ಮಡಿಕೇರಿ : ಗಮನ ಸೆಳೆಯುತ್ತಿರುವ ಹಳೇ ನೋಟು ನಾಣ್ಯಗಳ ಪ್ರದರ್ಶನ


Team Udayavani, Nov 24, 2019, 5:16 AM IST

Z-PRADARSHANA-1

ಮಡಿಕೇರಿ: ನಾಣ್ಯ ಶಾಸ್ತ್ರಜ್ಞ ಪಿ.ಕೆ.ಕೇಶವ ಮೂರ್ತಿ ಅವರು ಸಂಗ್ರಹಿಸಿರುವ ಹಳೇ ನೋಟುಗಳು ಹಾಗೂ ನಾಣ್ಯಗಳ 147ನೇ ಪ್ರದರ್ಶನಕ್ಕೆ ಶುಕ್ರವಾರ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಸುಮನ್‌ ಡಿ ಪೆನ್ನೆಕರ್‌ ಅವರು ಶುಕ್ರವಾರ ಚಾಲನೆ ನೀಡಿದರು.

ನಗರದ ಕೋಟೆ ಆವರಣದಲ್ಲಿರುವ ವಸ್ತು ಸಂಗ್ರಹಾಲಯದಲ್ಲಿ ಹಾಗೂ ಕೋಟೆಯಲ್ಲಿ ಏರ್ಪಡಿಸಿರುವ ಕೊಡಗು ಜಿಲ್ಲೆಯ ಐತಿಹಾಸಿಕ ಮತ್ತು ಪಾರಂಪರಿಕ ಕಟ್ಟಡಗಳ ಛಾಯಾಚಿತ್ರ ಪ್ರದರ್ಶನವನ್ನು ಎಸ್‌ಪಿ ಉದ್ಘಾಟಿಸಿದರು.

ಪ್ರದರ್ಶನದಲ್ಲಿ ಮೈಸೂರು ಒಡೆಯರು, ಬಹುಮನಿ ಸುಲ್ತಾನರು, ಕುಶಾನರು, ಶಾತವಾಹನರು, ಪಾಂಡ್ಯರು, ಮೊಘಲರ ಕಾಲದ ನಾಣ್ಯಗಳು, ವಿವಿಧ ರಾಷ್ಟ್ರಗಳ ನೋಟುಗಳು ವಸ್ತು ಪ್ರದರ್ಶನದಲ್ಲಿ ಗಮನ ಸೆಳೆಯುತ್ತಿವೆ.

ಪಿ.ಕೆ.ಕೇಶವ ಮೂರ್ತಿ ಅಪರೂಪದ ನಾಣ್ಯ ನೋಟುಗಳನ್ನು ಸಂಗ್ರಹಿಸಿ ಪ್ರದರ್ಶನ ಮಾಡುತ್ತಿರುವುದು ವಿಶೇಷವಾಗಿದೆ. 1992 ರಲ್ಲಿ ನಗರದಲ್ಲಿ ಆರಂಭಿಸಿದ ಮೊದಲ ಪ್ರದರ್ಶನವು ಈಗ 147ನೇ ಪ್ರದರ್ಶನ ಕಾಣುತ್ತಿರುವುದು ವಿಶೇಷವಾಗಿದೆ.

