ಜೀವ ರಕ್ಷಕ ಔಷಧ ದೇಶದಲ್ಲೇ ಅಗ್ಗ


Team Udayavani, Dec 1, 2019, 5:30 AM IST

drugs

ಅಗತ್ಯ ಹಾಗೂ ಜೀವ ರಕ್ಷಕ
ಔಷಧಗಳು ಜನಸಾಮಾನ್ಯರಿಗೆ ಕೈಗೆಟಕುವ ಬೆಲೆ ದೊರೆಯಬೇಕು ಎಂಬ ಬೇಡಿಕೆ ಹಿಂದಿನಿಂದಲೂ ಇದೆ. ವಿದೇಶಗಳಿಗೆ ತುಲನೆ ಮಾಡಿದರೆ, ನಮ್ಮಲ್ಲೇ ಕಡಿಮೆ ದರಕ್ಕೆ ಜೀವರಕ್ಷಕ ಔಷಧಗಳು ಸಿಗುತ್ತಿವೆ ಎಂದು ಸಮೀಕ್ಷೆಯೊಂದು ಹೇಳಿದೆ. ಆ ವರದಿಯಲ್ಲೇನಿದೆ? ವಿವರಗಳು ಇಲ್ಲಿವೆ.

ಸಮೀಕ್ಷೆ ಯಾರಿಂದ?
ಲಂಡನ್‌ ಮೂಲದ ಮೆಡ್‌ಬೆಲ್ಲೆಯ ಡಿಜಿಟಲ್‌ ಹೆಲ್ತ್‌ಕೇರ್‌ ಪ್ಲಾಟ್‌ಫಾರ್ಮ್ ಈ ಒಂದು ಸಮೀಕ್ಷೆಯನ್ನು ನಡೆಸಿದ್ದು, 13 ಸಾಮಾನ್ಯ ಜೀವ ರಕ್ಷಕ ಔಷಧಗಳ ಬೆಲೆ ವ್ಯತ್ಯಾಸವನ್ನು ವಿಶ್ಲೇಷಿಸಿದೆ.

ಮಾನದಂಡವೇನು?
ವಿಶ್ವಾದ್ಯಂತ 50 ದೇಶಗಳಲ್ಲಿ ಈ ಒಂದು ಸಮೀಕ್ಷೆ ನಡೆದಿದ್ದು, ಆ 13 ಔಷಧಗಳ ಬೆಲೆ ವ್ಯತ್ಯಾಸವನ್ನು ಯುರೋ ದರದಲ್ಲಿ ಅಳೆಯಲಾಗಿದೆ.

ಅಮೆರಿಕದಲ್ಲಿ ಅತಿ ದುಬಾರಿ
ವರದಿಯ ಪ್ರಕಾರ ಜೀವ ರಕ್ಷಕ ಔಷಧಗಳು ಅಮೆರಿಕ ದೇಶದಲ್ಲಿ ಅತಿ ದುಬಾರಿಯಾಗಿದ್ದು, ಇತರ ದೇಶಗಳಲ್ಲಿರುವ ದರಕ್ಕಿಂತ ದುಪ್ಪಟ್ಟು ಹೆಚ್ಚು ದರ ಹೊಂದಿದೆ. ಅನಂತರದ ಸ್ಥಾನವನ್ನು ಜಪಾನ್‌ ಪಡೆದುಕೊಂಡಿದೆ.

ಈ ದೇಶಗಳಲ್ಲಿ ಕಡಿಮೆ
ಕನಿಷ್ಠ ಮೊತ್ತದಲ್ಲಿ ಜೀವ ರಕ್ಷಕ ಔಷಧಗಳು ದೊರೆಯುವ 10 ದೇಶಗಳ ಪಟ್ಟಿಯಲ್ಲಿ ಭಾರತ ಗುರುತಿಸಿಕೊಂಡಿದ್ದು, 7 ನೇ ಸ್ಥಾನದಲ್ಲಿದೆ.

