ವಸಾಯಿ ಕಟೀಲು ಯಕ್ಷಕಲಾ ವೇದಿಕೆ ಚಾರಿಟೆಬಲ್‌ ಟ್ರಸ್ಟ್‌ ವತಿಯಿಂದ ಸಮ್ಮಾನ


Team Udayavani, Nov 24, 2019, 4:32 PM IST

mumbai-tdy-3

ಮುಂಬಯಿ, ನ. 23: ವಸಾಯಿಯಶ್ರೀ ಕಟೀಲು ಯಕ್ಷಕಲಾ ವೇದಿಕೆ ಚಾರಿಟೇಬಲ್‌ ಟ್ರಸ್ಟ್‌ ಇದರ 3ನೇವಾರ್ಷಿಕೋತ್ಸವ ಸಮಾರಂಭವು ನ. 16ರಂದು ರಾತ್ರಿ ವಸಾಯಿ ಸಾಯಿನಗರದ ರಂಗ ಮಂಟಪದ ವಿನೀತ್‌ ಕೆಮಿಕಲ್ಸ್‌ ವೇದಿಕೆಯಲ್ಲಿ ವೈವಿಧ್ಯಮಯ ಕಾರ್ಯಕ್ರಮ ಗಳೊಂದಿಗೆ ಅದ್ದೂರಿಯಾಗಿ ನಡೆಯಿತು.

ವಸಾಯಿ ಕರ್ನಾಟಕ ಸಂಘದ ಅಧ್ಯಕ್ಷ ಪಾಂಡು ಶೆಟ್ಟಿ ಅವರ ಅಧ್ಯಕ್ಷತೆಯಲ್ಲಿ ನಡೆದ ಸಮಾರಂಭದಲ್ಲಿ ದಿ| ಕರ್ನಿರೆ ಶ್ರೀಧರ ಶೆಟ್ಟಿ ಸಂಸ್ಮರಣಾರ್ಥ ನೀಡುವ ಯಕ್ಷಕಲಾ ಪೋಷಕ ಪ್ರಶಸ್ತಿಯನ್ನು ಪ್ರವೀಣ್‌ ಶೆಟ್ಟಿ ಪುತ್ತೂರು ಹಾಗೂ ಯಕ್ಷಕಲಾ ರತ್ನ ಪ್ರಶಸ್ತಿಯನ್ನು ಕಟೀಲು ಮೇಳದ ಪ್ರಧಾನ ಭಾಗವತ ಶ್ರೀನಿವಾಸ ಗೌಡ ಬಳ್ಳಮಂಜರಿಗೆ ಪ್ರದಾನಿಸಲಾಯಿತು. ಯಕ್ಷಕಲಾ ಗೌರವ ಪುರಸ್ಕಾರವನ್ನು ಪೂರ್ಣಿಮಾ ಅನೂಪ್‌ ಶೆಟ್ಟಿ ದಂಪತಿ, ಆಶಾ ಪ್ರಸಾದ್‌ ಶೆಟ್ಟಿ ದಂಪತಿ, ಗೀತಾ ಸಂತೋಷ್‌ ಶೆಟ್ಟಿ ಇವರಿಗೆ ಪ್ರದಾನಿಸಲಾಯಿತು.