ಹುಣಸೂರು ನಾಣ್ಯ ಶಾಸ್ತ್ರಜ್ಞರು ಮತ್ತು ಸಂಗ್ರಹಕಾರರಾದ ಪಿ.ಕೆ.ಕೇಶವ ಮೂರ್ತಿ ಅವರ 147 ನೇ ಪ್ರಾಚೀನ ನಾಣ್ಯ ಮತ್ತು ನೋಟುಗಳ ಪ್ರದರ್ಶನದಲ್ಲಿ ಕ್ರಿಸ್ತ ಪೂರ್ವ 5ನೇ ಶತಮಾನದಲ್ಲಿ ಬಳಕೆಗೆ ಬಂದ ಭಾರತದ ಮೊಟ್ಟ ಮೊದಲ ಪಂಚ್‌ ಮಾರ್ಕ್‌ ನಾಣ್ಯಗಳು, ಗ್ರೀಕ್‌, ರೋಮನ್‌, ಕುಶಾನರು, ಗುಪ್ತ ನಾಣ್ಯಗಳು, ಶಾತವಾಹನರು, ಕದಂಬ, ಚೋಳ, ಪಾಂಡ್ಯ ಮುಂತಾದ ಪ್ರಾಚೀನ ಭಾರತದ ನಾಣ್ಯಗಳು, ಮೊಘಲ್‌ ಸಾಮ್ರಾಜ್ಯದ ಅಕºರ್‌, ಜಾಹಂಗೀರ್‌, ಷಹಜಹಾನ್‌, ಔರಂಗಜೇಬ್‌ರ ನಾಣ್ಯಗಳು, ವಿಜಯನಗರ ಸಾಮ್ರಾಜ್ಯದ ಕೃಷದೇವರಾಯ, ಅಚ್ಚುತರಾಯ, ಪ್ರತಾಪ ದೇವರಾಯರ ನಾಣ್ಯಗಳು, ಮೈಸೂರು, ಬಿಜಾಪುರ ತಿರುವಾಂಕೂರು, ಹೈದರಾಬಾದ್‌, ಕಛ…, ಬರೋಡ, ಗ್ವಾಲಿಯರ್‌, ಮೇವಾರ ಮುಂತಾದ ಭಾರತೀಯ ರಾಜ್ಯ ಸಂಸ್ಥಾನಗಳ ನಾಣ್ಯಗಳು, ಸ್ವಾತಂತ್ರ್ಯ ಪೂರ್ವದ ಬ್ರಿಟೀಷ್‌, ಪೋರ್ಚ್‌ಗೀಸರ ಮತ್ತು ಸ್ವಾತಂತ್ರ್ಯ ಭಾರತದ ನಾಣ್ಯ, ನೋಟುಗಳು, ಸ್ಮರಣಾರ್ಥ ಬಿಡುಗಡೆಯಾದ 100, 50, 20, 10 ರೂ.ಗಳ ನಾಣ್ಯಗಳು, ಚಲಾವಣೆಯಿಂದ ಹಿಂತೆಗೆದುಕೊಂಡ ಸಾವಿರ ರೂಪಾಯಿ ನೋಟುಗಳು, ನೂರಾರು ದೇಶ-ವಿದೇಶಗಳ ನಾಣ್ಯಗಳು, ತಾಮ್ರ, ಚಿನ್ನ, ಬೆಳ್ಳಿ, ಸೀಸ ಹಾಗೂ ಹಿತ್ತಾಳೆ ಮುಂತಾದ ಲೋಹಗಳ ನಾಣ್ಯಗಳು, ನೂರಾರು ದೇಶ-ವಿದೇಶದಿಂದ ಮಾಡಿದ ನೋಟುಗಳು, ಇತ್ತೀಚಿನ ಪ್ಲಾಸ್ಟಿಕ್‌ ನೋಟುಗಳು, ನೂರಾರು ವರ್ಷಗಳ ಹಿಂದಿನ ಛಾಪಾ ಕಾಗದಗಳು ಮತ್ತಿತರವನ್ನು ವೀಕ್ಷಿಸಬಹುದಾಗಿದೆ.

ಐತಿಹಾಸಿಕ ಹಾಗೂ ಪಾರಂಪರಿಕ ಸ್ಥಳಗಳು ಮತ್ತು ಕಟ್ಟಡಗಳ ಛಾಯಾ ಚಿತ್ರಗಳ ಪ್ರದರ್ಶನವನ್ನು ನಾಣ್ಯ ಸಂಗ್ರಹಕಾರ ಡಾ.ಎಂ.ಜಿ. ಪಾಟ್ಕಾರ್‌ಉದ್ಘಾಟಿಸಿದ್ದರು. ಡಾ.ಜಯಲಕ್ಷಿ¾ ಪಾಟ್ಕಾರ್‌ ಮತ್ತು ಸರ್ಕಾರಿ ವಸ್ತು$¤ಸಂಗ್ರಹಾಲಯದ ಕ್ಯೂರೇಟರ್‌ ರೇಖಾ ಮತ್ತು ಇತರರು ಇದರಲ್ಲಿ ಪಾಲ್ಗೊಂಡಿದ್ದರು.

