ನಿಲ್ತಿಲ್ಲ ನೀಲಿ ಬಾಯಿ ರೋಗ


Team Udayavani, Nov 25, 2019, 12:34 PM IST

25-November-6

ಜಗಳೂರು: ತಾಲೂಕಿನಾದ್ಯಂತ ನೀಲಿ ನಾಲಿಗೆ ರೋಗ ದಿನೇ ದಿನೇ ವ್ಯಾಪಕವಾಗಿ ಹರಡುತ್ತಿದ್ದು, ರೋಗಬಾಧೆಯಿಂದ ಪ್ರತಿನಿತ್ಯ ಕುರಿಗಳು ಸಾಯುತ್ತಿವೆ ಎಂದು ಕುರಿಗಾಹಿಗಳು ದೂರಿದ್ದಾರೆ.

ಜಿಲ್ಲೆಯ ಜಗಳೂರು ತಾಲೂಕಿನಲ್ಲಿಯೇ ಅತಿ ಹೆಚ್ಚು ಕುರಿ ಸಾಕಾಣಿಕೆ ಇದ್ದು, ತಾಲೂಕಿನಲ್ಲಿ ಒಟ್ಟು 91,392 ಕುರಿ-ಮೇಕೆಗಳಿವೆ. ಗುಡ್ಡದ ಲಿಂಗಣ್ಣ ಹಳ್ಳಿ, ಮಲ್ಲಾಪುರ, ಚಿಕ್ಕ ಮಲ್ಲನಹೊಳೆ, ಭçರನಾಯಕನ ಹಳ್ಳಿ, ಪಲ್ಲಾಗಟ್ಟೆ, ಗಿಡ್ಡನಕಟ್ಟೆ, ತೋರಣಗಟ್ಟೆ, ಬಿಳಿಚೊಡು, ಹಿರೇ ಮಲ್ಲನಹೊಳೆ, ಹಾಲೆಕಲ್ಲು, ಬಸವನಕೊಪ್ಪ ಸೇರಿದಂತೆ ತಾಲೂಕಿನ ಬಹುತೇಕ ಎಲ್ಲಾ ಗ್ರಾಮಗಳಲ್ಲಿಯೂ ಪ್ರತಿ ನಿತ್ಯ ಕುರಿಗಳು ಸಾವಿಗೀಡಾಗುತ್ತಿವೆ. ಇಲ್ಲಿಯವರೆಗೆ ಸುಮಾರು 200ಕ್ಕೂ ಅ ಧಿಕ ಕುರಿಗಳು ನೀಲಿ ನಾಲಿಗೆ ರೋಗದಿಂದ ಸತ್ತಿವೆ.

ಕುರಿಗಳಿಗೆ ವಿಪರೀತ ಜ್ವರ, ಸುಸ್ತು, ಬಾಯಿಯಲ್ಲಿ ಹುಣ್ಣು ಕಾಣಿಸಿಕೊಳ್ಳುವುದು ನೀಲಿ ನಾಲಿಗೆ ರೋಗದ ಲಕ್ಷಣವಾಗಿದೆ . ಈ ರೋಗಕ್ಕೆ ತುತ್ತಾದ ಕುರಿಗಳನ್ನು ಬೇರೆಡೆ ಕಟ್ಟಬೇಕು, ಸೊಳ್ಳೆ ಪರದೆ ಹಾಕಿ ಇತರ ಕುರಿಗಳಿಂದ ಪ್ರತ್ಯೇಕಿಸಬೇಕು ಮತ್ತು ಎತ್ತರದ ಪ್ರದೇಶಗಳಲ್ಲಿ ಕೆಲವು ದಿನಗಳ ಕಾಲ ಇವುಗಳನ್ನು ಇರಿಸುವುದರಿಂದ ಈ ರೋಗ ಹರಡದಂತೆ ತಡೆಯಬಹುದಾಗಿದೆ. ರೋಗದಿಂದ ಸತ್ತ ಕುರಿಗಳನ್ನು ಹೂಳಬೇಕು. ಆದರೆ ಕೆಲವರು ಅರಣ್ಯ ಪ್ರದೇಶ ಮತ್ತು ರಸ್ತೆಯ ಪಕ್ಕದಲ್ಲಿ ಹಾಕುವುದು, ಬೇವಿನ ಮರಕ್ಕೆ ಕಟ್ಟುವುದು ಮಾಡುತ್ತಿರುವುದರಿಂದ ಈ ರೋಗ ವೇಗವಾಗಿ ಹರಡುತ್ತಿದೆ. ಈ ಕುರಿತು ಪಶು ವೈದ್ಯಕೀಯ ಮತ್ತು ಪಶು ಸಂಗೋಪನಾ ಇಲಾಖೇ ಜಾಗೃತಿ ಮೂಡಿಸಬೇಕಿದೆ.

