ಮರಳಿ ಶಾಲೆ ಸೇರಿದ ಮಕ್ಕಳು
Team Udayavani, Nov 23, 2019, 12:10 PM IST
ಧಾರವಾಡ: ವಿದ್ಯಾಗಿರಿಗೆ ಶಹರ ಕ್ಷೇತ್ರ ಶಿಕ್ಷಣಾಧಿಕಾರಿ ಎ.ಎ. ಖಾಜಿ ಭೇಟಿ ನೀಡಿ ಶಾಲೆಯಿಂದ ಹೊರಗುಳಿದ ಮಕ್ಕಳನ್ನು ಪತ್ತೆ ಮಾಡಿ ಶಾಲೆಗೆ ಮರಳಿಸಿ ಸೇರಿಸಿದ್ದಾರೆ.
3 ತಿಂಗಳ ಹಿಂದೆ ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇಶಕರು ಹಾಗೂ ಕ್ಷೇತ್ರ ಶಿಕ್ಷಣಾಧಿಕಾರಿಗಳು ಶಾಲೆಯಿಂದ ಹೊರಗುಳಿದ ಮಕ್ಕಳನ್ನು ಗುರುತಿಸಿ ಶಾಲೆಗೆ ಸೇರಿಸಿದ್ದರು. ಆದರೆ ಈ ಮಕ್ಕಳು ಶಾಲೆಗೆ ಗೈರು ಹಾಜರಾದ ಮಾಹಿತಿ ಪಡೆದ ಕ್ಷೇತ್ರ ಶಿಕ್ಷಣಾಧಿಕಾರಿಗಳು ಶುಕ್ರವಾರ ಪುನಃ ಅವರ ವಾಸ ಸ್ಥಳಕ್ಕೆ ಹೋಗಿ ಪಾಲಕರ ಮನವೊಲಿಸಿ ಶಾಲೆಗೆ ಸೇರಿಸುವಲ್ಲಿ ಸಫಲರಾಗಿದ್ದಾರೆ.
ಯಾವ ಯಾವ ಶಾಲೆಗಳಲ್ಲಿ ಇಂತಹ ಮಕ್ಕಳು ದಾಖಲಾಗಿದ್ದರೋ ಅವರ ಹಾಜರಾತಿ ಖಾತ್ರಿ ಪಡಿಸಲು ಮುಖ್ಯಶಿಕ್ಷಕರಿಗೆ ಸೂಚಿಸಿದ್ದಾರೆ. ತಮ್ಮ ಅಧೀನದಲ್ಲಿರುವ ಎಲ್ಲ ಶೈಕ್ಷಣಿಕ ಮೇಲ್ವಿಚಾರಕರಿಗೆ ಇಟ್ಟಂಗಿ ಭಟ್ಟಿ, ಗ್ಯಾರೇಜ್, ಇತರೆ ಸ್ಥಳಗಳಿಗೆ ಭೇಟಿ ನೀಡಲು ಆದೇಶಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Navalgund:ರಾಜಾಹುಲಿ ಭರ್ಜರಿ ರೋಡ್ ಶೋ: ಜೋಶಿ ಗೆಲುವು ನಿಶ್ಚಿತ ಎಂದ ಮಾಜಿ ಸಿಎಂ
Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ
Hubli; ರಾಜಕಾರಣಕ್ಕಾಗಿ ರಾಜ್ಯವನ್ನು ಬಳಸಿಕೊಂಡಿದ್ದೆ ಜೋಶಿ ಸಾಧನೆ: ವಿನಯ ಕುಮಾರ್ ಸೊರಕೆ
Lok Sabha Elections: ರಾಜ್ಯಕ್ಕೆ ಮೋದಿ ಆಗಮನ: ಇಂದು ನಾಲ್ಕು ಕಡೆ ಪ್ರಚಾರ
Neha Case: ಬೇಜವಾಬ್ದಾರಿ ಹೇಳಿಕೆಗಳು ತನಿಖೆ ದಾರಿ ತಪ್ಪಿಸುತ್ತವೆ: ಜ್ಯೋತಿ ಪ್ರಕಾಶ್ ಮಿರ್ಜಿ