ಕಾರವಾರದ ಪ್ಲಾಸ್ಟಿಕ್‌ ತ್ಯಾಜ್ಯ ಇನ್ಮುಂದೆ ಬೆಳಗಾವಿಗೆ


Team Udayavani, Nov 24, 2019, 2:26 PM IST

uk-tdy-1

ಕಾರವಾರ: ಇಲ್ಲಿನ ಶಿರವಾಡ ಕಸ ಸಂಗ್ರಹ ಘನತ್ಯಾಜ್ಯ ಘಟಕದಿಂದ ಪ್ಲಾಸ್ಟಿಕ್‌ನ್ನು ಇನ್ನು ಮುಂದೆ ಪ್ರತಿವಾರ ಟ್ರಕ್‌ನಲ್ಲಿ ಬೆಳಗಾವಿಗೆ ಸಾಗಿಸಲಾಗುತ್ತಿದೆ.

ಶಿರವಾಡ ಘಟಕದಲ್ಲಿನ ಬೇರ್ಪಡಿಸಿದ ಪ್ಲಾಸ್ಟಿಕ್‌ನ್ನು ಸಿಮೆಂಟ್‌ ಕಾರ್ಖಾನೆಯಲ್ಲಿ ಮರುಬಳಸಲು ಕೊಂಡಯ್ಯಲಾಗುತ್ತಿದೆ. ಜಿಲ್ಲೆಯಲ್ಲಿ ಇಂಥ ಪ್ರಯೋಗವನ್ನು ಮೊದಲ ಬಾರಿಗೆ ಆರಂಭಿಸಿದ ಕೀರ್ತಿ ಕಾರವಾರ ನಗರಸಭೆಗೆ ಪ್ರಾಪ್ತವಾಗಿದೆ. ಪ್ಲಾಸ್ಟಿಕ್‌ ತುಂಬಿದ 45 ಬಂಡಲ್‌ಗ‌ಳನ್ನು ಟ್ರಕ್‌ ಮೊದಲ ಬಾರಿಗೆ ಹೊತ್ತು ಬೆಳಗಾವಿಯತ್ತ ಸಾಗಿತು.ತ್ಯಾಜ್ಯ ಪ್ಲಾಸ್ಟಿಕ್‌ ಇದೀಗ ದಾಲ್ಮಿಯಾ ಸಿಮೆಂಟ್‌ಕಾರ್ಖಾನೆಯಲ್ಲಿ ಮರು ಬಳಕೆಯಾಗಲಿದೆ. ಇನ್ನು ಮುಂದೆ ಪ್ರತಿವಾರಕ್ಕೊಮ್ಮೆ ಪ್ಲಾಸ್ಟಿಕ್‌ ಕಸ ತೆಗದುಕೊಂಡು ಹೋಗಲು ದಾಲ್ಮಿಯಾ ಕಂಪನಿ ಟ್ರಕ್‌ ಬರಲಿದೆ. ಇದಕ್ಕಾಗಿ ನಗರಸಭೆಗೆ ಉಚಿತ ಸೇವೆಯನ್ನು ದಾಲ್ಮಿಯಾ ಕಂಪನಿ ನೀಡಲು ಮುಂದಾಗಿದೆ.

ಬೆಳಗಾವಿ ಯರವಾಡದಲ್ಲಿನ ಸಿಮೆಂಟ್‌ ಘಟಕಕ್ಕೆ ಕಾರವಾರದ ತ್ಯಾಜ್ಯ ಪ್ಲಾಸ್ಟಿಕ್‌ ಸಾಗಟವಾಗಲಿದೆ. ಪರಿಸರ ರಕ್ಷಣೆ ದೃಷ್ಟಿಯಿಂದ ಇದು ಮಹತ್ವದ ಹೆಜ್ಜೆಯಾಗಿದ್ದು, ಶಿರವಾಡದ ಜನತೆ ಸಹ ತ್ಯಾಜ್ಯ ಪ್ರತಿವಾರ ಸಾಗಾಟ ಆಗುವುದರಿಂದ ಸಮಾಧಾನದ ನಿಟ್ಟುಸಿರು

ಬಿಡುವ ಲಕ್ಷಣಗಳಿವೆ. ದಾಲ್ಮಿಯಾ ಕಂಪನಿ ಪ್ಲಾಸ್ಟಿಕ್‌ ಸಾಗಾಟದ ಸೇವೆ ನೀಡಲು ಮುಂದಾಗಿದೆ ಎಂದು. ತ್ಯಾಜ್ಯದ ಮರುಬಳಕೆ ಪರ್ಯಾಯವನ್ನು ಜಿಲ್ಲೆಯಲ್ಲಿ ಮೊದಲ ಬಾರಿಗೆ ಕಾರವಾರ ನಗರಸಭೆ ಬಳಸಿಕೊಂಡಿದೆ ಎಂದು ಪೌರಾಯುಕ್ತ ಎಸ್‌.ಯೋಗೇಶ್ವರ ತಿಳಿಸಿದ್ದಾರೆ. ಶಿರವಾಡದ ಘನತ್ಯಾಜ್ಯ ಘಟಕದ ಸೂಕ್ತ ನಿರ್ವಹಣೆಗೆ ಸಹ ಹಲವು ಉಪ ಕ್ರಮ ಕೈಗೊಳ್ಳಲಾಗಿದೆ ಎಂದು ಅವರು ಹೇಳಿದ್ದಾರೆ.

