ಜಿಎಸ್‌ಟಿ ಸಂಗ್ರಹ ಮತ್ತೆ 1 ಲಕ್ಷ ಕೋಟಿ ರೂ.ಗಳಿಗೇರಿಕೆ

ಆರ್ಥಿಕ "ಗ್ರಹಣ' ಬಿಡುವ ನಿರೀಕ್ಷೆ

Team Udayavani, Dec 1, 2019, 3:00 PM IST

GST

ಹೊಸದಿಲ್ಲಿ: ಎರಡು ತಿಂಗಳ ಆರ್ಥಿಕ “ಗ್ರಹಣ’ದ ಬಳಿಕ ಜಿಎಸ್‌ಟಿ ಸಂಗ್ರಹ ಮತ್ತೆ ಜಿಗಿತುಕೊಂಡಿದ್ದು, 1 ಲಕ್ಷ ಕೋಟಿ ರೂ. ಗಡಿ ದಾಟಿ ಏರಿಕೆ ಕಂಡಿದೆ.
ಆರ್ಥಿಕ ಪರಿಸ್ಥಿತಿ ಉತ್ತೇಜನಕ್ಕಾಗಿ ಕೇಂದ್ರ ಸರಕಾರ ಕೈಗೊಂಡ ಕೆಲ ಕ್ರಮಗಳಿಂದಾಗಿ ಜಿಎಸ್‌ಟಿ ಸಂಗ್ರಹ ನವೆಂಬರ್‌ನಲ್ಲಿ ಏರಿಕೆ ದಾಖಲಿಸಲು ಕಾರಣವಾಗಿದೆ ಎಂದು ಹೇಳಲಾಗಿದೆ.

ನವೆಂಬರ್‌ನ ಜಿಎಸ್‌ಟಿ ಸಂಗ್ರಹ 1,03,492 ಕೋಟಿ ಆಗಿದ್ದರೆ ಇದರಲ್ಲಿ ಕೇಂದ್ರೀಯ ಜಿಎಸ್‌ಟಿ 19,592 ಕೋಟಿ ರೂ. ಆಗಿದೆ. ಇನ್ನು ರಾಜ್ಯ ಜಿಎಸ್‌ಟಿ 27,144 ಕೋಟಿ ರೂ. ಆಗಿದೆ. ಐಜಿಎಸ್‌ಟಿ ಸಂಗ್ರಹ 49,028 ಕೋಟಿ ರೂ. ಗಿದೆ. (ಜತೆಗೆ ಆಮದಿನಿಂದ 20,948 ಕೋಟಿ ರೂ.) ಸೆಸ್‌ 7,727 ಕೋಟಿ ರೂ. (869 ಕೋಟಿ ರೂ. ಆಮದಿನಿಂದ) ಸಂಗ್ರಹಿಸಲಾಗಿದೆ ಎಂದು ಕೇಂದ್ರ ಹಣಕಾಸು ಇಲಾಖೆ ಹೇಳಿದೆ.

ಈ ಸಂಗ್ರಹದೊಂದಿಗೆ ನವೆಂಬರ್‌ನಲ್ಲಿ ಶೇ.6ರಷ್ಟು ಏರಿಕೆಯಾಗಿದೆ. ಜಿಎಸ್‌ಟಿ ಸಂಗ್ರಹ ಏರಿಕೆಯಿಂದ ಕೇಂದ್ರದ ಕ್ರಮಗಳಿಗೆ ಇನ್ನಷ್ಟು ಉತ್ತೇಜನ ಸಿಗಬಹುದು ಎನ್ನಲಾಗಿದೆ. ಜಿಎಸ್‌ಟಿ ಅಕ್ಟೋಬರ್‌ ಸಂಗ್ರಹ 95,380 ಕೋಟಿ ರೂ. ಆಗಿತ್ತು. ಆಗಸ್ಟ್‌ನಲ್ಲೂ ಸಂಗ್ರಹ 1 ಲಕ್ಷ ಕೋಟಿ ರೂ.ಗಳಿಗೆ ಕಡಿಮೆ ಇತ್ತು.

ಜಿಎಸ್‌ಟಿ ಜಾರಿಗೊಂಡ ಸಮಯ 2017 ಜುಲೈ ಬಳಿಕ 1 ಲಕ್ಷ ಕೋಟಿ ರೂ.ಗಳ ಗಡಿ ದಾಟುತ್ತಿರುವುದು ಇದು ಎಂಟನೇ ಬಾರಿಯಾಗಿದೆ.

