ಸಂವಿಧಾನದ ವಿರುದ್ಧ ಹೇಳಿಕೆ ಅಪಾಯಕಾರಿ


Team Udayavani, Nov 28, 2019, 3:00 AM IST

sanvidhanada

ಚಾಮರಾಜನಗರ: ಕೆಲ ಸಂಘಟನೆಗಳು ಭಾರತ ಸಂವಿಧಾನದ ವಿರುದ್ಧ ಹೇಳಿಕೆ ನೀಡುವ ಮೂಲಕ ಬಾಬಾ ಸಾಹೇಬ್‌ ಡಾ.ಬಿ.ಆರ್‌.ಅಂಬೇಡ್ಕರ್‌ ಅವರಿಗೆ ಅಗೌರವ ಮಾಡುವ ಕೆಲಸ ಮಾಡುತ್ತಿದ್ದಾರೆ ಎಂದು ಬಹುಜನ ಸಮಾಜ ಪಕ್ಷದ ರಾಜ್ಯ ಪ್ರಧಾನ ಕಾರ್ಯದರ್ಶಿ ಅರಕಲವಾಡಿ ನಾಗೇಂದ್ರ ಆರೋಪಿಸಿದರು. ನಗರದ ಡಾ.ಬಿ.ಆರ್‌.ಅಂಬೇಡ್ಕರ್‌ ಸಾರ್ವಜನಿಕ ವಿದ್ಯಾರ್ಥಿ ನಿಲಯದ ಸಭಾಂಗಣದಲ್ಲಿ ಬಹುಜನ ಸಮಾಜ ಪಕ್ಷ ಜಿಲ್ಲಾ ಸಮಿತಿ ವತಿಯಿಂದ ನಡೆದ ಸಂವಿಧಾನ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.

ವಚನ ಚಳವಳಿ ಹುಟ್ಟಿರುವ ಕರ್ನಾಟಕದ ನೆಲದಲ್ಲೂ ಸಂವಿಧಾನದ ವಿರುದ್ಧ ಹೇಳಿಕೆ ಬರುತ್ತಿರುವುದು ದೇಶಕ್ಕೆ ದೊಡ್ಡ ಅಪಾಯಕಾರಿ ಬೆಳವಣಿಗೆಯಾಗಿದೆ. ಮನುವಾದಿ ಸಂವಿಧಾನದಲ್ಲಿ ಹಿಂದುಳಿದ ವರ್ಗದವರು, ಶೋಷಿತರಿಗೆ ಸಮಾನತೆ ಸಿಕ್ಕಿರಲಿಲ್ಲ. ದೇಶದ ಚರಿತ್ರೆಯಲ್ಲಿ ಅಂಬೇಡ್ಕರ್‌ ಅವರು ಬರೆದಿರುವ ಸಂವಿಧಾನ ಮನುಷ್ಯರ ಪರವಾಗಿದೆ. ಸರ್ವರಿಗೂ ಸಮಪಾಲು, ಸಮಬಾಳು ಅವಕಾಶ ಕಲ್ಪಿಸಿಕೊಟ್ಟಿದ್ದಾರೆ. ಇಂತಹ ಸರ್ವ ಶ್ರೇಷ್ಠ ಸಂವಿಧಾನವನ್ನು ಹೆಚ್ಚು ಹೆಚ್ಚು ಓದುವ ಮೂಲಕ ಸಂವಿಧಾನದ ಆಶಯಗಳನ್ನು ಮೈಗೂಡಿಸಿಕೊಂಡು ಸಂವಿಧಾನವನ್ನು ಸಂರಕ್ಷಣೆ ಮಾಡಬೇಕಿದೆ ಎಂದು ಹೇಳಿದರು.

ಸಂವಿಧಾನ ತಿರುಚುವ ಹುನ್ನಾರ: ಉದ್ದೇಶ ಪೂರ್ವಕವಾಗಿ ಭಾರತ ಸಂವಿಧಾನವನ್ನು ತಿರುಚುವ ಹುನ್ನಾರ ನಡೆಯುತ್ತಿದೆ. ಶಿಕ್ಷಣ ಇಲಾಖೆ ಶಾಲಾ-ಕಾಲೇಜುಗಳಲ್ಲಿ ಸಂವಿಧಾನ ದಿನಾಚರಣೆ ಆಚರಿಸುವಂತೆ ಹೊರಡಿಸಿರುವ ಸುತ್ತೋಲೆ ಕೈಪಿಡಿಯಲ್ಲಿ ಅಂಬೇಡ್ಕರ್‌ ಬಬ್ಬರೇ ಸಂವಿಧಾನ ಬರೆದಿಲ್ಲ ಎಂಬ ತಪ್ಪು ಸಂದೇಶ ಸಾರುವ ಕೆಲಸ ನಡೆದಿದೆ. ಸಂವಿಧಾನದ ವಿರುದ್ಧ ಹೇಳಿಕೆಗಳು ಬಂದಂತಹ ಸಂದರ್ಭಗಳಲ್ಲಿ ಕಠಿಣವಾಗಿ ಪ್ರತಿಕ್ರಿಯಿಸಬೇಕಿದೆ ಎಂದರು.

