ಫಲಿತಾಂಶಕ್ಕಿಂತ ಮುಂಚೆಯೇ ಗೆದ್ದ ಕಾಗವಾಡ ಬಿಜೆಪಿ ಅಭ್ಯರ್ಥಿ: ಸಿಎಂ ಬಿಎಸ್ ವೈ
Team Udayavani, Nov 23, 2019, 3:38 PM IST
ಬೆಳಗಾವಿ: ಕಾಗವಾಡ ಅಭ್ಯರ್ಥಿ ಶ್ರೀಮಂತ ಪಾಟೀಲ ಗೆಲುವು ಸಾಧಿಸಿದ್ದಾಗಿದೆ. ಇನ್ನೇನಿದ್ದರೂ ಮತಗಳ ಅಂತರ ಮಾತ್ರ ನೋಡಬೇಕಿದೆ. ಅಥಣಿ ಸೇರಿದಂತೆ ರಾಜ್ಯದ ಯಾವ ಕ್ಷೇತ್ರಗಳಲ್ಲೂ ಭಿನ್ನಮತ ಇಲ್ಲ ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹೇಳಿದರು.
ಅಥಣಿ ತಾಲೂಕಿನ ಶಿರಗುಪ್ಪಿಯಲ್ಲಿ ಶನಿವಾರ ಬಿಜೆಪಿ ಸಮಾವೇಶಕ್ಕೆ ಆಗಮಿಸಿದಾಗ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅಥಣಿಯಲ್ಲಿ ಯಾವುದೇ ಅಸಮಾಧಾನ ಇಲ್ಲ. ಎಲ್ಲ ಮುಖಂಡರು ಒಟ್ಟಾಗಿ ಅಭ್ಯರ್ಥಿಗಳ ಗೆಲುವಿಗೆ ದುಡಿಯಲಿದ್ದಾರೆ. ಇದು ಈಗಾಗಲೇ ಅಥಣಿಯಲ್ಲಿ ನಡೆದ ಸಮಾವೇಶದಲ್ಲಿ ಸಾಬೀತಾಗಿದೆ ಎಂದರು
ಮಹಾರಾಷ್ಟ್ರದಲ್ಲಿ ಬಿಜೆಪಿ ಸರ್ಕಾರ ಅಸ್ತಿತ್ವಕ್ಕೆ ಬಂದಿದೆ. ಅವರಿಗೆ ಅಭಿನಂದನೆ ಸಲ್ಲಿಸಲಾಗುವುದು. ಸುಭದ್ರ ಸರ್ಕಾರವನ್ನು ಜನರು ಬಯಸಿದಂತೆ ಆಗಿದೆ ಎಂದು ಬಿಎಸ್ ವೈ ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
D. K. Shivakumar ಕಾಂಗ್ರೆಸ್ನ ಭರವಸೆ, ಬಿಜೆಪಿಯ ಬುರುಡೆ ನಡುವೆ ಹೋರಾಟ
Politics: ಸೋಲಿನ ಭಯದಿಂದ ಕಾಂಗ್ರೆಸ್ ನಾಯಕರು ಹತಾಶರಾಗಿದ್ದಾರೆ; ಜಗದೀಶ್ ಶೆಟ್ಟರ್
Belagavi; ಪ್ರಧಾನಿ ನರೇಂದ್ರ ಮೋದಿ ಬಜರಂಗದಳ ಕಾರ್ಯಕರ್ತರಂತೆ ಮಾತಾಡ್ತಾರೆ: ಸಿದ್ದರಾಮಯ್ಯ
Congress ಕಾರ್ಯಕರ್ತರು ಹಣ ಹಂಚುತ್ತಿದ್ದಾರೆ ಎಂದು ಠಾಣೆ ಎದುರು BJP ಶಾಸಕರ ಪ್ರತಿಭಟನೆ
Belagavi; ಶೆಟ್ಟರ್ ಅವರಿಗೆ ಆಶೀರ್ವಾದ ಮಾಡಿದ ವಿವಿಧ ಮಠಾಧೀಶರು
MUST WATCH
ಹೊಸ ಸೇರ್ಪಡೆ
T20 World Cup; ಹೊರಬಿತ್ತು ಭಾರತ ತಂಡದ ಜೆರ್ಸಿ ಫೋಟೊ: ಹೇಗಿದೆ ನೋಡಿ
Water Corridor: ಭಾರತಕ್ಕೆ ಅಗತ್ಯವಿದೆ ವಿಶೇಷ ವಾಟರ್ ಕಾರಿಡಾರ್!
BY Raghavendra: ಕಾಡಾನೆ ದಾಳಿಗೆ ಬಲಿಯಾದ ರೈತನ ಮನೆಗೆ ಸಂಸದ ಬಿ.ವೈ.ರಾಘವೇಂದ್ರ ಭೇಟಿ
Kangana Ranaut: ಚಿತ್ರರಂಗದಲ್ಲಿ ಅಮಿತಾಭ್ ಗೆ ಸಮಾನವಾದ ಗೌರವ ನನಗೆ ಸಿಗುತ್ತಿದೆ; ಕಂಗನಾ
ಪಾಕಿಸ್ತಾನದವರೇನು ಬಳೆ ಧರಿಸಿ ಕುಳಿತಿಲ್ಲ..; ವಿವಾದಾತ್ಮಕ ಹೇಳಿಕೆ ನೀಡಿದ ಫಾರೂಕ್ ಅಬ್ದುಲ್ಲಾ