ಜ್ಯೂಲಿಯನ್ ಅಸ್ಸಾಂಜೆ ಜೈಲಿನಲ್ಲಿಯೇ ಸಾವನ್ನಪ್ಪಬಹುದು: 60 ವೈದ್ಯರಿಂದ ಬ್ರಿಟನ್ ಗೆ ಪತ್ರ


Team Udayavani, Nov 25, 2019, 12:41 PM IST

Assanje

ಲಂಡನ್: ವಿಕಿಲೀಕ್ಸ್ ಸಂಸ್ಥಾಪಕ ಜ್ಯೂಲಿಯನ್ ಅಸ್ಸಾಂಜೆ ಆರೋಗ್ಯ ತೀವ್ರ ಹದಗೆಟ್ಟಿದ್ದು, ಬ್ರಿಟಿಷ್ ಜೈಲಿನಲ್ಲಿಯೇ ಸಾವನ್ನಪ್ಪುವ ಸಾಧ್ಯತೆ ಇದ್ದಿರುವುದಾಗಿ ಸುಮಾರು 60ಕ್ಕೂ ಅಧಿಕ ವೈದ್ಯರು ಬರೆದಿರುವ ಬಹಿರಂಗ ಪತ್ರ ಸೋಮವಾರ ವರದಿಯಾಗಿದೆ.

ಸೇನೆ ಹಾಗೂ ರಾಜತಾಂತ್ರಿಕಕ್ಕೆ ಸಂಬಂಧಪಟ್ಟ ರಹಸ್ಯ ಮಾಹಿತಿಯನ್ನು ಬಹಿರಂಗಗೊಳಿಸಿದ್ದ ಆರೋಪದ ಮೇಲೆ ಅಮೆರಿಕ ಬೇಹುಗಾರಿಕೆ ಕಾಯ್ದೆಯಡಿ ಪ್ರಕರಣ ದಾಖಲಿಸಿದ್ದು, ಒಂದು ವೇಳೆ ಬ್ರಿಟನ್ 48ವರ್ಷದ ಅಸ್ಸಾಂಜ್ ಅವರನ್ನು ಅಮೆರಿಕಕ್ಕೆ ಗಡಿಪಾರು ಮಾಡಿದರೆ, ಸುಮಾರು 175 ವರ್ಷಗಳ ಕಾರಾಗೃಹ (ಜೀವಾವಧಿ) ಶಿಕ್ಷೆಗೆ ಒಳಗಾಗಬಹುದು ಎಂದು ವರದಿ ವಿವರಿಸಿದೆ.

ಬ್ರಿಟನ್ ಗೃಹ ಕಾರ್ಯದರ್ಶಿ ಭಾರತೀಯ ಮೂಲದ ಪ್ರೀತಿ ಪಟೇಲ್ ಅವರಿಗೆ ವೈದ್ಯರು ಬರೆದಿರುವ ಪತ್ರದಲ್ಲಿ, ಆಗ್ನೇಯ ಲಂಡನ್ ನ ಬೆಲ್ಮಾರ್ಶ್ ಜೈಲಿನಲ್ಲಿರುವ ಜ್ಯೂಲಿಯನ್ ಅಸ್ಸಾಂಜೆ ನನ್ನು ಯೂನಿರ್ವಸಿಟಿ ಟೀಚಿಂಗ್ ಆಸ್ಪತ್ರೆಗೆ ಸ್ಥಳಾಂತರಿಸಬೇಕು ಎಂದು ಆಗ್ರಹಿಸಿದ್ದಾರೆ.

ಬಿಗಿ ಭದ್ರತೆಯ ಜೈಲಿನಲ್ಲಿ ಕೈದಿಯಾಗಿರುವ ಜೂಲಿಯನ್ ಅಸ್ಸಾಂಜೆ ನೀಡಲಾಗುತ್ತಿರುವ ಹಿಂಸೆ ಆತನ ಜೀವಕ್ಕೆ ಮಾರಕವಾಗಬಹುದು ಎಂದು ವಿಶ್ವಸಂಸ್ಥೆ ಸ್ವಾಯತ್ತೆಯ ಹಕ್ಕುಗಳ ತಜ್ಞರು ಅಭಿಪ್ರಾಯವ್ಯಕ್ತಪಡಿಸಿದ್ದಾರೆ. ಈ ಹಿನ್ನೆಲೆಯಲ್ಲಿ ನಾವು ಬಹಿರಂಗ ಪತ್ರ ಬರೆದಿದ್ದೇವೆ. ವೈದ್ಯರುಗಳಾಗಿ ನಾವು ನಮ್ಮ ಗಂಭೀರ ಕಳವಳವನ್ನು ವ್ಯಕ್ತಪಡಿಸಲೆಬೇಕಾಗಿದೆ. ಜ್ಯೂಲಿಯನ್ ಅಸ್ಸಾಂಜೆಯ ದೈಹಿಕ ಮತ್ತು ಮಾನಸಿಕ ಆರೋಗ್ಯದ ಬಗ್ಗೆ ನಮ್ಮ ಆತಂಕ ವ್ಯಕ್ತಪಡಿಸಿರುವುದಾಗಿ ವೈದ್ಯರು ಬರೆದಿರುವ 16 ಪುಟಗಳ ಬಹಿರಂಗ ಪತ್ರದಲ್ಲಿ ಉಲ್ಲೇಖಿಸಿದ್ದಾರೆ.

