ನಿವೇಶನ ರಹಿತರಿಗೆ ಮನೆ ನೀಡಿ: ಮನವಿ


Team Udayavani, Nov 26, 2019, 11:53 AM IST

ballary–tdy-2

ಸಂಡೂರು: ನಿವೇಶನ ರಹಿತರಿಗೆ ನಿವೇಶನ ನೀಡಿ, ಗ್ರಾಮದಲ್ಲಿ ಕಳೆದ 30 ವರ್ಷಗಳಿಂದ ವಾಸಿಸುತ್ತಿದ್ದರೂ ಸಹ ಸರ್ಕಾರದಿಂದ ಸಿಗುವ ರಾಜೀವ್‌ಗಾಂಧಿ, ಅಂಬೇಡ್ಕರ್‌, ಬಸವ ವಸತಿ ಯೋಜನೆಯಲ್ಲಿ ಮನೆಗಳನ್ನೇ ಕೊಡುತ್ತಿಲ್ಲ. ಇದರಿಂದ ಬಹಳಷ್ಟು ತೊಂದರೆಯಾಗಿದ್ದು ತೋರಣಗಲ್ಲು ಗ್ರಾಮದ ಜನರು ನಿರಾಶ್ರಿತರಾಗುತ್ತಿದ್ದಾರೆ. ತಕ್ಷಣ ಅವರಿಗೆ ಸರ್ಕಾರಿ ಜಮೀನಿನಲ್ಲಿ ವಸತಿ ನಿಲಯಗಳನ್ನು ಕೊಡಬೇಕು ಎಂದು ಭಾರತ ಕಮ್ಯೂನಿಷ್ಟ ( ಮಾ) ಮುಖಂಡ ಸ್ವಾಮಿ ಒತ್ತಾಯಿಸಿದರು.

ಅವರು ಸೋಮವಾರ ತಾಲೂಕಿನತೋರಣಗಲ್ಲಿನಲ್ಲಿ ವಿವಿಧ ಬಡ ಕೂಲಿ ಕಾರ್ಮಿಕರು ಹಾಗೂ ನಿವೇಶನ ರಹಿತರು ಹಮ್ಮಿಕೊಂಡಿದ್ದ ಪ್ರತಿಭಟನಾನಿರತರನ್ನು ಉದ್ದೇಶಿಸಿ ಮಾತನಾಡಿ, ತೋರಣಗಲ್ಲು ಗ್ರಾಮದಲ್ಲಿ ಸರ್ಕಾರಿ ಜಮೀನು ಸರ್ವೇ ನಂ. 497,488,293,483,219,225, ಇವುಗಳಲ್ಲಿ ಜಾಗವಿದ್ದು ಸರಿಯಾಗಿ ನಿವೇಶನ ಹಂಚಿಕೆ ಮಾಡುವ ಮೂಲಕ ಬಡವರಿಗೆ ಆಶ್ರಯ ನೀಡಬೇಕು, ಅಲ್ಲದೆ ಗ್ರಾಮದ ರೈತರಾದ ಶಿವಮ್ಮ ಗಂಡ ದಿವಂಗತ ಕುಮಾರಪ್ಪ ಇವರು ಸರ್ವೇ ನಂ. 11ರಲ್ಲಿ 7 ಎಕರೆ ಜಮೀನು ಸರ್ಕಾರದ ಬೆಲೆಗೆ ಮಾರಾಟ ಮಾಡಲು ಮುಂದೆ ಬಂದಿದ್ದು ಅದನ್ನು ಕೊಳ್ಳುವ ಮೂಲಕ ಅಕ್ರಮ ಸಕ್ರಮ ಮಾಡಿ ಮನೆಗಳನ್ನು ನೀಡಬೇಕು, ಅಲ್ಲದೆ ತಾಳೂರು ಗ್ರಾಮದಲ್ಲಿಯೂ ಸಹ ಸರ್ಕಾರಿ ಜಮೀನಿದ್ದು ಅವರಿಗೂ ಸಹ ವಸತಿ ಗಳನ್ನು ನಿರ್ಮಿಸಿ ಕಒಡಬೇಕೆಂದು ಒತ್ತಾಯಿಸಿದರು.

