ಪ್ರಿಯಾಂಕಾ ಚೋಪ್ರಾಗೆ ಜಿಂದಾಬಾದ್! ಕಾಂಗ್ರೆಸ್ ಮುಖಂಡನ ಘೋಷಣೆ ಟ್ವೀಟರ್ ನಲ್ಲಿ ಭಾರೀ ಟ್ರೋಲ್!


Team Udayavani, Dec 2, 2019, 1:28 PM IST

Congress-Leader

ನವದೆಹಲಿ: ಸಾರ್ವಜನಿಕ ಬೃಹತ್ ಸಮಾರಂಭವೊಂದರಲ್ಲಿ ಪಕ್ಷದ ಹೈಕಮಾಂಡ್ ಮುಖಂಡರಿಗೆ ಬಹುಪರಾಕ್ ಹಾಕುತ್ತಿದ್ದ ಕಾಂಗ್ರೆಸ್ ಮುಖಂಡರೊಬ್ಬರು ಪಕ್ಷದ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ಬದಲು ಬಾಲಿವುಡ್ ನಟಿ ಪ್ರಿಯಾಂಕಾ ಚೋಪ್ರಾಗೆ ಜಿಂದಾಬಾದ್ ಎಂದು ಹೇಳುವ ಮೂಲಕ ಸಾಮಾಜಿಕ ಜಾಲತಾಣದಲ್ಲಿ ಭಾರೀ ಟ್ರೋಲ್ ಗೆ ಒಳಗಾಗಿರುವುದಾಗಿ ವರದಿ ತಿಳಿಸಿದೆ.

ಕಾಂಗ್ರೆಸ್ ಮುಖಂಡ ಸುರೇಂದ್ರ ಕುಮಾರ್ ಅವರು ಪ್ರಿಯಾಂಕಾ ಚೋಪ್ರಾ ಮತ್ತು ಗಾಂಧಿ ಹೆಸರನ್ನು ಸೇರಿಸಿ ಹೇಳಿರುವ ಘೋಷಣೆ ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಅಷ್ಟೇ ಅಲ್ಲ ಮೆಮೆಸ್ ಗಳು ನೂರಾರು ಸಂಖ್ಯೆಯಲ್ಲಿ ಹರಿದಾಡಿದ್ದು, ಟ್ವೀಟರ್ ನಲ್ಲಿ ಟ್ರೋಲ್ ಆಗಿರುವುದಾಗಿ ವರದಿ ವಿವರಿಸಿದೆ.

ಸಭೆಯಲ್ಲಿ ಕುಮಾರ್, ಸೋನಿಯಾ ಗಾಂಧಿ ಜಿಂದಾಬಾದ್, ಕಾಂಗ್ರೆಸ್ ಪಾರ್ಟಿ ಜಿಂದಾಬಾದ್, ರಾಹುಲ್ ಗಾಂಧಿ ಜಿಂದಾಬಾದ್…ಪ್ರಿಯಾಂಕಾ ಚೋಪ್ರಾ ಜಿಂದಾಬಾದ್ ಎಂದು ಘೋಷಣೆ ಕೂಗಿದ್ದರು. ಕೂಡಲೇ ತನ್ನ ತಪ್ಪಿನ ಅರಿವಾಗುತ್ತಿದ್ದಂತೆಯೇ…ಕ್ಷಮೆಯಾಚಿಸಿ ಪ್ರಿಯಾಂಕಾ ಗಾಂಧಿ ಜಿಂದಾಬಾದ್ ಎಂದು ಹೇಳಿರುವುದು ವಿಡಿಯೋದಲ್ಲಿದೆ.

ಈ ವಿಡಿಯೋ ಶೇರ್ ಆಗುತ್ತಿದ್ದಂತೆಯೇ ನೆಟ್ಟಿಗರು ಕಾಂಗ್ರೆಸ್ ಪಕ್ಷವನ್ನು ಟ್ವೀಟರ್ ನಲ್ಲಿ ಟ್ರೋಲ್ ಮಾಡಿದ್ದಾರೆ. ನಮಗೆಲ್ಲಾ ಗೊತ್ತೇ ಇರಲಿಲ್ಲವಾಗಿತ್ತು…ಪ್ರಿಯಾಂಕಾ ಚೋಪ್ರಾ ಕಾಂಗ್ರೆಸ್ ಪಕ್ಷದ ಸದಸ್ಯೆ ಎಂಬುದು ಆಘಾತಕಾರಿ ವಿಚಾರ ಎಂದು ಟ್ರೋಲ್ ನಲ್ಲಿ ಕಾಲೆಳೆದಿದ್ದಾರೆ.