ತಕ್ಷಣವೇ ವೈದ್ಯಕೀಯ ನೆರವು ನೀಡಬೇಕಾಗಿದೆ:

ಜ್ಯೂಲಿಯನ್ ಅಸ್ಸಾಂಜೆಯ ಗಡಿಪಾರು ಕುರಿತ ಪೂರ್ಣ ವಿಚಾರಣೆ ಫೆಬ್ರುವರಿಯಲ್ಲಿ ನಡೆಯಲಿದೆ. ಆದರೆ ಅಸ್ಸಾಂಜೆಯ ದೈಹಿಕ ಸ್ಥಿತಿ ತುಂಬಾ ಹದಗೆಟ್ಟಿದೆ. ಈ ನಿಟ್ಟಿನಲ್ಲಿ ಅಸ್ಸಾಂಜೆಗೆ ತುರ್ತು ವೈದ್ಯಕೀಯ ಚಿಕಿತ್ಸೆ ನೆರವು ನೀಡಬೇಕಾಗಿದೆ ಎಂದು ಪತ್ರದಲ್ಲಿ ಉಲ್ಲೇಖಿಸಿದ್ದಾರೆ.

ಟಾಪ್ ನ್ಯೂಸ್

Mahalingapura: ಭ್ರೂಣಹತ್ಯೆ ಪ್ರಕರಣ; ಎಸಿ,ಡಿಎಚ್‌ಒ ಸೇರಿ ಐವರಿಗೆ ನೋಟಿಸ್‌

Mahalingapura: ಭ್ರೂಣಹತ್ಯೆ ಪ್ರಕರಣ; ಎಸಿ,ಡಿಎಚ್‌ಒ ಸೇರಿ ಐವರಿಗೆ ನೋಟಿಸ್‌

ಅಧಿಕಾರಿ ಆತ್ಮಹತ್ಯೆ ಕೇಸ್‌ ಸಿಬಿಐಗೆ ವಹಿಸಿ: ಯತ್ನಾಳ್‌

ಅಧಿಕಾರಿ ಆತ್ಮಹತ್ಯೆ ಕೇಸ್‌ ಸಿಬಿಐಗೆ ವಹಿಸಿ: ಯತ್ನಾಳ್‌

1-aaa

Kanniyakumari; 45 ಗಂಟೆಗಳ ಧ್ಯಾನವನ್ನು ಪ್ರಾರಂಭಿಸಿದ ಪ್ರಧಾನಿ ಮೋದಿ

Hasana: ಪೈನ್‌ಡ್ರೈವ್‌ ಹಂಚಿಕೆ; ಚೇತನ್‌, ಲಿಖಿತ್‌ ಗೌಡಗೆ ಜಾಮೀನು

Hasana: ಪೈನ್‌ಡ್ರೈವ್‌ ಹಂಚಿಕೆ; ಚೇತನ್‌, ಲಿಖಿತ್‌ ಗೌಡಗೆ ಜಾಮೀನು

Parameshwar

Channagiri ಠಾಣೆ ಧ್ವಂಸ, ಆದಿಲ್ ಸಾವಿನ ಪ್ರಕರಣಗಳ ಹೆಚ್ಚಿನ ತನಿಖೆ: ಡಾ| ಜಿ. ಪರಮೇಶ್ವರ್

1-wqewqewq

Graduates ಸಮಸ್ಯೆಗೆ ಧ್ವನಿಯಾಗಿ ವಿಧಾನ ಪರಿಷತ್ ನಲ್ಲಿ ಕೆಲಸ ಮಾಡುತ್ತೇನೆ: ಡಾ.ಸರ್ಜಿ

Raichur : ರಾಷ್ಟ್ರಗೀತೆಗೆ ಗೌರವ ಸಲ್ಲಿಸಿ ನಿಂತ ಚಿಂದಿ ಆಯುವ ಬಾಲಕ; ವಿಡಿಯೋ ವೈರಲ್‌

Raichur : ರಾಷ್ಟ್ರಗೀತೆಗೆ ಗೌರವ ಸಲ್ಲಿಸಿ ನಿಂತ ಚಿಂದಿ ಆಯುವ ಬಾಲಕ; ವಿಡಿಯೋ ವೈರಲ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ದಕ್ಷಿಣ ಕೊರಿಯ ಮೇಲೆ ಗಲೀಜು ತುಂಬಿದ ಬಲೂನ್‌ ಹಾರಿಸಿದ ಉ.ಕೊರಿಯ

