ಶಾಸಕ ಸಿದ್ದು ಸವದಿ ನಿವಾಸದ ಎದುರು ಜೈನ ಮುನಿಯಿಂದ ಆಮರಣ ಉಪವಾಸ ಸತ್ಯಾಗ್ರಹ


Team Udayavani, Nov 30, 2019, 11:19 AM IST

JAINA-1

ಬನಹಟ್ಟಿ:  ಜೈನ ಧರ್ಮದ ಇತಿಹಾಸ ಕುರುಹುಗಳಿರುವ ಭದ್ರಗಿರಿ ಬೆಟ್ಟ ಪ್ರದೇಶದಲ್ಲಿ ಸರಕಾರ ಸಂತ್ರಸ್ತರಿಗೆ ಸ್ಥಳ ನೀಡುವ ಸಲುವಾಗಿ ಸರ್ವೇ ಕಾರ್ಯವನ್ನು ಆರಂಬಿಸಿದ್ದನ್ನು ವಿರೋಧಿಸಿ ಜೈನ ಮುನಿ ಕುಲರತ್ನ ಭೂಷಣ ಮಹಾರಾಜರು ಶನಿವಾರ ಶಾಸಕ ಸಿದ್ದು ಸವದಿ ಮನೆ ಆವರಣದಲ್ಲಿ ಉಪವಾಸ ಸತ್ಯಾಗ್ರಹವನ್ನು ಆರಂಭಿಸಿದ್ದಾರೆ.

ಈ ಸಂದರ್ಭದಲ್ಲಿ ಮಾತನಾಡಿದ ಅವರು ಸರಕಾರ ಧರ್ಮದ ಮೇಲೆ ಅನ್ಯಾಯ ಮಾಡುತಿದ್ದು ಇತಿಹಾಸವನ್ನು ಉಳಿಸುವ ಕಾರ್ಯ ಮಾಡದೆ ಅಳಿಸುವ ಕಾರ್ಯಕ್ಕೆ ಕೈ ಹಾಕಿದೆ. ಈಗಾಗಲೇ 89 ಎಕರೆ 30 ಗುಂಟೆ ಸ್ಥಳವನ್ನು ಜೈನ ಧರ್ಮದ ಅಭಿವೃದ್ಧಿಗಾಗಿ ಕೇಳಿ ಸರಕಾರಕ್ಕೆ 2013ರಲ್ಲಿ ಪ್ರಸ್ತಾವನೆಯನ್ನು ಸಲ್ಲಿಸಲಾಗಿತ್ತು. ಆದರೂ ಇದುವರೆಗೆ ಯಾವುದೇ ರೀತಿಯ ಸ್ಥಳವನ್ನು ಕೊಡದೇ ಅದನ್ನು ಪುನರ್ವಸತಿ ಕೇಂದ್ರಕ್ಕೆ ನೀಡುತ್ತಿರುವುದು ಸರಿಯಲ್ಲ ಎಂದು ಕುಲರತ್ನ ಭೂಷಣ ಮಹಾರಾಜರು ತಿಳಿಸಿದರು.

ಸರ್ವೇ ನಂ. 142/ಎ ನಲ್ಲಿ ಒಟ್ಟು 336 ಎಕರೆ ಪ್ರದೇಶವಿದ್ದು ಭದ್ರಗಿರಿ ಬೆಟ್ಟಕ್ಕೆ 89.30 ಗುಂಟೆ ಸ್ಥಳವನ್ನು ಬಿಟ್ಟು ಉಳಿದ ಸ್ಥಳದಲ್ಲಿ ಪುನರ್ವಸತಿ ಕೇಂದ್ರಕ್ಕೆ ನೀಡಲು ಇದೆ ವೇಳೆ ಆಗ್ರಹಿಸಿದರು. ಭದ್ರಗಿರಿ ಬೆಟ್ಟದಲ್ಲಿ ಪ್ರಾಚೀನ ಕಾಲದಲ್ಲಿ 772 ಜೈನ ಧರ್ಮದ ಗುಂಪಾಗಳಿದ್ದು(ಬಸದಿ), ಇವುಗಳಲ್ಲಿ 603 ಗುಂಪಾಗಳನ್ನು ಸಂಶೋಧನೆಯ ಮೂಲಕ ಪತ್ತೆ ಹಚ್ಚಲಾಗಿದೆ. ಆದ್ದರಿಂದ ಸರಕಾರ ಅವುಗಳ ರಕ್ಷಣೆಗೆ ಮುಂದಾಗಬೇಕು ಎಂದರು.

