ಜೈಲಿನಲ್ಲಿ ಆತ್ಮಹತ್ಯೆ ರಾಜ್ಯಕ್ಕೆ 3ನೇ ಸ್ಥಾನ

ತಮಿಳುನಾಡು ಮುಂಚೂಣಿಯಲ್ಲಿ

Team Udayavani, Nov 28, 2019, 4:43 AM IST

aa-30

ಪೊಲೀಸರ ವಶದಲ್ಲಿರುವಾಗಲೇ ಪ್ರಾಣ ಕಳೆದುಕೊಳ್ಳುತ್ತಿರುವ ಆರೋಪಿಗಳ ಸಂಖ್ಯೆ ಹೆಚ್ಚಾಗುತ್ತಿದ್ದು, ಅಸ್ವಾಭಾವಿಕವಾಗಿ ದೇಶದಲ್ಲಿ ಒಟ್ಟು 133 ಅಪರಾಧಿಗಳು ಮತ್ತು ಆರೋಪಿಗಳು ಮೃತಪಟ್ಟಿದ್ದಾರೆ ಎಂದು ರಾಷ್ಟ್ರೀಯ ಅಪರಾಧ ದಾಖಲೆಗಳ ಬ್ಯೂರೋ (ಎನ್‌ಸಿಆರ್‌ಬಿ) ತಿಳಿಸಿದೆ. ಇಂತಹ ಪ್ರಕರಣಗಳು ತಮಿಳುನಾಡಿನಲ್ಲಿ ಅತಿ ಹೆಚ್ಚು ಕಂಡುಬಂದಿದೆ. ಕರ್ನಾಟಕ ಮೂರನೇ ಸ್ಥಾನದಲ್ಲಿದೆ. ಈ ಹಿನ್ನೆಲೆಯಲ್ಲಿ ವರದಿ ಏನು ಹೇಳುತ್ತದೆ? ಕಾರಣಗಳೇನು ಎಂಬ ಕುರಿತ ಮಾಹಿತಿ ಇಲ್ಲಿದೆ.

ಎನ್‌ಸಿಆರ್‌ಬಿ ಅಂಕಿ ಅಂಶಗಳ ಪ್ರಕಾರ ದೇಶದಲ್ಲಿ 2017ನೇ ಸಾಲಿನಲ್ಲಿ 133 ಜನರು ಪೊಲೀಸ್‌ ಕಸ್ಟಡಿಯಲ್ಲಿರುವಾಗಲೇ ಅಸ್ವಾಭಾವಿಕವಾಗಿ ಮೃತಪಟ್ಟಿದ್ದಾರೆ.

ಶೇ.15 ರಷ್ಟು ಹೆಚ್ಚಳ
ದೇಶಾದ್ಯಂತ ಕಾರಾಗೃಹಗಳಲ್ಲಿ ಅಸ್ವಾಭಾವಿಕವಾಗಿ ಸಾಯುತ್ತಿರು ವವರ ಪ್ರಮಾಣದಲ್ಲಿ ಶೇ.15 ರಷ್ಟು ಹೆಚ್ಚಾಗಿದ್ದು, 2015 ರಲ್ಲಿ 115 ಜನರು ಮೃತಪಟ್ಟಿದ್ದರು.

ಕೋರ್ಟ್‌ಗೆ ಹಾಜರಿ ಮೊದಲೇ 58 ಸಾವು
ಪೊಲೀಸರ ವಶದಲ್ಲಿದ್ದು, ಮೃತಪಟ್ಟವರಲ್ಲಿ 58 ಮಂದಿಯನ್ನು ಬಂಧಿಸಲಾಗಿತ್ತೇ ಹೊರತು ಅವರನ್ನು ನ್ಯಾಯಾಲಯಕ್ಕೆ ಹಾಜ ರು ಪಡಿಸಲಾಗಿರಲಿಲ್ಲ. ಅದಕ್ಕೂ ಮೊದಲೇ ಅವರು ಮೃತಪಟ್ಟಿದ್ದಾರೆ.
42 ಮಂದಿ ಶಿಕ್ಷೆಗೆ ಹೆದರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

62 ಪ್ರಕರಣಗಳು
ಪೊಲೀಸ್‌ ಕಸ್ಟಡಿಯಲ್ಲಿ ಸಾವಿಗೆ ಸಂಬಂಧಿಸಿದಂತೆ ಒಟ್ಟು 62 ಪ್ರಕರಣಗಳು ದಾಖಲಾಗಿದ್ದು, 33 ಪೊಲೀಸರನ್ನು ಬಂಧಿಸಲಾಗಿದೆ, 27 ಮಂದಿಯ ವಿರುದ್ಧ ಚಾರ್ಜ್‌ಶೀಟ್‌ ಹಾಕಲಾಗಿದೆ, ಮತ್ತು ನಾಲ್ವರನ್ನು ಖುಲಾಸೆಗೊಳಿಸಲಾಗಿದ್ದು, ಉಳಿದ ವರಿಗೆ ಯಾವುದೇ ಶಿಕ್ಷೆ ಆಗಿಲ್ಲ.

