ಭಾರತ ಪ್ರವಾಸ: ವಿಂಡೀಸ್‌ ತಂಡದಲ್ಲಿ ರಸೆಲ್‌, ಬ್ರಾವೊ ಇಲ್ಲ


Team Udayavani, Nov 29, 2019, 11:12 PM IST

WI

ಸೇಂಟ್‌ ಜಾನ್ಸ್‌ (ಆ್ಯಂಟಿಗುವಾ): ಭಾರತದಲ್ಲಿ ಮುಂದಿನ ತಿಂಗಳು 3 ಪಂದ್ಯಗಳ ಟಿ20 ಹಾಗೂ ಏಕದಿನ ಸರಣಿಯನ್ನು ಆಡಲಿರುವ ವೆಸ್ಟ್‌ ಇಂಡೀಸ್‌ ತಂಡಗಳನ್ನು ಪ್ರಕಟಿ ಸಲಾಗಿದೆ. ಎರಡೂ ತಂಡಗಳಿಂದ ಅನುಭವಿ ಆಲ್‌ರೌಂಡರ್‌ಗಳಾದ ಆ್ಯಂಡ್ರೆ ರಸೆಲ್‌ ಮತ್ತು ಡ್ವೇನ್‌ ಬ್ರಾವೊ ಅವರನ್ನು ಕೈಬಿಡಲಾಗಿದೆ.

ಗೇಲ್‌ಗೆ ರೆಸ್ಟ್‌
ಸ್ಫೋಟಕ ಬ್ಯಾಟ್ಸ್‌ಮನ್‌ ಕ್ರಿಸ್‌ ಗೇಲ್‌ “ಬ್ರೇಕ್‌’ ಬಯಸಿದ್ದರಿಂದ ಭಾರತ ಪ್ರವಾಸದಿಂದ ಹೊರಗುಳಿ ದರು. ಅನುಭವಿ ಆಟಗಾರ ಕೈರನ್‌ ಪೊಲಾರ್ಡ್‌ ಅವರು ನಾಯಕರಾಗಿ ಮುಂದುವರಿದಿದ್ದಾರೆ. ಟಿ20ಯಲ್ಲಿ ನಿಕೋಲಸ್‌ ಪೂರಣ್‌, ಏಕದಿನ ದಲ್ಲಿ ಶೈ ಹೋಪ್‌ ಉಪ ನಾಯಕ ರಾಗಿದ್ದಾರೆ.

ಸದ್ಯ ಲಕ್ನೋದಲ್ಲಿರುವ ವೆಸ್ಟ್‌ ಇಂಡೀಸ್‌ ತಂಡ ಶುಕ್ರವಾರವಷ್ಟೇ ಅಫ್ಘಾನಿಸ್ಥಾನ ವಿರುದ್ಧದ ಸರಣಿ ಯನ್ನು ಮುಗಿಸಿದೆ. ಭಾರತ ಸರಣಿಗೆ ಆಯ್ಕೆಯಾದವರು ಇಲ್ಲೇ ಇರಲಿದ್ದು, ಉಳಿದವರು ಕೆರಿಬಿಯನ್‌ಗೆ ವಾಪ ಸಾಗಲಿದ್ದಾರೆ. ಡಿ. 6ರಿಂದ ಟಿ20 ಸರಣಿ, ಡಿ. 15ರಿಂದ ಏಕದಿನ ಸರಣಿ ಆರಂಭವಾಗಲಿದೆ.

ಏಕದಿನ ತಂಡ
ಕೈರನ್‌ ಪೊಲಾರ್ಡ್‌ (ನಾಯಕ), ಸುನೀಲ್‌ ಆ್ಯಂಬ್ರಿಸ್‌, ಶೈ ಹೋಪ್‌, ಖಾರಿ ಪಿಯರೆ, ರೋಸ್ಟನ್‌ ಚೇಸ್‌, ಅಲ್ಜಾರಿ ಜೋಸೆಫ್, ಶೆಲ್ಡನ್‌ ಕಾಟ್ರೆಲ್‌, ಬ್ರ್ಯಾಂಡನ್‌ ಕಿಂಗ್‌, ನಿಕೋಲಸ್‌ ಪೂರಣ್‌, ಶಿಮ್ರನ್‌ ಹೆಟ್‌ಮೈರ್‌, ಎವಿನ್‌ ಲೆವಿಸ್‌, ರೊಮಾರಿಯೊ ಶೆಫ‌ರ್ಡ್‌, ಜಾಸನ್‌ ಹೋಲ್ಡರ್‌, ಕೀಮೊ ಪೌಲ್‌, ಹೇಡನ್‌ ವಾಲ್ಶ್ ಜೂನಿಯರ್‌.

