ನೂತನ ಎಸ್‌.ಬಿ.ಐ. – ವಿಸ್ತಾರಾ ಕ್ರೆಡಿಟ್‌ ಕಾರ್ಡ್‌ ಜಾರಿ

ಗ್ರಾಹಕರಿಗೆ ಸಿಗಲಿದೆ ಬಂಪರ್‌ ರಿಯಾಯಿತಿ

Team Udayavani, Nov 27, 2019, 11:36 PM IST

Card-27-11

ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used

ಹೊಸದಿಲ್ಲಿ: ಸ್ಟೇಟ್‌ ಬ್ಯಾಂಕ್‌ ಆಫ್ ಇಂಡಿಯಾ (ಎಸ್‌ಬಿಐ) ಮತ್ತು ಪ್ರಯಾಣಿಕ ಸೇವಾ ಸಂಸ್ಥೆಯಾದ ವಿಸ್ತಾರಾ, ಜಂಟಿಯಾಗಿ ಪ್ರೀಮಿಯಂ ಕೋ-ಬ್ರಾಂಡೆಡ್‌ ಕ್ರೆಡಿಟ್‌ ಕಾರ್ಡ್‌ ಬಿಡುಗಡೆ ಮಾಡಿದ್ದು, ‘ಕ್ಲಬ್‌ ವಿಸ್ತಾರಾ’ ಹೆಸರಿನ ಎಸ್‌ಬಿಐ ಕ್ರೆಡಿಟ್‌ ಕಾರ್ಡ್‌ ಅನ್ನು ಪರಿಚಯಿಸುತ್ತಿದೆ.

ಈ ಕುರಿತು ಎರಡು ಕಂಪನಿಗಳು ಪತ್ರಿಕಾ ಪ್ರಕಟಣೆ ನಡೆಸಿದ್ದು, ಈ ಕಾರ್ಡ್‌ ಮಾಡುವ ಬಳಕೆದಾರರು ಉಚಿತ ಟಿಕೆಟ್‌ ರದ್ದತಿ, ವಿಶ್ರಾಂತಿ ಪ್ರವೇಶ ಮತ್ತು ಫ್ಲೈಯರ್‌ ಪಾಯಿಂಟ್‌ಗಳಂತಹ ಪ್ರಯೋಜನಗಳನ್ನು ಪಡೆಯಬಹುದಾಗಿದೆ ಎಂದು ತಿಳಿಸಿದೆ.

ಇದರ ಜತೆಗೆ ಪ್ರಯಾಣಿಕರಿಗೆ ವಿಮಾ ರಕ್ಷಣೆ, ವಿಶ್ರಾಂತಿ ಪ್ರವೇಶ, ಆದ್ಯತಾ ಪಾಸ್‌ ಕಾರ್ಯಕ್ರಮಗಳಿಗೆ ಪೂರಕ ಸದಸ್ಯತ್ವ ಸೇರಿದಂತೆ ಇತರೆ ಸೇವೆಗಳು ಈ ಕಾರ್ಡ್‌ ಅಡಿಯಲ್ಲಿ ಲಭ್ಯವಿದ್ದು, ಕ್ಲಬ್‌ ವಿಸ್ತಾರಾ ಎಸ್‌ಬಿಐ ಕಾರ್ಡ್‌ ಕ್ಲಬ್‌ ವಿಸ್ತಾರಾ ಸಿಲ್ವರ್‌/ ಬೇಸ್‌ ಟಯರ್‌ ಸದಸ್ಯತ್ವ ಎಂಬ ಎರಡು ಮಾದರಿಗಳಲ್ಲಿ ಸಿಗಲಿದೆ.

ಎಸ್‌ಬಿಐ ವಿಸ್ತಾರಾ ಕಾರ್ಡ್‌ ಬಳಸಿಕೊಂಡು ವಿಮಾನ ಟಿಕೆಟ್‌ ಕಾಯ್ದಿರಿಸುವವರಿಗೆ ಆಕರ್ಷಕ ರಿಯಾಯಿತಿ ಇದ್ದು, ಸ್ವಾಗತ ಟಿಕೆಟ್‌ಗಳು, ಒನ್‌ ಕ್ಲಾಸ್‌ ಅಪ್‌ಗ್ರೇಡ್‌ ವೋಚರ್‌ ಮತ್ತು ಬುಕಿಂಗ್‌ ಉಚಿತ ರದ್ದತಿಯಂತಹ ಸವಲತ್ತುಗಳನ್ನು ಹೊಂದಿದೆ.