ಅತಿ ದುಬಾರಿ
ಹೃದಯದ ಕಾಯಿಲೆ, ಅಸ್ತಮಾ, ಕ್ಯಾನ್ಸರ್‌, ಸಕ್ಕರೆ ಕಾಯಿಲೆ ಸೇರಿದಂತೆ ರೋಗ ನಿರೋಧಕಗಳ ಬೆಲೆ ಅಮೆರಿಕ ದೇಶದಲ್ಲಿ ಇತರ ದೇಶಗಳ ಕನಿಷ್ಠ ಮೊತ್ತಕ್ಕಿಂತ ಒಂದು ಪಟ್ಟು ಹೆಚ್ಚಿದೆ.

ವಿದೇಶಗಳಲ್ಲಿ ದುಬಾರಿ ಯಾಕೆ ?
ದೇಶದಲ್ಲಿ ಜೀವ ರಕ್ಷಕ ಔಷಧಗಳ ಮೇಲಿನ ಪೇಟೆಂಟ್‌ ಅಧಿಕಾರವನ್ನು 20 ವರ್ಷಗಳಿಗೆ ನಿಗದಿ ಪಡಿಸಿದ್ದು, ವಿದೇಶಗಳು ಇದರಿಂದ ಹೊರತಾಗಿದೆ. ಅಲ್ಲಿನ ಔಷಧ ಕಂಪೆನಿಗಳು ಆಗಾಗ್ಗೆ ಬೆಲೆ ವಿಸ್ತರಣೆ ನೀತಿಯನ್ನು ಅನುಸರಿಸುತ್ತಿದ್ದು, ಕನಿಷ್ಠ ಮೊತ್ತಕ್ಕಿಂತ ಹೆಚ್ಚಾಗಿ ಬೆಲೆಯನ್ನು ನಿಗದಿ ಮಾಡಿ ಜನರ ಮೇಲೆ ಹೇರುತ್ತವೆ.

ಯಾಕೆ ಕಡಿಮೆ ?
ಇತರ ರಾಷ್ಟ್ರಗಳಿಗೆ ಹೋಲಿಸಿದ್ದರೆ ದೇಶ ಪ್ರತ್ಯೇಕ ಏಕಸ್ವಾಮ್ಯತೆ ಮಾನದಂಡ ಮತ್ತು ನಿಯಮಗಳನ್ನು ಅಳವಡಿಸಿಕೊಂಡಿದ್ದು, ಪ್ರತಿಸ್ಪರ್ಧಿಗಳಿಂದ ಮುಕ್ತವಾಗಿದೆ. ಜತೆಗೆ ದೇಶದಲ್ಲಿ ಈ ಕ್ಷೇತ್ರದ ಕಾನೂನಿನ ಯೋಜನೆಗಳು ನ್ಯಾಯ ಸಮ್ಮತವಾಗಿದೆ. ಸರಕಾರವೂ ಬೆಲೆ ನಿಯಂತ್ರಣ ಕಾರ್ಯವನ್ನು ಪರಿಣಾಮಕಾರಿಯಾಗಿ ನಿರ್ವಹಿಸುತ್ತಿದೆ.

ಜನರಿಕ್‌ ಔಷಧ: ಭಾರತ ಮುಂಚೂಣಿಯಲ್ಲಿ
50,000 ಕೋಟಿ ರೂ. ಮೌಲ್ಯದ ಜನರಿಕ್‌ ಔಷಧಗಳನ್ನು ರಫ್ತು ಮಾಡುವಲ್ಲಿ ದೇಶ ಮುಂಚೂಣಿಯಲ್ಲಿದೆ. ಜತೆಗೆ ವಿಶ್ವದಲ್ಲಿ ದೇಶೀಯ ಔಷಧ ಉದ್ಯಮ ಕೇತ್ರ ಮುಂದಿದೆ.

