ಕೇರಳ ಪುಟ್ಟು, ಕಡಲೆ ಪದಾರ್ಥ


Team Udayavani, Nov 23, 2019, 4:00 AM IST

tt-14

ಬೇಕಾಗುವ ಸಾಮಗ್ರಿ
ಅಕ್ಕಿಹಿಟ್ಟು: 1 ಕಪ್‌
ಉಪ್ಪು: ಸ್ವಲ್ಪ
ತೆಂಗಿನ ತುರಿ: 1 ಕಪ್‌

ಕಡಲೆ ಪದಾರ್ಥಕ್ಕೆ:
ನೆನೆಸಿಟ್ಟ ಕಡಲೆ: 1 ಕಪ್‌
ಎಣ್ಣೆ: ಸ್ವಲ್ಪ
ಏಲಕ್ಕಿ, ಜೀರಿಗೆ: ಸ್ವಲ್ಪ
ಈರುಳ್ಳಿ: ಒಂದು
ಬೆಳ್ಳುಳ್ಳಿ: 4ಎಸಳು
ಟೊಮೇಟೊ: 1
ತೆಂಗಿನ ತುರಿ: ಅರ್ಧ
ಕರಿಬೇವು: 5
ಮೆಣಸಿನ ಹುಡಿ: 4 ಚಮಚ
ಕೊತ್ತಂಬರಿ ಹುಡಿ: ಅರ್ಧ ಚಮಚ
ಅರಶಿನ: 1/4 ಚಮಚ
ಹಸಿಮೆಣಸು: ಎರಡು

ಮೊದಲು ಒಂದು ಪಾತ್ರೆಗೆ ಅಕ್ಕಿ ಹುಡಿ ಹಾಕಿ ಅದಕ್ಕೆ ಸ್ವಲ್ಪ ಉಪ್ಪು ಹಾಕಿ ಚೆನ್ನಾಗಿ ಮಿಶ್ರಮಾಡಬೇಕು. ಅನಂತರ ಅದಕ್ಕೆ ಸ್ವಲ್ಪ ನೀರು ಚಿಮುಕಿಸಿ ಅಕ್ಕಿ ಹುಡಿ ನೆನೆಯುವಂತೆ ಮಾಡಬೇಕು. ಅನಂತರ ಪುಟ್ಟು ಮಾಡುವ ಕೊಳವೆಯಾಕೃತಿಯ ಪಾತ್ರೆಗೆ ತೆಂಗಿನ ತುರಿ ಹಾಗೂ ಅಕ್ಕಿ ಹುಡಿಯನ್ನು ಲೇಯರ್‌ ಲೇಯರ್‌ಗಳಾಗಿ ಹಾಕಿ ಬೇಯಿಸಬೇಕು. ಕಡಲೆ ಪದಾರ್ಥ ಮಾಡಲು ಮೊದಲು ನೆನೆಸಿಟ್ಟ ಕಡಲೆಯನ್ನು ಬೇಯಿಸಬೇಕು. ಅನಂತರ ಒಂದು ಪಾತ್ರೆಗೆ ಸ್ವಲ ಎಣ್ಣೆ ಹಾಕಿ ಅದು ಬಿಸಿಯಾಗುವಾಗ ಜೀರಿಗೆ, ಏಲಕಿ,R ಈರುಳ್ಳಿ, ಬೆಳ್ಳುಳ್ಳಿ ಹಾಕಿ ಹುರಿದುಕೊಳ್ಳಬೇಕು. ಅನಂತರ ಅದಕ್ಕೆ ಟೊಮೇಟೊ, ಮೆಣಸಿನ ಹುಡಿ, ಅರಶಿನ, ಕೊತ್ತಂಬರಿ ಹುಡಿ, ತೆಂಗಿನ ತುರಿ ಹಾಕಿ ಮಿಶ್ರ ಮಾಡಿ ನುಣ್ಣಗೆ ರುಬ್ಬಿಕೊಳ್ಳಬೇಕು. ಅನಂತರ ಒಂದು ಪಾತ್ರೆಯಲ್ಲಿ ಸ್ವಲ್ಪ ಎಣ್ಣೆ ಬಿಸಿ ಮಾಡಿ ಅದಕ್ಕೆ ಈರುಳ್ಳಿ ಹಾಗೂ ಹಸಿಮೆಣಸು ಹಾಕಿ ಕೆಂಬಣ್ಣ ಬರುವವರೆಗೆ ಹುರಿಯಬೇಕು. ಅನಂತರ ಅರೆದ ಮಸಾಲೆ ಹಾಗೂ ಬೇಯಿಸಿದ ಕಡಲೆಯನ್ನು ಹಾಕಿ, ಉಪ್ಪು ಹಾಕಿ ಚೆನ್ನಾಗಿ ಕುದಿಸಬೇಕು. ಪುಟ್‌ ಹಾಗೂ ಕಡಲೆಪದಾರ್ಥದ ಕಾಂಬಿನೇಷನ್‌ ಸೂಪರ್‌.

-  ಸುಶ್ಮಿತಾ ಶೆಟ್ಟಿ ಸಿರಿಬಾಗಿಲು

ಟಾಪ್ ನ್ಯೂಸ್

Road Mishap; ಬೈಕ್‌-ಪಿಕ್‌ ಅಪ್‌ ಢಿಕ್ಕಿ; ಬೈಕ್ ಸವಾರ ಸ್ಥಳದಲ್ಲೇ ಸಾವು

Road Mishap; ಬೈಕ್‌-ಪಿಕ್‌ ಅಪ್‌ ಢಿಕ್ಕಿ; ಬೈಕ್ ಸವಾರ ಸ್ಥಳದಲ್ಲೇ ಸಾವು

Vijayapura; ಮದುವೆ ಆಹ್ವಾನದಂತೆ ಮತದಾನಕ್ಕೆ ಆಮಂತ್ರಣ ಪತ್ರಿಕೆ…!