ಬದುಕು ಬದುಕಲು ಬೀಡಿ ಎಂಬುದು ನಮ್ಮ ಧರ್ಮದ ಉದ್ದೇಶ. ಆದ್ದರಿಂದ ಇತಿಹಾಸ ಉಳಿಯಬೇಕು. ಸರಕಾರದ ಸರ್ವೇ ಕಾರ್ಯವನ್ನು ವಿರೋಧಿಸಿ ರಸ್ತೆಯ ಮೇಲೆ ಉಪವಾಸ ಸತ್ಯಾಗ್ರಹವನ್ನು ಕೈಗೊಳ್ಳಬೇಕಾಗಿತ್ತು. ಆದರೆ ಸಾರ್ವಜನಿಕರಿಗೆ ತೊಂದರೆ ನೀಡಬಾರದೆಂಬ ಉದ್ದೇಶದಿಂದ ಶಾಸಕರ ಮನೆಯ ಮುಂದೆ ಆಮರಣ ಉಪವಾಸ ಸತ್ಯಾಗ್ರಹವನ್ನು ಆರಂಭಿಸಿದ್ದೇವೆ ಎಂದು ಮುನಿಗಳು ತಿಳಿಸಿದರು.

ಸ್ಥಳಕ್ಕೆ ರಬಕವಿ-ಬನಹಟ್ಟಿ ತಹಶಿಲ್ದಾರ ಪ್ರಶಾಂತ ಚನಗೋಂಡ ಆಗಮಿಸಿ ಮಹಾರಾಜರ ಮನವೊಲಿಕೆಗೆ ಪ್ರಯತ್ನ ನಡೆಸಿದರು.

ಟಾಪ್ ನ್ಯೂಸ್

ಹೆಣ್ಣು ಭ್ರೂಣ ಹತ್ಯೆಗೆ ಸಂಪೂರ್ಣ ಕಡಿವಾಣ ಬೀಳಲಿ

ಹೆಣ್ಣು ಭ್ರೂಣ ಹತ್ಯೆಗೆ ಸಂಪೂರ್ಣ ಕಡಿವಾಣ ಬೀಳಲಿ

Patanjali case; Supreme directive to self-declare before advertisement

Patanjali case; ಜಾಹೀರಾತಿಗೆ ಮುನ್ನ ಸ್ವ ಘೋಷಣೆ ಮಾಡಲು ಸುಪ್ರೀಂ ಸೂಚನೆ

Israel captures Hamas last stronghold rafah

Hamas ಕೊನೇ ಬಲಿಷ್ಠ ನೆಲೆ ಇಸ್ರೇಲ್‌ ವಶಕ್ಕೆ! ರಫಾ ಪೂರ್ವಭಾಗಕ್ಕೆ ನುಗ್ಗಿದ ಇಸ್ರೇಲ್‌ ಪಡೆ

We will make crores of people millionaires: Rahul Gandhi

Election; ಕೋಟ್ಯಂತರ ಜನರನ್ನು ನಾವು ಲಕ್ಷಾಧಿಪತಿ ಮಾಡುತ್ತೇವೆ: ರಾಹುಲ್‌ ಗಾಂಧಿ

Get rid of hate mongers, vote for Congress: Sonia gandhi

Election; ದ್ವೇಷದ ಪ್ರತಿಪಾದಕರನ್ನು ತೊಲಗಿಸಿ, ಕಾಂಗ್ರೆಸ್‌ಗೆ ಮತ ನೀಡಿ: ಸೋನಿಯಾ ಗಾಂಧಿ

ಕರಾವಳಿಯ ವಿವಿಧೆಡೆ ಮಳೆ; ಮಾನ್ಯ: ಸಿಡಿಲು ಬಡಿದು ಗಾಯ

Vande Bharat ರೈಲು ಆರಂಭ: ಕಾಸರಗೋಡು ನಿಲ್ದಾಣದ ಆದಾಯದಲ್ಲಿ ಹೆಚ್ಚಳ

Vande Bharat ರೈಲು ಆರಂಭ: ಕಾಸರಗೋಡು ನಿಲ್ದಾಣದ ಆದಾಯದಲ್ಲಿ ಹೆಚ್ಚಳ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