ಪ್ರತಿಯೊಬ್ಬರು ಸಂವಿಧಾನ ಗೌರವಿಸಿ: ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಪಕ್ಷದ ಜಿಲ್ಲಾಧ್ಯಕ್ಷ ನಾಗಯ್ಯ ಮಾತನಾಡಿ, ಸಂವಿಧಾನಕ್ಕೆ ಗಂಡಾಂತರ ಬಂದಿದೆ. ಅದನ್ನು ತಡೆಯಬೇಕಾದರೆ ಬಿಎಸ್‌ಪಿ ಅಧಿಕಾರ ಹಿಡಿದಾಗ ಮಾತ್ರ ಸಾಧ್ಯವಾಗುತ್ತದೆ. ಸರ್ಕಾರ ಮಾಡುವ ಪ್ರತಿಯೊಂದು ಕಾನೂನು ಸಂವಿಧಾನಕ್ಕೆ ಅನುಗುಣವಾಗಿರಬೇಕಿದೆ. ಸಂವಿಧಾನ ಆಶಯಗಳನ್ನು ಗೌರವಿಸುವುದು ಭಾರತ ದೇಶ ಪ್ರತಿಯೊಬ್ಬ ನಾಗರಿಕನ ಜವಾಬ್ದಾರಿಯಾಗಿದೆ ಎಂದು ತಿಳಿಸಿದರು.

ಕಾರ್ಯಕ್ರಮದಲ್ಲಿ ಜಿಲ್ಲಾ ಸಂಯೋಜಕ ಕೃಷ್ಣಯ್ಯ, ಉಪಾಧ್ಯಕ್ಷ ಬ್ಯಾಡಮೂಡ್ಲು ಬಸವಣ್ಣ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಬ.ಮ.ಕೃಷ್ಣಮೂರ್ತಿ, ಜಿಲ್ಲಾ ಸಂಘಟನಾ ಕಾರ್ಯದರ್ಶಿ ಪ್ರಕಾಶ್‌ ಅಮಚವಾಡಿ, ಜಿಲ್ಲಾ ಕಾರ್ಯದರ್ಶಿ ದೌಲತ್‌ ಪಾಷ, ತಾಲೂಕು ಅಧ್ಯಕ್ಷ ಎಸ್‌.ಪಿ.ಮಹೇಶ್‌, ರಾಜೇಂದ್ರ, ಸಿದ್ದರಾಜು, ಶಾಂತರಾಜು, ಬಾಲರಾಜು, ರಂಗಸ್ವಾಮಿ, ಬೈರಲಿಂಗಸ್ವಾಮಿ ಇತರರು ಹಾಜರಿದ್ದರು.

ಟಾಪ್ ನ್ಯೂಸ್

Koppala; ದಲಿತರ ಮನೆಯಲ್ಲಿ ಸಾಮಾನ್ಯರಂತೆ ಕುಳಿತು ಉಪಹಾರ ಸೇವಿಸಿದ ಯದುವೀರ ಒಡೆಯರ್

Koppala; ದಲಿತರ ಮನೆಯಲ್ಲಿ ಸಾಮಾನ್ಯರಂತೆ ಕುಳಿತು ಉಪಹಾರ ಸೇವಿಸಿದ ಯದುವೀರ ಒಡೆಯರ್

Passenger hiding snakes in pants intercepted at Miami airport

Miami; ವಿಮಾನ ಪ್ರಯಾಣಿಕನ ಪ್ಯಾಂಟ್ ನಲ್ಲಿ ಹಾವುಗಳು! ಮಿಯಾಮಿ ಏರ್ಪೋರ್ಟ್ ನಲ್ಲಿ ಆಗಿದ್ದೇನು?

