ಗೂಗಲ್ ಗೆ ಬೇಕಿದೆ ನಿಮ್ಮ ಸಹಾಯ: ಕೆಲಸ ಮಾಡಿಕೊಟ್ಟರೇ ಕೋಟಿ ಕೋಟಿ ಹಣ


Team Udayavani, Nov 24, 2019, 11:20 AM IST

google

ನ್ಯೂಯಾರ್ಕ್: ಹಣಗಳಿಸಬೇಕೆಂದು ಯೋಚಿಸುತ್ತಿದ್ದೀರಾ! ನೀವು ತಂತ್ರಜ್ಞಾನ ಕ್ಷೇತ್ರದಲ್ಲಿ ಪರಿಣತರೇ ? ಹಾಗಾದರೆ ಸಾಫ್ಟ್ ವೇರ್ ದೈತ್ಯ ಗೂಗಲ್ ಹೊಸ ಆಫರ್ ಒಂದನ್ನು ನೀಡಿದೆ. ಅದರಲ್ಲಿ ನೀವು ಸಫಲರಾದರೇ 10.76 ಕೋಟಿ ಗಳಿಸಬಹುದು.

ಆಶ್ಚರ್ಯವಾದರೂ ಸತ್ಯ , ಗೂಗಲ್ ತಂತ್ರಜ್ಙಾನ ಕ್ಷೇತ್ರದಲ್ಲಿ ಭಾರೀ ಪ್ರಭುತ್ವ ಸಾಧಿಸಿದೆ. ಇದಕ್ಕೆ ಪೈಪೋಟಿ ನೀಡಬೇಕೆಂದು ಹಲವು ಸಂಸ್ಥೆಗಳೂ ಮುಂದಾದರೂ ನಿರೀಕ್ಷಿತ ಮಟ್ಟದಲ್ಲಿ ಯಶಸ್ಸು ಸಾಧಿಸಿಲ್ಲ. ಈಗ ಗೂಗಲ್ ಹೊಸ ಪ್ರಕಟನೆಯೊಂದನ್ನು ಹೊರಡಿಸಿದ್ದು ಮೇಲ್ನೋಟಕ್ಕೆ ಸುಲಭವಾದ ಕೆಲಸ ಎಂದು ಭಾವಿಸಿದರೆ ನಿಮ್ಮ ಊಹೆ ತಪ್ಪಾಗಬಹುದು.

ಸವಾಲೇನು ?

ಗೂಗಲ್ ಹಲವಾರು ವರುಷಗಳಿಂದ ಮೊಬೈಲ್ ಗಳನ್ನುತಯಾರಿಸುತ್ತಿರುವ ವಿಚಾರ ತಿಳಿದೆ ಇದೆ. ಅದರಲ್ಲಿ ಗೂಗಲ್ ಪಿಕ್ಸೆಲ್ ಸರಣಿಯ ಫೋನ್ ಗಳು ಬಹಳ ಜನಪ್ರಿಯತೇ ಗಳಿಸಿಕೊಂಡಿದೆ. ಇದೀಗ ಈ ಫೋನ್ ಮೇಲೆ ಹ್ಯಾಕರ್ ಗಳನ್ನು   ಕಣ್ಣು ಬಿದ್ದಿದ್ದು ಗೂಗಲ್ ಸುರಕ್ಷತೆ ವಹಿಸಲು ಮುಂದಾಗಿದೆ. ಈ ಹಿನ್ನಲೆಯಲ್ಲಿ  ಬಳಕೆದಾರರ ಮಾಹಿತಿ ಸುರಕ್ಷತೆ ಮೊಬೈಲ್ ಮತ್ತು ಆ್ಯಪ್ ಕಂಪೆನಿಗನ್ನು ಮೇಲೆರಿಸುವ ಬಹುದೊಡ್ಡ ಹೊಣೆಗಾರಿಕೆ ಯನ್ನು ಸಮರ್ಥವಾಗಿ ನಿಭಾಯಿಸಲು ಮುಂದಾಗಿದೆ.

