ಧರ್ಮಸ್ಥಳದಲ್ಲಿ ‘ಶುದ್ಧ ಗಂಗಾ’ ಬಿಂಬಗಳು


Team Udayavani, Nov 26, 2019, 6:38 PM IST

Shuddha-ganga-730

ಮಹತ್ವಾಕಾಂಕ್ಷಿ ಯೋಜನೆಗಳ ಅನುಷ್ಠಾನದ ಮೂಲಕ ಜನಮನ್ನಣೆ ಪಡೆದಿರುವ ಧರ್ಮಸ್ಥಳದ ಧರ್ಮಾಧಿಕಾರಿ ಡಾ| ಡಿ. ವೀರೇಂದ್ರ ಹೆಗ್ಗಡೆಯವರು ಜನಸಾಮಾನ್ಯರಿಗೆ ಶುದ್ಧ ಕುಡಿಯವ ನೀರು ಒದಗಿಸುವ ಸಂಕಲ್ಪದೊಂದಿಗೆ ರೂಪಿಸಿದ ಶುದ್ಧ ಗಂಗಾ ಯೋಜನೆಯ ಸಮಗ್ರ ಚಿತ್ರಣವನ್ನು ಲಕ್ಷ ದೀಪೋತ್ಸವದ ವಸ್ತು ಪ್ರದರ್ಶನ ಪ್ರಾಂಗಣದಲ್ಲಿ ಅನಾವರಣಗೊಳಿಸಲಾಗಿದೆ.

ಅಶುದ್ಧ ನೀರು ಕುಡಿಯುವುದರಿಂದಜನರು ಅನಾರೋಗ್ಯಕ್ಕೆ ತುತ್ತಾಗುವುದನ್ನು ಮನಗಂಡು, ವಿವಿಧ ಸಂಘ ಸಂಸ್ಥೆಗಳ ಸಹಕಾರದೊಂದಿಗೆ, ಕರ್ನಾಟಕ ರಾಜ್ಯದಲ್ಲಿ ಪ್ರಪ್ರಥಮ ಬಾರಿಗೆ ’ಶುದ್ಧಗಂಗಾ’ ಕುಡಿಯುವ ನೀರಿನ ಘಟಕಕ್ಕೆ ಡಾ. ಹೆಗ್ಗಡೆ ಅವರು ಚಾಲನೆ ನೀಡಿದ್ದರು.

ಈ ಯೋಜನೆಗೆ ಸಂಬಂಧಿಸಿದ ವಿವರಗಳನ್ನು ಇಲ್ಲಿ ನೀಡಲಾಗುತ್ತಿದೆ. ಈ ಯೋಜನೆಯ ಮಹತ್ವವನ್ನು ತಿಳಿಸಿಕೊಡುವ ವಿವಿಧ ವಿನ್ಯಾಸಗಳು, ಚಿತ್ರಗಳು ಇಲ್ಲಿ ಲಭ್ಯವಿವೆ. ಈ ಶುದ್ಧ ಗಂಗಾ ಕುಡಿಯುವ ನೀರಿನ ಯೋಜನೆ ರಾಜ್ಯದ ಹಲವು ಕಡೆಗಳಲ್ಲಿ ಈಗಾಗಲೇ ಸ್ಥಾಪಿತವಾಗಿದ್ದು, ಅಗತ್ಯ ಇರುವ ಜನರಿಗೆ ನೀರಿನ ವ್ಯವಸ್ಥೆಯನ್ನು ಕಲ್ಪಿಸಿಕೊಡಲಾಗುತ್ತಿದೆ. ಮುಂದಿನ ದಿನಗಳಲ್ಲಿ ರಾಜ್ಯದ ಇತರ ಕಡೆಗಳಲ್ಲೂ ಈ ಯೋಜನೆಯನ್ನುಪ್ರಾರಂಭಿಸುವ ಆಕಾಂಕ್ಷೆ ಶ್ರೀ ಕ್ಷೇತ್ರದ್ದಾಗಿದೆ.

