ಮೆಂಟಲ್‌ ಮಂಜನ ಹೊಸ ಟಿಕ್‌ಟಾಕ್‌

ನ್ಯೂ ಲುಕ್‌ನೊಂದಿಗೆ ಅರ್ಜುನ ಆಗಮನ

Team Udayavani, Nov 25, 2019, 6:01 AM IST

Tik-tok-Ganesha

ಈ ಹಿಂದೆ “ಮೆಂಟಲ್‌ ಮಂಜ’ ಚಿತ್ರದ ಮೂಲಕ ಒಂದಷ್ಟು ಸುದ್ದಿ ಮಾಡಿದ್ದ ಹೀರೋ ಅರ್ಜುನ್‌, ಆ ನಂತರ ಒಂದಷ್ಟು ಚಿತ್ರಗಳಲ್ಲಿ ನಟಿಸಿ ಸಿನಿಮಾಗಳಿಂದ ಸ್ವಲ್ಪ ದೂರವೇ ಉಳಿದಿದ್ದರು. ಈಗ ಒಂದು ದೊಡ್ಡ ಗ್ಯಾಪ್‌ ತೆಗೆದುಕೊಂಡು ಪುನಃ ಗಾಂಧಿನಗರದ ಅಂಗಳಕ್ಕೆ ಜಿಗಿಯುತ್ತಿದ್ದಾರೆ. ಹೌದು, ಅರ್ಜುನ್‌ ಈಗ ಹೊಸ ಚಿತ್ರದ ಮೂಲಕ ಹೀರೋ ಆಗಿ ಕಾಣಿಸಿಕೊಳ್ಳುತ್ತಿದ್ದಾರೆ. ಅಂದಹಾಗೆ, ಆ ಚಿತ್ರಕ್ಕೆ “ಟಿಕ್‌ ಟಾಕ್‌ ಗಣೇಶ’ ಎಂದು ಹೆಸರಿಡಲಾಗಿದೆ.

ವಿ3 ಕ್ರಿಯೇಷನ್ಸ್‌ ಬ್ಯಾನರ್‌ನಲ್ಲಿ ನಿರ್ಮಾಣ ಆಗುತ್ತಿರುವ ಈ ಚಿತ್ರಕ್ಕೆ ಸತೀಶ್‌ ಗುಬ್ಬಚ್‌ ಕಥೆ ಬರೆದಿದ್ದಾರೆ. ವಿ3 ನಿರ್ದೇಶನ ಮಾಡುತ್ತಿದ್ದಾರೆ. ಚಿತ್ರಕಥೆ, ಸಂಭಾಷಣೆ ಜವಾಬ್ದಾರಿಯನ್ನೂ ವಿ3 ಹೊತ್ತಿದ್ದಾರೆ. ಇದೊಂದು ಎಲ್ಲಾ ಬಗೆಯ ಅಂಶಗಳಿರುವ ಪ್ಯಾಕೇಜ್‌ ಚಿತ್ರ ಎಂಬುದು ಚಿತ್ರತಂಡದ ಹೇಳಿಕೆ. ಇಲ್ಲಿ ಲವ್‌ ಇದೆ, ಹಾಸ್ಯ ಮೇಳೈಸಲಿದೆ. ಇವೆಲ್ಲದರ ಜೊತೆಯಲ್ಲಿ ಆ್ಯಕ್ಷನ್‌ಗೂ ಜಾಗ ಕಲ್ಪಿಸಲಾಗಿದೆ.

ಒಟ್ಟಾರೆ, ಸಿನಿಮಾ ನೋಡುವ ಮಂದಿಗೆ ಎರಡು ಗಂಟೆ ಮನರಂಜನೆಯ ಪಾಕ ಈ ಚಿತ್ರದಲ್ಲಿ ಸಿಗಲಿದೆ. ಈಗಿನ ಟ್ರೆಂಡ್‌ಗೆ ಬೇಕಾದಂತಹ ಅಂಶಗಳನ್ನು ಇಲ್ಲಿ ಸೇರಿಸಿ, ಒಂದು ಭರಪೂರ ಹಾಸ್ಯದೊಂದಿಗೆ ಚಿತ್ರ ಕೊಡುವ ಪ್ರಯತ್ನ ಮಾಡುತ್ತಿರುವುದಾಗಿ ಹೇಳುತ್ತಾರೆ ನಿರ್ದೇಶಕ ವಿ3. ನಾಯಕ ಅರ್ಜುನ್‌ ಅವರಿಗೆ ಶುಭರಕ್ಷಾ ನಾಯಕಿಯಾಗಿದ್ದಾರೆ. ಉಳಿದಂತೆ ಚಿತ್ರದಲ್ಲಿ ಶಾನ್ವಿ ಪೊನ್ನಮ್ಮ ಕೂಡ ಮತ್ತೂಬ್ಬ ನಾಯಕಿಯಾಗಿ ಕಾಣಿಸಿಕೊಳ್ಳುತ್ತಿದ್ದಾರೆ.

ಚಿತ್ರದಲ್ಲಿ ನಿಖಿತಾ, ಅಮೃತಾ, ಮಮತಾ, ನೀರಜ್‌, “ಟಿಕ್‌ ಟಾಕ್‌ ವಿನುತಾ, “ಟಿಕ್‌ ಟಾಕ್‌ ಧನಲಕ್ಷ್ಮಿ, ಶಶಿಧರ್‌, ಸುಬ್ಬಯ್ಯ ಪೃಥ್ವಿ ಸೇರಿದಂತೆ ಅನೇಕ ಹೊಸ ಪ್ರತಿಭೆಗಳು ಇಲ್ಲಿ ಕಾಣಿಸಿಕೊಳ್ಳುತ್ತಿವೆ. ಚಿತ್ರಕ್ಕೆ ವೀರ್‌ಸಮರ್ಥ್ ಅವರ ಸಂಗೀತವಿದೆ. ನಿರ್ದೇಶಕ ವಿ3 ಹಾಗು ಸಾಯಿಸಾಗರ್‌ ಸಾಹಿತ್ಯವಿದೆ. ಲಕ್ಷ್ಮೀಕಾಂತ್‌ ಅವರ ಛಾಯಾಗ್ರಹಣ ಚಿತ್ರಕ್ಕಿದೆ. ಜೈ ನೃತ್ಯ ನಿರ್ದೇಶನ ಮಾಡಿದರೆ, ಆನಂದ್‌ ಅವರ ಕಲಾನಿರ್ದೇಶನವಿದೆ.

