ಶಾಲೆಯಲ್ಲಿ ಬಟ್ಟೆ ಬಿಚ್ಚಿ ಥಳಿಸಿದ್ದಕ್ಕೆ ವಿದ್ಯಾರ್ಥಿ ಆತ್ಮಹತ್ಯೆ
Team Udayavani, Nov 30, 2019, 8:03 PM IST
ಲೂಧಿಯಾನ: ಶಾಲೆಯಲ್ಲಿ ವಿದ್ಯಾರ್ಥಿಯೊಬ್ಬನನ್ನು ಶಿಕ್ಷಕರು ಬಟ್ಟೆ ಬಿಚ್ಚಿಸಿ, ಮನಬಂದಂತೆ ಥಳಿಸಿದ್ದರಿಂದ ಅವಮಾನಗೊಂಡು ಬಾಲಕ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಲೂಧಿಯಾನದ ಖಾಸಗಿ ಶಾಲೆಯ 11ನೇ ತರಗತಿ ವಿದ್ಯಾರ್ಥಿ ಧನಂಜಯ್ ತಿವಾರಿ (17) ಹಾಫ್ ಪ್ಯಾಂಟ್ ಧರಿಸಿ ಬರುತ್ತಿದ್ದ ಕಾರಣಕ್ಕಾಗಿ ಆತನನ್ನು ಶಿಕ್ಷಕರು ಎಲ್ಲರ ಸಮ್ಮುಖದಲ್ಲಿ ಬಟ್ಟೆ ಬಿಚ್ಚಿಸಿ, ಕೈಗಳನ್ನು ಕಟ್ಟಿ ಹಿಗ್ಗಾಮುಗ್ಗಾ ಹೊಡೆದಿದ್ದರು.
ಇದರಿಂದ ಮನನೊಂದು ಶುಕ್ರವಾರ ಮನೆಯಲ್ಲಿ ಫ್ಯಾನ್ಗೆ ನೇಣು ಬಿಗಿದುಕೊಂಡು ಮೃತಪಟ್ಟಿದ್ದಾನೆ. ಶಾಲೆಯಲ್ಲಿ ಆದ ಅವಮಾನದಿಂದ ತಿವಾರಿ ಸಾಕಷ್ಟು ಜಿಗುಪ್ಸೆಗೊಂಡು, ಕಳೆದ 2 ದಿನಗಳಿಂದ ಮನೆಯಲ್ಲಿ ಊಟ ಬಿಟ್ಟಿದ್ದನು ಎಂದು ಪೋಷಕರು ಆಪಾದಿಸಿದ್ದಾರೆ. ಘಟನೆ ಬಗ್ಗೆ ವಿಷಾದ ವ್ಯಕ್ತಪಡಿಸಿರುವ ಪಂಜಾಬ್ ಮುಖ್ಯಮಂತ್ರಿ ಅಮರೀಂದರ್ ಸಿಂಗ್, ಈ ಕುರಿತು ತನಿಖೆ ನಡೆಸುವಂತೆ ಆದೇಶಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ
Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ
HD Revanna, ಪ್ರಜ್ವಲ್ ಮೇಲೆ ಲೈಂಗಿಕ ದೌರ್ಜನ್ಯ ಕೇಸ್!
CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್; ಮರು ಪರೀಕ್ಷೆ ನಡೆಸದಿರಲು ನಿರ್ಧಾರ
Chennai ಅಪಾರ್ಟ್ಮೆಂಟ್ನ ಟಿನ್ ರೂಫ್ನಲ್ಲಿ ಸಿಲುಕಿದ ಮಗುವಿನ ರೋಚಕ ರಕ್ಷಣೆ
MUST WATCH
ಹೊಸ ಸೇರ್ಪಡೆ
MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ
Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ
HD Revanna, ಪ್ರಜ್ವಲ್ ಮೇಲೆ ಲೈಂಗಿಕ ದೌರ್ಜನ್ಯ ಕೇಸ್!
CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್; ಮರು ಪರೀಕ್ಷೆ ನಡೆಸದಿರಲು ನಿರ್ಧಾರ
Chennai ಅಪಾರ್ಟ್ಮೆಂಟ್ನ ಟಿನ್ ರೂಫ್ನಲ್ಲಿ ಸಿಲುಕಿದ ಮಗುವಿನ ರೋಚಕ ರಕ್ಷಣೆ