ಅಮೆರಿಕಾದ ತಂತ್ರಜ್ಞಾನ ಹೊಂದಿರುವ ಈ ಯಂತ್ರದಲ್ಲಿ ನಾಲ್ಕು ರೀತಿಯಲ್ಲಿ ನೀರನ್ನು ಶುದ್ಧೀಕರಿಸಲಾಗುತ್ತದೆ. ಪ್ರತಿನಿತ್ಯ ಒಂದು ಮನೆಗೆ ಇಪ್ಪತ್ತು ಲೀಟರ್ ನೀರನ್ನು ಈ ಯೋಜನೆಯಡಿಯಲ್ಲಿ ಒದಗಿಸಲಾಗುತ್ತದೆ. ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿಯೋಜನೆಯಡಿ ರಾಜ್ಯದ 283 ಕಡೆಗಳಲ್ಲಿ ಯೋಜನೆಯನ್ನು ಪಾರಂಭಿಸಲಾಗಿದೆ.

ಹಾನಿಕಾರಕ ಧಾತುಗಳಾಗಿರುವ ಅರ್ಸೆನಿಕ್, ಕ್ರೋಮಿಯಂ, ಕ್ಯಾಡ್ಮಿಯಂ, ತಾಮ್ರ, ಕಬ್ಬಿಣ, ಪಾದರಸ, ಸೀಸ, ಸತು ಮುಂತಾದವುಗಳಿಂದ ಅಂತರ್ಜಲದೊಂದಿಗೆ ಬೆರೆತು ನೀರು ಕಲುಷಿತಗೊಳ್ಳುತ್ತದೆ. ಕರ್ನಾಟಕ ರಾಜ್ಯದ ಶೇ.60ರಷ್ಟು ಗ್ರಾಮ, ಪಟ್ಟಣ ವ್ಯಾಪ್ತಿಯಲ್ಲಿ ಅಶುದ್ಧ ನೀರನ್ನು ಬಳಸುತ್ತಿರುವುದರಿಂದ ಜನರು ಸಾಂಕ್ರಾಮಿಕ ರೋಗಗಳಿಗೆ ಮತ್ತು ಇನ್ನಿತರ ಆರೋಗ್ಯ ಸಮಸ್ಯೆಗಳಿಗೆ ತುತ್ತಾಗುತ್ತಿದ್ದಾರೆ.

ನೈಟ್ರೇಟ್ ಪ್ರಮಾಣ ಅಧಿಕವಾಗಿರುವ ಕುಡಿಯುವ ನೀರಿನಲ್ಲಿ ಶಿಶುಗಳಲ್ಲಿ ನೀಲಿ ಶಿಶು ರೋಗವನ್ನುಂಟು ಮಾಡಬಹುದು. ದೊಡ್ಡವರಲ್ಲಿ ಕ್ಯಾನ್ಸರ್ ಸಂಬಂಧಿತ ರೋಗವನ್ನುಂಟು ಮಾಡಬಹುದು. ಕುಡಿಯುವ ನೀರಿನಲ್ಲಿ ಟಿಡಿಎಸ್ ಪ್ರಮಾಣ ಹೆಚ್ಚಿರುವುದರಿಂದ ಮೂತ್ರ ಜನಕಾಂಗದ ಮೇಲೆ ಕೆಟ್ಟ ಪರಿಣಾಮವಾಗುತ್ತದೆ.

ಕಲುಷಿತ ನೀರಿನಿಂದ ಪ್ರತಿಶತ ಶೇ.80 ರಷ್ಟು ಖಾಯಿಲೆಗಳು ಬರುತ್ತಿವೆ. ಈ ನೀರಿನಲ್ಲಿರುವ ರೋಗಾಣುಗಳಿಂದ ವಾಂತಿ, ವಿಷಮಜ್ವರ, ಕಾಲರಾ,ರಕ್ತ ಬೇಧಿ, ಕಾಮಾಲೆ, ಪೋಲಿಯೋ. ಏಕಾಣುಗಳಿಂದ ಅಮಿಬಿಕ್‌ ಡಿಸೇಂಟ್ರಿ, ಜಿಯಾರ್ಡಿಯಾಸಿಸ್, ದುಂಡು ಹುಳುಗಳಿಂದ ಪರಪಿಂಡ ರೋಗಗಳು ಹಾಗೂ ಲಿಫ್ಟೋಸೈರಲ್, ತಲೆ ಸುರುಳಿ ಬೇನೆ ಈ ಎಲ್ಲ ರೋಗಗಳನ್ನು ಬರದಂತೆ ತಡೆಯಲು ಈ ಶುದ್ಧ ಗಂಗ ಯೋಜನೆ ಸಹಕಾರಿಯಾಗುತ್ತಿದೆ.

