ಎನ್ಆರ್ಸಿ ರಾಷ್ಟ್ರವ್ಯಾಪಿ ಜಾರಿ ಖಚಿತ
Team Udayavani, Dec 2, 2019, 12:30 AM IST
ಬೊಕಾರೋ: ಕೇಂದ್ರ ಸರಕಾರವು ರಾಷ್ಟ್ರೀಯ ಪೌರತ್ವ ನೋಂದಣಿ (ಎನ್ಆರ್ಸಿ)ಯನ್ನು ರಾಷ್ಟ್ರವ್ಯಾಪಿ ಜಾರಿ ಮಾಡುವುದು ಖಚಿತ ಎಂದು ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್ ಪುನರುಚ್ಚರಿಸಿದ್ದಾರೆ. ಜಾರ್ಖಂಡ್ನ ಬೊಕಾರೋದಲ್ಲಿ ಮಾತನಾಡಿದ ಅವರು, ದೇಶದ ಎಲ್ಲ ರಾಜ್ಯಗಳಲ್ಲೂ ಎನ್ಆರ್ಸಿ ಜಾರಿಯಾಗಲಿದೆ.
ನಮ್ಮ ನೆಲದಲ್ಲಿರುವ ಅಕ್ರಮ ವಲಸಿಗರು ಯಾರು ಎಂಬುದನ್ನು ತಿಳಿಯುವ ಹಕ್ಕು ಎಲ್ಲ ಭಾರತೀಯರಿಗೂ ಇದೆ. ಕೆಲವು ಪಕ್ಷಗಳು ಇದರಲ್ಲೂ ತಪ್ಪು ಹುಡುಕುತ್ತವೆ. ಆದರೆ ನಾವು ಅದರ ಬಗ್ಗೆ ತಲೆಕೆಡಿಸಿಕೊಳ್ಳುವುದಿಲ್ಲ ಎಂದೂ ರಾಜನಾಥ್ ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mumbai 26/11 ದಾಳಿಯ ವಕೀಲ ಉಜ್ವಲ್ ನಿಕಮ್ ಗೆ ಬಿಜೆಪಿ ಟಿಕೆಟ್, ಪೂನಮ್ ಗೆ ಕೊಕ್
Interim Bail: ಹೇಮಂತ್ ಸೋರೆನ್ ಗೆ ಮಧ್ಯಂತರ ಜಾಮೀನು ನಿರಾಕರಿಸಿದ ನ್ಯಾಯಾಲಯ
Mamata Banerjee: ಮತ್ತೆ ಎಡವಿ ಬಿದ್ದ ಮಮತಾ ಬ್ಯಾನರ್ಜಿ… ಕಾಲಿಗೆ ಸಣ್ಣ ಗಾಯ
‘ತಾರಕ್ ಮೆಹ್ತಾ ಕಾ ಉಲ್ಟಾ ಚಶ್ಮಾ’ ನಟ ಗುರುಚರಣ್ ಸಿಂಗ್ ನಾಪತ್ತೆ… ಮೊಬೈಲ್ ಸ್ವಿಚ್ ಆಫ್
W.Bengal; ಟಿಎಂಸಿ ಪಕ್ಷವನ್ನು ಭಯೋತ್ಪಾದಕ ಸಂಘಟನೆ ಎಂದು ಘೋಷಿಸಿ: ಸುವೇಂದು ಅಧಿಕಾರಿ