ಶ್ರೀ ರಾಮ ಮಹಿಳಾ ಭಜನಾ ಮಂಡಳಿಗೆ ಚಾಲನೆ


Team Udayavani, Nov 26, 2019, 5:25 PM IST

mumbai-tdy-2

ಮುಂಬಯಿ, ನ. 25: ಮೀರಾರೋಡ್‌ ಪೂರ್ವದ ‌ ಗೀತಾನಗರ ಪರಿಸರದ ಮಹಿಳೆಯರು ಸ್ಥಾಪಿಸಿದ ಶ್ರೀ ರಾಮ ಭಜನ ಮಂಡಳಿಯನಾಮಕರಣ ಅನಾವರಣವು ನ. 23ರಂದು ಸಂಜೆಮೀರಾರೋಡ್‌ ಪೂರ್ವದ ಭಾರತಿ ಪಾರ್ಕಿನ ಎ. 1 ಯುನಿಟಿ ಕಟ್ಟಡದಲ್ಲಿರುವ ಶ್ರೀ ಲಕ್ಷ್ಮೀನಾರಾಯಣ ಭಜನ ಸಮಿತಿಯ ಸಭಾಗೃಹದಲ್ಲಿ ಗಣ್ಯರ ಉಪಸ್ಥಿತಿಯಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮಗಳೊಂದಿಗೆ ನೆರವೇರಿತು.

ದೀಪ ಪ್ರಜ್ವಲಿಸಿ ಕಾರ್ಯಕ್ರಮಕ್ಕೆ ಚಾಲನೆ ನೀಡಿದ ಶ್ರೀ ಅಯ್ಯಪ್ಪ ಭಕ್ತ ಮಂಡಳಿಯ ಗುರುಸ್ವಾಮಿ ಜಯ ಶೀಲ ತಿಂಗಳಾಯ ಅವರು ಮಾತನಾಡಿ, ಭಜನೆ ಸನಾತನ ಸಂಸ್ಕೃತಿ, ಸಂಪ್ರದಾಯವನ್ನು ತಿಳಿಸುವಸುಲಭದ ಮಾಧ್ಯಮವಾಗಿದೆ. ಲಯಬದ್ಧವಾದ ತಾಳ, ಸ್ವರ ಮಾಧುರ್ಯದಿಂದ ಅನೇಕ ಒತ್ತಡ ಗಳು ದೂರವಾಗುತ್ತದೆ. ಮಾನಸಿಕ ನೆಮ್ಮದಿ,

ಸಂಘಟನಾತ್ಮಕ ಬೆಳವಣಿಗೆ ಇದು ಮೂಲಾಧಾರ ವಾಗಿದೆ ಎಂದು ಹೇಳಿದ ಅವರು ನೂತನವಾಗಿ ಅಸ್ವಿತ್ವಕ್ಕೆ ಬಂದಿರುವ ಶ್ರೀ ರಾಮ ಭಜನ ಮಂಡಳಿಗೆಕಲಿಯುಗದ ಭಗವಂತ ಶ್ರೀ ಆಯ್ಯಪ್ಪ ಸ್ವಾಮಿ ಹಾಗೂ ಸ್ಥಳದ ಆರಾಧ್ಯ ದೇವರಾದ ಶ್ರೀ ಲಕ್ಷೀನಾರಾಯಣ ದೇವರು ಸುಖ, ಶಾಂತಿ,ನೆಮ್ಮದಿಯನ್ನು ಕರುಣಿಸಲೆಂದು ಪ್ರಾರ್ಥಿಸಿ ಶ್ರೀಸನ್ನಿಧಿಯ ಪ್ರಸಾದ ನೀಡಿ ಗೌರವಿಸಿದರು.