ವರದಿ: ಗಾಯತ್ರಿಗೌಡ ; ಚಿತ್ರಗಳು :ತಾರುಣ್ಯ ಸನಿಲ್

ಟಾಪ್ ನ್ಯೂಸ್

Extortion:  ಆನ್‌ಲೈನ್‌ ಗೇಮ್‌; ಬಾಲಕನ ಬೆದರಿಸಿ ಸುಲಿಗೆ

Extortion: ಆನ್‌ಲೈನ್‌ ಗೇಮ್‌; ಬಾಲಕನ ಬೆದರಿಸಿ ಸುಲಿಗೆ

8-

Politics: ಕೇಂದ್ರ ಬರ ಪರಿಹಾರ ನೀಡದಿರಲು ವಿಧಾನಸಭೆ ಚುನವಾಣೆ ಸೋಲಿನ ಸೇಡು: ರಾಮಲಿಂಗಾರೆಡ್ಡಿ

LPG Cylinders: ವಾಣಿಜ್ಯ ಬಳಕೆಯ ಎಲ್‌ ಪಿಜಿ ಸಿಲಿಂಡರ್ ಬೆಲೆ ಮತ್ತೆ ಇಳಿಕೆ; ಹೊಸ ದರ ಎಷ್ಟು?

LPG Cylinders: ವಾಣಿಜ್ಯ ಬಳಕೆಯ ಎಲ್‌ ಪಿಜಿ ಸಿಲಿಂಡರ್ ಬೆಲೆ ಮತ್ತೆ ಇಳಿಕೆ; ಹೊಸ ದರ ಎಷ್ಟು?

ಧ್ರುವ್‌ ರಾಠಿ ಮುಸ್ಲಿಂ, ಆತನ ಪತ್ನಿ ಪಾಕಿಸ್ತಾನಿ: ವೈರಲ್‌ ಪೋಸ್ಟ್‌ನ ಸತ್ಯಾಸತ್ಯತೆ ಏನು?

ಧ್ರುವ್‌ ರಾಠಿ ಮುಸ್ಲಿಂ, ಆತನ ಪತ್ನಿ ಪಾಕಿಸ್ತಾನಿ: ವೈರಲ್‌ ಪೋಸ್ಟ್‌ನ ಸತ್ಯಾಸತ್ಯತೆ ಏನು?

3

ಇನ್ಸ್ಟಾ ಪ್ರೊಫೈಲ್‌ ಮಾಯೆ: ಯುವತಿ ಎಂದು 45ರ ಆಂಟಿ ಜೊತೆ 20ರ ಯುವಕನ ಚಾಟ್: ಮುಂದೆ ಆದದ್ದು..

NewsClick ಸ್ಥಾಪಕ ಪ್ರಬೀರ್‌ ವಿರುದ್ಧ 8,000 ಪುಟಗಳ ಆರೋಪಪಟ್ಟಿ; ಭಯೋತ್ಪಾದನೆಗೆ ನೆರವು!

NewsClick ಸ್ಥಾಪಕ ಪ್ರಬೀರ್‌ ವಿರುದ್ಧ 8,000 ಪುಟಗಳ ಆರೋಪಪಟ್ಟಿ; ಭಯೋತ್ಪಾದನೆಗೆ ನೆರವು!

