ಲಾರಿ ಅಡ್ಡಗಟ್ಟಿ ಗುಟ್ಕಾ ಕಳುವಿಗೆ ಯತ್ನ, ಪೊಲೀಸರನ್ನು ಕಂಡು ಪರಾರಿಯಾದ ಕಳ್ಳರು


Team Udayavani, Dec 1, 2019, 5:29 PM IST

lorry

ಚಿತ್ರದುರ್ಗ: ಗುಟ್ಕಾ ಸಾಗಿಸುತ್ತಿದ್ದ ಲಾರಿ ಚಾಲಕನನ್ನು ಡಾಬಾದಲ್ಲಿ ಕೂಡಿಟ್ಟು ಸುಮಾರು 30 ಲಕ್ಷ ರೂ ಮೌಲ್ಯದ ಗುಟ್ಕಾ ಕಳ್ಳತನ ಮಾಡುಲು ಯತ್ನಿಸಿರುವ ಘಟನೆ ನಡೆದಿದೆ.

ಹಿರಿಯೂರು ತಾಲೂಕಿನ ಗೊಲ್ಲಹಳ್ಳಿ ಬಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ವಿಮಲ್ ಪಾನ್ ಮಸಾಲ ತುಂಬಿದ್ದ ಲಾರಿಯನ್ನು ಕಾರಿನಲ್ಲಿ ಬಂದು ಅಡ್ಡಗಟ್ಟಿರುವ ದುಷ್ಕರ್ಮಿಗಳು ಚಾಲಕನನ್ನು ಇಳಿಸಿ ಪಕ್ಕದ ಡಾಬಾಗೆ ಕರೆದೊಯ್ದು ಸುಮಾರು ಒಂದು ಗಂಟೆ ಬಂಧಿಸಿಟ್ಟುಕೊಂಡಿದ್ದಾರೆ.

ತುಮಕೂರಿನಿಂದ ಬಳ್ಳಾರಿ ತಲುಪಬೇಕಿದ್ದ ಗುಟ್ಕಾ ಲಾರಿ ಬರುವುದು ವಿಳಂಭವಾದ ಹಿನ್ನೆಲೆಯಲ್ಲಿ ಕಂಪನಿಯವರು ಜಿಪಿಎಸ್ ಮೂಲಕ ಲಾರಿಯ‌ ಲೊಕೇಶನ್ ಪರಿಶೀಲಿಸಿದ್ದಾರೆ.

ಈ ವೇಳೆ ಸಾಣಿಕೆರೆ ಬಳಿ ಲಾರಿ ನಿಂತಿರುವುದು ಗೊತ್ತಾಗಿದೆ.‌ ಅನುಮಾನಗೊಂಡು ಚಳ್ಳಕೆರೆ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.

ಡಿವೈಎಸ್.ಪಿ ರೊಷನ್ ಜಮೀರ್, ವೃತ್ತ ನಿರೀಕ್ಷಕ ಆನಂದ್ ಹಾಗೂ ಪಿಎಸ್ಐ ನೂರ್ ಅಹಮ್ಮದ್ ನೇತೃತ್ವದಲ್ಲಿ ತಂಡ ರಚಿಸಿ ಹೊರಟಾಗ ಪಾನ್ ಮಸಾಲ ಡಬ್ಬಿಗಳಿದ್ದ ಲಾರಿ ಹೆಗ್ಗೆರೆ ಸಮೀಪ ಕಾಪರಹಳ್ಳಿಗೆ ಹೊಗು‌ವ ರಸ್ತೆಯಲ್ಲಿ ಸಿಕ್ಕಿದೆ.

ಕಂಪನಿಯ ಲಾರಿಯಲ್ಲಿದ್ದ ಗುಟ್ಖಾವನ್ನು ಮತ್ತೊಂದು ಲಾರಿಗೆ ತುಂಬುತ್ತಿದ್ದ ದರೋಡೆಕೋರರು ಪೊಲೀಸರನ್ನು ಕಂಡು ಪರಾರಿಯಾಗಿದ್ದಾರೆ.

ಇತ್ತ ಲಾರಿ ಚಾಲಕನನ್ನು ಗೊಲ್ಲಹಳ್ಳಿ ಬಳಿ ಬಿಟ್ಟು ಹೋಗಿದ್ದು ಲಾರಿ ಹುಡುಕಾಡುತ್ತಿದ್ದ‌ ಎನ್ನಲಾಗಿದೆ. ಈ ಕುರಿತು ಲಾರಿ ಚಾಲಕನಿಂದ ದೂರು ದಾಖಲಿಸಿಕೊಂಡು ಕಳ್ಳರ ಗ್ಯಾಂಗ್ ಪತ್ತೆಗೆ ಬಲೆ ಬೀಸಲಾಗಿದೆ.

ಟಾಪ್ ನ್ಯೂಸ್

15

ʼIndian 2ʼ ರಿಲೀಸ್ ಮುಂದೂಡಿಕೆ ಬೆನ್ನಲ್ಲೇ ಧನುಷ್‌ ʼರಾಯನ್‌ʼ ಬಿಡುಗಡೆಗೆ ಪ್ಲ್ಯಾನ್

England Women’s Cricket Team Selection Using AI Technology

AI ತಂತ್ರಜ್ಞಾನ ಬಳಸಿ ಇಂಗ್ಲೆಂಡ್‌ ಮಹಿಳಾ ಕ್ರಿಕೆಟ್‌ ತಂಡದ ಆಯ್ಕೆ

Kollywood: ಅಣ್ಣಾಮಲೈ ಬಯೋಪಿಕ್‌ಗೆ ತಯಾರಿ? ಖಡಕ್‌ ಐಪಿಎಸ್‌ ಅಧಿಕಾರಿಯಾಗಿ ವಿಶಾಲ್‌ ನಟನೆ?

