ಮ್ಯೂಚುವಲ್‌ ಫಂಡ್‌ ಸಲಹೆಗಳು


Team Udayavani, Dec 2, 2019, 5:17 AM IST

Fund

ಕಿರಿಯರು ಮ್ಯೂಚುವಲ್‌ಫಂಡ್‌ನ‌ಲ್ಲಿ ಹೂಡಿಕೆ ಮಾಡುವುದರ ಲಾಭ ಹಲವಿವೆ. ವಯಸ್ಸು ಚಿಕ್ಕದಾಗಿರುವುದರಿಂದ ಮ್ಯೂಚುವಲ್‌ಫಂಡ್‌ನ‌ ಪೂರ್ಣ ಲಾಭವನ್ನು ಪಡೆಯಬಹುದು.
1 ಹೊಸದಾಗಿ ಬಂದಿರುವ ಮ್ಯೂಚುವಲ್‌ಫಂಡ್‌ಗಳಲ್ಲಿ ಹಣ ಹೂಡುವುದಕ್ಕಿಂತ, ಕೆಲ ವರ್ಷಗಳಷ್ಟು ಹಳತಾಗಿರುವ ಮ್ಯೂಚುವಲ್‌ಫಂಡ್‌ಯೋಜನೆಗಳಲ್ಲಿ ಹೂಡಿಕೆ ಮಾಡುವುದು ಸುರಕ್ಷಿತ. ಹಳೆಯ ಯೋಜನೆಯಾದರೆ ಅದರ ಪೂರ್ವಾಪರ ವಿಚಾರಗಳು ತಿಳಿದು ಬರುವುದರಿಂದ ಹೂಡಿಕೆದಾರರಿಗೆ ಸರಿಯಾದ ನಿರ್ಧಾರ ಕೈಗೊಳ್ಳಲು ಸಾಧ್ಯವಾಗುತ್ತದೆ.
2 ಗುರಿ ಹಾಕಿಕೊಳ್ಳಿ- ಮ್ಯೂಚುವಲ್‌ಫಂಡ್‌ನ‌ಲ್ಲಿ ಹೂಡಿಕೆ ಮಾಡುವಾಗ ಉದ್ದೇಶ ಬಹಳ ಮುಖ್ಯ. ಮದುವೆ, ಮಕ್ಕಳ ವಿದ್ಯಾಭ್ಯಾಸ, ನಿವೃತ್ತಿ ಯೋಜನೆ ಹೀಗೆ ಇತ್ಯಾದಿ.
3 ಸಮಯ ಕೊಡಿ- ಯಾವುದೇ ಸಂಸ್ಥೆಯ ಶೇರುಗಳಾದರೂ ದೀರ್ಘ‌ ಕಾಲ ಇಟ್ಟರೆ ಮಾತ್ರ ಹೆಚ್ಚಿನ ಲಾಭ ಪಡೆಯಲು ಸಾಧ್ಯ. ಎಲ್ಲ ವಿಭಾಗಗಳಲ್ಲಿಯೂ ಅದರದ್ದೇ ಆದ ರಿಸ್ಕ್ ಗಳಿರುತ್ತವೆ. ಹಾಗಾಗಿ ನಿಗದಿತ ಸಮಯದವರೆಗೆ ಪ್ರೀಮಿಯಂ ಕಟ್ಟಿದರೆ ಮಾತ್ರ ಮ್ಯೂಚುವಲ್‌ಫಂಡ್‌ನ‌ ಸಂಪೂರ್ಣ ಲಾಭ ಪಡೆಯಬಹುದು. ಕನಿಷ್ಠ 5- 7 ವರ್ಷಗಳಷ್ಟಾದರೂ ಅವಧಿಯದ್ದಾಗಿದ್ದರೆ ಒಳ್ಳೆಯದು.
4 ಹೂಡಿಕೆದಾರರು ಪ್ರೀಮಿಯಂ ಪಾವತಿಸಲು ಎರಡು ವಿಧಾನಗಳನ್ನು ಅನುಸರಿಸಬಹುದಾಗಿದೆ. ಒಮ್ಮಿಂದೊಮ್ಮೆಲೇ ಒಟ್ಟಾಗಿ ದೊಡ್ಡ ಮೊತ್ತವನ್ನು ಕಟ್ಟಿಬಿಡುವುದು. ಎರಡನೆಯದು ವಾರ, ತಿಂಗಳು ಇಲ್ಲವೇ ಆರು ತಿಂಗಳಿಗೊಮ್ಮೆ ಕಟ್ಟುವುದು. ಪರಿಣತರ ಅಭಿಪ್ರಾಯದ ಪ್ರಕಾರ ಎರಡನೆಯ ವಿಧಾನವೇ ಅತ್ಯುತ್ತಮವಾದುದು.
5 ಮ್ಯೂಚುವಲ್‌ಫಂಡ್‌ಗಳಲ್ಲಿ ಹೂಡುವ ಹಣವನ್ನು ಆಯಾ ಸಂಸ್ಥೆಗಳು ಹಲವು ಕ್ಷೇತ್ರಗಳಲ್ಲಿ ಹೂಡುತ್ತವೆ. ಹೂಡಿಕೆದಾರ ತನ್ನ ಹಣ ಎಲ್ಲೆಲ್ಲಿ ಹೂಡಿಕೆಯಾಗುವುದೆಂಬ ಮಾಹಿತಿ ತಿಳಿದಿರಬೇಕು.
6 ಹೂಡುತ್ತಿರುವ ಮ್ಯೂಚುವಲ್‌ಫಂಡ್‌ಬೇರೆ ಬೇರೆ ಅವಧಿಗಳಲ್ಲಿ ಎಷ್ಟು ರಿಟರ್ನ್ಸ್ ತಂದುಕೊಡುತ್ತದೆ ಎನ್ನುವುದರ ಮಾಹಿತಿಯನ್ನು ಹೂಡಿಕೆದಾರ ತಿಳಿದುಕೊಳ್ಳಬೇಕು. ಇದರಿಂದ ಆಯಾ ಮ್ಯೂಚುವಲ್‌ಫಂಡ್‌ಅನ್ನು ಇತರೆ ಮ್ಯೂಚುವಲ್‌ಫಂಡ್‌ಗಳ ಜತೆ ಹೋಲಿಕೆ ಮಾಡಿಕೊಳ್ಳಲು ಸಹಾಯವಾಗುತ್ತದೆ.
7 ಹೂಡಿಕೆ ಮಾಡುತ್ತಿರುವ ಮ್ಯೂಚುವಲ್‌ಫಂಡ್‌ ತೆರಿಗೆ ಮುಕ್ತವೋ ಇಲ್ಲವೇ ತೆರಿಗೆ ಕಟ್ಟಬೇಕಾಗಿ ಬರುವುದೋ ಎಂಬ ಮಾಹಿತಿಯನ್ನು ತಿಳಿದಿರಬೇಕು.

 - ಹವನ

ಟಾಪ್ ನ್ಯೂಸ್

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಸಾವು, 22 ಮಂದಿಗೆ ಗಾಯ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ

Untitled-1

MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ನಾರಿಶಕ್ತಿ ವಿರೋಧಿಸುವ ಕಾಂಗ್ರೆಸ್‌ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ

ನಾರಿ ಶಕ್ತಿ ವಿರೋಧಿಸುವ ಕಾಂಗ್ರೆಸ್‌ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಸಾವು, 22 ಮಂದಿಗೆ ಗಾಯ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ

Untitled-1

MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.