ಟಾಪ್ ನ್ಯೂಸ್

16-

Chikkaballapur: ಕೃಷಿ ಹೊಂಡದಲ್ಲಿ ಈಜಲು ಹೋಗಿ ಇಬ್ಬರು ವಿದ್ಯಾರ್ಥಿಗಳು ಸಾವು

13

Gangolli: ಮಹಿಳೆಗೆ ಬೈಕ್‌ ಢಿಕ್ಕಿ; ಗಾಯ

HDK ಹೇಳುತ್ತಿದ್ದದ್ದು ಪ್ರಜ್ವಲ್‌ ಪೆನ್‌ಡ್ರೈವ್‌ ಇರಬೇಕು: ಜಮೀರ್‌

HDK ಹೇಳುತ್ತಿದ್ದದ್ದು ಪ್ರಜ್ವಲ್‌ ಪೆನ್‌ಡ್ರೈವ್‌ ಇರಬೇಕು: ಜಮೀರ್‌

15-hunsur

Hunsur: ಕುಡಿತದ ಚಟಕ್ಕೆ ಯುವಕ ಬಲಿ

Koppala; ಸಿಎಂ ಸಿದ್ದರಾಮಯ್ಯ ಎದುರೇ ಸ್ಪೋಟಗೊಂಡ ಗಂಗಾವತಿ ಕಾಂಗ್ರೆಸ್ ಬಣ ಬಡಿದಾಟ

Koppala; ಸಿಎಂ ಸಿದ್ದರಾಮಯ್ಯ ಎದುರೇ ಸ್ಪೋಟಗೊಂಡ ಗಂಗಾವತಿ ಕಾಂಗ್ರೆಸ್ ಬಣ ಬಡಿದಾಟ

12

Karkala: ಹಿಮ್ಮುಖ ಚಲಿಸಿದ ಟಿಪ್ಪರ್‌; ಸ್ಕೂಟರ್‌ ಜಖಂ

ಮಗನ ಪರ ಸೆರಗೊಡ್ಡಿ ಮತಯಾಚಿಸಿದ ಸಚಿವೆ ಹೆಬ್ಬಾಳಕರ್

ಮಗನ ಪರ ಸೆರಗೊಡ್ಡಿ ಮತಯಾಚಿಸಿದ ಸಚಿವೆ ಹೆಬ್ಬಾಳಕರ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

16-

Chikkaballapur: ಕೃಷಿ ಹೊಂಡದಲ್ಲಿ ಈಜಲು ಹೋಗಿ ಇಬ್ಬರು ವಿದ್ಯಾರ್ಥಿಗಳು ಸಾವು

13

Gangolli: ಮಹಿಳೆಗೆ ಬೈಕ್‌ ಢಿಕ್ಕಿ; ಗಾಯ

HDK ಹೇಳುತ್ತಿದ್ದದ್ದು ಪ್ರಜ್ವಲ್‌ ಪೆನ್‌ಡ್ರೈವ್‌ ಇರಬೇಕು: ಜಮೀರ್‌

HDK ಹೇಳುತ್ತಿದ್ದದ್ದು ಪ್ರಜ್ವಲ್‌ ಪೆನ್‌ಡ್ರೈವ್‌ ಇರಬೇಕು: ಜಮೀರ್‌

15-hunsur

Hunsur: ಕುಡಿತದ ಚಟಕ್ಕೆ ಯುವಕ ಬಲಿ

Koppala; ಸಿಎಂ ಸಿದ್ದರಾಮಯ್ಯ ಎದುರೇ ಸ್ಪೋಟಗೊಂಡ ಗಂಗಾವತಿ ಕಾಂಗ್ರೆಸ್ ಬಣ ಬಡಿದಾಟ

Koppala; ಸಿಎಂ ಸಿದ್ದರಾಮಯ್ಯ ಎದುರೇ ಸ್ಪೋಟಗೊಂಡ ಗಂಗಾವತಿ ಕಾಂಗ್ರೆಸ್ ಬಣ ಬಡಿದಾಟ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

16-

Chikkaballapur: ಕೃಷಿ ಹೊಂಡದಲ್ಲಿ ಈಜಲು ಹೋಗಿ ಇಬ್ಬರು ವಿದ್ಯಾರ್ಥಿಗಳು ಸಾವು

13

Gangolli: ಮಹಿಳೆಗೆ ಬೈಕ್‌ ಢಿಕ್ಕಿ; ಗಾಯ

HDK ಹೇಳುತ್ತಿದ್ದದ್ದು ಪ್ರಜ್ವಲ್‌ ಪೆನ್‌ಡ್ರೈವ್‌ ಇರಬೇಕು: ಜಮೀರ್‌

HDK ಹೇಳುತ್ತಿದ್ದದ್ದು ಪ್ರಜ್ವಲ್‌ ಪೆನ್‌ಡ್ರೈವ್‌ ಇರಬೇಕು: ಜಮೀರ್‌

15-hunsur

Hunsur: ಕುಡಿತದ ಚಟಕ್ಕೆ ಯುವಕ ಬಲಿ

Koppala; ಸಿಎಂ ಸಿದ್ದರಾಮಯ್ಯ ಎದುರೇ ಸ್ಪೋಟಗೊಂಡ ಗಂಗಾವತಿ ಕಾಂಗ್ರೆಸ್ ಬಣ ಬಡಿದಾಟ

Koppala; ಸಿಎಂ ಸಿದ್ದರಾಮಯ್ಯ ಎದುರೇ ಸ್ಪೋಟಗೊಂಡ ಗಂಗಾವತಿ ಕಾಂಗ್ರೆಸ್ ಬಣ ಬಡಿದಾಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.