ಉರುಳಿ ಬಿದ್ದ ಸರಕಾರಿ ಬಸ್; ಮೃತಪಟ್ಟ ಬಂಟ್ವಾಳದ ಯುವಕ


Team Udayavani, Nov 25, 2019, 9:39 AM IST

ksrtc

ಹಾಸನ: ನಿಯಂತ್ರಣ ತಪ್ಪಿ ಸಾರಿಗೆ ಸಂಸ್ಥೆ ಬಸ್ ರಸ್ತೆಗೆ ಉರುಳಿ ಬಿದ್ದು ಓರ್ವ ಸಾವನ್ನಪ್ಪಿ ಸುಮಾರು 25 ಮಂದಿ ಗಾಯಗೊಂಡ ಘಟನೆ ಚನ್ನರಾಯಪಟ್ಟಣದ ಹಿರೇಸಾವೆಯಲ್ಲಿ ನಡೆದಿದೆ.

ಬಂಟ್ವಾಳ ತಾಲೂಕಿನ ಮಾನಿ ಗ್ರಾಮದ ಅಭಿಷೇಕ್ (29) ಮೃತ ದುರ್ದೈವಿ. 25 ಮಂದಿ ಗಾಯಗೊಂಡಿದ್ದಾರೆ. ಬಸ್ ನಲ್ಲಿ ಸುಮಾರು 46 ಪ್ರಯಾಣಿಕರಿದ್ದರು.

ಮಂಗಳೂರಿನಿಂದ ಬೆಂಗಳೂರಿಗೆ ಸಾಗುತ್ತಿದ್ದ ಬಸ್ ಹಿರೆಸಾವಿ ಗ್ರಾಮದಲ್ಲಿ ಚಾಲಕನ ನಿಯಂತ್ರಣ ತಪ್ಪಿ ಉರುಳಿ ಬಿದ್ದಿದೆ. ಈ ವೇಳೆ ಇನ್ನೋವಾ ಕಾರಿಗೂ ಡಿಕ್ಕಿ ಹೊಡೆದಿದೆ.

ಗಾಯಾಳುಗಳನ್ನು ಆದಿಚುಂಚನಗಿರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಹಿರೆಸಾವೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಟಾಪ್ ನ್ಯೂಸ್

Housefull 5: ಕಾಮಿಡಿ ಜರ್ನಿಯ ‌ʼಹೌಸ್‌ ಫುಲ್‌ʼ ಕುಟುಂಬಕ್ಕೆ ಅಭಿಷೇಕ್‌ ಬಚ್ಚನ್ ಎಂಟ್ರಿ

Housefull 5: ಕಾಮಿಡಿ ಜರ್ನಿಯ ‌ʼಹೌಸ್‌ ಫುಲ್‌ʼ ಕುಟುಂಬಕ್ಕೆ ಅಭಿಷೇಕ್‌ ಬಚ್ಚನ್ ಎಂಟ್ರಿ

Team India’s T20 World Cup 2024 Jersey Leaked

T20 World Cup; ಹೊರಬಿತ್ತು ಭಾರತ ತಂಡದ ಜೆರ್ಸಿ ಫೋಟೊ: ಹೇಗಿದೆ ನೋಡಿ

Water Corridor: ಭಾರತಕ್ಕೆ ಅಗತ್ಯವಿದೆ ವಿಶೇಷ ವಾಟರ್‌ ಕಾರಿಡಾರ್‌!

Water Corridor: ಭಾರತಕ್ಕೆ ಅಗತ್ಯವಿದೆ ವಿಶೇಷ ವಾಟರ್‌ ಕಾರಿಡಾರ್‌!

Kangana Ranaut: ಚಿತ್ರರಂಗದಲ್ಲಿ ಅಮಿತಾಭ್ ಗೆ ಸಮಾನವಾದ ಗೌರವ ನನಗೆ ಸಿಗುತ್ತಿದೆ; ಕಂಗನಾ

Kangana Ranaut: ಚಿತ್ರರಂಗದಲ್ಲಿ ಅಮಿತಾಭ್ ಗೆ ಸಮಾನವಾದ ಗೌರವ ನನಗೆ ಸಿಗುತ್ತಿದೆ; ಕಂಗನಾ

Farooq Abdullah

ಪಾಕಿಸ್ತಾನದವರೇನು ಬಳೆ ಧರಿಸಿ ಕುಳಿತಿಲ್ಲ..; ವಿವಾದಾತ್ಮಕ ಹೇಳಿಕೆ ನೀಡಿದ ಫಾರೂಕ್ ಅಬ್ದುಲ್ಲಾ

Threat: ಅಹ್ಮದಾಬಾದ್ ನ ಹಲವು ಶಾಲೆಗಳಿಗೆ ಇಮೇಲ್‌ ಮೂಲಕ ಬಾಂಬ್ ಬೆದರಿಕೆ…

Threat: ಅಹ್ಮದಾಬಾದ್ ನ ಹಲವು ಶಾಲೆಗಳಿಗೆ ಇಮೇಲ್‌ ಮೂಲಕ ಬಾಂಬ್ ಬೆದರಿಕೆ…

Congress, ಬಿಜೆಡಿ ಲೂಟಿಯಿಂದ ಒಡಿಶಾ ಬಡ ರಾಜ್ಯವಾಗಿದೆ: ಪ್ರಧಾನಿ ಮೋದಿ ವಾಗ್ದಾಳಿ

Congress, ಬಿಜೆಡಿ ಲೂಟಿಯಿಂದ ಒಡಿಶಾ ಬಡ ರಾಜ್ಯವಾಗಿದೆ: ಪ್ರಧಾನಿ ಮೋದಿ ವಾಗ್ದಾಳಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

