ಭಾಸ್ಕರ ಜೋಶಿಗೆ ರಾಮಚಂದ್ರ ಭಟ್ಟ ಸಂಸ್ಮರಣಾ ಪ್ರಶಸ್ತಿ


Team Udayavani, Nov 29, 2019, 4:39 AM IST

dd-4

ಬಡಗುತಿಟ್ಟಿನ ಪ್ರಸಿದ್ಧ ಸ್ತ್ರೀ ವೇಷಧಾರಿ ಭಾಸ್ಕರ ಜೋಶಿ ಶಿರಳಗಿ ಅವರು ಈ ಬಾರಿಯ ಅರೆಶಿರೂರು ದಿ|ರಾಮಚಂದ್ರ ಭಟ್ಟ ಸಂಸ್ಮರಣಾ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ. ಪ್ರಶಸ್ತಿ ಪ್ರದಾನ‌ ನ. 30 ರಂದು ಕುಂದಾಪುರದ ಯಳಜಿತ ಗ್ರಾಮದ ಹೆರಗುಡಿ ಶ್ರೀ ಬಲಮುರಿ ಸಿದ್ಧಿವಿನಾಯಕ ದೇವಸ್ಥಾನದ ಪ್ರಾಂಗಣದಲ್ಲಿ ನಡೆಯಲಿದೆ.

ಭಾಸ್ಕರ ಜೋಶಿ ಅವರು ಉತ್ತರಕನ್ನಡದ ಶಿರಳಗಿಯವರು. ಹದಿನೈದನೆಯ ವಯಸ್ಸಿನಲ್ಲಿ ಯಕ್ಷಗಾನದತ್ತ ಆಕರ್ಷಿತರಾಗಿ ಕೊಳಗಿ ಮೇಳದಲ್ಲಿ ರಂಗ ಪ್ರವೇಶಿಸಿ, ಕೊಳಗಿ ಅನಂತ ಹೆಗಡೆಯವರಿಂದ ಯಕ್ಷಗಾನದ ಪ್ರಾಥಮಿಕ ಶಿಕ್ಷಣವನ್ನು ಪಡೆದುಕೊಂಡು, ಮುಂದೆ ಹೊಸ್ತೋಟ ಮಂಜುನಾಥ ಭಾಗವತರ ಮಾರ್ಗದರ್ಶನದಲ್ಲಿ ಪಳಗಿದರು. ಆನಂತರ ಉಡುಪಿಯ ಯಕ್ಷಗಾನ ಕೇಂದ್ರದಲ್ಲಿ ಅಧ್ಯಯನ ಮಾಡಿ ಕಾರಂತರ ಯಕ್ಷರಂಗಕ್ಕೆ ಪಾದಾರ್ಪಣೆ ಮಾಡಿದರು. ಬಳಿಕ ಗಜಾನನ ಹೆಗಡೆ ಕೆರಮನೆಯವರ ಸಹಕಾರದಿಂದ ಸ್ತ್ರೀವೇಷಧಾರಿಯಾಗಿ ಮಿಂಚಿದರು.

ಇಡಗುಂಜಿ, ಅಮೃತೇಶ್ವರಿ, ಶಿರಸಿ, ಸಾಲಿಗ್ರಾಮ, ಪೆರ್ಡೂರು, ಬಚ್ಚಗಾರು ಮೇಳಗಳಲ್ಲಿ ಗೆಜ್ಜೆಕಟ್ಟಿ ನಲವತ್ತು ವರ್ಷ ರಂಜಿಸಿದರು.ಅವರ ದಾಕ್ಷಾಯಣಿ, ಅಂಬೆ, ಸುಭದ್ರೆ, ಶಾರದೆ, ಸೀತೆ, ದ್ರೌಪದಿ, ವಿಷಯೆ, ನಾಗಶ್ರೀ, ಚಿತ್ರಾವತಿ ಮೊದಲಾದ ಪಾತ್ರಗಳು ಜನಮಾನಸದಲ್ಲಿ ಚಿರಾಯುವಾಗಿವೆ.