ನೂತನ ಮಂಡಳಿಯ ಲೋಲಾಕ್ಷೀ ಕೋಟ್ಯಾನ್‌,ಲತಾ ಪುತ್ರನ್‌, ಜಯಶ್ರೀ ಶೆಟ್ಟಿ, ಸುನೀತಾ ಶೆಟ್ಟಿ, ಗೀತಾ ಶೆಟ್ಟಿ, ಯಶೋಧಾ ಬಂಗೇರ, ಶ್ರೀ ಲಕ್ಷ್ಮೀನಾರಾಯಣ ಭಜನ ಸಮಿತಿಯಸದಸ್ಯರು, ಶ್ರೀ ಅಯ್ಯಪ್ಪ ಭಕ್ತ ಮಂಡಳಿಯ ಶಿಬಿರದ ವ್ರತಧಾರಿ ಸ್ವಾಮಿಗಳು ಉಪಸ್ಥಿತರಿದ್ದರು. ಈ ಸಂದರ್ಭದಲ್ಲಿ ಪಡಿಪೂಜೆ ಹಾಗೂ ಪ್ರಸಾಧ ರೂಪದಲ್ಲಿ ಅನ್ನಸಂತರ್ಪಣೆ ನಡೆಯಿತು.

 

ಚಿತ್ರ-ವರದಿ: ರಮೇಶ್‌ ಅಮೀನ್‌

ಟಾಪ್ ನ್ಯೂಸ್

Kundapura: ಪಾದಚಾರಿಗೆ ಬೈಕ್‌ ಢಿಕ್ಕಿ

Kundapura: ಪಾದಚಾರಿಗೆ ಬೈಕ್‌ ಢಿಕ್ಕಿ

Mangaluru; ಪ್ರಯಾಣಿಕರ ಗಮನಕ್ಕೆ; ಹಲವು ರೈಲುಗಳ ಸೇವೆಯಲ್ಲಿ ವ್ಯತ್ಯಯ

Mangaluru; ಪ್ರಯಾಣಿಕರ ಗಮನಕ್ಕೆ; ಹಲವು ರೈಲುಗಳ ಸೇವೆಯಲ್ಲಿ ವ್ಯತ್ಯಯ

1-wewqwq-eqw

Amit Shah ನಕಲಿ ವೀಡಿಯೋ :ತೆಲಂಗಾಣ ಸಿಎಂಗೆ ಪೊಲೀಸ್‌ ಸಮನ್ಸ್‌

MITE; ಎಐ ಜಗತ್ತಿನಲ್ಲಿ ಪ್ರತಿದಿನ ಕಲಿಯುವ ಅನಿವಾರ್ಯ: ಪ್ರೊ| ಬಿ. ರವಿ

MITE; ಎಐ ಜಗತ್ತಿನಲ್ಲಿ ಪ್ರತಿದಿನ ಕಲಿಯುವ ಅನಿವಾರ್ಯ: ಪ್ರೊ| ಬಿ. ರವಿ

K. S. Eshwarappa ಮೋದಿ ಫೋಟೋ ಬಳಕೆ: ಇನ್ನೂ ಬಾರದ ಕೋರ್ಟ್‌ ತೀರ್ಪು

K. S. Eshwarappa ಮೋದಿ ಫೋಟೋ ಬಳಕೆ: ಇನ್ನೂ ಬಾರದ ಕೋರ್ಟ್‌ ತೀರ್ಪು

Mudigere; ಈಜಲು ಹೋಗಿದ್ದ ಎಂಜಿನಿಯರಿಂಗ್‌ ವಿದ್ಯಾರ್ಥಿ ಸಾವು

Mudigere; ಈಜಲು ಹೋಗಿದ್ದ ಎಂಜಿನಿಯರಿಂಗ್‌ ವಿದ್ಯಾರ್ಥಿ ಸಾವು

PM ಮೋದಿ ಸ್ಟೇಟ್ಸ್‌ ಮ್ಯಾನ್‌ ಅಲ್ಲ, ಸೇಲ್ಸ್‌ಮ್ಯಾನ್‌: ಬಿ.ಕೆ ಹರಿಪ್ರಸಾದ್‌

PM ಮೋದಿ ಸ್ಟೇಟ್ಸ್‌ ಮ್ಯಾನ್‌ ಅಲ್ಲ, ಸೇಲ್ಸ್‌ಮ್ಯಾನ್‌: ಬಿ.ಕೆ ಹರಿಪ್ರಸಾದ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Desi Swara: ಅಪಹಾಸ್ಯ ನೀಡಿದ ಅದೃಷ್ಟ

Desi Swara: ಅಪಹಾಸ್ಯ ನೀಡಿದ ಅದೃಷ್ಟ

Desi Swara: ದುಬೈ ವರ್ಲ್ಡ್ ಕಪ್‌ 2024- ಗೆಲ್ಲುವ ಅರಬ್‌ ಕುದುರೆಗಳ ನಾಗಾಲೋಟ!

