ನಾನು ಲಕ್ಕಿ ಸಿಎಂ ; ‘ಅಂದು ನನ್ನನ್ನು ವಿರೋಧಿಸಿದ್ದವರು ಇಂದು ನನ್ನ ಜೊತೆಗಿದ್ದಾರೆ’

ತನ್ನ ಹಳೆಯ ಜೊತೆಗಾರನನ್ನು ಹೊಗಳಿದ ಉದ್ಧವ್ ಠಾಕ್ರೆ

Team Udayavani, Dec 1, 2019, 2:42 PM IST

Uddhav-Thackeray-06-730

ಮಹಾರಾಷ್ಟ್ರ: ಮಹಾರಾಷ್ಟ್ರದ ನೂತನ ಮುಖ್ಯಮಂತ್ರಿಯಾಗಿ ಗುರುವಾರವಷ್ಟೇ ಪ್ರಮಾಣವಚನ ಸ್ವೀಕರಿಸಿದ ದೇವೇಂದ್ರ ಫಡ್ನವೀಸ್ ಅವರು ವಿಧಾನ ಸಭೆಯಲ್ಲಿ ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಂಡು ಸರಕಾರವನ್ನು ನಡೆಸುವ ಸೂಚನೆಯನ್ನು ನೀಡಿದ್ದಾರೆ. ಮತ್ತು ಮಾತಿಗೆ ತಪ್ಪದಿರುವುದೇ ನನ್ನ ಪಾಲಿಗೆ ನಿಜವಾದ ಹಿಂದುತ್ವ ಎಂಬ ಮಾತನ್ನು ಉದ್ಧವ್ ಅವರು ಸದನದಲ್ಲಿ ಉದ್ಘರಿಸಿದ್ದು ವಿಶೇಷವಾಗಿತ್ತು.

ನೂತನ ವಿಧಾನ ಸಭೆಯ ಎರಡನೇ ದಿನದ ಅಧಿವೇಶನದಲ್ಲಿ ಮಾತನಾಡುತ್ತಾ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಅವರು ತಮ್ಮ ಹಳೆಯ ಮೈತ್ರಿ ಪಕ್ಷದ ಮುಖಂಡ ಮಾಜೀ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಅವರನ್ನು ಬಹಳ ಪ್ರಶಂಸಿಸಿದರು.

‘ನನ್ನ ಅದೃಷ್ಟ ಮತ್ತು ಜನರ ಆಶೀರ್ವಾದದ ಬಲದಿಂದ ನಾನಿಂದು ಈ ಸ್ಥಾನದಲ್ಲಿದ್ದೇನೆ. ದೇವೇಂದ್ರ ಫಡ್ನವೀಸ್ ಅವರಿಂದ ನಾನು ಬಹಳಷ್ಟು ಕಲಿತಿದ್ದೇನೆ ಮತ್ತು ಅವರ ಜೊತೆಗಿನ ನನ್ನ ಮಿತ್ರತ್ವ ಮುಂದುವರಿಯಲಿದೆ’ ಎಂದು ಉದ್ಧವ್ ಅವರು ಸದನದಲ್ಲಿ ಹೇಳಿದರು.

‘ನಾನು ಯಾವತ್ತೂ ಸರಕಾರವನ್ನು ಅಸ್ಥಿರಗೊಳಿಸುವ ಕೆಲಸಕ್ಕೆ ಕೈ ಹಾಕುವ ಪ್ರಯತ್ನವನ್ನು ಮಾಡಿಲ್ಲ. ಮತ್ತು ನನ್ನ ಮಂತ್ರಿಗಳಿಗೂ ನಾನು ಇದೇ ಮಾತನ್ನು ಹೇಳಿದ್ದೇನೆ. ಯಾವತ್ತೂ ಜನರ ವಿಶ್ವಾಸಕ್ಕೆ ದ್ರೋಹ ಮಾಡಬೇಡಿ ಮತ್ತು ಜನರ ಬೆನ್ನಿಗೆ ಚೂರಿ ಹಾಕುವ ಕೆಲಸವನ್ನು ಮಾಡಬೇಡಿ’ ಎಂದು ಹೇಳಿದ್ದೇನೆ ಎಂದು ಉದ್ಧವ್ ಅವರು ಹೇಳಿದರು.