ಟಾಪ್ ನ್ಯೂಸ್

Mangaluru ಕಾಲೇಜಿನ ಶೌಚಗೃಹದಲ್ಲಿ ಮೊಬೈಲ್‌ ಇಟ್ಟು ಚಿತ್ರೀಕರಣಕ್ಕೆ ಯತ್ನ; ಬಾಲಕನ ಬಂಧನ

Mangaluru ಕಾಲೇಜಿನ ಶೌಚಗೃಹದಲ್ಲಿ ಮೊಬೈಲ್‌ ಇಟ್ಟು ಚಿತ್ರೀಕರಣಕ್ಕೆ ಯತ್ನ; ಬಾಲಕನ ಬಂಧನ

ರಾಜ್ಯದಲ್ಲಿ ಶೇ.70.64 ದಾಖಲೆ ಮತದಾನ; 14 ಕ್ಷೇತ್ರಗಳ ಅಂತಿಮ ಮತದಾನ ಪ್ರಮಾಣ ಪ್ರಕಟ

ರಾಜ್ಯದಲ್ಲಿ ಶೇ.70.64 ದಾಖಲೆ ಮತದಾನ; 14 ಕ್ಷೇತ್ರಗಳ ಅಂತಿಮ ಮತದಾನ ಪ್ರಮಾಣ ಪ್ರಕಟ

Election Commission; ಜೂ.6ರ ವರೆಗೆ ನೀತಿ ಸಂಹಿತೆ ಸಡಿಲಿಕೆ ಇಲ್ಲ

Election Commission; ಜೂ.6ರ ವರೆಗೆ ನೀತಿ ಸಂಹಿತೆ ಸಡಿಲಿಕೆ ಇಲ್ಲ

ಸಂಧಾನ ಮೂಲಕ ವಿವಾದ ಬಗೆಹರಿಸಿಕೊಳ್ಳಿ: ರೋಹಿಣಿ, ರೂಪಾಗೆ ಸು.ಕೋರ್ಟ್‌ ಸಲಹೆ

ಸಂಧಾನ ಮೂಲಕ ವಿವಾದ ಬಗೆಹರಿಸಿಕೊಳ್ಳಿ: ರೋಹಿಣಿ, ರೂಪಾಗೆ ಸು.ಕೋರ್ಟ್‌ ಸಲಹೆ

Malpe: ಬೋಟಿನಿಂದ ಸಮುದ್ರಕ್ಕೆ ಬಿದ್ದು ಮೀನುಗಾರ ಸಾವು

Malpe: ಬೋಟಿನಿಂದ ಸಮುದ್ರಕ್ಕೆ ಬಿದ್ದು ಮೀನುಗಾರ ಸಾವು

Mangaluru ಆತ್ಮಹತ್ಯೆಗೆ ಶರಣಾದ ಇಂಜಿನಿಯರಿಂಗ್ ವಿದ್ಯಾರ್ಥಿ

Mangaluru ಆತ್ಮಹತ್ಯೆಗೆ ಶರಣಾದ ಇಂಜಿನಿಯರಿಂಗ್ ವಿದ್ಯಾರ್ಥಿ

Heart Attack ಸಿದ್ದಾಪುರ; ಹೃದಯಾಘಾತದಿಂದ ಮಹಿಳೆ ಸಾವು

Heart Attack ಸಿದ್ದಾಪುರ; ಹೃದಯಾಘಾತದಿಂದ ಮಹಿಳೆ ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಸಂಧಾನ ಮೂಲಕ ವಿವಾದ ಬಗೆಹರಿಸಿಕೊಳ್ಳಿ: ರೋಹಿಣಿ, ರೂಪಾಗೆ ಸು.ಕೋರ್ಟ್‌ ಸಲಹೆ