6–strike

Holenarasipur: ಶಾಸಕ ಹೆಚ್.ಡಿ. ರೇವಣ್ಣ ಬಂಧನ ಹಿನ್ನೆಲೆ ಬಂದ್ ಗೆ ಕರೆ

Sakleshpur: ಮಲೆನಾಡಿಗರಿಗೆ ಕಾಡಾನೆ ಜತೆ ಚಿರತೆ ಭಯ

Sakleshpur: ಮಲೆನಾಡಿಗರಿಗೆ ಕಾಡಾನೆ ಜತೆ ಚಿರತೆ ಭಯ

HD Revanna ಫಾರ್ಮ್ ಹೌಸ್‌ನಲ್ಲಿ ಎಸ್‌ಐಟಿ ತಂಡ ಪರಿಶೀಲನೆ

HD Revanna ಫಾರ್ಮ್ ಹೌಸ್‌ನಲ್ಲಿ ಎಸ್‌ಐಟಿ ತಂಡ ಪರಿಶೀಲನೆ

Prajwal Revanna ಲೈಂಗಿಕ ದೌರ್ಜನ್ಯ ಪ್ರಕರಣ: ಪೊಲೀಸರ  ಕಾರ್ಯವೈಖರಿ ಬಗ್ಗೆ ವಕೀಲರ ಸಂಶಯ

Prajwal Revanna ಲೈಂಗಿಕ ದೌರ್ಜನ್ಯ ಪ್ರಕರಣ: ಪೊಲೀಸರ  ಕಾರ್ಯವೈಖರಿ ಬಗ್ಗೆ ವಕೀಲರ ಸಂಶಯ

ದೇವರ ಮೊರೆ ಹೋದ ಶಾಸಕ ಎಚ್‌.ಡಿ. ರೇವಣ್ಣ

ದೇವರ ಮೊರೆ ಹೋದ ಶಾಸಕ ಎಚ್‌.ಡಿ. ರೇವಣ್ಣ

MUST WATCH

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

ಹೊಸ ಸೇರ್ಪಡೆ

Lok Sabha Election: ಮತಗಟ್ಟೆಗಳಿಗೆ ತೆರಳಿದ ಅಧಿಕಾರಿಗಳು, ಸಿಬ್ಬಂದಿಗಳು

Lok Sabha Election: ಮತಗಟ್ಟೆಗಳಿಗೆ ತೆರಳಿದ ಅಧಿಕಾರಿಗಳು, ಸಿಬ್ಬಂದಿಗಳು

Housefull 5: ಕಾಮಿಡಿ ಜರ್ನಿಯ ‌ʼಹೌಸ್‌ ಫುಲ್‌ʼ ಕುಟುಂಬಕ್ಕೆ ಅಭಿಷೇಕ್‌ ಬಚ್ಚನ್ ಎಂಟ್ರಿ

Housefull 5: ಕಾಮಿಡಿ ಜರ್ನಿಯ ‌ʼಹೌಸ್‌ ಫುಲ್‌ʼ ಕುಟುಂಬಕ್ಕೆ ಅಭಿಷೇಕ್‌ ಬಚ್ಚನ್ ಎಂಟ್ರಿ

Team India’s T20 World Cup 2024 Jersey Leaked

T20 World Cup; ಹೊರಬಿತ್ತು ಭಾರತ ತಂಡದ ಜೆರ್ಸಿ ಫೋಟೊ: ಹೇಗಿದೆ ನೋಡಿ

Water Corridor: ಭಾರತಕ್ಕೆ ಅಗತ್ಯವಿದೆ ವಿಶೇಷ ವಾಟರ್‌ ಕಾರಿಡಾರ್‌!

Water Corridor: ಭಾರತಕ್ಕೆ ಅಗತ್ಯವಿದೆ ವಿಶೇಷ ವಾಟರ್‌ ಕಾರಿಡಾರ್‌!

BY Raghavendra: ಕಾಡಾನೆ ದಾಳಿಗೆ ಬಲಿಯಾದ ರೈತನ ಮನೆಗೆ ಸಂಸದ ಬಿ.ವೈ.ರಾಘವೇಂದ್ರ ಭೇಟಿ

BY Raghavendra: ಕಾಡಾನೆ ದಾಳಿಗೆ ಬಲಿಯಾದ ರೈತನ ಮನೆಗೆ ಸಂಸದ ಬಿ.ವೈ.ರಾಘವೇಂದ್ರ ಭೇಟಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.