ಅಫಜಲಪುರ: ಹಂದಿಗಳ ಕಾಟಕ್ಕೆ ಬೇಸತ್ತ ಸಾರ್ವಜನಿಕರು


Team Udayavani, Dec 1, 2019, 9:57 AM IST

gb-tdy-1

ಅಫಜಲಪುರ: ಸ್ವಚ್ಛತೆಗಾಗಿ ಸರ್ಕಾರ ಕೋಟ್ಯಂತರ ರೂ. ಖರ್ಚು ಮಾಡುತ್ತಿದ್ದರೂ ಪಟ್ಟಣ ಮಾತ್ರ ಹಂದಿಗಳ ತಾಣವಾಗಿ ಮಾರ್ಪಟ್ಟಿದೆ.ಪಟ್ಟಣದ ಬಹುತೇಕ ಬಡಾವಣೆಗಳು ಸೇರಿದಂತೆ ಸಾರ್ವಜನಿಕ ಉದ್ಯಾನ, ಸರ್ಕಾರಿಆಸ್ಪತ್ರೆ, ಬಸ್‌ ನಿಲ್ದಾಣ, ಸರ್ಕಾರಿ ಕಚೇರಿಗಳಲ್ಲಿ ಹಂದಿಗಳ ಕಾಟ ಹೆಚ್ಚಾಗಿದೆ. ಅವೈಜ್ಞಾನಿಕ ಚರಂಡಿ ನಿರ್ಮಾಣದಿಂದ ಚರಂಡಿ ನೀರು ರಸ್ತೆ ಮೇಲೆ ಹರಿಯುತ್ತಿದೆ.

ಪುರಸಭೆಯಿಂದ ಸಮರ್ಪಕ ಕಸ ವಿಲೇವಾರಿ ಆಗುತ್ತಿಲ್ಲ. ಸಾರ್ವಜನಿಕರು ಕಸವನ್ನು ರಸ್ತೆ ಮೇಲೆ ಎಸೆಯುತ್ತಿದ್ದಾರೆ. ಇದರಿಂದ ಹಂದಿಗಳು ಮನೆ ಮಾಡಿಕೊಂಡುಕಸ, ಚರಂಡಿಯಲ್ಲಿ ಒದ್ದಾಡಿ ಇನ್ನಷ್ಟು ಹೊಲಸು ಎಬ್ಬಿಸುತ್ತಿವೆ. ಪಟ್ಟಣದ ಸಾರ್ವಜನಿಕ ಉದ್ಯಾನವನ್ನುಪುರಸಭೆಯಿಂದ ನಿರ್ಮಿಸಲಾಗಿದೆ. ಸಾರ್ವಜನಿಕ ಉದ್ಯಾನದಲ್ಲಿ ಜನರು ಕುಳಿತು ವಿಶ್ರಾಂತಿ ಪಡೆಯುವಂತಿಲ್ಲ. ಏಕೆಂದರೆ ಉದ್ಯಾನವನದ ತುಂಬಾ ಹಂದಿಗಳೇ ಕಾಣುತ್ತಿರುತ್ತವೆ.ಸರ್ಕಾರಿ ಆಸ್ಪತ್ರೆಯಲ್ಲೂ ಹಂದಿಗಳು ಮನೆ ಮಾಡಿಕೊಂಡಿವೆ. ಆಸ್ಪತ್ರೆಗೆ ಬರುವ ರೋಗಿಗಳು ಆಸ್ಪತ್ರೆ ಎದುರಿನ ಉದ್ಯಾನದಲ್ಲಿ ಕುಳಿತುಕೊಳ್ಳಬೇಕಾದರೆ ಹಂದಿಗಳ ಪಕ್ಕದಲ್ಲೇ ಕುಳಿತುಕೊಳ್ಳಬೇಕಾದ ದುಸ್ಥಿತಿ ಇಲ್ಲಿದೆ.

ಪುರಸಭೆ ಜಾಣ ಕುರುಡುತನ: ಪಟ್ಟಣದಲ್ಲಿ ಇಷ್ಟೆಲ್ಲ ಸಮಸ್ಯೆಗಳಿದ್ದರೂ ಸಮಸ್ಯೆ ನಿವಾರಣೆಗೆಪುರಸಭೆ ಮುಂದಾಗುತ್ತಿಲ್ಲ. ನೈರ್ಮಲ್ಯ ಸಮಸ್ಯೆ ಇರುವ ಕಡೆ ಬ್ಲೀಚಿಂಗ್‌ ಪೌಡರ್‌ ಬಳಸುತ್ತಿಲ್ಲ. ಸೊಳ್ಳೆ ನಿಯಂತ್ರಣಕ್ಕೆ ಫಾಗಿಂಗ್‌ ಮಾಡುತ್ತಿಲ್ಲ, ಚರಂಡಿಗಳ ಸ್ವತ್ಛತೆ ಮರೆತಿದ್ದಾರೆ. ಪಟ್ಟಣಕ್ಕೆ ಸಚಿವರು, ಅಧಿ ಕಾರಿಗಳು ಬಂದಾಗ ಮಾತ್ರ ಫಾಗಿಂಗ್‌ ಮಾಡುತ್ತಿದ್ದು, ಪುರಸಭೆ ಅಧಿಕಾರಿಗಳು, ಜನಪ್ರತಿನಿಧಿ ಗಳು ಹಾರಿಕೆ ಉತ್ತರ ನೀಡುವಲ್ಲಿ ಕಾಲ ಕಳೆಯುತ್ತಿದ್ದಾರೆ.