ಸಂಧಾನ ಮೂಲಕ ವಿವಾದ ಬಗೆಹರಿಸಿಕೊಳ್ಳಿ: ರೋಹಿಣಿ, ರೂಪಾಗೆ ಸು.ಕೋರ್ಟ್‌ ಸಲಹೆ

Russia-Ukraine War: ಉಕ್ರೇನ್‌ ಯುದ್ಧಕ್ಕೆ ಯುವಕರ ಬಳಕೆ… ನಾಲ್ವರ ಬಂಧನ

Russia-Ukraine War: ಉಕ್ರೇನ್‌ ಯುದ್ಧಕ್ಕೆ ಯುವಕರ ಬಳಕೆ… ನಾಲ್ವರ ಬಂಧನ

Mann Ki Baat: ತೆಲುಗಿನ ಜನರ ಮನ್‌ ಕಿ ಬಾತ್‌ ಆಲಿಸಿ… ಮೋದಿಗೆ ಶರ್ಮಿಳಾ

Mann Ki Baat: ತೆಲುಗಿನ ಜನರ ಮನ್‌ ಕಿ ಬಾತ್‌ ಆಲಿಸಿ… ಮೋದಿಗೆ ಶರ್ಮಿಳಾ

Panaji: ಮಕ್ಕಳಿಗಾಗಿ ಬ್ಯಾಂಕ್‌ ಲಾಕರ್‌ನಲ್ಲಿ ಇಟ್ಟಿದ್ದ 3 ಕೋಟಿ ಮೌಲ್ಯದ ನೋಟು ಅಮಾನ್ಯ!

Panaji: ಮಕ್ಕಳಿಗಾಗಿ ಬ್ಯಾಂಕ್‌ ಲಾಕರ್‌ನಲ್ಲಿ ಇಟ್ಟಿದ್ದ 3 ಕೋಟಿ ಮೌಲ್ಯದ ನೋಟು ಅಮಾನ್ಯ!

Panaji; ಮೇ 11 ರಿಂದ ಗೋವಾದಲ್ಲಿ ಕೆಲವೆಡೆ ತುಂತುರು ಮಳೆ ಸಾಧ್ಯತೆ

Panaji; ಮೇ 11 ರಿಂದ ಗೋವಾದಲ್ಲಿ ಕೆಲವೆಡೆ ತುಂತುರು ಮಳೆ ಸಾಧ್ಯತೆ

MUST WATCH

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

ಹೊಸ ಸೇರ್ಪಡೆ

Mangaluru ಕಾಲೇಜಿನ ಶೌಚಗೃಹದಲ್ಲಿ ಮೊಬೈಲ್‌ ಇಟ್ಟು ಚಿತ್ರೀಕರಣಕ್ಕೆ ಯತ್ನ; ಬಾಲಕನ ಬಂಧನ

Mangaluru ಕಾಲೇಜಿನ ಶೌಚಗೃಹದಲ್ಲಿ ಮೊಬೈಲ್‌ ಇಟ್ಟು ಚಿತ್ರೀಕರಣಕ್ಕೆ ಯತ್ನ; ಬಾಲಕನ ಬಂಧನ

ರಾಜ್ಯದಲ್ಲಿ ಶೇ.70.64 ದಾಖಲೆ ಮತದಾನ; 14 ಕ್ಷೇತ್ರಗಳ ಅಂತಿಮ ಮತದಾನ ಪ್ರಮಾಣ ಪ್ರಕಟ

ರಾಜ್ಯದಲ್ಲಿ ಶೇ.70.64 ದಾಖಲೆ ಮತದಾನ; 14 ಕ್ಷೇತ್ರಗಳ ಅಂತಿಮ ಮತದಾನ ಪ್ರಮಾಣ ಪ್ರಕಟ

Election Commission; ಜೂ.6ರ ವರೆಗೆ ನೀತಿ ಸಂಹಿತೆ ಸಡಿಲಿಕೆ ಇಲ್ಲ

Election Commission; ಜೂ.6ರ ವರೆಗೆ ನೀತಿ ಸಂಹಿತೆ ಸಡಿಲಿಕೆ ಇಲ್ಲ

ಸಂಧಾನ ಮೂಲಕ ವಿವಾದ ಬಗೆಹರಿಸಿಕೊಳ್ಳಿ: ರೋಹಿಣಿ, ರೂಪಾಗೆ ಸು.ಕೋರ್ಟ್‌ ಸಲಹೆ

ಸಂಧಾನ ಮೂಲಕ ವಿವಾದ ಬಗೆಹರಿಸಿಕೊಳ್ಳಿ: ರೋಹಿಣಿ, ರೂಪಾಗೆ ಸು.ಕೋರ್ಟ್‌ ಸಲಹೆ

Malpe: ಬೋಟಿನಿಂದ ಸಮುದ್ರಕ್ಕೆ ಬಿದ್ದು ಮೀನುಗಾರ ಸಾವು

Malpe: ಬೋಟಿನಿಂದ ಸಮುದ್ರಕ್ಕೆ ಬಿದ್ದು ಮೀನುಗಾರ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.