T20 ವಿಶ್ವಕಪ್‌ ಗೆ ಆಸ್ಟ್ರೇಲಿಯಾ ತಂಡ ಪ್ರಕಟ: ಅನುಭವಿ ಆಟಗಾರನಿಗಿಲ್ಲ ಚಾನ್ಸ್

T20 ವಿಶ್ವಕಪ್‌ ಗೆ ಆಸ್ಟ್ರೇಲಿಯಾ ತಂಡ ಪ್ರಕಟ; ಅನುಭವಿ ಆಟಗಾರನಿಗಿಲ್ಲ ಚಾನ್ಸ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Missing Case ಉಪ್ಪಿನಂಗಡಿ: ತಾಯಿ-ಮಗು ನಾಪತ್ತೆ; ಪ್ರಕರಣ ದಾಖಲು

Missing Case ಉಪ್ಪಿನಂಗಡಿ: ತಾಯಿ-ಮಗು ನಾಪತ್ತೆ; ಪ್ರಕರಣ ದಾಖಲು

Aranthodu ಅಣ್ಣ – ತಮ್ಮ ಜತೆಯಲ್ಲಿ ನಿಧನ!

Aranthodu ಅಣ್ಣ – ತಮ್ಮ ಜತೆಯಲ್ಲಿ ನಿಧನ!

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Sullia ಮನೆಯಿಂದ ನಗ, ನಗದು ಕಳವು

Sullia ಮನೆಯಿಂದ ನಗ, ನಗದು ಕಳವು

Uppinangady ಸೇನೆಯ ಐಟಿಬಿಪಿ ವಿಭಾಗಕ್ಕೆ ಡಾ| ಗೌತಮ್‌ ರೈ ಸೇರ್ಪಡೆ

Uppinangady ಸೇನೆಯ ಐಟಿಬಿಪಿ ವಿಭಾಗಕ್ಕೆ ಡಾ| ಗೌತಮ್‌ ರೈ ಸೇರ್ಪಡೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Extortion:  ಆನ್‌ಲೈನ್‌ ಗೇಮ್‌; ಬಾಲಕನ ಬೆದರಿಸಿ ಸುಲಿಗೆ

Extortion: ಆನ್‌ಲೈನ್‌ ಗೇಮ್‌; ಬಾಲಕನ ಬೆದರಿಸಿ ಸುಲಿಗೆ

9-kushtagi

Kushtagi: ಕಾಣೆಯಾಗಿದ್ದ ಪುರಸಭೆ ನೌಕರ ಪತ್ತೆ; ಆತಂಕ ದೂರ

8-

Politics: ಕೇಂದ್ರ ಬರ ಪರಿಹಾರ ನೀಡದಿರಲು ವಿಧಾನಸಭೆ ಚುನವಾಣೆ ಸೋಲಿನ ಸೇಡು: ರಾಮಲಿಂಗಾರೆಡ್ಡಿ

LPG Cylinders: ವಾಣಿಜ್ಯ ಬಳಕೆಯ ಎಲ್‌ ಪಿಜಿ ಸಿಲಿಂಡರ್ ಬೆಲೆ ಮತ್ತೆ ಇಳಿಕೆ; ಹೊಸ ದರ ಎಷ್ಟು?

LPG Cylinders: ವಾಣಿಜ್ಯ ಬಳಕೆಯ ಎಲ್‌ ಪಿಜಿ ಸಿಲಿಂಡರ್ ಬೆಲೆ ಮತ್ತೆ ಇಳಿಕೆ; ಹೊಸ ದರ ಎಷ್ಟು?

ಧ್ರುವ್‌ ರಾಠಿ ಮುಸ್ಲಿಂ, ಆತನ ಪತ್ನಿ ಪಾಕಿಸ್ತಾನಿ: ವೈರಲ್‌ ಪೋಸ್ಟ್‌ನ ಸತ್ಯಾಸತ್ಯತೆ ಏನು?

ಧ್ರುವ್‌ ರಾಠಿ ಮುಸ್ಲಿಂ, ಆತನ ಪತ್ನಿ ಪಾಕಿಸ್ತಾನಿ: ವೈರಲ್‌ ಪೋಸ್ಟ್‌ನ ಸತ್ಯಾಸತ್ಯತೆ ಏನು?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.