ಟಾಪ್ ನ್ಯೂಸ್

Lok Sabha polls: ಚಿಕ್ಕೋಡಿಯಲ್ಲಿ ಜೊಲ್ಲೆVs ಜಾರಕಿಹೊಳಿ ಪರಿವಾರ ಕದನ

Lok Sabha polls: ಚಿಕ್ಕೋಡಿಯಲ್ಲಿ ಜೊಲ್ಲೆVs ಜಾರಕಿಹೊಳಿ ಪರಿವಾರ ಕದನ

Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು

Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು

Lok Sabha polls: ಒಡಿಶಾದಲ್ಲಿ ನವೀನ್‌ ಜನಪ್ರಿಯತೆ Vs ಬಿಜೆಪಿ

Lok Sabha polls: ಒಡಿಶಾದಲ್ಲಿ ನವೀನ್‌ ಜನಪ್ರಿಯತೆ Vs ಬಿಜೆಪಿ

ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ

ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ

Subrahmanya Dhareshwar: ಗಾಯನ ಮುಗಿಸಿದ ಗಾನ ಕೋಗಿಲೆ

Subrahmanya Dhareshwar: ಗಾಯನ ಮುಗಿಸಿದ ಗಾನ ಕೋಗಿಲೆ

4

IPL: ಆಟ ಮೆರೆದಾಟ; ಬ್ಯಾಟಿಂಗ್‌ ಅಷ್ಟೇ ಕ್ರಿಕೆಟ್ಟಾ?

2

Bengaluru: ಬಿಸಿಲು; ಹೋಟೆಲ್‌ ವ್ಯಾಪಾರ ಶೇ.30 ಕುಸಿತ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Gold price drops by Rs 1,530 in one day

Gold Rate; ಚಿನ್ನದ ಬೆಲೆ ಒಂದೇ ದಿನ 1,530 ರೂ. ಇಳಿಕೆ: ಗ್ರಾಹಕರಿಗೆ ನಿರಾಳ

Share Market: ಬಾಂಬೆ ಷೇರುಪೇಟೆ ಸಂವೇದಿ ಸೂಚ್ಯಂಕ 500ಕ್ಕೂ ಅಧಿಕ ಅಂಕ ಜಿಗಿತ

Share Market: ಬಾಂಬೆ ಷೇರುಪೇಟೆ ಸಂವೇದಿ ಸೂಚ್ಯಂಕ 500ಕ್ಕೂ ಅಧಿಕ ಅಂಕ ಜಿಗಿತ

T20 ವಿಶ್ವಕಪ್‌ ನಲ್ಲಿ ಸ್ಕಾಟ್ಲೆಂಡ್- ಐರ್ಲೆಂಡ್ ಕ್ರಿಕೆಟ್ ತಂಡಗಳಿಗೆ ನಂದಿನಿ ಪ್ರಾಯೋಜಕತ್ವ

T20 ವಿಶ್ವಕಪ್‌ ನಲ್ಲಿ ಸ್ಕಾಟ್ಲೆಂಡ್- ಐರ್ಲೆಂಡ್ ಕ್ರಿಕೆಟ್ ತಂಡಗಳಿಗೆ ನಂದಿನಿ ಪ್ರಾಯೋಜಕತ್ವ

sens-2

ಸೆನ್ಸೆಕ್ಸ್‌ 599 ಅಂಕ ಏರಿಕೆ; 4 ದಿನದ ಕುಸಿತಕ್ಕೆ ಬ್ರೇಕ್‌

Narayan Murthy INFOSYS

Infosys; ಮೂರ್ತಿ ಮೊಮ್ಮಗನಿಗೆ ಸಿಕ್ತು 4.2 ಕೋಟಿ ಡಿವಿಡೆಂಡ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Lok Sabha polls: ಚಿಕ್ಕೋಡಿಯಲ್ಲಿ ಜೊಲ್ಲೆVs ಜಾರಕಿಹೊಳಿ ಪರಿವಾರ ಕದನ

Lok Sabha polls: ಚಿಕ್ಕೋಡಿಯಲ್ಲಿ ಜೊಲ್ಲೆVs ಜಾರಕಿಹೊಳಿ ಪರಿವಾರ ಕದನ

Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು

Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು

Lok Sabha polls: ಒಡಿಶಾದಲ್ಲಿ ನವೀನ್‌ ಜನಪ್ರಿಯತೆ Vs ಬಿಜೆಪಿ

Lok Sabha polls: ಒಡಿಶಾದಲ್ಲಿ ನವೀನ್‌ ಜನಪ್ರಿಯತೆ Vs ಬಿಜೆಪಿ

ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ

ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ

Subrahmanya Dhareshwar: ಗಾಯನ ಮುಗಿಸಿದ ಗಾನ ಕೋಗಿಲೆ

Subrahmanya Dhareshwar: ಗಾಯನ ಮುಗಿಸಿದ ಗಾನ ಕೋಗಿಲೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.