ಟಿ20 ತಂಡ
ಕೈರನ್‌ ಪೊಲಾರ್ಡ್‌ (ನಾಯಕ), ಫ್ಯಾಬಿಯನ್‌ ಅಲೆನ್‌, ಬ್ರ್ಯಾಂಡನ್‌ ಕಿಂಗ್‌, ದಿನೇಶ್‌ ರಾಮದಿನ್‌, ಶೆಲ್ಡನ್‌ ಕಾಟ್ರೆಲ್‌, ಎವಿನ್‌ ಲೆವಿಸ್‌, ಶಫೇìನ್‌ ರುದರ್‌ಫೋರ್ಡ್‌, ಹೆಟ್‌ಮೈರ್‌, ಖಾರಿ ಪಿಯರೆ, ಲೆಂಡ್ಲ್ ಸಿಮನ್ಸ್‌, ಜಾಸನ್‌ ಹೋಲ್ಡರ್‌, ಹೇಡನ್‌ ವಾಲ್ಶ್ ಜೂನಿಯರ್‌, ಪೂರಣ್‌, ಕೀಮೊ ಪೌಲ್‌, ಕೆಸ್ರಿಕ್‌ ವಿಲಿಯಮ್ಸ್‌.

ಟಾಪ್ ನ್ಯೂಸ್

Mumbai Indians ನಾಯಕತ್ವ ಕಳೆದುಕೊಂಡ ಬಗ್ಗೆ ಮೊದಲ ಬಾರಿ ಮಾತನಾಡಿದ ರೋಹಿತ್

Mumbai Indians ನಾಯಕತ್ವ ಕಳೆದುಕೊಂಡ ಬಗ್ಗೆ ಮೊದಲ ಬಾರಿ ಮಾತನಾಡಿದ ರೋಹಿತ್

 ಸ್ಮೃತಿ ಇರಾನಿ ಎದುರು ಗೆಲುವು ಅಸಾಧ್ಯ ಎಂದು ಗೊತ್ತಾಗಿದೆ: ರಾಹುಲ್‌ ಗೆ ಬಿಜೆಪಿ ತಿರುಗೇಟು

Smriti ಇರಾನಿ ಎದುರು ಗೆಲುವು ಅಸಾಧ್ಯ ಎಂದು ಗೊತ್ತಾಗಿದೆ: ರಾಹುಲ್‌ ಗೆ ಬಿಜೆಪಿ ತಿರುಗೇಟು

ಈ ಬಾರಿ ಚುನಾವಣೆಯಲ್ಲಿ ಸಂವಿಧಾನದ ಅಳಿವು ಉಳಿವಿನ ಪ್ರೆಶ್ನೆಯಾಗಿದೆ: ಟಿ.ಬಿ.ಜಯಚಂದ್ರ

ಈ ಬಾರಿ ಚುನಾವಣೆಯಲ್ಲಿ ಸಂವಿಧಾನದ ಅಳಿವು ಉಳಿವಿನ ಪ್ರೆಶ್ನೆಯಾಗಿದೆ: ಟಿ.ಬಿ.ಜಯಚಂದ್ರ

amit-shah

Belagavi; ನೇಹಾ ಹತ್ಯೆ ಪ್ರಕರಣ ಸಿಬಿಐಗೆ ಕೊಡಿ, ಆರೋಪಿಗಳ ತಲೆ ಕೆಳಗೆ ಮಾಡ್ತೀವಿ: ಶಾ ಗುಡುಗು

Campaign: ಮತದಾರರನ್ನು ಸೆಳೆಯಲು ಪ್ಯಾರಾ ಗ್ಲೈಡರ್ ಮೂಲಕ ಅಭಿಯಾನ

Campaign: ಮತದಾರರನ್ನು ಸೆಳೆಯಲು ಪ್ಯಾರಾ ಗ್ಲೈಡರ್ ಮೂಲಕ ಅಭಿಯಾನ

Gadag; ಬಿಜೆಪಿಗೆ ಹೆಚ್ಚಿನ ಮತ ಹಾಕಿಸಲು ಪ್ರಕೋಷ್ಠಗಳು ಶ್ರಮಿಸಬೇಕು: ಬಸವರಾಜ ಬೊಮ್ಮಾಯಿ

Gadag; ಬಿಜೆಪಿಗೆ ಹೆಚ್ಚಿನ ಮತ ಹಾಕಿಸಲು ಪ್ರಕೋಷ್ಠಗಳು ಶ್ರಮಿಸಬೇಕು: ಬಸವರಾಜ ಬೊಮ್ಮಾಯಿ

ಗ್ಯಾರೆಂಟಿ ಹೆಸರಲ್ಲಿ ದಲಿತರಿಗೆ ಕಾಂಗ್ರೆಸ್‌ ವಂಚನೆ: ನಾರಾಯಣಸ್ವಾಮಿ

Raichur; ಗ್ಯಾರಂಟಿ ಹೆಸರಲ್ಲಿ ದಲಿತರಿಗೆ ಕಾಂಗ್ರೆಸ್‌ ವಂಚನೆ: ನಾರಾಯಣಸ್ವಾಮಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mumbai Indians ನಾಯಕತ್ವ ಕಳೆದುಕೊಂಡ ಬಗ್ಗೆ ಮೊದಲ ಬಾರಿ ಮಾತನಾಡಿದ ರೋಹಿತ್

