ಉಳ್ಳಾಗಡ್ಡಿ ಬೆಲೆ ಕೆಜಿಗೆ 80 ರೂ!

ಕ್ವಿಂಟಲ್‌ಗೆ 7 ಸಾವಿರ ರೂ. ಬಂಗಾರದಂತೆ ತೂಕ ಮಾಡುತ್ತಿದ್ದಾರೆ ವ್ಯಾಪಾರಸ್ಥರು

Team Udayavani, Nov 29, 2019, 12:13 PM IST

29-November-8

ಅನೀಲ ಬಸೂದೆ
ಯಾದಗಿರಿ:
ಉಳ್ಳಾಗಡ್ಡಿ ಇಷ್ಟು ದಿನ ಮಹಿಳೆಯರಿಗೆ ಮಾತ್ರ ಕಣ್ಣೀರು ತರಿಸುತ್ತಿತ್ತು. ಈಗ ಖರೀದಿಸುವವರಿಗೂ ಕಣ್ಣೀರು ತರಿಸುವಂತಾಗಿದೆ. ನಿತ್ಯ ಅಡುಗೆಗೆ ಉಪಯೋಗಿಸಲಾಗುವ ಉಳ್ಳಾಗಡ್ಡಿ ಬೆಲೆ ಒಂದು ಕೆಜಿಗೆ ಕಿರುಕುಳ ಮಾರುಕಟ್ಟೆಯಲ್ಲಿ 80 ರೂ. ಕಳೆದ ಒಂದು ವಾರದ ಹಿಂದೆ 50 ರೂ. ಇದ್ದ ಉಳ್ಳಾಗಡ್ಡಿ ವಾರದಲ್ಲಿಯೇ 30 ರೂ. ಏರಿಕೆಯಾಗಿ ಗೃಹಿಣಿಯರಿಗೆ ಶಾಕ್‌ ನೀಡಿದೆ.

ಪ್ರತಿ ಮನೆಯಲ್ಲಿಯೂ ಎಲ್ಲ ಆಹಾರ ಪದಾರ್ಥಕ್ಕೆ ಉಳ್ಳಾಗಡ್ಡಿ ಬೇಕೆ ಬೇಕು. ಅಂತಹದ್ದರಲ್ಲಿ ಬೆಲೆ ಗಗನಕ್ಕೇರಿದ್ದು. ಬಳಕೆ ನಿಲ್ಲುಸುವ ಪರಿಸ್ಥಿತಿ ತಂದೊಡ್ಡಿದೆ. ತರಕಾರಿಗಳಿಗಿಂತಲೂ ಉಳ್ಳಾಗಡ್ಡಿ ಬಲು ದುಬಾರಿಯಾಗಿದ್ದು ಅಡುಗೆ ರುಚಿ ಕಳೆದುಕೊಳ್ಳುತ್ತಿದೆ. ಜಿಲ್ಲೆಯಲ್ಲಿ ಮುಂಗಾರಿನಲ್ಲಿ 89 ಹೆಕ್ಟೇರ್‌ ಉಳ್ಳಾಗಡ್ಡಿ ಬಿತ್ತನೆ ಗುರಿಯಲ್ಲಿ ರೈತರು 81 ಹೆಕ್ಟೇರ್‌ ಬಿತ್ತನೆ ಮಾಡಿದ್ದಾರೆ. ಹಿಂಗಾರಿನಲ್ಲಿ ಈಗಷ್ಟೇ ಬಿತ್ತನೆ ಆರಂಭವಾಗುತ್ತಿದೆ. ಮಳೆಗಾಲದಲ್ಲಿ ಬೆಳೆದ ಕೆಂಪು ಉಳ್ಳಾಗಡ್ಡಿಯೂ ಮಾರುಕಟ್ಟೆಗೆ ಲಗ್ಗೆ ಇಟ್ಟಿತ್ತು. ಇದು ಹೆಚ್ಚು ದಿನ ಉಳಿಯದೇ ಬೇಗ ಕೊಳೆಯುವುದರಿಂದ ಇದನ್ನು ಖರೀದಿಸಲು ಜನ ಹಿಂಜರಿಯುತ್ತಿದ್ದು ತಾತ್ಕಾಲಿಕವಾಗಿ ಬೇಕಿರುವಷ್ಟು ಮಾತ್ರ ಖರೀದಿಸುತ್ತಿರುವುದು ಕಂಡು ಬರುತ್ತಿದೆ.