ಟಾಪ್ ನ್ಯೂಸ್

INDWvsBANW: ಭಾರತಕ್ಕೆ 2-0 ಮುನ್ನಡೆ

INDWvsBANW: ಭಾರತಕ್ಕೆ 2-0 ಮುನ್ನಡೆ

CM Siddaramaiah ನನ್ನ ಮಗ ಮೃತಪಟ್ಟಾಗ ಮೋದಿ,ಸುಷ್ಮಾ ಸಹಾಯ ಮಾಡಿಲ್ಲ

CM Siddaramaiah ನನ್ನ ಮಗ ಮೃತಪಟ್ಟಾಗ ಮೋದಿ,ಸುಷ್ಮಾ ಸಹಾಯ ಮಾಡಿಲ್ಲ

19

Malpe ಬೀಚ್‌: ಸಮುದ್ರ ಪಾಲಾಗತ್ತಿದ್ದ ಬಾಲಕನ ರಕ್ಷಣೆ

18

Kaup: ಕೆಲಸಕ್ಕಾಗಿ ಬಂದಿದ್ದ ಯುವತಿ ನಾಪತ್ತೆ

20-one-plus

One Plusನ ಹೊಸ ಫೋನ್ ನಾರ್ಡ್ ಸಿಇ4: ಏನೇನಿದೆ ಇದರಲ್ಲಿ?

16-

Chikkaballapur: ಕೃಷಿ ಹೊಂಡದಲ್ಲಿ ಈಜಲು ಹೋಗಿ ಇಬ್ಬರು ವಿದ್ಯಾರ್ಥಿಗಳು ಸಾವು

13

Gangolli: ಮಹಿಳೆಗೆ ಬೈಕ್‌ ಢಿಕ್ಕಿ; ಗಾಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಭಟ್ಕಳ: ದಿನೇ ದಿನೇ ಏರುತ್ತಿದೆ ತಾಪ-ನೀರಿಗಾಗಿ ಜನರ ಪರಿತಾಪ

ಭಟ್ಕಳ: ದಿನೇ ದಿನೇ ಏರುತ್ತಿದೆ ತಾಪ-ನೀರಿಗಾಗಿ ಜನರ ಪರಿತಾಪ

Gokarna; 7 ವರ್ಷಗಳಿಂದ ಆಮೆಗತಿಯಲ್ಲಿ ನಡೆಯುತ್ತಿರುವ ಮಂಜಗುಣಿ-ಗಂಗಾವಳಿ ಸೇತುವೆ

Gokarna; 7 ವರ್ಷಗಳಿಂದ ಆಮೆಗತಿಯಲ್ಲಿ ಸಾಗುತ್ತಿರುವ ಮಂಜಗುಣಿ-ಗಂಗಾವಳಿ ಸೇತುವೆ

1-sirsi

Modi ಬಂದಿದ್ದು ಕಾಂಗ್ರೆಸ್‌ಗೆ ಅಡ್ಡ ಪರಿಣಾಮ ಏನಿಲ್ಲ: ಭೀಮಣ್ಣ ನಾಯ್ಕ

1-wqeqqweqwe

Not responding; ಶಿವರಾಮ್ ಹೆಬ್ಬಾರ್ ಅವರನ್ನು ಪ್ರಧಾನಿ ಕಾರ್ಯಕ್ರಮಕ್ಕೆ ಕರೆದಿಲ್ಲ: ಬಿಜೆಪಿ

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

INDWvsBANW: ಭಾರತಕ್ಕೆ 2-0 ಮುನ್ನಡೆ

INDWvsBANW: ಭಾರತಕ್ಕೆ 2-0 ಮುನ್ನಡೆ

CM Siddaramaiah ನನ್ನ ಮಗ ಮೃತಪಟ್ಟಾಗ ಮೋದಿ,ಸುಷ್ಮಾ ಸಹಾಯ ಮಾಡಿಲ್ಲ

CM Siddaramaiah ನನ್ನ ಮಗ ಮೃತಪಟ್ಟಾಗ ಮೋದಿ,ಸುಷ್ಮಾ ಸಹಾಯ ಮಾಡಿಲ್ಲ

19

Malpe ಬೀಚ್‌: ಸಮುದ್ರ ಪಾಲಾಗತ್ತಿದ್ದ ಬಾಲಕನ ರಕ್ಷಣೆ

18

Kaup: ಕೆಲಸಕ್ಕಾಗಿ ಬಂದಿದ್ದ ಯುವತಿ ನಾಪತ್ತೆ

20-one-plus

One Plusನ ಹೊಸ ಫೋನ್ ನಾರ್ಡ್ ಸಿಇ4: ಏನೇನಿದೆ ಇದರಲ್ಲಿ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.