Mumbai Indians ನಾಯಕತ್ವ ಕಳೆದುಕೊಂಡ ಬಗ್ಗೆ ಮೊದಲ ಬಾರಿ ಮಾತನಾಡಿದ ರೋಹಿತ್

ICC Men’s Test Team Rankings; Team India slipped to second place

ICC Men’s Test Team Rankings; ಎರಡನೇ ಸ್ಥಾನಕ್ಕೆ ಜಾರಿದ ಟೀಂ ಇಂಡಿಯಾ

Thomas Cup: ಬ್ಯಾಡ್ಮಿಂಟನ್‌; ಭಾರತದ ಆಟಕ್ಕೆ ತೆರೆ

Thomas Cup: ಬ್ಯಾಡ್ಮಿಂಟನ್‌; ಭಾರತದ ಆಟಕ್ಕೆ ತೆರೆ

Hockey: ವನಿತಾ ಹಾಕಿ ನಾಯಕತ್ವದಲ್ಲಿ ಪರಿವರ್ತನೆ: ಸವಿತಾ ಬದಲು ಸಲೀಮಾ ಟೇಟೆ

Hockey: ವನಿತಾ ಹಾಕಿ ನಾಯಕತ್ವದಲ್ಲಿ ಪರಿವರ್ತನೆ: ಸವಿತಾ ಬದಲು ಸಲೀಮಾ ಟೇಟೆ

T20 World Cup Squad: “ಮಧ್ಯಮ ಕ್ರಮಾಂಕಕ್ಕೆ ಹೆಚ್ಚಿನ ಒತ್ತು’: ಅಜಿತ್‌ ಅಗರ್ಕರ್‌

T20 World Cup Squad: “ಮಧ್ಯಮ ಕ್ರಮಾಂಕಕ್ಕೆ ಹೆಚ್ಚಿನ ಒತ್ತು’: ಅಜಿತ್‌ ಅಗರ್ಕರ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Mumbai Indians ನಾಯಕತ್ವ ಕಳೆದುಕೊಂಡ ಬಗ್ಗೆ ಮೊದಲ ಬಾರಿ ಮಾತನಾಡಿದ ರೋಹಿತ್

Mumbai Indians ನಾಯಕತ್ವ ಕಳೆದುಕೊಂಡ ಬಗ್ಗೆ ಮೊದಲ ಬಾರಿ ಮಾತನಾಡಿದ ರೋಹಿತ್

12

Hunsur: ಅಂಗನವಾಡಿ ಕೇಂದ್ರ ಅಸಮರ್ಪಕ ನಿರ್ವಹಣೆ, ಬೀಗ ಜಡಿದು ಗ್ರಾಮಸ್ಥರ ಆಕ್ರೋಶ

Rishi; ರುದ್ರ ಗರುಡ ಪುರಾಣ ಫಸ್ಟ್ ಲುಕ್ ಬಿಡುಗಡೆ

Rishi; ರುದ್ರ ಗರುಡ ಪುರಾಣ ಫಸ್ಟ್ ಲುಕ್ ಬಿಡುಗಡೆ

 ಸ್ಮೃತಿ ಇರಾನಿ ಎದುರು ಗೆಲುವು ಅಸಾಧ್ಯ ಎಂದು ಗೊತ್ತಾಗಿದೆ: ರಾಹುಲ್‌ ಗೆ ಬಿಜೆಪಿ ತಿರುಗೇಟು

Smriti ಇರಾನಿ ಎದುರು ಗೆಲುವು ಅಸಾಧ್ಯ ಎಂದು ಗೊತ್ತಾಗಿದೆ: ರಾಹುಲ್‌ ಗೆ ಬಿಜೆಪಿ ತಿರುಗೇಟು

ಈ ಬಾರಿ ಚುನಾವಣೆಯಲ್ಲಿ ಸಂವಿಧಾನದ ಅಳಿವು ಉಳಿವಿನ ಪ್ರೆಶ್ನೆಯಾಗಿದೆ: ಟಿ.ಬಿ.ಜಯಚಂದ್ರ

ಈ ಬಾರಿ ಚುನಾವಣೆಯಲ್ಲಿ ಸಂವಿಧಾನದ ಅಳಿವು ಉಳಿವಿನ ಪ್ರೆಶ್ನೆಯಾಗಿದೆ: ಟಿ.ಬಿ.ಜಯಚಂದ್ರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.