2 ಮೊಬೈಲಲ್ಲಿ ಒಂದೇ ವಾಟ್ಸ್‌ಆ್ಯಪ್‌; ಸದ್ಯದಲ್ಲೇ ಹಲವು ಬಳಕೆದಾರಸ್ನೇಹಿ ಸೃಜನಾತ್ಮಕ ವ್ಯವಸ್ಥೆ


Team Udayavani, Nov 25, 2019, 6:49 AM IST

Whats-App-01-730

ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used

ಹೊಸದಿಲ್ಲಿ: ಅತ್ಯಂತ ಬಳಕೆಯಲ್ಲಿರುವ ಸಂದೇಶ ರವಾನೆ ತಾಣ ವಾಟ್ಸ್‌ಆ್ಯಪ್‌, ಸತತ ವಾಗಿ ಹೊಸ ಹೊಸ ಸಾಧ್ಯತೆಯನ್ನು ಸೇರಿಸುತ್ತಲೇ ಇರುತ್ತದೆ. ಇದೀಗ ಅತ್ಯಂತ ಕುತೂಹಲಕರ ಅವಕಾಶಗಳನ್ನು ಬಳಕೆದಾರರಿಗೆ ನೀಡಲು ಸಿದ್ಧವಾಗಿದೆ ಅದರ ಮಾಹಿತಿ ಇಲ್ಲಿದೆ.

ಎರಡು ಮೊಬೈಲ್‌ಗ‌ಳಲ್ಲಿ ಒಂದೇ ಖಾತೆ ಬಳಕೆ: ವಾಟ್ಸ್‌ಆ್ಯಪ್‌ ಪ್ರಸ್ತುತ ಸಿದ್ಧಪಡಿಸುತ್ತಿರುವ ಪ್ರಮುಖ ಬದಲಾವಣೆ, 2 ಮೊಬೈಲ್‌ಗ‌ಳಲ್ಲಿ ಒಂದೇ ವಾಟ್ಸ್‌ಆ್ಯಪ್‌ ಖಾತೆ ಬಳಸುವುದು. ಇದಕ್ಕಾಗಿ ನೋಟಿಫಿಕೇಶನ್‌ ರಿಜಿಸ್ಟ್ರೇಶನ್‌ ಎಂಬ ವ್ಯವಸ್ಥೆ ಸಿದ್ಧಪಡಿಸಲಾಗುತ್ತಿದೆ.

ಒಮ್ಮೆ ಮೂಲ ಮೊಬೈಲ್‌ನಲ್ಲಿ ವಾಟ್ಸ್‌ಆ್ಯಪ್‌ ತೆರೆದು, ಇನ್ನೊಂದು ಮೊಬೈಲ್‌ ಬಗ್ಗೆ ಬರುವ ಸೂಚನೆಯನ್ನು ಹೌದು ಎಂದು ಖಚಿತ ಪಡಿಸಬೇಕು. ಭದ್ರತಾ ಸಂಕೇತ (ಸೆಕ್ಯುರಿಟಿ ಕೋಡ್‌) ಖಚಿತಪಡಿಸಿದ ಅನಂತರ ಇನ್ನೊಂದು ಮೊಬೈಲ್‌ನಲ್ಲಿ ಬಳಕೆ ಆರಂಭಿಸಬಹುದು.

ಡಾರ್ಕ್‌ ಮೋಡ್‌ ವ್ಯವಸ್ಥೆ: ರಾತ್ರಿ ವೇಳೆ ಮೊಬೈಲ್‌ ಬಳಸುವವರಿಗೆ ಅನುಕೂಲವಾಗಲಿ ಎಂಬ ಉದ್ದೇಶದಿಂದ ವಾಟ್ಸ್‌ಆ್ಯಪ್‌ ಡಾರ್ಕ್‌ ಮೋಡ್‌ ಅವಕಾಶ ನೀಡಲಿದೆ. ಇದರಿಂದ ರಾತ್ರಿಯ ಮಂದಬೆಳಕಿನಲ್ಲಿ ಅಕ್ಷರಗಳು ಸ್ಪಷ್ಟವಾಗಿ ಕಾಣಲಿವೆ. ಇದಕ್ಕೆ ಅಕ್ಷರಗಳ ಹಿಂಭಾಗದಲ್ಲಿರುವ ಸ್ಕ್ರೀನ್‌ ಸಹಜವಾಗಿ ಕಪ್ಪು ಬಣ್ಣಕ್ಕೆ ತಿರುಗುವುದು ಕಾರಣ.