ಅದ್ದರಿಂದ ಬಗ್ ಬೌಂಟಿ ಕಾರ್ಯಕ್ರಮದಡಿ ಸೆಕ್ಯೂರಿಟಿ ರಿಸರ್ಚರ್ ಗಳಿಗೆ ಸವಾಲನ್ನು ಒಡ್ಡಿದೆ. ಯಾವುದಾದರೂ ಸಮಸ್ಯೆ ಕಂಡುಬಂದಲ್ಲಿ ತಕ್ಷಣ ಗೂಗಲ್ ಗೆ ಮಾಹಿತಿ ನೀಡಿದ್ದಲ್ಲಿ ಸುಮಾರು 1.5 ಮಿಲಿಯನ್ ಡಾಲರನ್ನು ನಿಮ್ಮದಾಗಿಸಿಕೊಳ್ಳಬಹುದು. ಈ ಹಿಂದೆ 38 ಸಾವಿರ ಡಾಲರ್ (27 ಲಕ್ಷ ರೂ ) ಬಹುಮಾನ ಘೋಷಿಸಲಾಗಿತ್ತು.

ನೀವು ತಂತ್ರಜ್ಞಾನ ಕ್ಷೇತ್ರದಲ್ಲಿ ಪರಿಣಿತಿ ಹೊಂದಿದ್ದರೇ ಒಮ್ಮೆ ಪ್ರಯತ್ನಿಸಿ .

ಟಾಪ್ ನ್ಯೂಸ್

Lok Sabha Election: ರಾಜ್ಯದಲ್ಲಿ 2ನೇ ಹಂತದ ಮತದಾನ ಆರಂಭ… ಕೆಲವೆಡೆ ಮತಯಂತ್ರದಲ್ಲಿ ದೋಷ

Lok Sabha Election: ರಾಜ್ಯದಲ್ಲಿ 2ನೇ ಹಂತದ ಮತದಾನ ಆರಂಭ… ಕೆಲವೆಡೆ ಮತಯಂತ್ರದಲ್ಲಿ ದೋಷ

Vijayapura: ನಗರದಲ್ಲಿ ಮತಯಂತ್ರ ದೋಷ, ಆರಂಭವಾಗದ ಮತದಾನ

Vijayapura: ನಗರದಲ್ಲಿ ಮತಯಂತ್ರ ದೋಷ, ಆರಂಭವಾಗದ ಮತದಾನ

1

Daily Horoscope: ಶುಭಸೂಚನೆಗಳೊಂದಿಗೆ ದಿನಾರಂಭಗೊಳ್ಳಲಿದೆ

Mangaluru Airport; ನಾಲ್ಕು ತಿಂಗಳಲ್ಲಿ 4.45 ಕೋ.ರೂ. ಮೌಲ್ಯದ “ಚಿನ್ನ’ದ ಬೇಟೆ

Mangaluru Airport; ನಾಲ್ಕು ತಿಂಗಳಲ್ಲಿ 4.45 ಕೋ.ರೂ. ಮೌಲ್ಯದ “ಚಿನ್ನ’ದ ಬೇಟೆ

ಇಂದು ವಿಶ್ವ ಅಸ್ತಮಾ ದಿನ; ದೈಹಿಕ- ಮಾನಸಿಕವಾಗಿ ಕುಗ್ಗಿಸುವ “ಅಸ್ತಮಾ’

ಇಂದು ವಿಶ್ವ ಅಸ್ತಮಾ ದಿನ; ದೈಹಿಕ- ಮಾನಸಿಕವಾಗಿ ಕುಗ್ಗಿಸುವ “ಅಸ್ತಮಾ’

108 ಆ್ಯಂಬುಲೆನ್ಸ್‌ ಸಿಬಂದಿ ಮುಷ್ಕರ: ಇಂದು ನಿರ್ಧಾರ

108 ಆ್ಯಂಬುಲೆನ್ಸ್‌ ಸಿಬಂದಿ ಮುಷ್ಕರ: ಇಂದು ನಿರ್ಧಾರ

Sullia ಮೊಬೈಲ್‌ ರಿಚಾರ್ಜ್‌ಗೆ ಬಂದ ಯುವತಿಯ ಫೋಟೋ ತೆಗೆದ ಆರೋಪ: ದೂರು

Sullia ಮೊಬೈಲ್‌ ರಿಚಾರ್ಜ್‌ಗೆ ಬಂದ ಯುವತಿಯ ಫೋಟೋ ತೆಗೆದ ಆರೋಪ: ದೂರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