ರಾಜ್ಯ: 3ನೇ ಸ್ಥಾನ
ಎನ್‌ಸಿಆರ್‌ಬಿ ಅಂಕಿ-ಅಂಶಗಳ ಪ್ರಕಾರ 2017ನೇ ಸಾಲಿನಲ್ಲಿ ರಾಜ್ಯದಲ್ಲಿ 10 ಅಸ್ವಾಭಾವಿಕ ಕಸ್ಟೋಡಿಯಲ್‌ ಸಾವು ದಾಖಲಾ ಗಿದ್ದು, ಒಟ್ಟು 114 ಮಂದಿ ಜೈಲಿನಲ್ಲಿ ಮೃತಪಟ್ಟಿದ್ದಾರೆ.

136 ವಿದೇಶಿ ಕೈದಿಗಳು
ರಾಜ್ಯದ ಕಾರಾಗೃಹದಲ್ಲಿ ಒಟ್ಟು 136 ವಿದೇಶಿ ಕೈದಿಗಳಿದ್ದು, 6 ಮಂದಿ ಆಪರಾಧಿಗಳು ಮತ್ತು 130 ವಿಚಾರಣಾಧೀನರು.

ಸಿಬ್ಬಂದಿ ಕೊರತೆ
ರಾಜ್ಯ ಕಾರಾಗೃಹ ಸಿಬ್ಬಂದಿ ಕೊರತೆ ಸೂಚ್ಯಂಕದಲ್ಲಿ 4ನೇ ಸ್ಥಾನ ದಲ್ಲಿದೆ. ಒಟ್ಟು 3,094 ಜೈಲು ಹುದ್ದೆಗಳಿದ್ದು,1,708 ಹುದ್ದೆಗಳನ್ನು ಭರ್ತಿ ಮಾಡಲಾಗಿದೆ.

ತುಂಬಿ ತುಳುಕುತ್ತಿವೆ ಕಾರಾಗೃಹಗಳು
ಜೈಲುಗಳಲ್ಲಿ ಕೈದಿಗಳ ಸಂಖ್ಯೆ ಹೆಚ್ಚುತ್ತಿದೆ ಎಂದು ವರದಿ ತಿಳಿಸಿದ್ದು. ರಾಜ್ಯದ ಕಾರಾಗೃಹಗಳಲ್ಲಿ ಶೇ.106 ರಷ್ಟು ದಟ್ಟಣೆ ವರದಿಯಾಗಿದೆ.

ಕಾರಣಗಳೇನು?
· ವಿಚಾರಣೆಯಲ್ಲಿ ವಿಳಂಬ
· ಶಿಕ್ಷೆಯ ಭೀತಿ
· ಚಿತ್ರಹಿಂಸೆ ಮತ್ತು ಕೆಟ್ಟದಾಗಿ ನಡೆಸಿಕೊಳ್ಳುವುದು
· ಆರೋಗ್ಯ ಮತ್ತು ನೈರ್ಮಲ್ಯದ ನಿರ್ಲಕ್ಷ್ಯ
· ಜೈಲಿನ ವಾತಾವರಣ
· ಅವ್ಯವಸ್ಥಿತ ಆಡಳಿತ

-   ಸುಶ್ಮಿತಾ ಜೈನ್‌

ಟಾಪ್ ನ್ಯೂಸ್

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ, ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ… ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

ಕಾಂಗ್ರೆಸ್‌ಗೆ ಶಾಕ್: ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಕ್ಷಯ್ ಕಾಂತಿ ಬಾಮ್

ಕಾಂಗ್ರೆಸ್‌ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮಣಿಪಾಲ ಸಂಸ್ಥೆಗಳಿಗೆ ಜಾಗತಿಕ ಸ್ಥಾನ ಕಲ್ಪಿಸಿದ ಡಾ|ರಾಮದಾಸ್‌ ಪೈ

ಮಣಿಪಾಲ ಸಂಸ್ಥೆಗಳಿಗೆ ಜಾಗತಿಕ ಸ್ಥಾನ ಕಲ್ಪಿಸಿದ ಡಾ|ರಾಮದಾಸ್‌ ಪೈ

“ಪಾರಿಜಾತದ ಸುಗಂಧ ಮಾತನಾಡಿದೆ…”: ಶಿವುಲಿ ಹೂವಿನ ಬಗ್ಗೆ ನಿಮಗೆಷ್ಟು ಗೊತ್ತು?

“ಪಾರಿಜಾತದ ಸುಗಂಧ ಮಾತನಾಡಿದೆ…”: ಶಿವುಲಿ ಹೂವಿನ ಬಗ್ಗೆ ನಿಮಗೆಷ್ಟು ಗೊತ್ತು?

1-weqwqewqwq

Bha ಸ್ವದೇಶಿ ವ್ಯವಸ್ಥೆ ; ನಮ್ಮ ಪಾದರಕ್ಷೆಗಳಿಗೆ ನಮ್ಮ ಅಳತೆ: ‘ಭ’ ಗಾತ್ರ ವ್ಯವಸ್ಥೆ!

19-uv-fusion

Vote: ಬನ್ನಿ ಉತ್ತಮ ನಾಯಕನನ್ನು ಆಯ್ಕೆ ಮಾಡೋಣ

17-voting

Vote: ಮತದಾನದ ಮಹತ್ವ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ, ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ… ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.