ವಾರ್ಡ್‌ ನಂ. 8ರಲ್ಲಿ ಕೊಳವೆ ಬಾವಿ ಕೊರೆಸಿದ್ದೇವೆ. ಆದರೆ ಜನರುಸ್ಪಂದಿಸುತ್ತಿಲ್ಲ. ಕೊಳವೆ ಬಾವಿಯಲ್ಲಿ ಕಲ್ಲು ಹಾಕಿದ್ದಾರೆ. ನೈರ್ಮಲ್ಯ ಸಮಸ್ಯೆಗೆ ವಾರದೊಳಗೆ ಪರಿಹಾರ ಕಲ್ಪಿಸಲಾಗುವುದು. ಸಾರ್ವಜನಿಕರುಸಹಕರಿಸಬೇಕು. ಕಸವನ್ನು ಪುರಸಭೆ ಕಸದ ವಾಹನದಲ್ಲಿ ಹಾಕುವ ಮೂಲಕ ನೈರ್ಮಲ್ಯ ಕಾಪಾಡುವಲ್ಲಿ ಸಹಕಾರ ನೀಡಬೇಕು.  –ಅಶೋಕ ಬಿಲಗುಂದಿ, ಪುರಸಭೆ ಮುಖ್ಯಾಧಿಕಾರಿ

 

-ಮಲ್ಲಿಕಾರ್ಜುನ ಹಿರೇಮಠ

ಟಾಪ್ ನ್ಯೂಸ್

1-qewqeqw

Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು

1-wqwqeqw

RCB ಕಮಾಲ್; ವಿಲ್ ಜಾಕ್ಸ್ ರೋಮಾಂಚನಕಾರಿ ಶತಕ: ಗುಜರಾತ್ ವಿರುದ್ಧ ಅತ್ಯಮೋಘ ಜಯ

1-ewqeqwew

Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ

1-sadasdasd

China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ

1-eewqeqwe

Davanagere;ಬೆಣ್ಣೆದೋಸೆಯೊಂದಿಗೆ ವಿಜಯೋತ್ಸವ ಆಚರಿಸಲು ಸಿದ್ಧತೆ ಮಾಡಿಕೊಳ್ಳಿ: ಮೋದಿ

1-dasdas

PM Modi ಪ್ರತಿ ಬಾರಿ ಭಯಾನಕ ಸುಳ್ಳು ಹೇಳಿ ಹೋಗ್ತಾರೆ: ಸಿದ್ದರಾಮಯ್ಯ ಕಿಡಿ

ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್

ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-ewqeqwew

Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ

PM ಮೋದಿ ಮಾತು ನಂಬಿ ಮತ ಹಾಕಬೇಡಿ: ಸಿಎಂ ಸಿದ್ದರಾಮಯ್ಯ

PM ಮೋದಿ ಮಾತು ನಂಬಿ ಮತ ಹಾಕಬೇಡಿ: ಸಿಎಂ ಸಿದ್ದರಾಮಯ್ಯ

1-qewqeqwe

Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್

Kalaburagi; ಕಾಂಗ್ರೆಸ್ ಮುಖಂಡನಿಗೆ ಸೇರಿದ ಎರಡು ಕೋಟಿ ರೂಪಾಯಿ ಹಣ ಸೀಜ್

Kalaburagi; ಕಾಂಗ್ರೆಸ್ ಮುಖಂಡನಿಗೆ ಸೇರಿದ ಎರಡು ಕೋಟಿ ರೂಪಾಯಿ ಹಣ ಸೀಜ್

siddaramaiah

Kalaburagi; ಪ್ರಧಾನಿ ಮೋದಿ ಸುಳ್ಳು ಮಾರಾಟ ಮಾಡುವ ವ್ಯಾಪಾರಿ: ಸಿಎಂ ಸಿದ್ದರಾಮಯ್ಯ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-qewqeqw

Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು

1-wqwqeqw

RCB ಕಮಾಲ್; ವಿಲ್ ಜಾಕ್ಸ್ ರೋಮಾಂಚನಕಾರಿ ಶತಕ: ಗುಜರಾತ್ ವಿರುದ್ಧ ಅತ್ಯಮೋಘ ಜಯ

1-ewqeqwew

Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ

1-sadasdasd

China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ

1-eewqeqwe

Davanagere;ಬೆಣ್ಣೆದೋಸೆಯೊಂದಿಗೆ ವಿಜಯೋತ್ಸವ ಆಚರಿಸಲು ಸಿದ್ಧತೆ ಮಾಡಿಕೊಳ್ಳಿ: ಮೋದಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.