ಯಕ್ಷಕಲಾ ಪ್ರತಿಭಾ ಪುರಸ್ಕಾರವನ್ನು ದೀಕ್ಷಾ ಶೆಟ್ಟಿ, ಲಕ್ಷೀತಾ ಎ. ಶೆಟ್ಟಿ, ಸಾಕ್ಷಿ ಆರ್‌. ಶೆಟ್ಟಿ ಅವರಿಗೆ ನೀಡಲಾಯಿತು. ದ. ಕನ್ನಡ ಜಿಲ್ಲಾ ರಾಜ್ಯೋತ್ಸವ ಸಾಧಕ ಪುರಸ್ಕಾರ ಪಡೆದ ಭಕ್ತಿ ಡಿ. ಬುನ್ನನ್‌, ಸಮೀಕ್ಷಾ ಎಸ್‌. ಶೆಟ್ಟಿ, ಶ್ರೀನಿಧಿ ಡಿ. ರೈ, ಪ್ರಥಮ್‌ ಎಸ್‌. ಶೆಟ್ಟಿ ಅವರನ್ನು ಗಣ್ಯರು ಗೌರವಿಸಿದರು. ಯಕ್ಷಗುರು ಕಟೀಲು ಸದಾನಂದ ಶೆಟ್ಟಿ ಹಾಗೂ ಕನ್ನಡ ಕಲಿಕಾ ವರ್ಗದ ಗುರು ಸುರೇಖಾ ಹರಿಪ್ರಸಾದ್‌ ಅವರಿಗೆ ಗುರುವಂದನೆ ಸಲ್ಲಿಸಲಾಯಿತು. ದಾನಿಗಳನ್ನು, ವಿವಿಧ ಸಂಘಟನೆಗಳ ಪದಾಧಿಕಾರಿಗಳನ್ನು ವಿಶೇಷವಾಗಿ ಗೌರವಿಸಲಾಯಿತು.

ಅತಿಥಿಗಳಾಗಿ ಸಾಫಲ್ಯ ಸೇವಾ ಸಂಘ ಮುಂಬಯಿ ಅಧ್ಯಕ್ಷ ಶ್ರೀನಿವಾಸ ಸಾಫಲ್ಯ,ವಸಾಯಿ-ವಿರಾರ್‌ ಮಹಾನಗರ ಪಾಲಿಕೆಯ ನೂತನ ಮಹಾಪೌರ ಪ್ರವೀಣ್‌ ಶೆಟ್ಟಿ, ಸ್ಥಾಯಿ ಸಮಿತಿಯ ಮಾಜಿ ಅಧ್ಯಕ್ಷ ನಿತಿನ್‌ ರಾವುತ್‌, ಉದ್ಯಮಿ, ಸಮಾಜ ಸೇವಕ ಕಡಂದಲೆ ಸುರೇಶ್‌ ಭಂಡಾರಿ, ಸಿಎ ವಿಜಯ ಕುಂದರ್‌, ಕರುಣಾಕರ ಅಮೀನ್‌, ಪ್ರಭಾಕರ ಶೆಟ್ಟಿ ಮುದ್ರಾಡಿ, ಸುಧಾಕರ ಪೂಜಾರಿ, ಪ್ರವೀಣ್‌ ಶೆಟ್ಟಿ ಪುತ್ತೂರು, ವಿಶ್ವನಾಥ್‌ ಪಿ. ಶೆಟ್ಟಿ, ಪೃಥ್ವಿರಾಜ್‌ ಶೆಟ್ಟಿ, ವಿಜಯ ಎಂ. ಶೆಟ್ಟಿ, ಯಶೋದಾ ಕೋಟ್ಯಾನ್‌, ಓ. ಪಿ. ಪೂಜಾರಿ, ದೇವೇಂದ್ರ ಬುನ್ನನ್‌, ಕರ್ನೂರು ಶಂಕರ ಆಳ್ವ, ಅನಿತಾ ಬುನ್ನನ್‌, ಉಷಾ ಶೆಟ್ಟಿ, ಮೋಹಿನಿ ಮಲ್ಪೆ, ಭಾರತಿ ಶೆಟ್ಟಿ ಮೊದಲಾದವರು ಉಪಸ್ಥಿತರಿದ್ದರು. ವಿಜಯ ಶೆಟ್ಟಿ ಕುತ್ತೆತ್ತೂರು ಕಾರ್ಯಕ್ರಮ ನಿರ್ವಹಿಸಿದರು. ದೇವೇಂದ್ರ ಬುನ್ನನ್‌ ವಂದಿಸಿದರು.