WhatsApp ಚಾಟ್‌ ನಿಯಮ ಉಲ್ಲಂಘನೆ: ಬಳಕೆದಾರರಿಗೆ ತಾತ್ಕಾಲಿಕ ನಿರ್ಬಂಧ

WhatsApp ಚಾಟ್‌ ನಿಯಮ ಉಲ್ಲಂಘನೆ: ಬಳಕೆದಾರರಿಗೆ ತಾತ್ಕಾಲಿಕ ನಿರ್ಬಂಧ

20-one-plus

One Plusನ ಹೊಸ ಫೋನ್ ನಾರ್ಡ್ ಸಿಇ4: ಏನೇನಿದೆ ಇದರಲ್ಲಿ?

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

3-Jio

Reliance Jio Profit; ರಿಲಯನ್ಸ್‌ ಜಿಯೊ ನಿವ್ವಳ ಲಾಭ ಶೇ 13ರಷ್ಟು ಹೆಚ್ಚಳ

History TV18ನಲ್ಲಿ ವಿಶ್ವದ ಮೊದಲ ಬ್ರೈಲ್‌ ಸಾಹಿತ್ಯ ಸಾಧನ “ಬೆಂಗಳೂರಿನ ಆನಿ” ಪ್ರಸಾರ

History TV18ನಲ್ಲಿ ವಿಶ್ವದ ಮೊದಲ ಬ್ರೈಲ್‌ ಸಾಹಿತ್ಯ ಸಾಧನ “ಬೆಂಗಳೂರಿನ ಆನಿ” ಪ್ರಸಾರ

MUST WATCH

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

ಹೊಸ ಸೇರ್ಪಡೆ

Lok Sabha Election: ರಾಜ್ಯದಲ್ಲಿ 2ನೇ ಹಂತದ ಮತದಾನ ಆರಂಭ… ಕೆಲವೆಡೆ ಮತಯಂತ್ರದಲ್ಲಿ ದೋಷ

Lok Sabha Election: ರಾಜ್ಯದಲ್ಲಿ 2ನೇ ಹಂತದ ಮತದಾನ ಆರಂಭ… ಕೆಲವೆಡೆ ಮತಯಂತ್ರದಲ್ಲಿ ದೋಷ

Vijayapura: ನಗರದಲ್ಲಿ ಮತಯಂತ್ರ ದೋಷ, ಆರಂಭವಾಗದ ಮತದಾನ

Vijayapura: ನಗರದಲ್ಲಿ ಮತಯಂತ್ರ ದೋಷ, ಆರಂಭವಾಗದ ಮತದಾನ

1

Daily Horoscope: ಶುಭಸೂಚನೆಗಳೊಂದಿಗೆ ದಿನಾರಂಭಗೊಳ್ಳಲಿದೆ

Mangaluru Airport; ನಾಲ್ಕು ತಿಂಗಳಲ್ಲಿ 4.45 ಕೋ.ರೂ. ಮೌಲ್ಯದ “ಚಿನ್ನ’ದ ಬೇಟೆ

Mangaluru Airport; ನಾಲ್ಕು ತಿಂಗಳಲ್ಲಿ 4.45 ಕೋ.ರೂ. ಮೌಲ್ಯದ “ಚಿನ್ನ’ದ ಬೇಟೆ

ಇಂದು ವಿಶ್ವ ಅಸ್ತಮಾ ದಿನ; ದೈಹಿಕ- ಮಾನಸಿಕವಾಗಿ ಕುಗ್ಗಿಸುವ “ಅಸ್ತಮಾ’

ಇಂದು ವಿಶ್ವ ಅಸ್ತಮಾ ದಿನ; ದೈಹಿಕ- ಮಾನಸಿಕವಾಗಿ ಕುಗ್ಗಿಸುವ “ಅಸ್ತಮಾ’

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.