ಪುರಾತತ್ವ ಸಂಗ್ರಹಾಲಯ ಮತ್ತು ಪಾರಂಪರಿಕ ಇಲಾಖೆಗೆ ಹಳೇ ನಾಣ್ಯಗಳು ಹಾಗೂ ಕೊಡಗಿನ ಹಳೇ ನಾಣ್ಯಗಳನ್ನು É ಹಸ್ತಾಂತರಿಸಿದರು

ಟಾಪ್ ನ್ಯೂಸ್

1-wewewqewqew

Hosapete; ಕೆಲವು ದೇಶಗಳು ಭಾರತ ಸರ್ಕಾರ ದುರ್ಬಲವಾಗಿರಲು ಬಯಸುತ್ತಿವೆ: ಮೋದಿ

1-qqwewqeeqwe

Strike rate; ಜನರು ಏನು ಬೇಕಾದರೂ ಮಾತನಾಡಬಹುದು.. : ವಿರಾಟ್ ಕೊಹ್ಲಿ

1-qqewewqe

Gujarat ಕರಾವಳಿಯಲ್ಲಿ ಪಾಕ್ ಬೋಟ್ ನಿಂದ 600 ಕೋಟಿ ಮೌಲ್ಯದ ಹೆರಾಯಿನ್ ವಶ

1-qweqwqe

Mangaluru Airport; ಗುದನಾಳದಲ್ಲಿ ಬಚ್ಚಿಟ್ಟ 54 ಲಕ್ಷ ರೂ. ಮೌಲ್ಯದ ಅಕ್ರಮ ಚಿನ್ನ ಪತ್ತೆ !

1-qewqeqw

Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು

1-wqwqeqw

RCB ಕಮಾಲ್; ವಿಲ್ ಜಾಕ್ಸ್ ರೋಮಾಂಚನಕಾರಿ ಶತಕ: ಗುಜರಾತ್ ವಿರುದ್ಧ ಅತ್ಯಮೋಘ ಜಯ

1-ewqeqwew

Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಗಡಿ ನಿರ್ಬಂಧ ತೆರವುಗೊಳಿಸಲು ಆಗ್ರಹ

ಗಡಿ ನಿರ್ಬಂಧ ತೆರವುಗೊಳಿಸಲು ಆಗ್ರಹ

Malayali

12 ವರ್ಷಗಳಿಂದ ಮನೆಯಲ್ಲೇ ಕೃಷಿ ಮಾಡುವ ತಿರುವನಂತಪುರದ ದಂಪತಿ

ಕಾಸರಗೋಡು: 7 ಮಂದಿಗೆ ಸೋಂಕು

ಕಾಸರಗೋಡು: 7 ಮಂದಿಗೆ ಸೋಂಕು

ಕಡಿಮೆ ಖರ್ಚಿನಲ್ಲಿ ಅಟೋಮ್ಯಾಟಿಕ್‌ ವೆಂಟಿಲೇಟರ್‌ ಆವಿಷ್ಕರಿಸಿದ ಪ್ರಾಧ್ಯಾಪಕ

ಕಡಿಮೆ ಖರ್ಚಿನಲ್ಲಿ ಅಟೋಮ್ಯಾಟಿಕ್‌ ವೆಂಟಿಲೇಟರ್‌ ಆವಿಷ್ಕರಿಸಿದ ಪ್ರಾಧ್ಯಾಪಕ

ನಾಲ್ಕೇ ತಾಸುಗಳಲ್ಲಿ ಮನೆಗೆ ಬಂತು ಅಕ್ಕಿ!

ನಾಲ್ಕೇ ತಾಸುಗಳಲ್ಲಿ ಮನೆಗೆ ಬಂತು ಅಕ್ಕಿ!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wewewqewqew

Hosapete; ಕೆಲವು ದೇಶಗಳು ಭಾರತ ಸರ್ಕಾರ ದುರ್ಬಲವಾಗಿರಲು ಬಯಸುತ್ತಿವೆ: ಮೋದಿ

1-qeeqwewqwqe

Sirsi ; ಪ್ರಧಾನಿ ಮುಡಿಗೇರಿದ ಬೇಡರ ವೇಷದ ಕಿರೀಟ!

1-qqwewqeeqwe

Strike rate; ಜನರು ಏನು ಬೇಕಾದರೂ ಮಾತನಾಡಬಹುದು.. : ವಿರಾಟ್ ಕೊಹ್ಲಿ

1-qqewewqe

Gujarat ಕರಾವಳಿಯಲ್ಲಿ ಪಾಕ್ ಬೋಟ್ ನಿಂದ 600 ಕೋಟಿ ಮೌಲ್ಯದ ಹೆರಾಯಿನ್ ವಶ

1-qweqwqe

Mangaluru Airport; ಗುದನಾಳದಲ್ಲಿ ಬಚ್ಚಿಟ್ಟ 54 ಲಕ್ಷ ರೂ. ಮೌಲ್ಯದ ಅಕ್ರಮ ಚಿನ್ನ ಪತ್ತೆ !

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.