ ಮೂಲದ ವ್ಯಕ್ತಿ ಬಂಧನ

Temperature; ಕರಾವಳಿಯಲ್ಲಿ ಬಿಸಿಯ ವಾತಾವರಣ

Temperature; ಕರಾವಳಿಯಲ್ಲಿ ಬಿಸಿಯ ವಾತಾವರಣ

Supreme Court ಚಾಟಿ ಬೀಸಿದ್ದರಿಂದ ಕೇಂದ್ರದ ಪರಿಹಾರ: ಹರೀಶ್‌

Supreme Court ಚಾಟಿ ಬೀಸಿದ್ದರಿಂದ ಕೇಂದ್ರದ ಪರಿಹಾರ: ಹರೀಶ್‌

1-qwqweqwe

Navalgund:ರಾಜಾಹುಲಿ ಭರ್ಜರಿ ರೋಡ್ ಶೋ: ಜೋಶಿ ಗೆಲುವು ನಿಶ್ಚಿತ ಎಂದ ಮಾಜಿ ಸಿಎಂ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

ಕಾಂಗ್ರೆಸ್‌ಗೆ ಶಾಕ್: ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಕ್ಷಯ್ ಕಾಂತಿ ಬಾಮ್

ಕಾಂಗ್ರೆಸ್‌ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-qewqeqw

Tragedy; ಲಚ್ಯಾಣ ರಥೋತ್ಸವ ಗಾಯಾಳುವೂ ಸಾವು: ಮೃತರ ಸಂಖ್ಯೆ ಮೂರಕ್ಕೇರಿಕೆ

Karnataka ಮಾಜಿ ಮುಖ್ಯಮಂತ್ರಿ ಎಸ್‌.ಎಂ. ಕೃಷ್ಣ ಆಸ್ಪತ್ರೆಗೆ ದಾಖಲು

Karnataka ಮಾಜಿ ಮುಖ್ಯಮಂತ್ರಿ ಎಸ್‌.ಎಂ. ಕೃಷ್ಣ ಆಸ್ಪತ್ರೆಗೆ ದಾಖಲು

1-qeqwewqe

Hukkeri;ಧಾರ್ಮಿಕ ಕೇಂದ್ರದಲ್ಲಿ ಚುನಾವಣ ಪ್ರಚಾರ ಗಲಾಟೆ: ದೂರು ದಾಖಲು

police

Bidar; ಹಣ ಹಂಚುವ ದೂರು: ನಾಗಮಾರಪಳ್ಳಿ‌ ಮನೆಯಲ್ಲಿ ಪರಿಶೀಲನೆ

1-qeqewewq

Vijayapura; 33 ಲಕ್ಷ ರೂ. ಮೌಲ್ಯದ ಮಾದಕ ವಸ್ತು, ವಾಹನ ವಶ : ದೆಹಲಿ ಮೂಲದ ವ್ಯಕ್ತಿ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.