dandeli

Dandeli: ನಾಲೆಗೆಸೆದ ಮಗುವಿನ ಮೃತದೇಹ ಪತ್ತೆ

IPL 2024; ನಮ್ಮ ಜ್ಞಾನಕ್ಕೆ ಮಾಡಿದ ಅಪಮಾನ..: ವಿರಾಟ್ ವಿರುದ್ಧ ಸಿಟ್ಟಾದ ಸುನೀಲ್ ಗಾವಸ್ಕರ್

IPL 2024; ನಮ್ಮ ಜ್ಞಾನಕ್ಕೆ ಮಾಡಿದ ಅಪಮಾನ..: ವಿರಾಟ್ ವಿರುದ್ಧ ಸಿಟ್ಟಾದ ಸುನೀಲ್ ಗಾವಸ್ಕರ್

3-dandeli

Dandeli: 6 ವರ್ಷದ ಮಗುವನ್ನು ನಾಲಾಕ್ಕೆಸೆದ ತಾಯಿ: ಮುಂದುವರಿದ ಮಗುವಿನ ಶೋಧ ಕಾರ್ಯಾಚರಣೆ

T20 Cricket; ಈ ದಿನಗಳಲ್ಲಿ ಮೈದಾನ ಗಾತ್ರ ಅಪ್ರಸ್ತುತ: ಅಶ್ವಿ‌ನ್‌

T20 Cricket; ಈ ದಿನಗಳಲ್ಲಿ ಮೈದಾನ ಗಾತ್ರ ಅಪ್ರಸ್ತುತ: ಅಶ್ವಿ‌ನ್‌

Terror Attack On IAF Convoy In poonch

Poonch; ವಾಯುಸೇನೆ ವಾಹನದ ಮೇಲೆ ಉಗ್ರ ದಾಳಿ; ಓರ್ವ ಹುತಾತ್ಮ, ನಾಲ್ವರಿಗೆ ಗಾಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮಕ್ಕಳಿಗೆ ಲಸಿಕೆ: ಚಿಕ್ಕಬಳ್ಳಾಪುರ ಪ್ರಥಮ, ಚಾಮರಾಜನಗರ ದ್ವಿತೀಯ

ಮಕ್ಕಳಿಗೆ ಲಸಿಕೆ: ಚಿಕ್ಕಬಳ್ಳಾಪುರ ಪ್ರಥಮ, ಚಾಮರಾಜನಗರ ದ್ವಿತೀಯ

Road Mishap; ಬೈಕ್‌-ಪಿಕ್‌ ಅಪ್‌ ಢಿಕ್ಕಿ; ಬೈಕ್ ಸವಾರ ಸ್ಥಳದಲ್ಲೇ ಸಾವು

Road Mishap; ಬೈಕ್‌-ಪಿಕ್‌ ಅಪ್‌ ಢಿಕ್ಕಿ; ಬೈಕ್ ಸವಾರ ಸ್ಥಳದಲ್ಲೇ ಸಾವು

Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ

Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ

arrested

Chamarajanagar: ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದವನಿಗೆ 20 ವರ್ಷ ಜೈಲು

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Koppala; ದಲಿತರ ಮನೆಯಲ್ಲಿ ಸಾಮಾನ್ಯರಂತೆ ಕುಳಿತು ಉಪಹಾರ ಸೇವಿಸಿದ ಯದುವೀರ ಒಡೆಯರ್

Koppala; ದಲಿತರ ಮನೆಯಲ್ಲಿ ಸಾಮಾನ್ಯರಂತೆ ಕುಳಿತು ಉಪಹಾರ ಸೇವಿಸಿದ ಯದುವೀರ ಒಡೆಯರ್

Passenger hiding snakes in pants intercepted at Miami airport

Miami; ವಿಮಾನ ಪ್ರಯಾಣಿಕನ ಪ್ಯಾಂಟ್ ನಲ್ಲಿ ಹಾವುಗಳು! ಮಿಯಾಮಿ ಏರ್ಪೋರ್ಟ್ ನಲ್ಲಿ ಆಗಿದ್ದೇನು?

dandeli

Dandeli: ನಾಲೆಗೆಸೆದ ಮಗುವಿನ ಮೃತದೇಹ ಪತ್ತೆ

IPL 2024; ನಮ್ಮ ಜ್ಞಾನಕ್ಕೆ ಮಾಡಿದ ಅಪಮಾನ..: ವಿರಾಟ್ ವಿರುದ್ಧ ಸಿಟ್ಟಾದ ಸುನೀಲ್ ಗಾವಸ್ಕರ್

IPL 2024; ನಮ್ಮ ಜ್ಞಾನಕ್ಕೆ ಮಾಡಿದ ಅಪಮಾನ..: ವಿರಾಟ್ ವಿರುದ್ಧ ಸಿಟ್ಟಾದ ಸುನೀಲ್ ಗಾವಸ್ಕರ್

3-dandeli

Dandeli: 6 ವರ್ಷದ ಮಗುವನ್ನು ನಾಲಾಕ್ಕೆಸೆದ ತಾಯಿ: ಮುಂದುವರಿದ ಮಗುವಿನ ಶೋಧ ಕಾರ್ಯಾಚರಣೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.