5-

Rabakavi-Banahatti: ತೀವ್ರ ಅನಾರೋಗ್ಯದಲ್ಲಿಯೂ ಮತದಾನ ಮಾಡಿದ ವ್ಯಕ್ತಿ

Lok Sabha Election: ಮತ ಚಲಾಯಿಸಲು ಜರ್ಮನಿಯಿಂದ ಹುಟ್ಟೂರಿಗೆ ಬಂದ ಯುವತಿ

Lok Sabha Election: ಮತ ಚಲಾಯಿಸಲು ಜರ್ಮನಿಯಿಂದ ಬನಹಟ್ಟಿಗೆ ಬಂದ ಯುವತಿ

Lok Sabha Polls ರಬಕವಿ-ಬನಹಟ್ಟಿ: ವಿಶೇಷ ಮತಗಟ್ಟೆಯ ರೂವಾರಿಗಳು ಚಿತ್ರಕಲಾ ಶಿಕ್ಷಕರು

Lok Sabha Polls ರಬಕವಿ-ಬನಹಟ್ಟಿ: ವಿಶೇಷ ಮತಗಟ್ಟೆಯ ರೂವಾರಿಗಳು ಚಿತ್ರಕಲಾ ಶಿಕ್ಷಕರು

ಮುಗಿದ ಅಬ್ಬರ; ಎರಡು ದಿನ ಮನೆ-ಮನೆ ಸಂದಾಯ! 1992ರ ಚುನಾವಣೆ ನೆನಪಿಸಿದ ರಣತಂತ್ರ

ಮುಗಿದ ಅಬ್ಬರ; ಎರಡು ದಿನ ಮನೆ-ಮನೆ ಸಂದಾಯ! 1992ರ ಚುನಾವಣೆ ನೆನಪಿಸಿದ ರಣತಂತ್ರ

Mudhol; ಹೃದಯಾಘಾತದಿಂದ ಚುನಾವಣಾ ಕರ್ತವ್ಯನಿರತ ಸಿಬ್ಬಂದಿ‌ ಸಾವು

Mudhol; ಹೃದಯಾಘಾತದಿಂದ ಚುನಾವಣಾ ಕರ್ತವ್ಯನಿರತ ಸಿಬ್ಬಂದಿ‌ ಸಾವು

MUST WATCH

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

ಹೊಸ ಸೇರ್ಪಡೆ

ಹೆಣ್ಣು ಭ್ರೂಣ ಹತ್ಯೆಗೆ ಸಂಪೂರ್ಣ ಕಡಿವಾಣ ಬೀಳಲಿ

ಹೆಣ್ಣು ಭ್ರೂಣ ಹತ್ಯೆಗೆ ಸಂಪೂರ್ಣ ಕಡಿವಾಣ ಬೀಳಲಿ

Patanjali case; Supreme directive to self-declare before advertisement

Patanjali case; ಜಾಹೀರಾತಿಗೆ ಮುನ್ನ ಸ್ವ ಘೋಷಣೆ ಮಾಡಲು ಸುಪ್ರೀಂ ಸೂಚನೆ

Israel captures Hamas last stronghold rafah

Hamas ಕೊನೇ ಬಲಿಷ್ಠ ನೆಲೆ ಇಸ್ರೇಲ್‌ ವಶಕ್ಕೆ! ರಫಾ ಪೂರ್ವಭಾಗಕ್ಕೆ ನುಗ್ಗಿದ ಇಸ್ರೇಲ್‌ ಪಡೆ

We will make crores of people millionaires: Rahul Gandhi

Election; ಕೋಟ್ಯಂತರ ಜನರನ್ನು ನಾವು ಲಕ್ಷಾಧಿಪತಿ ಮಾಡುತ್ತೇವೆ: ರಾಹುಲ್‌ ಗಾಂಧಿ

Get rid of hate mongers, vote for Congress: Sonia gandhi

Election; ದ್ವೇಷದ ಪ್ರತಿಪಾದಕರನ್ನು ತೊಲಗಿಸಿ, ಕಾಂಗ್ರೆಸ್‌ಗೆ ಮತ ನೀಡಿ: ಸೋನಿಯಾ ಗಾಂಧಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.