Vijayapura; ಮದುವೆ ಆಹ್ವಾನದಂತೆ ಮತದಾನಕ್ಕೆ ಆಮಂತ್ರಣ ಪತ್ರಿಕೆ…!

aravind

Lok Sabha ಚುನಾವಣೆಗೆ ಸಮಯದಲ್ಲೇ ಕೇಜ್ರಿವಾಲ್ ಬಂಧಿಸಿದ್ಯಾಕೆ..?; ಇ.ಡಿಗೆ ಸುಪ್ರೀಂ ಪ್ರಶ್ನೆ

Gokarna; 7 ವರ್ಷಗಳಿಂದ ಆಮೆಗತಿಯಲ್ಲಿ ನಡೆಯುತ್ತಿರುವ ಮಂಜಗುಣಿ-ಗಂಗಾವಳಿ ಸೇತುವೆ

Gokarna; 7 ವರ್ಷಗಳಿಂದ ಆಮೆಗತಿಯಲ್ಲಿ ಸಾಗುತ್ತಿರುವ ಮಂಜಗುಣಿ-ಗಂಗಾವಳಿ ಸೇತುವೆ

4-

Thirthahalli: ಚುನಾವಣಾ ಬಹಿಷ್ಕಾರ; ಸ್ವ-ಇಚ್ಛೆಯಿಂದ ಸಾವಿರಕ್ಕೂ ಅಧಿಕ ಮಂದಿಯಿಂದ ನಿರ್ಧಾರ !

ಬಿಜೆಪಿ ಅಧಿಕಾರಕ್ಕೆ ಬಂದರೆ ಗ್ಯಾರಂಟಿ ಯೋಜನೆ ರದ್ದು ಕಾನೂನು ತರುತ್ತಾರೆ: ಕೃಷ್ಣ ಬೈರೇಗೌಡ

ಬಿಜೆಪಿ ಅಧಿಕಾರಕ್ಕೆ ಬಂದರೆ ಗ್ಯಾರಂಟಿ ಯೋಜನೆ ರದ್ದು ಕಾನೂನು ತರುತ್ತಾರೆ: ಕೃಷ್ಣ ಬೈರೇಗೌಡ

3-kmc

Kasturba ಆಸ್ಪತ್ರೆಯಲ್ಲಿ ನೂತನವಾಗಿ ನಿರ್ಮಿಸಲಾದ ಡಾ| ರಾಮದಾಸ್ ಎಂ.ಪೈ ಬ್ಲಾಕ್ ಉದ್ಘಾಟನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

ಬ್ರೆಡ್‌ನಿಂದ ಬಗೆ ಬಗೆ ತಿನಿಸು

ಬ್ರೆಡ್‌ನಿಂದ ಬಗೆ ಬಗೆ ತಿನಿಸು

ಕಾಳಿನ ಉಂಡೆ ಸಿಹಿಸಿಹಿ ಲಡ್ಡು

ಕಾಳಿನ ಉಂಡೆ ಸಿಹಿಸಿಹಿ ಲಡ್ಡು

ಸ್ವಾದಿಷ್ಟಕರ ಹಲ್ವ

ಸ್ವಾದಿಷ್ಟಕರ ಹಲ್ವ

ಮಸಾಲೆ ನೀರುದೋಸೆ, ಬಾಳೆಹಣ್ಣು ಫುಡ್ಡಿಂಗ್‌

ಮಸಾಲೆ ನೀರುದೋಸೆ, ಬಾಳೆಹಣ್ಣು ಫುಡ್ಡಿಂಗ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

6-

Modi ಒಬ್ಬ ಸುಳ್ಳುಗಾರ: ಸಚಿವ ಸಂತೋಷ್ ಲಾಡ್ ಆರೋಪ

ಭಟ್ಕಳ: ದಿನೇ ದಿನೇ ಏರುತ್ತಿದೆ ತಾಪ-ನೀರಿಗಾಗಿ ಜನರ ಪರಿತಾಪ

ಭಟ್ಕಳ: ದಿನೇ ದಿನೇ ಏರುತ್ತಿದೆ ತಾಪ-ನೀರಿಗಾಗಿ ಜನರ ಪರಿತಾಪ

Road Mishap; ಬೈಕ್‌-ಪಿಕ್‌ ಅಪ್‌ ಢಿಕ್ಕಿ; ಬೈಕ್ ಸವಾರ ಸ್ಥಳದಲ್ಲೇ ಸಾವು

Road Mishap; ಬೈಕ್‌-ಪಿಕ್‌ ಅಪ್‌ ಢಿಕ್ಕಿ; ಬೈಕ್ ಸವಾರ ಸ್ಥಳದಲ್ಲೇ ಸಾವು

Vijayapura; ಮದುವೆ ಆಹ್ವಾನದಂತೆ ಮತದಾನಕ್ಕೆ ಆಮಂತ್ರಣ ಪತ್ರಿಕೆ…!

Vijayapura; ಮದುವೆ ಆಹ್ವಾನದಂತೆ ಮತದಾನಕ್ಕೆ ಆಮಂತ್ರಣ ಪತ್ರಿಕೆ…!

5

Panaji: ದೇಶದ ಅತ್ಯಂತ ಶ್ರೀಮಂತ ಅಭ್ಯರ್ಥಿ ಪಲ್ಲವಿ ಧೆಂಪೊ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.