ಸ್ಥಿರ ಸರ್ಕಾರಕ್ಕಾಗಿ ಮಹಾರಾಷ್ಟ್ರದಲ್ಲಿ ಬಿಜೆಪಿ ಸರ್ಕಾರ
Team Udayavani, Nov 23, 2019, 12:30 PM IST
ಚಿತ್ರದುರ್ಗ: ಮಹಾರಾಷ್ಟ್ರದಲ್ಲಿ ಸ್ಥಿರ ಸರ್ಕಾರ ನೀಡುವ ಉದ್ದೇಶದಿಂದ ಬಿಜೆಪಿ ಎನ್ ಸಿಪಿ ಸರ್ಕಾರ ರಚನೆಯಾಗಿದೆ ಎಂದು ಗೃಹ ಸಚಿವ ಬಸವರಾಜ್ ಬೊಮ್ಮಯಿ ಹೇಳಿದರು.
ಬೆಂಗಳೂರಿನಿಂದ ರಾಣೇಬೆನ್ನೂರಿಗೆ ತೆರಳುವ ವೇಳೆ ಚಿತ್ರದುರ್ಗದಲ್ಲಿ ಸುದ್ದಿಗಾರರ ಜತೆ ಮಾತನಾಡಿದರು.
ಮಹರಾಷ್ಟ್ರದಲ್ಲಿ ಅಸಹಜ, ಮತ್ತು ಅಪವಿತ್ರ ಮೈತ್ರಿಯ ಪ್ರಯತ್ನ ನಡೆದಿತ್ತು. ಈ ಹಿನ್ನಲೆಯಲ್ಲಿ ಬಿಜೆಪಿ ಸರ್ಕಾರ ರಚನೆಯಾಗಿದೆ. ಸುಮಾರು 27 ದಿನಗಳಲ್ಲಿ ರಾಷ್ಟ್ರಪತಿ ಆಡಳಿತ ಬಂದು ಸರ್ಕಾರವೇ ರಚನೆ ಆಗಲ್ಲ ಎನ್ನುವ ವಾತಾವರಣ ನಿರ್ಮಾಣವಾಗಿತ್ತು. ಆದರೆ, ಶಿವಸೇನಾ ಹಾಗೂ ಕಾಂಗ್ರೆಸ್ ನಡುವೆ ಸ್ಥಿರ ವಿಶ್ವಾಸ ಬಂದಿರಲಿಲ್ಲ ಎಂದರು.
ರಾಜ್ಯದ ಉಪ ಚುನಾವಣೆ ಬಳಿಕ ಇಲ್ಲಿನ ಬಿಜೆಪಿ ಸರ್ಕಾರ ಪತನವಾಗುತ್ತದೆ ಎಂಬ ಸಿದ್ದರಾಮಯ್ಯ ಹೇಳಿಕೆಗೆ ಪ್ರತಿಕ್ರಿಯಿಸಲು ಬಸವರಾಜ ಬೊಮ್ಮಾಯಿ ನಿರಾಕರಿಸಿದ ಅವರು ಸಿದ್ದರಾಮಯ್ಯ ಅವರು ಹೇಳಿದ್ದಕ್ಕೆಲ್ಲಾ ನಾನು ಉತ್ತರ ಕೊಡೋಕೆ ಆಗಲ್ಲ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Davanagere: ಕರ್ತವ್ಯ ನಿರ್ಲಕ್ಷ್ಯ… ಇಂಜಿನಿಯರ್, ಬಿಲ್ ಕಲೆಕ್ಟರ್ ಅಮಾನತು
Road Mishap: ಭೀಕರ ರಸ್ತೆ ಅಪಘಾತ… ಬೈಕ್ ಸವಾರ ಸ್ಥಳದಲ್ಲೇ ಮೃತ್ಯು
Notice: ವಿವಾದಾತ್ಮಕ ಹೇಳಿಕೆ… ಕಾಗವಾಡ ಶಾಸಕ ರಾಜು ಕಾಗೆ ಗೆ ನೋಟಿಸ್ ಜಾರಿ
Yadgiri:ಹಾಸನದ ಸಂತ್ರಸ್ತೆಯರ ಪರವಾಗಿ ಬಿಜೆಪಿ-ಕುಮಾರಸ್ವಾಮಿ ಮಾತಾಡಲಿ: ಡಿಕೆಶಿ
Belagavi: ಮರುಭೂಮಿಯ ದಾಹವಾದ ಪ್ರಧಾನಿ ಮೋದಿ ಭರವಸೆ: ಶರದ್ ಪವಾರ್ ಹೇಳಿಕೆ
MUST WATCH
ಹೊಸ ಸೇರ್ಪಡೆ
Davanagere: ಕರ್ತವ್ಯ ನಿರ್ಲಕ್ಷ್ಯ… ಇಂಜಿನಿಯರ್, ಬಿಲ್ ಕಲೆಕ್ಟರ್ ಅಮಾನತು
ಬಿಜೆಪಿಗೆ ಆಶೀರ್ವಾದ ಮಾಡಲು ವಚನಾನಂದ ಶ್ರೀ ಕಾತರ: ಯತ್ನಾಳ್
Road Mishap: ಭೀಕರ ರಸ್ತೆ ಅಪಘಾತ… ಬೈಕ್ ಸವಾರ ಸ್ಥಳದಲ್ಲೇ ಮೃತ್ಯು
WhatsApp ಚಾಟ್ ನಿಯಮ ಉಲ್ಲಂಘನೆ: ಬಳಕೆದಾರರಿಗೆ ತಾತ್ಕಾಲಿಕ ನಿರ್ಬಂಧ
LPG Cylinder: ವಾಣಿಜ್ಯ ಎಲ್ಪಿಜಿ ಸಿಲಿಂಡರ್ 19 ರೂ. ಇಳಿಕೆ; ಬೆಂಗಳೂರಿನಲ್ಲಿ 1825 ರೂ.