ಕೆಪಿಎಲ್‌ಗ‌ೂ ಅಂಟಿಕೊಂಡ ಫಿಕ್ಸಿಂಗ್‌ ದುರಂತ


Team Udayavani, Nov 23, 2019, 5:02 AM IST

kpl-u-anti

ಕ್ರೀಡೆಯಲ್ಲಿ ಮೋಸದಾಟ ಹೊಸತೇನಲ್ಲ. ವಿಶ್ವದ ಹಲವು ಕ್ರೀಡೆಗಳಿಗೆ ಈ ರೋಗ ತಗುಲಿ ಭಾರೀ ವಿವಾದಗಳೇ ಸಂಭವಿಸಿದೆ. ಕ್ರಿಕೆಟ್‌ನಲ್ಲಿ ಈ ವಿವಾದ ಮೊದಲು ಬೆಳಕಿಗೆ ಬಂದಿದ್ದು 90ರ ದಶಕದಲ್ಲಿ. 2000ನೇ ವರ್ಷದಲ್ಲಿ ಈ ವಿವಾದ ತೀವ್ರ ಸ್ವರೂಪ ಪಡೆಯಿತು. 2013ರ ಐಪಿಎಲ್‌ ಆವೃತ್ತಿಯಲ್ಲಿ ಈ ವಿವಾದ ಇನ್ನಷ್ಟು ಜೋರಾಗಿ ವಿಶ್ವ ಕ್ರಿಕೆಟನ್ನು ಅಲ್ಲಾಡಿಸಿತು. ಭಾರತೀಯ ಕ್ರಿಕೆಟ್‌ನ ಆಡಳಿತಸ್ವರೂಪವನ್ನೇ ಬದಲಿಸಲು ಇದು ಕಾರಣವಾಯಿತು.

ಆ ಮೋಸದಾಟ ಭಾರತದ ದೇಶೀಯಮಟ್ಟದಲ್ಲೂ ಇದೆ ಎನ್ನುವುದು ಬಹಿರಂಗವಾಗಿದೆ. ಅತ್ಯಂತ ಬೇಸರದ ಸಂಗತಿಯೆಂದರೆ, ಕರ್ನಾಟಕ ಕ್ರಿಕೆಟ್‌ ಸಂಸ್ಥೆ ಆಯೋಜಿಸುವ ಕರ್ನಾಟಕ ಪ್ರೀಮಿಯರ್‌ ಲೀಗ್‌ನಲ್ಲಿ ಅದು ದೊಡ್ಡಮಟ್ಟದಲ್ಲಿ ಸ್ಫೋಟಗೊಂಡಿದೆ. ಇದು ರಾಜ್ಯದ ಮಟ್ಟಿಗೆ ಅತ್ಯಂತ ಅವಮಾನಕಾರಿ ಸಂಗತಿ. ದೇಶೀಯಮಟ್ಟದಲ್ಲಿ ಟಿ20 ಲೀಗನ್ನು ಮೊದಲು ಆರಂಭಿಸಿದ್ದೇ ಕರ್ನಾಟಕ.

ಅದೇ ಮಾದರಿಯಿಟ್ಟುಕೊಂಡು ದೇಶದ ವಿವಿಧ ರಾಜ್ಯಗಳು ಟಿ20 ಲೀಗ್‌ ಆರಂಭಿಸಿ ಯಶಸ್ವಿಯಾಗಿವೆ. ಆದರೆ ಮೊದಲ ರಾಜ್ಯವಾಗಿ ಕರ್ನಾಟಕವೇ ಫಿಕ್ಸಿಂಗ್‌ ಸುಳಿಗೆ ಸಿಲುಕಿಕೊಂಡಿದೆ. ರಾಜ್ಯದ ಖ್ಯಾತ ಕ್ರಿಕೆಟಿಗರಾದ ಸಿ.ಎಂ.ಗೌತಮ್‌, ಅಬ್ರಾರ್‌ ಕಾಜಿಯನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಬಳ್ಳಾರಿ ಟಸ್ಕರ್ಸ್‌ ಮಾಲಿಕ ಅರವಿಂದ್‌ ವೆಂಕಟೇಶ್‌ ರೆಡ್ಡಿ ಪತ್ತೆಗಾಗಿ ಲುಕೌಟ್‌ ನೋಟಿಸ್‌ ಹೊರಡಿಸಲಾಗಿದೆ.

ಬೆಳಗಾವಿ ಪಿಂಕ್‌ ಪ್ಯಾಂಥರ್ಸ್‌ ಮಾಲಿಕ ಅಶ್ಫಾಕ್‌ ಅಲಿ ತಹ್ರಾನನ್ನು ಬಂಧಿಸಲಾಗಿದೆ. ಐಪಿಎಲ್‌ನಲ್ಲಿ ಆಡಿ ಖ್ಯಾತರಾಗಿರುವ ಸ್ಪಿನ್ನರ್‌, ಕೆ.ಸಿ.ಕಾರಿಯಪ್ಪರನ್ನೂ ವಿಚಾರಣೆಗೊಳಪಡಿಸಲಾಗಿದೆ. ಇದು ಸದ್ಯ ಕರ್ನಾಟಕ ಕ್ರಿಕೆಟ್‌ ಮಟ್ಟಿಗೆ ಸಂಕಷ್ಟದ ಸಮಯ. ಮತ್ತೂಮ್ಮೆ ಇಂತಹ ದುರಂತ ನಡೆಯದಂತೆ ರಾಜ್ಯ ಕ್ರಿಕೆಟ್‌ ಸಂಸ್ಥೆ ನೋಡಿಕೊಳ್ಳಬೇಕಾಗಿದೆ.