ವಿಷ್ಣು ಭಟ್ಟ ಹೊಸ್ಮನೆ

ಟಾಪ್ ನ್ಯೂಸ್

1-qewqewq

BJP Rally; ರಾಮ ಮಂದಿರ ನಿರ್ಮಾಣಕ್ಕೆ 56 ಇಂಚಿನ ಎದೆ ಬೇಕಾಗಿತ್ತು: ಪ್ರಧಾನಿ ಮೋದಿ

Shivrajkumar is frustrated with social media

Sandalwood: ಸೋಷಿಯಲ್‌ ಮೀಡಿಯಾ ವಿರುದ್ಧ ಶಿವರಾಜ್ ಕುಮಾರ್ ಬೇಸರ

Netherlands Trip: ಹೀಗೊಂದು ನಿಶ್ಶಬ್ದ ಪಯಣ!

Netherlands Trip: ಹೀಗೊಂದು ನಿಶ್ಶಬ್ದ ಪಯಣ!

7-modi

ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಬಂದ ಬಳಿಕ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ: ಪ್ರಧಾನಿ ಮೋದಿ

1-wqe-qweq

Congress Protest; ಕೇಳಿದ್ದು 18,172 ಕೋಟಿ ರೂ. ಕೊಟ್ಟಿದ್ದು 3,400 ಕೋಟಿ ರೂ. ಮಾತ್ರ

Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ

Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ

6-Fibromyalgia

Fibromyalgia: ಫೈಬ್ರೊಮಯಾಲ್ಜಿಯಾ ಜತೆಗೆ ಜೀವನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನಾಟಕವಾದ ತಮಿಳು ಮಹಾಕಾವ್ಯದ ಕನ್ನಗಿ

ನಾಟಕವಾದ ತಮಿಳು ಮಹಾಕಾವ್ಯದ ಕನ್ನಗಿ

ಭರತಮುನಿ ಜಯಂತ್ಯುತ್ಸವದಲ್ಲಿ ರಂಜಿಸಿದ ನೃತ್ಯ ರೂಪಕ

ಭರತಮುನಿ ಜಯಂತ್ಯುತ್ಸವದಲ್ಲಿ ರಂಜಿಸಿದ ನೃತ್ಯ ರೂಪಕ

ಸರ್ವೇಜನಾಃ ಕಾಂಚನಮಾಶ್ರಯಂತೇ 51ನೇ ಪ್ರದರ್ಶನ

ಸರ್ವೇಜನಾಃ ಕಾಂಚನಮಾಶ್ರಯಂತೇ 51ನೇ ಪ್ರದರ್ಶನ

ದೇಶಾಭಿಮಾನ ಸಾರುವ ಮಾನಸಗಂಗಾ

ದೇಶಾಭಿಮಾನ ಸಾರುವ ಮಾನಸಗಂಗಾ

karakushala-

ಪುಟ್ಟಕರಗಳಿಂದ ಮೂಡಿದ ಕರಕುಶಲ ಕಲಾಕೃತಿಗಳು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Aditya on kangaroo movie

Kangaroo ಮೇಲೆ ಆದಿತ್ಯ ಕಣ್ಣು; ಮೇ.3ಕ್ಕೆ ಸಿನಿಮಾ ಬಿಡುಗಡೆ

1-qewqewq

BJP Rally; ರಾಮ ಮಂದಿರ ನಿರ್ಮಾಣಕ್ಕೆ 56 ಇಂಚಿನ ಎದೆ ಬೇಕಾಗಿತ್ತು: ಪ್ರಧಾನಿ ಮೋದಿ

Chikkaballapur: 13.63 ಕೋಟಿ ರೂ. ಚುನಾವಣಾ ಅಕ್ರಮ ಮದ್ಯ ಜಪ್ತಿ!

Chikkaballapur: 13.63 ಕೋಟಿ ರೂ. ಚುನಾವಣಾ ಅಕ್ರಮ ಮದ್ಯ ಜಪ್ತಿ!

Shivrajkumar is frustrated with social media

Sandalwood: ಸೋಷಿಯಲ್‌ ಮೀಡಿಯಾ ವಿರುದ್ಧ ಶಿವರಾಜ್ ಕುಮಾರ್ ಬೇಸರ

Netherlands Trip: ಹೀಗೊಂದು ನಿಶ್ಶಬ್ದ ಪಯಣ!

Netherlands Trip: ಹೀಗೊಂದು ನಿಶ್ಶಬ್ದ ಪಯಣ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.