ಟಾಪ್ ನ್ಯೂಸ್

Road mishap ಕುಂಭಾಶಿ: ಕಾರಿಗೆ ಬಸ್‌ ಢಿಕ್ಕಿ; ಜಖಂ

Road mishap ಕುಂಭಾಶಿ: ಕಾರಿಗೆ ಬಸ್‌ ಢಿಕ್ಕಿ; ಜಖಂ

road-mishap

Road Mishap ಸ್ಕೂಟಿ ಅಪಘಾತ: ಸವಾರ ಸಾವು

ಅಧಿಕ ಲಾಭಾಂಶದ ಆಮಿಷ: ಲಕ್ಷಾಂತರ ರೂ. ವರ್ಗಾವಣೆ

ಅಧಿಕ ಲಾಭಾಂಶದ ಆಮಿಷ: ಲಕ್ಷಾಂತರ ರೂ. ವರ್ಗಾವಣೆ

fraud-2

Fraud Case ನಕಲಿ ಆ್ಯಪ್‌ ಬಳಸಿ ಲ. ರೂ. ವಂಚನೆ

Udupi: ಸಾಲ ಮರುಪಾವತಿಸದೆ ಕಾರು ಮಾರಾಟ; ಬ್ಯಾಂಕ್‌ಗೆ ವಂಚನೆ

Udupi: ಸಾಲ ಮರುಪಾವತಿಸದೆ ಕಾರು ಮಾರಾಟ; ಬ್ಯಾಂಕ್‌ಗೆ ವಂಚನೆ

Uppinangady ಮರದಿಂದ ಬಿದ್ದು ಗಾಯಗೊಂಡ ವ್ಯಕ್ತಿ ಸಾವು

Uppinangady ಮರದಿಂದ ಬಿದ್ದು ಗಾಯಗೊಂಡ ವ್ಯಕ್ತಿ ಸಾವು

Udupi ಪೆಟ್ರೋಲ್‌ ಹಾಕದ ಕಾರಣಕ್ಕೆ ಹಲ್ಲೆ

Udupi ಪೆಟ್ರೋಲ್‌ ಹಾಕದ ಕಾರಣಕ್ಕೆ ಹಲ್ಲೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Vikasa parva Kannada movie

Kannada Movie; ಸೆನ್ಸಾರ್ ಪಾಸಾದ ‘ವಿಕಾಸ ಪರ್ವ’

Biography of Mother Teresa in web series

Mother Teresa; ವೆಬ್‌ ಸೀರೀಸ್‌ನಲ್ಲಿ ಮದರ್‌ ತೆರೇಸಾ ಜೀವನ ಚರಿತ್ರೆ

Re Release; ಭರ್ಜರಿ ಓಪನಿಂಗ್‌ ಪಡೆದ ಉಪ್ಪಿ ‘ಎ’

Re Release; ಭರ್ಜರಿ ಓಪನಿಂಗ್‌ ಪಡೆದ ಉಪ್ಪಿ ‘ಎ’

20

Sandalwood: ದರ್ಶನ್‌ ʼಡೆವಿಲ್‌ʼಗೆ ಕರಾವಳಿ ಬೆಡಗಿ ರಚನಾ ರೈ ನಾಯಕಿ; ಫಸ್ಟ್‌ ಪೋಸ್ಟರ್‌ ಔಟ್

vijay raghavendra’s swapna mantapa movie

Kannada Cinema; ‘ಸ್ವಪ್ನ ಮಂಟಪ’ದಲ್ಲಿ ವಿಜಯ ರಾಘವೇಂದ್ರ-ರಂಜನಿ; ಬರಗೂರು ನಿರ್ದೇಶನ

MUST WATCH

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

ಹೊಸ ಸೇರ್ಪಡೆ

Road mishap ಕುಂಭಾಶಿ: ಕಾರಿಗೆ ಬಸ್‌ ಢಿಕ್ಕಿ; ಜಖಂ

Road mishap ಕುಂಭಾಶಿ: ಕಾರಿಗೆ ಬಸ್‌ ಢಿಕ್ಕಿ; ಜಖಂ

road-mishap

Road Mishap ಸ್ಕೂಟಿ ಅಪಘಾತ: ಸವಾರ ಸಾವು

vimana

Tiruchirappalli; ಬೆಂಗಳೂರಿಗೆ ಬರುತ್ತಿದ್ದ ವಿಮಾನ ತುರ್ತು ಭೂಸ್ಪರ್ಶ

ಅಧಿಕ ಲಾಭಾಂಶದ ಆಮಿಷ: ಲಕ್ಷಾಂತರ ರೂ. ವರ್ಗಾವಣೆ

ಅಧಿಕ ಲಾಭಾಂಶದ ಆಮಿಷ: ಲಕ್ಷಾಂತರ ರೂ. ವರ್ಗಾವಣೆ

arrested

NEET ಅಕ್ರಮ ಆರೋಪ:ದಿಲ್ಲಿಯಲ್ಲಿ 4 ಮಂದಿ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.