ನೆಟ್‌ಫ್ಲಿಕ್ಸ್‌ ವಿಡಿಯೋ: ಇತ್ತೀಚೆಗೆ ವಾಟ್ಸ್‌ ಆ್ಯಪ್‌ನಲ್ಲಿ ಯೂಟ್ಯೂಬ್‌ ವಿಡಿಯೊ ಬಂದರೆ, ಪರದೆಯೊಳಗೇ ನೋಡುವ ವ್ಯವಸ್ಥೆ ಮಾಡಲಾಗಿದೆ (ಪ್ರತ್ಯೇಕವಾಗಿ ಯೂಟ್ಯೂಬ್‌ ಲಿಂಕ್‌ ತೆರೆದುಕೊಳ್ಳುವ ಅಗತ್ಯವಿಲ್ಲ). ಅಂತಹದ್ದೇ ಒಂದು ವ್ಯವಸ್ಥೆಯನ್ನು ನೆಟ್‌ಫ್ಲಿಕ್ಸ್‌ಗಾಗಿಯೂ ಸಿದ್ಧಪಡಿಸಲಾಗಿದೆ. ನೆಟ್‌ಫ್ಲಿಕ್ಸ್‌ ವಿಡಿಯೊಗಳನ್ನು ಹೀಗೆಯೇ ವೀಕ್ಷಿಸಬಹುದಾಗಿದೆ.

ಬೆರಳಚ್ಚಿನ ರಕ್ಷಣಾ ವ್ಯವಸ್ಥೆ: ಈವರೆಗೆ ಐಫೋನ್‌ ಬಳಕೆದಾರರಿಗೆ ಬೆರಳಚ್ಚು ಬಳಸಿ ವಾಟ್ಸ್‌ಆ್ಯಪ್‌ ಅನ್ನು ರಕ್ಷಿಸಿಕೊಳ್ಳಲು ಅವಕಾಶ ನೀಡಲಾಗಿತ್ತು. ಆ ಅವಕಾಶವನ್ನು ಇತರೆ ಮೊಬೈಲ್‌ಗ‌ಳಿಗೂ ವಿಸ್ತರಿಸಲಾಗಿದೆ. ಹಾಗಿದ್ದರೂ ವಾಟ್ಸ್‌ಆ್ಯಪ್‌ ಮೂಲಕ ಬರುವ ಕರೆಗಳಿಗೆ ಬೆರಳಚ್ಚು ಬಳಸದೇ ಉತ್ತರಿಸಲೂ ಅವಕಾಶವಿದೆ.

ಟಾಪ್ ನ್ಯೂಸ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

Hassan ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

3-Jio

Reliance Jio Profit; ರಿಲಯನ್ಸ್‌ ಜಿಯೊ ನಿವ್ವಳ ಲಾಭ ಶೇ 13ರಷ್ಟು ಹೆಚ್ಚಳ

History TV18ನಲ್ಲಿ ವಿಶ್ವದ ಮೊದಲ ಬ್ರೈಲ್‌ ಸಾಹಿತ್ಯ ಸಾಧನ “ಬೆಂಗಳೂರಿನ ಆನಿ” ಪ್ರಸಾರ

History TV18ನಲ್ಲಿ ವಿಶ್ವದ ಮೊದಲ ಬ್ರೈಲ್‌ ಸಾಹಿತ್ಯ ಸಾಧನ “ಬೆಂಗಳೂರಿನ ಆನಿ” ಪ್ರಸಾರ

1-wqeqeqwewq

HP ಯಿಂದ AI ಆಧಾರಿತ ಎರಡು ಹೊಸ ಲ್ಯಾಪ್ ಟಾಪ್ ಬಿಡುಗಡೆ

9-upi

Digital: ಇನ್ನು ಯುಪಿಐ ಮೂಲಕ ನಗದು ಜಮೆಗೆ ಅವಕಾಶ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Father; ಚಂದ್ರು ನಿರ್ಮಾಣದ ‘ಫಾದರ್‌’ ಚಿತ್ರಕ್ಕೆ ಮುಹೂರ್ತ

Father; ಚಂದ್ರು ನಿರ್ಮಾಣದ ‘ಫಾದರ್‌’ ಚಿತ್ರಕ್ಕೆ ಮುಹೂರ್ತ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.