ಅಯ್ಯೋ.. ಇಲ್ಲೂ ಉಸಿರಾಡೋಕಾಗ್ತಿಲ್ಲ..!


Team Udayavani, Nov 22, 2019, 5:31 PM IST

Delhi-Air-Pollution-07-730

ಹೊಸದಿಲ್ಲಿ: ಮಾಲಿನ್ಯ ಪ್ರಮಾಣ ವಿಪರೀತವಾಗಿದ್ದು ದಿಲ್ಲಿಯಲ್ಲಿ ಉಸಿರಾಟವೇ ಕಷ್ಟ ಅನ್ನೋದು ಸುದ್ದಿ. ಆದರೆ, ಒಟ್ಟು ವಾಯುಗುಣಮಟ್ಟ ಸೂಚ್ಯಂಕದ ಪ್ರಕಾರ ಕೋಲ್ಕತಾ, ಮುಂಬಯಿಯಲ್ಲೂ ಇದೇ ಸ್ಥಿತಿ ಇದೆ.

ಜಗತ್ತಿನ ಟಾಪ್‌ 10 ಅತಿ ಮಾಲಿನ್ಯಯುಕ್ತ ನಗರಗಳ ಪೈಕಿ ಭಾರತದ ಮೂರು ನಗರಗಳಿವೆ. ಇವುಗಳಲ್ಲಿ ದಿಲ್ಲಿ, ಕರಾಚಿ, ಲಾಹೋರ್‌, ಮುಂಬಯಿ, ಕೋಲ್ಕತಾ, ಕಾಠ್ಮಂಡು ನಗರಗಳಿವೆ ಎಂದು ಸ್ಕೈಮೆಟ್‌ ಹವಾಮಾನ ಸಂಸ್ಥೆ ವರದಿ ಹೇಳಿದೆ.

ಸೂಚ್ಯಂಕದ ಪ್ರಕಾರ ಮುಂಬಯಿ 9ನೇ ಸ್ಥಾನವನ್ನು ಹೊಂದಿದ್ದು ಇಲ್ಲಿ ವಾಯುಮಾಲಿನ್ಯ ಮಟ್ಟ 153 ಇದೆ. ನೇಪಾಳದ ಕಾಠ್ಮಂಡುವಿನಲ್ಲಿ ವಾಯುಮಾಲಿನ್ಯ ಮಟ್ಟ 152 ಇದೆ. ಹಾಗೆಯೇ ಕೋಲ್ಕತಾದ ವಾಯುಮಾಲಿನ್ಯ ಮಟ್ಟ 161 ಇದ್ದು ಐದನೇ ಸ್ಥಾನವನ್ನು ಹೊಂದಿದೆ.

ಸದ್ಯ ಇಡೀ ವಿಶ್ವದಲ್ಲಿ ದಿಲ್ಲಿ ಅತಿ ಮಾಲಿನ್ಯಯುಕ್ತ ನಗರವೆಂದು ಹೆಸರಾಗಿದೆ. ಶುಕ್ರವಾರ ಇಲ್ಲಿನ ವಾಯುಗುಣಮಟ್ಟ 527 ಇತ್ತು. ಪಾಕಿಸ್ಥಾನದ ಲಾಹೋರ್‌ ಎರಡನೇ ಸ್ಥಾನದಲ್ಲಿದ್ದು ವಾಯು ಗುಣಮಟ್ಟ 234 ಆಗಿದೆ.

