ಇಲ್ಲಿ ಕೆಜಿ ಈರುಳ್ಳಿಗೆ ಕೇವಲ 35 ರೂ.!

ಸಹಕಾರ ಮಾರುಕಟ್ಟೆ ಮಂಡಳಿಯಿಂದ ಮಾರಾಟ

Team Udayavani, Nov 30, 2019, 8:20 PM IST

onion

ಪಾಟ್ನಾ: ಈರುಳ್ಳಿ ದರ ಕೆಜಿಗೆ ಕೇವಲ 35 ರೂ. ಅಷ್ಟೆ…
ಅರೆ, ಇದೇನು ಈರುಳ್ಳಿ ದರ ಶತಕ ದಾಟಿದ್ದು, ಎಲ್ಲೂ ಕೂಡ ಬೆಲೆ ಕಡಿಮೆಯಾಗಿರುವ ಸುದ್ದಿ ಇಲ್ಲ. ಇದು ಸಾಧ್ಯವೇ ಎಂದು ನೀವು ಪ್ರಶ್ನಿಸಬಹುದು.

ಹೌದು, ಇದು ನಿಜ. ಬಿಹಾರದಲ್ಲಿ ರಾಜ್ಯ ಸಹಕಾರ ಮಾರುಕಟ್ಟೆ ಮಂಡಳಿಯು ಗ್ರಾಹಕರಿಗೆ ಕೈಗೆಟಕುವ ಬೆಲೆಯಲ್ಲಿ ಈರುಳ್ಳಿ ನೀಡುವ ಉದ್ದೇಶದಿಂದ ಸಬ್ಸಿಡಿ ದರದಲ್ಲಿ 35 ರೂ.ಗೆ ಮಾರಾಟ ಮಾಡುತ್ತಿದೆ. ಇದಕ್ಕಾಗಿ ಪಾಟ್ನಾದ ಸುಮಾರು 25ಕ್ಕೂ ಅಧಿಕ ಪ್ರದೇಶದಲ್ಲಿ ಮೊಬೈಲ್‌ ವಾಹನದ ಮೂಲಕ ಈರುಳ್ಳಿ ಮಾರಾಟ ಮಾಡಲಾಗುತ್ತಿದೆ. ಪ್ರತಿ ಕಾಲೊನಿಗೂ ಈ ವಾಹನ ಬರುತ್ತದೆ. ಒಬ್ಬರು ಗರಿಷ್ಠ ಎರಡು ಕೆಜಿ ಮಾತ್ರ ಖರೀದಿಸಬಹುದು.

ಹೆಲ್ಮೆಟ್‌ ಧರಿಸಿ ಮಾರಾಟ:
ಈ ಮೊಬೈಲ್‌ ವಾಹನ ಬರುತ್ತಿದ್ದಂತೆ ಗ್ರಾಹಕರು ಮುತ್ತಿಕೊಳ್ಳುತ್ತಿದ್ದು, ಸುಮಾರು ದೂರದವರೆಗೂ ಕ್ಯೂನಲ್ಲಿ ನಿಂತಿರುತ್ತಾರೆ. ಬೇಗ ಈರುಳ್ಳಿ ಸಿಗದಿದ್ದರೆ ಜನರು ರೊಚ್ಚಿಗೇಳುವ ಸಾಧ್ಯತೆ ಇರುವುದರಿಂದ ವಾಹನದ ಸಿಬ್ಬಂದಿ, ಮಾರಾಟಗಾರರು ಹೆಲ್ಮೆಟ್‌ ಧರಿಸಿಕೊಂಡೇ ಈರುಳ್ಳಿ ಮಾರುತ್ತಾರೆ. ಅರಹಾ ಪ್ರದೇಶದಲ್ಲಿ ಜನರ ದೊಂಬಿ ಉಂಟಾಗಿ ಕಲ್ಲು ತೂರಿದ್ದರಿಂದ ಹಲವರು ಗಾಯಗೊಂಡಿದ್ದರು. ನಮಗೆ ಪೊಲೀಸ್‌ ಭದ್ರತೆ ನೀಡಿಲ್ಲ. ಹೀಗಾಗಿ ನಾವೇ ಸ್ವಯಂ ರಕ್ಷಣೆಗೆ ಹೆಲ್ಮೆಟ್‌ ಧರಿಸಿಕೊಂಡು ಈರುಳ್ಳಿ ಮಾರುತ್ತಿದ್ದೇವೆ ಎಂದು ಸಹಕಾರದ ಸಂಘದ ಸಿಬ್ಬಂದಿ ತಿಳಿಸಿದ್ದಾರೆ.

ಪ್ರತಿ ಕಾಲೊನಿಗೂ ಈ ಮೊಬೈಲ್‌ ವಾಹನ ಬರುತ್ತದೆ. ಜನರಿಗೆ ಅಗತ್ಯವಿರುವಷ್ಟು ಈರುಳ್ಳಿ ಪೂರೈಸಲಾಗುವುದು. ಗಲಾಟೆ, ದಾಂಧಲೆಗೆ ಅವಕಾಶ ಕೊಡಬೇಡಿ ಎಂದು ಸಂಘದ ನೌಕರರು ಮನವಿ ಮಾಡಿದ್ದಾರೆ.