ಟಾಪ್ ನ್ಯೂಸ್

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

Kasaragod ಕಾರು-ಲಾರಿ ಢಿಕ್ಕಿ: ಮಗು ಸಹಿತ ಒಂದೇ ಕುಟುಂಬದ ಐವರ ಸಾವು

Kasaragod ಕಾರು-ಲಾರಿ ಢಿಕ್ಕಿ: ಮಗು ಸಹಿತ ಒಂದೇ ಕುಟುಂಬದ ಐವರ ಸಾವು

Sullia ಮನೆಯಿಂದ ನಗ, ನಗದು ಕಳವು

Sullia ಮನೆಯಿಂದ ನಗ, ನಗದು ಕಳವು

Uppinangady ಸೇನೆಯ ಐಟಿಬಿಪಿ ವಿಭಾಗಕ್ಕೆ ಡಾ| ಗೌತಮ್‌ ರೈ ಸೇರ್ಪಡೆ

Uppinangady ಸೇನೆಯ ಐಟಿಬಿಪಿ ವಿಭಾಗಕ್ಕೆ ಡಾ| ಗೌತಮ್‌ ರೈ ಸೇರ್ಪಡೆ

IPL 2024; ಮುಂಬೈ ವಿರುದ್ಧ ಭರ್ಜರಿ ಗೆಲುವು; ಮೂರಕ್ಕೇರಿದ ರಾಹುಲ್‌ ಪಡೆ

IPL 2024; ಮುಂಬೈ ವಿರುದ್ಧ ಭರ್ಜರಿ ಗೆಲುವು; ಮೂರಕ್ಕೇರಿದ ರಾಹುಲ್‌ ಪಡೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

Sullia ಮನೆಯಿಂದ ನಗ, ನಗದು ಕಳವು

Sullia ಮನೆಯಿಂದ ನಗ, ನಗದು ಕಳವು

Uppinangady ಸೇನೆಯ ಐಟಿಬಿಪಿ ವಿಭಾಗಕ್ಕೆ ಡಾ| ಗೌತಮ್‌ ರೈ ಸೇರ್ಪಡೆ

Uppinangady ಸೇನೆಯ ಐಟಿಬಿಪಿ ವಿಭಾಗಕ್ಕೆ ಡಾ| ಗೌತಮ್‌ ರೈ ಸೇರ್ಪಡೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

Kasaragod ಕಾರು-ಲಾರಿ ಢಿಕ್ಕಿ: ಮಗು ಸಹಿತ ಒಂದೇ ಕುಟುಂಬದ ಐವರ ಸಾವು

Kasaragod ಕಾರು-ಲಾರಿ ಢಿಕ್ಕಿ: ಮಗು ಸಹಿತ ಒಂದೇ ಕುಟುಂಬದ ಐವರ ಸಾವು

Sullia ಮನೆಯಿಂದ ನಗ, ನಗದು ಕಳವು

Sullia ಮನೆಯಿಂದ ನಗ, ನಗದು ಕಳವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.