ಈ ಸಂದರ್ಭಧಲ್ಲಿ ಡಿವೈಎಫ್‌ಐ ಮುಖಂಡ ಕಾಲೂಬ್‌ ಅವರು ಮಾತನಾಡಿ, ಈಗಾಗಲೇ ಹಲವಾರು ಬಾರಿ ಹೋರಾಟ ಮಾಡಿದರೂ ಸಹ ಬಡ ಜನತೆಗೆ ಮಾತ್ರ ವಸತಿಗಳನ್ನು ನೀಡುತ್ತಿಲ್ಲ. ಅದರೆ ಇರುವ ಸರ್ಕಾರಿ ಜಮೀನನ್ನು ಶ್ರೀಮಂತ ಕಂಪನಿಗಳಿಗೆ ವ್ಯವಸ್ಥಿತವಾಗಿ ಕೊಡುವ ಹುನ್ನಾರ ನಡೆಯುತ್ತಿದೆ, ಇದು ನಿಲ್ಲಬೇಕು, ಹಲವಾರು ವರ್ಷಗಳಿಂದ ಗುಡಿಸಲುಗಳನ್ನು ಹಾಕಿಕೊಂಡಿರುವ ಬಡ ಕಾರ್ಮಿಕರನ್ನು ಒಕ್ಕಲೆಬ್ಬಿಸದೇ ಅವರಿಗೆ ನಿವೇಷನ ಮಂಜೂರು ಮಾಡಿ ಮನೆ ಕಟ್ಟಿಸಿಕೊಡಬೇಕು ಇದಕ್ಕಾಗಿ ಹಲವಾರು ಬಾರಿ ಹೋರಾಟ ಮಾಡಿದರೂ ಸಹ ಪ್ರಯೋಜನವಾಗುತ್ತಿಲ್ಲ ಮಂಜೂರು ಮಾಡುವವರೆಗೂ ಪ್ರತಿಭಟನೆ ನಿಲ್ಲಿಸುವುದಿಲ್ಲ ವೆಂದರು.

ಪ್ರತಿಭಟನಾ ಸ್ಥಳಕ್ಕೆ ತಾಲೂಕು ಕಾರ್ಯನಿರ್ವಾಹಕ ಅಧಿ ಕಾರಿ ಜೆ.ಎಂ. ಅನ್ನದಾನಯ್ಯ ಸ್ವಾಮಿ ಅಗಮಿಸಿ ಮನವಿ ಪತ್ರ ಸ್ವೀಕರಿಸಿ ಈ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳುವ ಭರವಸೆ ನೀಡಿದರು. ಪ್ರತಿಭಟನೆಯಲ್ಲಿ ಎ.ಸ್ವಾಮಿ, ರಾಧ, ಅನುರಾಧ, ಸರಸ್ವತಿ, ನಿವೇ‚ಷನ ರೈತ ಮುಖಂಡರು ಯು.ತಿಪ್ಪೇಸ್ವಾಮಿ, ಹುಸೇನ್‌ ಬಿ., ವೇಬಾಕುಮಾರ್‌, ವೆಂಕಟಲಕ್ಷ್ಮೀ, ಇತರ ಹಲವಾರು ಮುಖಂಡರು ಭಾಗವಹಿಸಿ ಮನವಿ ಪತ್ರ ಸಲ್ಲಿಸಿದರು.

ಟಾಪ್ ನ್ಯೂಸ್

crime (2)

Minor girl ಪ್ರೀತಿಸಿ ಮದುವೆ; ವೈಮನಸ್ಸಾಗಿ ದೂರ: ಕತ್ತು ಸೀಳಿ ಬರ್ಬರ ಹತ್ಯೆ!

1-wweewq

Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ

1-cfcfhh

Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wewewqewqew

Hosapete; ಕೆಲವು ದೇಶಗಳು ಭಾರತ ಸರ್ಕಾರ ದುರ್ಬಲವಾಗಿರಲು ಬಯಸುತ್ತಿವೆ: ಮೋದಿ

s suresh kumar

Bellary; ಕಾಂಗ್ರೆಸ್ ಪಕ್ಷದ ಚಿಹ್ನೆ ಚೊಂಬಿಗೆ ಬದಲಾಗಿದೆ: ಸುರೇಶ್ ಕುಮಾರ್ ವ್ಯಂಗ್ಯ

SHriramulu (2)

BJP ಶ್ರೀರಾಮುಲುಗೆ ಗೆಲುವು ಅನಿವಾರ್ಯ; ಕ್ಷೇತ್ರ ವಶಕ್ಕೆ ಕೈ ತವಕ

ಭಾರತೀಯ ಚೊಂಬು ಪಕ್ಷದಿಂದ ಕರ್ನಾಟಕಕ್ಕೆ ಚೊಂಬು: ರಾಹುಲ್‌

ಭಾರತೀಯ ಚೊಂಬು ಪಕ್ಷದಿಂದ ಕರ್ನಾಟಕಕ್ಕೆ ಚೊಂಬು: ರಾಹುಲ್‌

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

crime (2)

Minor girl ಪ್ರೀತಿಸಿ ಮದುವೆ; ವೈಮನಸ್ಸಾಗಿ ದೂರ: ಕತ್ತು ಸೀಳಿ ಬರ್ಬರ ಹತ್ಯೆ!

1-wweewq

Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ

1-wqeqqweqwe

Not responding; ಶಿವರಾಮ್ ಹೆಬ್ಬಾರ್ ಅವರನ್ನು ಪ್ರಧಾನಿ ಕಾರ್ಯಕ್ರಮಕ್ಕೆ ಕರೆದಿಲ್ಲ: ಬಿಜೆಪಿ

1-cfcfhh

Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.