Desi Swara: ದುಬೈ ವರ್ಲ್ಡ್ ಕಪ್‌ 2024- ಗೆಲ್ಲುವ ಅರಬ್‌ ಕುದುರೆಗಳ ನಾಗಾಲೋಟ!

Desi Swara: ಮಸ್ಕತ್‌- ಮಕ್ಕಳ ಕನ್ನಡ ಭಾಷಾ ಪಾಠ ಶಾಲೆ

Desi Swara: ಮಸ್ಕತ್‌- ಮಕ್ಕಳ ಕನ್ನಡ ಭಾಷಾ ಪಾಠ ಶಾಲೆ

ಬಹ್ರೈನ್‌: ಕೆಎನ್‌ಆರ್‌ಐ ನಿಯೋಗ -ಭಾರತ ರಾಯಭಾರಿ ಭೇಟಿ

ಬಹ್ರೈನ್‌: ಕೆಎನ್‌ಆರ್‌ಐ ನಿಯೋಗ -ಭಾರತ ರಾಯಭಾರಿ ಭೇಟಿ

Desi Swara: ಬಾಕ್ಸಿಂಗ್‌ ಟೂರ್ನ್ಮೆಂಟ್‌ -ಚಿನ್ನದ ಪದಕ ಮುಡಿಗೇರಿಸಿದ ಅವನೀಶ್‌ ಬೆಂಕಿ

Desi Swara: ಬಾಕ್ಸಿಂಗ್‌ ಟೂರ್ನ್ಮೆಂಟ್‌ -ಚಿನ್ನದ ಪದಕ ಮುಡಿಗೇರಿಸಿದ ಅವನೀಶ್‌ ಬೆಂಕಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Kundapura: ಪಾದಚಾರಿಗೆ ಬೈಕ್‌ ಢಿಕ್ಕಿ

Kundapura: ಪಾದಚಾರಿಗೆ ಬೈಕ್‌ ಢಿಕ್ಕಿ

Mangaluru; ಪ್ರಯಾಣಿಕರ ಗಮನಕ್ಕೆ; ಹಲವು ರೈಲುಗಳ ಸೇವೆಯಲ್ಲಿ ವ್ಯತ್ಯಯ

Mangaluru; ಪ್ರಯಾಣಿಕರ ಗಮನಕ್ಕೆ; ಹಲವು ರೈಲುಗಳ ಸೇವೆಯಲ್ಲಿ ವ್ಯತ್ಯಯ

1-wewqwq-eqw

Amit Shah ನಕಲಿ ವೀಡಿಯೋ :ತೆಲಂಗಾಣ ಸಿಎಂಗೆ ಪೊಲೀಸ್‌ ಸಮನ್ಸ್‌

supreem

ಬಂಗಾಲ ಶಿಕ್ಷಕರ ನೇಮಕ ಸಿಬಿಐ ತನಿಖೆಗೆ ಮಾತ್ರ ತಡೆ: ಸುಪ್ರೀಂ ಕೋರ್ಟ್‌

MITE; ಎಐ ಜಗತ್ತಿನಲ್ಲಿ ಪ್ರತಿದಿನ ಕಲಿಯುವ ಅನಿವಾರ್ಯ: ಪ್ರೊ| ಬಿ. ರವಿ

MITE; ಎಐ ಜಗತ್ತಿನಲ್ಲಿ ಪ್ರತಿದಿನ ಕಲಿಯುವ ಅನಿವಾರ್ಯ: ಪ್ರೊ| ಬಿ. ರವಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.