ಭಾರತ-ಪಾಕ್‌ ನಡುವೆ ಸ್ಥಗಿತಗೊಂಡಿದ್ದ ಸೇವೆ : ಅಂಚೆ ಸಂಬಂಧ ಪುನಃ ಸ್ಥಾಪನೆ


Team Udayavani, Nov 24, 2019, 6:53 AM IST

India-Pakistan-Flag-730

ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used

ಲುಧಿಯಾನಾ: ಜಮ್ಮು ಮತ್ತು ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ ನೀಡಿದ್ದನ್ನು ರದ್ದು ಮಾಡಿದ್ದನ್ನು ಖಂಡಿಸಿ ಪಾಕಿಸ್ತಾನ ಮೂರು ತಿಂಗಳ ಹಿಂದೆ ಸ್ವಯಂ ಪ್ರೇರಿತವಾಗಿ ಭಾರತದ ಜತೆಗೆ ಇದ್ದ ಅಂಚೆ ಸಂಬಂಧ ಕಡಿದುಕೊಂಡಿತ್ತು. ಇದೀಗ ವಾಘಾ ಗಡಿಯ ಮೂಲಕ ಆಂಶಿಕವಾಗಿ ಸಾಮಾನ್ಯ ಅಂಚೆ ಸೇವೆ ಮತ್ತು ಎಕ್ಸ್‌ಪ್ರೆಸ್‌ ಮೈಲ್‌ ಸೇವೆಗಳು ಶುರುವಾಗಿವೆ. ಮೂರು ದಿನಗಳ ಹಿಂದೆ ಈ ಬಗ್ಗೆ ಪಾಕಿಸ್ಥಾನದ ಅಂಚೆ ಇಲಾಖೆ ಆದೇಶ ಹೊರಡಿಸಿತ್ತು. ಆದರೆ ಪಾರ್ಸೆಲ್‌ ಮತ್ತು ಇತರ ಅಂಚೆ ಸೇವೆಗಳು ಎರಡು ದೇಶಗಳ ನಡುವೆ ಶುರುವಾಗಿಲ್ಲ.

ಪಾಕಿಸ್ಥಾನ ಆಂಶಿಕವಾಗಿ ಅಂಚೆ ಸೇವೆ ಶುರು ಮಾಡಿದ್ದಕ್ಕೆ ಪ್ರತಿಯಾಗಿ ವಿದೇಶಾಂಗ ಇಲಾಖೆ ಕೂಡ ಭಾರತದ ವತಿಯಿಂದ ಅಂಚೆ ಸೇವೆಗಳನ್ನು ಪುನರಾರಂಭಿಸುವುದರ ಬಗ್ಗೆ ಹಸಿರು ನಿಶಾನೆ ತೋರಿಸಿದೆ. ಭಾರತೀಯ ಅಂಚೆಯ ಇಲಾಖೆಯ ಅಂತಾರಾಷ್ಟ್ರೀಯ ವಿಭಾಗದ ಉಪ ಮಹಾನಿರ್ದೇಶಕ ತನ್ವೀರ್‌ ಖಮರ್‌ ಮೊಹಮ್ಮದ್‌ ಕೂಡ ಈ ಬೆಳವಣಿಗೆಯನ್ನು ಖಚಿತಪಡಿಸಿದ್ದಾರೆ.

ಪಾಕಿಸ್ಥಾನ ಸೇವೆ ಮತ್ತೆ ಆರಂಭಿಸಿದ್ದು ಮಾಧ್ಯಮಗಳ ಮೂಲಕ ಗೊತ್ತಾಗಿದೆ. ಹೀಗಾಗಿ ಭಾರತದ ವತಿಯಿಂದಲೂ ಪೂರಕ ಕ್ರಮಗಳನ್ನು ಕೈಗೊಳ್ಳ ಲಾಗುತ್ತದೆ ಎಂದರು. ಮೂರು ತಿಂಗಳ ಅವಧಿಯಲ್ಲಿ ಪಾಕಿಸ್ಥಾನಕ್ಕೆ ಕಳುಹಿಸಬೇಕಾಗಿದ್ದ ಪತ್ರಗಳನ್ನು ಕಳುಹಿಸಲು ಕ್ರಮ ಕೈಗೊಳ್ಳುತ್ತೇವೆ ಎಂದು ಹೇಳಿದ್ದಾರೆ.

ಟಾಪ್ ನ್ಯೂಸ್

Horoscope Today: ಈ ರಾಶಿಯವರಿಗೆ ಅನಿರೀಕ್ಷಿತ ಧನಾಗಮ ಸಂಭವ

Horoscope Today: ಈ ರಾಶಿಯವರಿಗೆ ಅನಿರೀಕ್ಷಿತ ಧನಾಗಮ ಸಂಭವ

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

1-fire

ಮತ್ತೆ ಉತ್ತರಾಖಂಡದ 8 ಸ್ಥಳಗಳಲ್ಲಿ ಹಬ್ಬಿದ ಕಾಳ್ಗಿಚ್ಚು!

chess

Chess; ಭಾರತದಲ್ಲೇ ವಿಶ್ವ ಚಾಂಪಿಯನ್‌ಶಿಪ್‌ ನಡೆಸಲು ಚಿಂತನೆ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

1-wewewqe

Beauty; ಈ 60ರ ಚೆಲುವೆ ಬ್ಯೂನಸ್‌ ಐರಿಸ್‌ ಮಿಸ್‌ ಯುನಿವರ್ಸ್‌!

1-cuba

Cuba ನಗದು ಕೊರತೆ: ಎಟಿಎಂ ಮುಂದೆ ಜನರ ಕ್ಯೂ

accident

ಅಮೆರಿಕದಲ್ಲಿ ಅಪಘಾತ: 3 ಭಾರತೀಯರ ದುರ್ಮರಣ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Horoscope Today: ಈ ರಾಶಿಯವರಿಗೆ ಅನಿರೀಕ್ಷಿತ ಧನಾಗಮ ಸಂಭವ

Horoscope Today: ಈ ರಾಶಿಯವರಿಗೆ ಅನಿರೀಕ್ಷಿತ ಧನಾಗಮ ಸಂಭವ

congress

North East Delhi ಅಭ್ಯರ್ಥಿ ಕನ್ಹಯ್ಯ ವಿರುದ್ಧ ಕಾಂಗ್ರೆಸಿಗರ ಪ್ರತಿಭಟನೆ!

IMD

Kerala; ಬಿಸಿಲ ಝಳಕ್ಕೆ ಇಬ್ಬರ ಸಾವು

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.