ಕೆದೂರು: ಹೆಜ್ಜೇನು ದಾಳಿ ನಾಲ್ವರು ಅಸ್ವಸ್ಥ
Team Udayavani, Nov 30, 2019, 11:00 AM IST
ತೆಕ್ಕಟ್ಟೆ: ಹೆಜ್ಜೇನು ಕಡಿದು ನಾಲ್ವರು ಅಸ್ವಸ್ಥವಾದ ಘಟನೆ ಕೆದೂರಿನಲ್ಲಿ ಶನಿವಾರ ಮುಂಜಾನೆ ನಡದಿದೆ.
ನೂಜಿಯ ವೆಂಕಟರಮಣ ಆಚಾರ್ಯ ಹಾಗೂ ಅವರ ಪತ್ನಿ ಸುಶೀಲಾ ಆಚಾರ್ಯ ಅವರು ತೆಕ್ಕಟ್ಟೆ ಕಡೆಗೆ ಬರುತ್ತಿದ್ದಾಗ ಹೆಜ್ಜೇನು ಗುಂಪಾಗಿ ಬಂದು ದಾಳಿ ಮಾಡಿದ್ದು ತೀವ್ರ ಸ್ವರೂಪದ ಪರಿಣಾಮ ಬೀರಿದೆ. ಅದರಂತೆ ಶಾನಾಡಿಯ ಮಾಲಿನಿ ಶೆಟ್ಟಿ ಹಾಗೂ ರಂಜಿತ್ ಮೇಲೆ ಹೆಜ್ಜೇನು ದಾಳಿ ನಡೆಸಿದ್ದು ತಕ್ಷಣವೇ ತೆಕ್ಕಟ್ಟೆ ಯ ವೈದ್ಯ ಡಾ| ಎಂ.ಕುಸುಮಾಕರ ಶೆಟ್ಟಿ ಅವರು ಚಿಕಿತ್ಸೆ ನೀಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kasturba ಆಸ್ಪತ್ರೆಯಲ್ಲಿ ನೂತನವಾಗಿ ನಿರ್ಮಿಸಲಾದ ಡಾ| ರಾಮದಾಸ್ ಎಂ.ಪೈ ಬ್ಲಾಕ್ ಉದ್ಘಾಟನೆ
ಶ್ರೀ ದುರ್ಗಾ ಆದಿಶಕ್ತಿ ಕ್ಷೇತ್ರ: ಮೇ 2 ರಂದು ಕುಬೇರ ಲಕ್ಷ್ಮಿ ಪ್ರತಿಷ್ಠಾ ವರ್ಧಂತಿ
Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್ ಎಂ. ಪೈ ಬ್ಲಾಕ್ ಇಂದು ಲೋಕಾರ್ಪಣೆ
ಮಹೋಷದ ಕಲ್ಪ: ಅಮೆರಿಕದ ಪೇಟೆಂಟ್ ಹೊಂದಿರುವ ಕ್ಯಾನ್ಸರ್ ಚಿಕಿತ್ಸೆ ಕ್ರಮ
Manipal; ಕೌಶಲಾಧಾರಿತ ಮಾನವ ಶಕ್ತಿ ಇದ್ದರೆ ಸರ್ವ ಸಾಧನೆ: ಕೆ.ವಿ. ಕಾಮತ್
MUST WATCH
ಹೊಸ ಸೇರ್ಪಡೆ
Panaji: ದೇಶದ ಅತ್ಯಂತ ಶ್ರೀಮಂತ ಅಭ್ಯರ್ಥಿ ಪಲ್ಲವಿ ಧೆಂಪೊ
Lok Sabha ಚುನಾವಣೆಗೆ ಸಮಯದಲ್ಲೇ ಕೇಜ್ರಿವಾಲ್ ಬಂಧಿಸಿದ್ಯಾಕೆ..?; ಇ.ಡಿಗೆ ಸುಪ್ರೀಂ ಪ್ರಶ್ನೆ
Gokarna; 7 ವರ್ಷಗಳಿಂದ ಆಮೆಗತಿಯಲ್ಲಿ ಸಾಗುತ್ತಿರುವ ಮಂಜಗುಣಿ-ಗಂಗಾವಳಿ ಸೇತುವೆ
Thirthahalli: ಚುನಾವಣಾ ಬಹಿಷ್ಕಾರ; ಸ್ವ-ಇಚ್ಛೆಯಿಂದ ಸಾವಿರಕ್ಕೂ ಅಧಿಕ ಮಂದಿಯಿಂದ ನಿರ್ಧಾರ !
ಬಿಜೆಪಿ ಸುಳ್ಳು ಉತ್ಪಾದನೆ ಮಾಡುವ ಫ್ಯಾಕ್ಟರಿ: ಸಿಎಂ ಸಿದ್ದರಾಮಯ್ಯ