ದೇವೇಂದ್ರ ಫಡ್ನವೀಸ್ ಅವರನ್ನು ತಾವು ವಿರೋಧ ಪಕ್ಷದ ನಾಯಕನೆಂದು ಕರೆಯುವುದಿಲ್ಲ ಎಂದು ಶಿವಸೇನಾ ನಾಯಕ ಮತ್ತು ನೂತನ ಮುಖ್ಯಮಂತ್ರಿ ಅವರು ಇಂದು ಸದನದಲ್ಲಿ ಹೇಳುವ ಮೂಲಕ ಅಚ್ಚರಿ ಮೂಡಿಸಿದರು. ‘ನಾನು ನಿಮ್ಮನ್ನು ಜವಾಬ್ದಾರಿಯುತ ನಾಯಕನೆಂದು ಕರೆಯುತ್ತೇನೆ’ ಎಂದು ಉದ್ಭವ್ ಇದೇ ಸಂದರ್ಭದಲ್ಲಿ ಹೇಳಿದರು. ಮತ್ತು ನಾನು ನಿಮ್ಮನ್ನು’ ದೊಡ್ಡ ಪಕ್ಷದ ನಾಯಕನೆಂದು ಕರೆಯುತ್ತೇನೆ, ಆ ಮೂಲಕ ನಾವೆಲ್ಲರೂ ಒಟ್ಟಾಗಿ ರಾಜ್ಯದ ಅಭಿವೃದ್ಧಿಗೆ ಕೆಲಸ ಮಾಡಲು ಸಾಧ್ಯ’ ಎಂಬ ಮಾತನ್ನು ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಇದೇ ಸಂದರ್ಭದಲ್ಲಿ ಹೇಳಿದರು.

ಟಾಪ್ ನ್ಯೂಸ್

Mahadev Betting App Case; Actor Sahil Khan arrested by Mumbai police

Mahadev Betting App Case; ಮುಂಬೈ ಪೊಲೀಸರಿಂದ ನಟ ಸಾಹಿಲ್ ಖಾನ್ ಬಂಧನ

2-baikampady

Baikampady: ಲಾರಿಗಳ ನಡುವೆ ಅಪಘಾತ; ಚಾಲಕ ಗಂಭೀರ ಗಾಯ

Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ

Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ

T20 World Cup ಟೀಂ ಇಂಡಿಯಾ ಆಯ್ಕೆ; ರೋಹಿತ್ ಜತೆ ಅಜಿತ್ ಅಗರ್ಕರ್ ಚರ್ಚೆ

T20 World Cup ಟೀಂ ಇಂಡಿಯಾ ಆಯ್ಕೆ; ರೋಹಿತ್ ಜತೆ ಅಜಿತ್ ಅಗರ್ಕರ್ ಚರ್ಚೆ

by-raghavendra

Loksabha Election: ಶಿವಮೊಗ್ಗ ಕ್ಷೇತ್ರಕ್ಕೆ 20 ಸಾವಿರ ಕೋಟಿ ಅನುದಾನ: ಬಿ.ವೈ. ರಾಘವೇಂದ್ರ

ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ

Davanagere; ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mahadev Betting App Case; Actor Sahil Khan arrested by Mumbai police

Mahadev Betting App Case; ಮುಂಬೈ ಪೊಲೀಸರಿಂದ ನಟ ಸಾಹಿಲ್ ಖಾನ್ ಬಂಧನ

Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ

Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ

Congress ಗೆದ್ದರೆ ದೇಶದಲ್ಲಿ ಗೋ ಹತ್ಯೆ ಖಚಿತ: ಯೋಗಿ ಆದಿತ್ಯನಾಥ್‌

Congress ಗೆದ್ದರೆ ದೇಶದಲ್ಲಿ ಗೋ ಹತ್ಯೆ ಖಚಿತ: ಯೋಗಿ ಆದಿತ್ಯನಾಥ್‌

1-weqqeqw

Goa; ದಿನಕ್ಕೆ ಒಂದೇ ಖರ್ಜೂರ ತಿನ್ನುತ್ತಿದ್ದ ಇಬ್ಬರು ಸಹೋದರರು ನಿಧನ

1-eeqwew

Ban; ಎಂಡಿಎಚ್‌, ಎವರೆಸ್ಟ್‌ ಮಸಾಲೆಗಳ ಮೇಲೆ ಅಮೆರಿಕ ಕೂಡ ನಿಷೇಧ?

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Mahadev Betting App Case; Actor Sahil Khan arrested by Mumbai police

Mahadev Betting App Case; ಮುಂಬೈ ಪೊಲೀಸರಿಂದ ನಟ ಸಾಹಿಲ್ ಖಾನ್ ಬಂಧನ

2-baikampady

Baikampady: ಲಾರಿಗಳ ನಡುವೆ ಅಪಘಾತ; ಚಾಲಕ ಗಂಭೀರ ಗಾಯ

Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ

Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ

Belagavi; ಕುಂದಾನಗರಿಯಲ್ಲಿ ಮೋದಿ ಸಮಾವೇಶ: ಹರಿದು ಬಂದ ಜನಸಾಗರ

Belagavi; ಕುಂದಾನಗರಿಯಲ್ಲಿ ಮೋದಿ ಸಮಾವೇಶ: ಹರಿದು ಬಂದ ಜನಸಾಗರ

T20 World Cup ಟೀಂ ಇಂಡಿಯಾ ಆಯ್ಕೆ; ರೋಹಿತ್ ಜತೆ ಅಜಿತ್ ಅಗರ್ಕರ್ ಚರ್ಚೆ

T20 World Cup ಟೀಂ ಇಂಡಿಯಾ ಆಯ್ಕೆ; ರೋಹಿತ್ ಜತೆ ಅಜಿತ್ ಅಗರ್ಕರ್ ಚರ್ಚೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.