ದಕ್ಷಿಣ ಕೊರಿಯ ಮೇಲೆ ಗಲೀಜು ತುಂಬಿದ ಬಲೂನ್‌ ಹಾರಿಸಿದ ಉ.ಕೊರಿಯ

IMD

Pakistan; ತಾಪ 52 ಡಿಗ್ರಿ: ಆರ್ಥಿಕ ಸಂಕಷ್ಟದ ನಡುವೆ ಏರಿದ ಬಿಸಿಲು

1-qweqweqw

Everest ಪರ್ವತ ತಪ್ಪಲಲ್ಲಿ ಈಗ ಟ್ರಾಫಿಕ್‌ ಜಾಮ್‌

nawaz sharif

India ಜತೆಗಿನ ಒಪ್ಪಂದ ಉಲ್ಲಂಘನೆ: ನವಾಜ್‌ ಶ‌ರೀಫ್ ತಪ್ಪೊಪ್ಪಿಗೆ

1-eqweeweqwe

LGBT ಅವಹೇಳನ: ಪೋಪ್‌ ಫ್ರ್ಯಾನ್ಸಿಸ್‌ ಕ್ಷಮಾಪಣೆ

MUST WATCH

udayavani youtube

ವಾಲ್ಮೀಕಿ ಅಭಿವೃದ್ಧಿ ನಿಗಮದ ಅಧೀಕ್ಷಕನ ಆತ್ಮಹ*ತ್ಯೆ ಪ್ರಕರಣ,ಅಧಿಕಾರಿಗಳ ಭೇಟಿ

udayavani youtube

ಹೆದ್ದಾರಿಯಲ್ಲೇ ಲಾಂಗ್‌ ಹಿಡಿದು ಓಡಾಡಿದ ಯುವಕ!

udayavani youtube

ಆರೋಗ್ಯಕರ ಬೇಕರಿ ಫುಡ್ ತಿನ್ನಬೇಕಾ ? ಇಲ್ಲಿಗೆ ಬನ್ನಿ

udayavani youtube

ಬಾವಿಗೆ ಬಿದ್ದು ಒದ್ದಾಡುತ್ತಿದ್ದ ರಾಷ್ಟ್ರಪಕ್ಷಿಯ ರಕ್ಷಣೆ

udayavani youtube

ಮಡಿಕೇರಿಯಲ್ಲೊಂದು ಪಕ್ಕಾ ಉಡುಪಿ ಶೈಲಿಯ ಉಪಹಾರ ಮಂದಿರ

ಹೊಸ ಸೇರ್ಪಡೆ

Junior Hockey: ಜರ್ಮನಿ ವಿರುದ್ಧ ಭಾರತಕ್ಕೆ ಜಯ

Junior Hockey: ಜರ್ಮನಿ ವಿರುದ್ಧ ಭಾರತಕ್ಕೆ ಜಯ

Mahalingapura: ಭ್ರೂಣಹತ್ಯೆ ಪ್ರಕರಣ; ಎಸಿ,ಡಿಎಚ್‌ಒ ಸೇರಿ ಐವರಿಗೆ ನೋಟಿಸ್‌

Mahalingapura: ಭ್ರೂಣಹತ್ಯೆ ಪ್ರಕರಣ; ಎಸಿ,ಡಿಎಚ್‌ಒ ಸೇರಿ ಐವರಿಗೆ ನೋಟಿಸ್‌

ಅಧಿಕಾರಿ ಆತ್ಮಹತ್ಯೆ ಕೇಸ್‌ ಸಿಬಿಐಗೆ ವಹಿಸಿ: ಯತ್ನಾಳ್‌

ಅಧಿಕಾರಿ ಆತ್ಮಹತ್ಯೆ ಕೇಸ್‌ ಸಿಬಿಐಗೆ ವಹಿಸಿ: ಯತ್ನಾಳ್‌

Sullia: ವಿದ್ಯುತ್‌ ಲೈನ್‌ ದುರಸ್ತಿ ವೇಳೆ ಲೈನ್ ಚಾರ್ಜ್‌ ಮಾಡಲು ಯತ್ನ ತಪ್ಪಿದ ದುರಂತ

Sullia: ವಿದ್ಯುತ್‌ ಲೈನ್‌ ದುರಸ್ತಿ ವೇಳೆ ಲೈನ್ ಚಾರ್ಜ್‌ ಮಾಡಲು ಯತ್ನ ತಪ್ಪಿದ ದುರಂತ

31

Sullia: ಅಪಘಾತ ಎಸಗಿ ಪರಾರಿಯಾಗಲು ಯತ್ನಿಸಿದ ಪಿಕಪ್‌ಗೆ ತಡೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.