ಸದ್ಯ ಮಾರುಕಟ್ಟೆಯಲ್ಲಿ ಕ್ವಿಂಟಲ್‌ ಉಳ್ಳಾಗಡ್ಡಿ ಬೆಲೆ 7 ಸಾವಿರ ರೂ. ಗಡಿಗೆ ತಲುಪಿದೆ. ಚಿಲ್ಲರೆ ಮಾರಾಟಗಾರರು ತಮ್ಮ ಲಾಭ ನೋಡಿಕೊಂಡು 80 ರೂ. ಕೆಜಿಯಂತೆ ಬಂಗಾರದಂತೆ ತೂಕ ಮಾಡುತ್ತಿದ್ದಾರೆ. ಒಂದು ಕೆಜಿ ಉಳ್ಳಾಗಡ್ಡಿ ಖರೀದಿಸಿದರೆ ಒಂದು ಕೂಡ ಹೆಚ್ಚು ನೀಡುತ್ತಿಲ್ಲ.

ಹೋಟೆಲ್‌ಗ‌ಳಲ್ಲಿ ಉಳ್ಳಾಗಡ್ಡಿ ಬಂದ್‌: ಸಾಮಾನ್ಯವಾಗಿ ರೆಸ್ಟೋರೆಂಟ್‌, ಹೋಟೆಲ್‌, ಧಾಬಾಗಳಲ್ಲಿ ಊಟಕ್ಕೆ ಹೋದಾಗ ಉಳ್ಳಾಗಡ್ಡಿ ಕೊಡುತ್ತಾರೆ. ಸದ್ಯ ಉಳ್ಳಾಗಡ್ಡಿ ಬೆಲೆ ಏರಿಕೆ ಬಿಸಿ ಹೋಟೆಲ್‌ಗ‌ಳಿಗೆ ತಟ್ಟಿದ್ದು, ಉಳ್ಳಾಗಡ್ಡಿ ಕೊಡುವುದನ್ನು ನಿಲ್ಲಿಸಿಬಿಟ್ಟಿದ್ದಾರೆ. ಸದ್ಯ ಮಾರುಕಟ್ಟೆಯಲ್ಲಿ ಹಳೆ ಉಳ್ಳಾಗಡ್ಡಿ ಸಂಗ್ರಹಿಸಿಟ್ಟು ಬೇಡಿಕೆ ಹೆಚ್ಚಾದಾಗ ಹೆಚ್ಚಿನ ಬೆಲೆಗೆ ಮಾರಾಟ ಮಾಡುತ್ತಿದ್ದಾರೆ ಎನ್ನಲಾಗಿದೆ. ಈಗ ಬಿತ್ತನೆ ಆರಂಭವಾಗಿದ್ದು, ಹೊಸ ಉಳ್ಳಾಗಡ್ಡಿ ಬರುವುದಕ್ಕೆ ಇನ್ನೂ ಕನಿಷ್ಠ ಒಂದೂವರೆ ತಿಂಗಳು ಬೇಕು ಎನ್ನಲಾಗುತ್ತಿದೆ.

ಟಾಪ್ ನ್ಯೂಸ್

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

Hassan ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾಶ್ರೀ: ಮೇ 27ರವರೆಗೆ ನ್ಯಾಯಾಂಗ ಬಂಧನ

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

Hassan ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

11

Lok Sabha Elections: ಸೋಲು,ಗೆಲುವಿನ ಲೆಕ್ಕಾಚಾರ

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Father; ಚಂದ್ರು ನಿರ್ಮಾಣದ ‘ಫಾದರ್‌’ ಚಿತ್ರಕ್ಕೆ ಮುಹೂರ್ತ

Father; ಚಂದ್ರು ನಿರ್ಮಾಣದ ‘ಫಾದರ್‌’ ಚಿತ್ರಕ್ಕೆ ಮುಹೂರ್ತ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

Hassan ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

11

Lok Sabha Elections: ಸೋಲು,ಗೆಲುವಿನ ಲೆಕ್ಕಾಚಾರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.