Kollywood: ಅಣ್ಣಾಮಲೈ ಬಯೋಪಿಕ್‌ಗೆ ತಯಾರಿ? ಖಡಕ್‌ ಐಪಿಎಸ್‌ ಅಧಿಕಾರಿಯಾಗಿ ವಿಶಾಲ್‌ ನಟನೆ?

7-haveri

Haveri: ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ; ವಿಡಿಯೋ ವೈರಲ್

Kollywood: ಕಮಲ್‌ ಹಾಸನ್‌ ʼಇಂಡಿಯನ್‌ -2ʼ ಬಿಡುಗಡೆ ಮುಂದೂಡಿಕೆ; ಈ ತಿಂಗಳಿನಲ್ಲಿ ರಿಲೀಸ್?

Kollywood: ಕಮಲ್‌ ಹಾಸನ್‌ ʼಇಂಡಿಯನ್‌ -2ʼ ಬಿಡುಗಡೆ ಮುಂದೂಡಿಕೆ; ಈ ತಿಂಗಳಿನಲ್ಲಿ ರಿಲೀಸ್?

dvs

Bellary; ಸಿದ್ದರಾಮಯ್ಯ ಹುಚ್ಚು ರಾಜಕಾರಣಕ್ಕೆ ದೊಡ್ಡ ಬೆಲೆ ತೆರಬೇಕಾಗುತ್ತದೆ: ಸದಾನಂದ ಗೌಡ

6–strike

Holenarasipur: ಶಾಸಕ ಹೆಚ್.ಡಿ. ರೇವಣ್ಣ ಬಂಧನ ಹಿನ್ನೆಲೆ ಬಂದ್ ಗೆ ಕರೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

7-haveri

Haveri: ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ; ವಿಡಿಯೋ ವೈರಲ್

dvs

Bellary; ಸಿದ್ದರಾಮಯ್ಯ ಹುಚ್ಚು ರಾಜಕಾರಣಕ್ಕೆ ದೊಡ್ಡ ಬೆಲೆ ತೆರಬೇಕಾಗುತ್ತದೆ: ಸದಾನಂದ ಗೌಡ

PM ಮೋದಿ ಹೋದಲ್ಲೆಲ್ಲ ಕಾಂಗ್ರೆಸ್‌ ಗೆದ್ದಿದೆ: ಸಿಎಂ ಸಿದ್ದರಾಮಯ್ಯ

PM ಮೋದಿ ಹೋದಲ್ಲೆಲ್ಲ ಕಾಂಗ್ರೆಸ್‌ ಗೆದ್ದಿದೆ: ಸಿಎಂ ಸಿದ್ದರಾಮಯ್ಯ

Lok Sabha Elections ಹಂತ-2: ಬಹಿರಂಗ ಪ್ರಚಾರಕ್ಕೆ ಇಂದು ತೆರೆ

Lok Sabha Elections ಹಂತ-2: ಬಹಿರಂಗ ಪ್ರಚಾರಕ್ಕೆ ಇಂದು ತೆರೆ

Karnataka Govt ನೀತಿ ಸಂಹಿತೆ ಸಡಿಲಿಕೆಗೆ ಮನವಿ: ಸರಕಾರ ಚಿಂತನೆ

Karnataka Govt ನೀತಿ ಸಂಹಿತೆ ಸಡಿಲಿಕೆಗೆ ಮನವಿ: ಸರಕಾರ ಚಿಂತನೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

15

ʼIndian 2ʼ ರಿಲೀಸ್ ಮುಂದೂಡಿಕೆ ಬೆನ್ನಲ್ಲೇ ಧನುಷ್‌ ʼರಾಯನ್‌ʼ ಬಿಡುಗಡೆಗೆ ಪ್ಲ್ಯಾನ್

England Women’s Cricket Team Selection Using AI Technology

AI ತಂತ್ರಜ್ಞಾನ ಬಳಸಿ ಇಂಗ್ಲೆಂಡ್‌ ಮಹಿಳಾ ಕ್ರಿಕೆಟ್‌ ತಂಡದ ಆಯ್ಕೆ

Kollywood: ಅಣ್ಣಾಮಲೈ ಬಯೋಪಿಕ್‌ಗೆ ತಯಾರಿ? ಖಡಕ್‌ ಐಪಿಎಸ್‌ ಅಧಿಕಾರಿಯಾಗಿ ವಿಶಾಲ್‌ ನಟನೆ?

Kollywood: ಅಣ್ಣಾಮಲೈ ಬಯೋಪಿಕ್‌ಗೆ ತಯಾರಿ? ಖಡಕ್‌ ಐಪಿಎಸ್‌ ಅಧಿಕಾರಿಯಾಗಿ ವಿಶಾಲ್‌ ನಟನೆ?

7-haveri

Haveri: ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ; ವಿಡಿಯೋ ವೈರಲ್

Kollywood: ಕಮಲ್‌ ಹಾಸನ್‌ ʼಇಂಡಿಯನ್‌ -2ʼ ಬಿಡುಗಡೆ ಮುಂದೂಡಿಕೆ; ಈ ತಿಂಗಳಿನಲ್ಲಿ ರಿಲೀಸ್?

Kollywood: ಕಮಲ್‌ ಹಾಸನ್‌ ʼಇಂಡಿಯನ್‌ -2ʼ ಬಿಡುಗಡೆ ಮುಂದೂಡಿಕೆ; ಈ ತಿಂಗಳಿನಲ್ಲಿ ರಿಲೀಸ್?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.