ಟಾಪ್ ನ್ಯೂಸ್

ಸಂಚಾರ ಯೋಗ್ಯವಲ್ಲದ ಹಡಗುಗಳ ಬಗ್ಗೆ ನಿಗಾ: ಡಾ| ರಮಣ

Mangaluru ಸಂಚಾರ ಯೋಗ್ಯವಲ್ಲದ ಹಡಗುಗಳ ಬಗ್ಗೆ ನಿಗಾ: ಡಾ| ರಮಣ

Weather ಕಡಲಬ್ಬರ ತುಸು ಜೋರು; ಗಾಳಿ ಬಿರುಸು

Weather ಕಡಲಬ್ಬರ ತುಸು ಜೋರು; ಗಾಳಿ ಬಿರುಸು

Udupi ಮಲ್ಪೆ ಬೀಚ್‌ನಲ್ಲಿ ವಾಟರ್‌ ಗೇಮ್‌ ಸ್ಥಗಿತ

Udupi ಮಲ್ಪೆ ಬೀಚ್‌ನಲ್ಲಿ ವಾಟರ್‌ ಗೇಮ್‌ ಸ್ಥಗಿತ

Manjeshwar: ಆಟವಾಡುತ್ತಿದ್ದ 8 ವರ್ಷದ ಬಾಲಕಿ ಕುಸಿದು ಬಿದ್ದು ಸಾವು

Manjeshwar: ಆಟವಾಡುತ್ತಿದ್ದ 8 ವರ್ಷದ ಬಾಲಕಿ ಕುಸಿದು ಬಿದ್ದು ಸಾವು

Kota ಕಾರ್ಮಿಕನ ಮೇಲೆ ಚಿರತೆ ದಾಳಿ; ಆಸ್ಪತ್ರೆಗೆ ದಾಖಲು

Kota ಕಾರ್ಮಿಕನ ಮೇಲೆ ಚಿರತೆ ದಾಳಿ; ಆಸ್ಪತ್ರೆಗೆ ದಾಖಲು

1-qweqewqe

BSNL 4G; ಆಗಸ್ಟ್‌ನಲ್ಲಿ ದೇಶಾದ್ಯಂತ ಸೇವೆ: ಮೂಲಗಳು

Kasaragod ಸಾರಿಗೆ ಬಸ್‌ಗಳಲ್ಲಿ ಕೆಮರಾ ಅಳವಡಿಕೆ

Kasaragod ಸಾರಿಗೆ ಬಸ್‌ಗಳಲ್ಲಿ ಕೆಮರಾ ಅಳವಡಿಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

bahumuki

ಅರಮನೆಯಂಥ ಬಂಗಲೆ ಇದೆ, ಏನುಪಯೋಗ?

ಮೊದಲ ಗುರಿಯೇ ಕೊನೆಯದೂ ಆಗಿದೆ!

ಮೊದಲ ಗುರಿಯೇ ಕೊನೆಯದೂ ಆಗಿದೆ!

bahumuki

ಹುಡುಗಿಯ ಚುಂಬನ ಮತ್ತು ಆಗಸದ ತಾರೆ

ಟೊಮೇಟೊ ಹಣ್ಣಿನ ಗೊಜ್ಜು

ಟೊಮೇಟೊ ಹಣ್ಣಿನ ಗೊಜ್ಜು

ದೀಪವನ್ನೇ ಏಕೆ ಬಳಸಬೇಕು?

ದೀಪವನ್ನೇ ಏಕೆ ಬಳಸಬೇಕು?

MUST WATCH

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

ಹೊಸ ಸೇರ್ಪಡೆ

ಸಂಚಾರ ಯೋಗ್ಯವಲ್ಲದ ಹಡಗುಗಳ ಬಗ್ಗೆ ನಿಗಾ: ಡಾ| ರಮಣ

Mangaluru ಸಂಚಾರ ಯೋಗ್ಯವಲ್ಲದ ಹಡಗುಗಳ ಬಗ್ಗೆ ನಿಗಾ: ಡಾ| ರಮಣ

Weather ಕಡಲಬ್ಬರ ತುಸು ಜೋರು; ಗಾಳಿ ಬಿರುಸು

Weather ಕಡಲಬ್ಬರ ತುಸು ಜೋರು; ಗಾಳಿ ಬಿರುಸು

Udupi ಮಲ್ಪೆ ಬೀಚ್‌ನಲ್ಲಿ ವಾಟರ್‌ ಗೇಮ್‌ ಸ್ಥಗಿತ

Udupi ಮಲ್ಪೆ ಬೀಚ್‌ನಲ್ಲಿ ವಾಟರ್‌ ಗೇಮ್‌ ಸ್ಥಗಿತ

Manjeshwar: ಆಟವಾಡುತ್ತಿದ್ದ 8 ವರ್ಷದ ಬಾಲಕಿ ಕುಸಿದು ಬಿದ್ದು ಸಾವು

Manjeshwar: ಆಟವಾಡುತ್ತಿದ್ದ 8 ವರ್ಷದ ಬಾಲಕಿ ಕುಸಿದು ಬಿದ್ದು ಸಾವು

Kota ಕಾರ್ಮಿಕನ ಮೇಲೆ ಚಿರತೆ ದಾಳಿ; ಆಸ್ಪತ್ರೆಗೆ ದಾಖಲು

Kota ಕಾರ್ಮಿಕನ ಮೇಲೆ ಚಿರತೆ ದಾಳಿ; ಆಸ್ಪತ್ರೆಗೆ ದಾಖಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.