ಟಾಪ್ ನ್ಯೂಸ್

1-qweqqweqwe

ಲೈಂಗಿಕ ಕಿರುಕುಳದೂರು ರಾಜಕೀಯ ಪ್ರೇರಿತ: ಪ.ಬಂಗಾಲ ಗವರ್ನರ್‌

Madikeri ವೃದ್ಧೆ ಸಾವು: ಸೊಸೆಗೆ ನ್ಯಾಯಾಂಗ ಬಂಧನ

Madikeri ವೃದ್ಧೆ ಸಾವು: ಸೊಸೆಗೆ ನ್ಯಾಯಾಂಗ ಬಂಧನ

Malpe ದಕ್ಕೆಯಲ್ಲಿ ನೀರಿಗೆ ಬಿದ್ದು ಸಾವು: ದೂರು ದಾಖಲು

Malpe ದಕ್ಕೆಯಲ್ಲಿ ನೀರಿಗೆ ಬಿದ್ದು ಸಾವು: ದೂರು ದಾಖಲು

bjpRoad Mishap ಉಳ್ಳಾಲ: ಬಿಜೆಪಿ ಕಾರ್ಯಕರ್ತ ಸಾವು

Road Mishap ಉಳ್ಳಾಲ: ಬಿಜೆಪಿ ಕಾರ್ಯಕರ್ತ ಸಾವು

Uppinangady ಹೃದಯಾಘಾತ; ಯುವಕ ಸಾವು

Uppinangady ಹೃದಯಾಘಾತ; ಯುವಕ ಸಾವು

IND VS PAK

ಪಾಕ್‌ಗೆ ರಾಜತಾಂತ್ರಿಕ ಸಭ್ಯತೆ ಇಲ್ಲ: ಭಾರತ ಕಿಡಿ

Kadaba ಪತಿಯ ಕಿರುಕುಳ ತಾಳಲಾರದೆ ಪತ್ನಿ ಆತ್ಮಹತ್ಯೆ

Kadaba ಪತಿಯ ಕಿರುಕುಳ ತಾಳಲಾರದೆ ಪತ್ನಿ ಆತ್ಮಹತ್ಯೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-qweqqweqwe

ಲೈಂಗಿಕ ಕಿರುಕುಳದೂರು ರಾಜಕೀಯ ಪ್ರೇರಿತ: ಪ.ಬಂಗಾಲ ಗವರ್ನರ್‌

Supreme Court

ಒಂದೇ ಹೆಸರಿರುವ ಅಭ್ಯರ್ಥಿಗಳ ಸ್ಪರ್ಧೆಗೆ ನಿಷೇಧ ಇಲ್ಲ: ಸುಪ್ರೀಂ

1-ewqeqewq

Eknath Shinde ಬಣ ಶಿವಸೇನೆ ಸೇರಿದ ಮಾಜಿ ಸಂಸದ ಸಂಜಯ ನಿರುಪಮ್‌

2000

2,000 ರೂ.ನ 97.76% ನೋಟು ವಾಪಸ್‌: ಆರ್‌ಬಿಐ

police crime

Deepfake ವೀಡಿಯೋ ಸೃಷ್ಟಿಕರ್ತರನ್ನು ಬಂಧಿಸಿ: ಮಹಾ ಸರಕಾರ ಆದೇಶ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-qweqqweqwe

ಲೈಂಗಿಕ ಕಿರುಕುಳದೂರು ರಾಜಕೀಯ ಪ್ರೇರಿತ: ಪ.ಬಂಗಾಲ ಗವರ್ನರ್‌

Supreme Court

ಒಂದೇ ಹೆಸರಿರುವ ಅಭ್ಯರ್ಥಿಗಳ ಸ್ಪರ್ಧೆಗೆ ನಿಷೇಧ ಇಲ್ಲ: ಸುಪ್ರೀಂ

1-ewqeqewq

Eknath Shinde ಬಣ ಶಿವಸೇನೆ ಸೇರಿದ ಮಾಜಿ ಸಂಸದ ಸಂಜಯ ನಿರುಪಮ್‌

2000

2,000 ರೂ.ನ 97.76% ನೋಟು ವಾಪಸ್‌: ಆರ್‌ಬಿಐ

Madikeri ವೃದ್ಧೆ ಸಾವು: ಸೊಸೆಗೆ ನ್ಯಾಯಾಂಗ ಬಂಧನ

Madikeri ವೃದ್ಧೆ ಸಾವು: ಸೊಸೆಗೆ ನ್ಯಾಯಾಂಗ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.