ಟಾಪ್ ನ್ಯೂಸ್

15

Ranveer Singh : ʼಹನುಮಾನ್‌ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್‌ ಸಿಂಗ್‌ ನಟನೆ?

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

14

Tollywood: ಅಧಿಕೃತವಾಗಿ ರಿವೀಲ್‌ ಆಯಿತು ‘ಕಲ್ಕಿ 2898 ಎಡಿʼ ಸಿನಿಮಾದ ರಿಲೀಸ್‌ ಡೇಟ್

Mumbai 26/11 ದಾಳಿಯ ವಕೀಲ ಉಜ್ವಲ್‌ ನಿಕಮ್‌ ಗೆ ಬಿಜೆಪಿ ಟಿಕೆಟ್‌, ಪೂನಮ್‌ ಗೆ ಕೊಕ್?

Mumbai 26/11 ದಾಳಿಯ ವಕೀಲ ಉಜ್ವಲ್‌ ನಿಕಮ್‌ ಗೆ ಬಿಜೆಪಿ ಟಿಕೆಟ್‌, ಪೂನಮ್‌ ಗೆ ಕೊಕ್?

s suresh kumar

Bellary; ಕಾಂಗ್ರೆಸ್ ಪಕ್ಷದ ಚಿಹ್ನೆ ಚೊಂಬಿಗೆ ಬದಲಾಗಿದೆ: ಸುರೇಶ್ ಕುಮಾರ್ ವ್ಯಂಗ್ಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mumbai 26/11 ದಾಳಿಯ ವಕೀಲ ಉಜ್ವಲ್‌ ನಿಕಮ್‌ ಗೆ ಬಿಜೆಪಿ ಟಿಕೆಟ್‌, ಪೂನಮ್‌ ಗೆ ಕೊಕ್?

Mumbai 26/11 ದಾಳಿಯ ವಕೀಲ ಉಜ್ವಲ್‌ ನಿಕಮ್‌ ಗೆ ಬಿಜೆಪಿ ಟಿಕೆಟ್‌, ಪೂನಮ್‌ ಗೆ ಕೊಕ್?

Interim Bail: ಹೇಮಂತ್ ಸೋರೆನ್ ಗೆ ಮಧ್ಯಂತರ ಜಾಮೀನು ಅರ್ಜಿ ನಿರಾಕರಿಸಿದ ನ್ಯಾಯಾಲಯ

Interim Bail: ಹೇಮಂತ್ ಸೋರೆನ್ ಗೆ ಮಧ್ಯಂತರ ಜಾಮೀನು ನಿರಾಕರಿಸಿದ ನ್ಯಾಯಾಲಯ

Mamata Banerjee: ಹೆಲಿಕಾಪ್ಟರ್ ಹತ್ತುವಾಗ ಬಿದ್ದು ಮತ್ತೆ ಗಾಯ ಮಾಡಿಕೊಂಡ ಮಮತಾ ಬ್ಯಾನರ್ಜಿ

Mamata Banerjee: ಮತ್ತೆ ಎಡವಿ ಬಿದ್ದ ಮಮತಾ ಬ್ಯಾನರ್ಜಿ… ಕಾಲಿಗೆ ಸಣ್ಣ ಗಾಯ

‘ತಾರಕ್​ ಮೆಹ್ತಾ ಕಾ ಉಲ್ಟಾ ಚಶ್ಮಾ’ ನಟ ಗುರುಚರಣ್​ ಸಿಂಗ್​ ನಾಪತ್ತೆ… ಮೊಬೈಲ್ ಸ್ವಿಚ್ ಆಫ್

‘ತಾರಕ್​ ಮೆಹ್ತಾ ಕಾ ಉಲ್ಟಾ ಚಶ್ಮಾ’ ನಟ ಗುರುಚರಣ್​ ಸಿಂಗ್​ ನಾಪತ್ತೆ… ಮೊಬೈಲ್ ಸ್ವಿಚ್ ಆಫ್

Suvendu Adhikari

W.Bengal; ಟಿಎಂಸಿ ಪಕ್ಷವನ್ನು ಭಯೋತ್ಪಾದಕ ಸಂಘಟನೆ ಎಂದು ಘೋಷಿಸಿ: ಸುವೇಂದು ಅಧಿಕಾರಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

15

Ranveer Singh : ʼಹನುಮಾನ್‌ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್‌ ಸಿಂಗ್‌ ನಟನೆ?

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

14

Tollywood: ಅಧಿಕೃತವಾಗಿ ರಿವೀಲ್‌ ಆಯಿತು ‘ಕಲ್ಕಿ 2898 ಎಡಿʼ ಸಿನಿಮಾದ ರಿಲೀಸ್‌ ಡೇಟ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.