ಟಾಪ್ ನ್ಯೂಸ್

Horoscope Today: ಈ ರಾಶಿಯವರಿಗೆ ಅನಿರೀಕ್ಷಿತ ಧನಾಗಮ ಸಂಭವ

Horoscope Today: ಈ ರಾಶಿಯವರಿಗೆ ಅನಿರೀಕ್ಷಿತ ಧನಾಗಮ ಸಂಭವ

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

1-fire

ಮತ್ತೆ ಉತ್ತರಾಖಂಡದ 8 ಸ್ಥಳಗಳಲ್ಲಿ ಹಬ್ಬಿದ ಕಾಳ್ಗಿಚ್ಚು!

chess

Chess; ಭಾರತದಲ್ಲೇ ವಿಶ್ವ ಚಾಂಪಿಯನ್‌ಶಿಪ್‌ ನಡೆಸಲು ಚಿಂತನೆ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Desi Swara: ಅಪಹಾಸ್ಯ ನೀಡಿದ ಅದೃಷ್ಟ

Desi Swara: ಅಪಹಾಸ್ಯ ನೀಡಿದ ಅದೃಷ್ಟ

Desi Swara: ದುಬೈ ವರ್ಲ್ಡ್ ಕಪ್‌ 2024- ಗೆಲ್ಲುವ ಅರಬ್‌ ಕುದುರೆಗಳ ನಾಗಾಲೋಟ!

Desi Swara: ದುಬೈ ವರ್ಲ್ಡ್ ಕಪ್‌ 2024- ಗೆಲ್ಲುವ ಅರಬ್‌ ಕುದುರೆಗಳ ನಾಗಾಲೋಟ!

Desi Swara: ಮಸ್ಕತ್‌- ಮಕ್ಕಳ ಕನ್ನಡ ಭಾಷಾ ಪಾಠ ಶಾಲೆ

Desi Swara: ಮಸ್ಕತ್‌- ಮಕ್ಕಳ ಕನ್ನಡ ಭಾಷಾ ಪಾಠ ಶಾಲೆ

ಬಹ್ರೈನ್‌: ಕೆಎನ್‌ಆರ್‌ಐ ನಿಯೋಗ -ಭಾರತ ರಾಯಭಾರಿ ಭೇಟಿ

ಬಹ್ರೈನ್‌: ಕೆಎನ್‌ಆರ್‌ಐ ನಿಯೋಗ -ಭಾರತ ರಾಯಭಾರಿ ಭೇಟಿ

Desi Swara: ಬಾಕ್ಸಿಂಗ್‌ ಟೂರ್ನ್ಮೆಂಟ್‌ -ಚಿನ್ನದ ಪದಕ ಮುಡಿಗೇರಿಸಿದ ಅವನೀಶ್‌ ಬೆಂಕಿ

Desi Swara: ಬಾಕ್ಸಿಂಗ್‌ ಟೂರ್ನ್ಮೆಂಟ್‌ -ಚಿನ್ನದ ಪದಕ ಮುಡಿಗೇರಿಸಿದ ಅವನೀಶ್‌ ಬೆಂಕಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Horoscope Today: ಈ ರಾಶಿಯವರಿಗೆ ಅನಿರೀಕ್ಷಿತ ಧನಾಗಮ ಸಂಭವ

Horoscope Today: ಈ ರಾಶಿಯವರಿಗೆ ಅನಿರೀಕ್ಷಿತ ಧನಾಗಮ ಸಂಭವ

congress

North East Delhi ಅಭ್ಯರ್ಥಿ ಕನ್ಹಯ್ಯ ವಿರುದ್ಧ ಕಾಂಗ್ರೆಸಿಗರ ಪ್ರತಿಭಟನೆ!

IMD

Kerala; ಬಿಸಿಲ ಝಳಕ್ಕೆ ಇಬ್ಬರ ಸಾವು

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.