ಹಾಸಿಮಾರಾ ಸೇನಾ ಕ್ಯಾಂಟನ್ ಗೆ ನುಗ್ಗಿದ ಕಾಡಾನೆ..ಮುಂದೇನಾಯ್ತು! ವೀಡಿಯೋ ವೈರಲ್
Team Udayavani, Nov 30, 2019, 3:30 PM IST
ಕೋಲ್ಕತಾ: ಸೇನಾ ಕ್ಯಾಂಟೀನ್ ಒಳಗೆ ನುಗ್ಗಿದ ಆನೆ ಟೇಬಲ್, ಕುರ್ಚಿಗಳನ್ನು ಎಸೆದಿರುವ ಘಟನೆ ಪಶ್ಚಿಮಬಂಗಾಳದ ಹಾಸಿಮಾರಾದಲ್ಲಿ ನಡೆದಿದ್ದು, ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.
ನೇರವಾಗಿ ಸೇನಾ ಕ್ಯಾಂಟಿನ್ ಒಳನುಗ್ಗಿದ ಆನೆ ಪ್ಲಾಸ್ಟಿಕ್ ಟೇಬಲ್, ಕುರ್ಚಿಯನ್ನು ಎತ್ತಿ ಎಸೆದಿತ್ತು. ನಂತರ ಆನೆ ಒಳನುಗ್ಗುತ್ತಿರುವುದನ್ನು ಗಮನಿಸಿದ ಸಿಬ್ಬಂದಿಯೊಬ್ಬರು ಬೆಂಕಿಯ ದೊನ್ನೆ ಹಿಡಿದು ಮುನ್ನುಗ್ಗಿದ್ದರು. ಬೆಂಕಿಯನ್ನು ಕಂಡು ಹೆದರಿದ ಆನೆ ಹೊರಗೆ ಓಡಿಹೋಗುತ್ತಿರುವ ದೃಶ್ಯ ವಿಡಿಯೋದಲ್ಲಿ ಸೆರೆಯಾಗಿದೆ.
ಸಿಬ್ಬಂದಿ ಬೆಂಕಿಯ ದೊನ್ನೆ ಹಿಡಿದು ಆನೆಯನ್ನು ಸೇನಾ ಕ್ಯಾಂಟಿನ್ ಆವರಣದ ಹೊರಗೆ ಓಡಿಸಿರುವುದಾಗಿ ವರದಿ ತಿಳಿಸಿದೆ. ಚಿಲಾಪಾಟಾ ಅರಣ್ಯ ಹಾಸಿಮರಾ ಆರ್ಮಿಯ ಸೇನಾ ಕ್ಯಾಂಟೀನ್ ಸಮೀಪದಲ್ಲಿಯೇ ಇದೆ. ಇದರ ಪರಿಣಾಮ ಆನೆಗಳು ಜನವಸತಿ ಪ್ರದೇಶಕ್ಕೆ ನುಗ್ಗಿ ಬರುತ್ತಿರುತ್ತವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಹಾಸಿಮಾರಾದಿಂದ ಭೂತಾನ್ ಕೇವಲ 15 ಕಿಲೋ ಮೀಟರ್ ದೂರದಲ್ಲಿದೆ.
From back home today. The jumbo just walked into the Hashimara Army Canteen… and it was complete madness. pic.twitter.com/4v8sgPjSbh
— Ananya Bhattacharya (@ananya116) November 30, 2019
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
RSS ಕೂಡ ನಕಲಿ ಎಂದು ನಾಳೆ ಮೋದಿ ಹೇಳಬಹುದು : ಉದ್ಧವ್ ಠಾಕ್ರೆ ಕಿಡಿ
Election; ಪ್ರಧಾನಿ ಮೋದಿ ಯಾಕೆ ಮಂಗಳಸೂತ್ರ,ಧರ್ಮದ ಮೇಲೆ ಮತ ಕೇಳುತ್ತಾರೆ: ಪ್ರಿಯಾಂಕಾ ಗಾಂಧಿ
Priyanka Gandhi ಯಾಕೆ ಚುನಾವಣೆಯಲ್ಲಿ ಸ್ಪರ್ಧಿಸುತ್ತಿಲ್ಲ; ಇಲ್ಲಿದೆ ಅವರೇ ಕೊಟ್ಟ ಉತ್ತರ
Swati Maliwal Assault Case: ಕೇಜ್ರಿವಾಲ್ ಸಹಾಯಕ ಬಿಭವ್ ಕುಮಾರ್ ಬಂಧನ
Panaji: 55ನೇ ಅಂತರರಾಷ್ಟ್ರೀಯ ಚಲನಚಿತ್ರೋತ್ಸವದ ಪೋಸ್ಟರ್ ಅನಾವರಣ
MUST WATCH
ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ
ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು
ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ
ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್ಪಟೇಲ್ ಹೇಳಿಕೆ
ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ
ಹೊಸ ಸೇರ್ಪಡೆ
BJP ಕಚೇರಿಗೆ ಬರುತ್ತಿದ್ದೇವೆ.. ಎಲ್ಲರನ್ನೂ ಬಂಧಿಸಿ: ಪ್ರಧಾನಿಗೆ ಕೇಜ್ರಿವಾಲ್ ಸವಾಲು
Congress ಪಕ್ಷದಲ್ಲಿ ಔರಂಗಜೇಬನ ಆತ್ಮ ಸೇರಿಕೊಂಡಿದೆ: ಸಿಎಂ ಯೋಗಿ ವಾಗ್ದಾಳಿ
RSS ಕೂಡ ನಕಲಿ ಎಂದು ನಾಳೆ ಮೋದಿ ಹೇಳಬಹುದು : ಉದ್ಧವ್ ಠಾಕ್ರೆ ಕಿಡಿ
Gangavathi ಸಾಣಾಪೂರ ಕೆರೆಯಲ್ಲಿ ಮುಳುಗಿ ಯುವಕ ಮೃತ್ಯು
Ramanagara; ಅಪ್ರಾಪ್ತ ಮಕ್ಕಳ ಮೈಯನ್ನು ಕಾದ ಕಬ್ಬಿಣದಿಂದ ಸುಟ್ಟ ಮದ್ಯವ್ಯಸನಿ ತಂದೆ