ಟಾಪ್ ನ್ಯೂಸ್

ಉಭಯ ಜಿಲ್ಲೆಯಲ್ಲೂ ಶಾಲಾರಂಭಕ್ಕೆ ಭರದ ಸಿದ್ಧತೆ

ಉಭಯ ಜಿಲ್ಲೆಯಲ್ಲೂ ಶಾಲಾರಂಭಕ್ಕೆ ಭರದ ಸಿದ್ಧತೆ

1-wewqeewqe

Actor Jackie Shroff ಹೆಸರು ಬಳಕೆಗೆ ಹೈಕೋರ್ಟ್‌ ನಿಷೇಧ

1-wqeeqwewq

Taiwan; ಸಂಸತ್‌ನಲ್ಲಿ ಸಂಸದರ ಭಾರೀ ಬಡಿದಾಟ!

Covid test

Singapore; ಹೆಚ್ಚಿದ ಕೋವಿಡ್‌: ಮಾಸ್ಕ್ ಕಡ್ಡಾಯಕ್ಕೆ ಮತ್ತೆ ಆದೇಶ

Gundmi Toll Plaza ಸ್ಥಳೀಯರಿಗೆ ಟೋಲ್‌ ಬರೆ; ಟೋಲ್‌ಗೆ ಮುತ್ತಿಗೆ; ರಸ್ತೆ ತಡೆ ಪ್ರತಿಭಟನೆ

Gundmi Toll Plaza ಸ್ಥಳೀಯರಿಗೆ ಟೋಲ್‌ ಬರೆ; ಟೋಲ್‌ಗೆ ಮುತ್ತಿಗೆ; ರಸ್ತೆ ತಡೆ ಪ್ರತಿಭಟನೆ

D.K. ಜಿಲ್ಲೆಯಲ್ಲಿ ಗುಡುಗು ಸಹಿತ ಉತ್ತಮ ಮಳೆ;  ಇನ್ನೂ ನಾಲ್ಕು ದಿನ “ಎಲ್ಲೋ ಅಲರ್ಟ್‌’D.K. ಜಿಲ್ಲೆಯಲ್ಲಿ ಗುಡುಗು ಸಹಿತ ಉತ್ತಮ ಮಳೆ;  ಇನ್ನೂ ನಾಲ್ಕು ದಿನ “ಎಲ್ಲೋ ಅಲರ್ಟ್‌’

D.K. ಜಿಲ್ಲೆಯಲ್ಲಿ ಗುಡುಗು ಸಹಿತ ಉತ್ತಮ ಮಳೆ;  ಇನ್ನೂ ನಾಲ್ಕು ದಿನ “ಎಲ್ಲೋ ಅಲರ್ಟ್‌’

ದೋಣಿಗಳು ಢಿಕ್ಕಿಯಾಗಿ ಮುಳುಗಡೆ; ಐವರು ಮೀನುಗಾರರ‌ ರಕ್ಷಣೆ

Malpe ದೋಣಿಗಳು ಢಿಕ್ಕಿಯಾಗಿ ಮುಳುಗಡೆ; ಐವರು ಮೀನುಗಾರರ‌ ರಕ್ಷಣೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wewqeewqe

Actor Jackie Shroff ಹೆಸರು ಬಳಕೆಗೆ ಹೈಕೋರ್ಟ್‌ ನಿಷೇಧ

naksal (2)

Chhattisgarh; ನಿಲ್ಲದ ನಕ್ಸಲ್‌ ಬೇಟೆ: ಓರ್ವನ ಹತ್ಯೆ

Naturals Ice Cream; ರಘುನಂದನ ಕಾಮತ್‌ ಪಂಚಭೂತಗಳಲ್ಲಿ ಲೀನ

Naturals Ice Cream; ರಘುನಂದನ ಕಾಮತ್‌ ಪಂಚಭೂತಗಳಲ್ಲಿ ಲೀನ

Amit Shah 2

UP ಯಲ್ಲಿ ದೇಸಿ ಪಿಸ್ತೂಲ್‌ ಬದಲು ಸೇನೆ ಶಸ್ತ್ರಾಸ್ತ್ರ ತಯಾರಿಕೆ: ಅಮಿತ್‌ ಶಾ

vimana

Tiruchirappalli; ಬೆಂಗಳೂರಿಗೆ ಬರುತ್ತಿದ್ದ ವಿಮಾನ ತುರ್ತು ಭೂಸ್ಪರ್ಶ

MUST WATCH

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

ಹೊಸ ಸೇರ್ಪಡೆ

ಉಭಯ ಜಿಲ್ಲೆಯಲ್ಲೂ ಶಾಲಾರಂಭಕ್ಕೆ ಭರದ ಸಿದ್ಧತೆ

ಉಭಯ ಜಿಲ್ಲೆಯಲ್ಲೂ ಶಾಲಾರಂಭಕ್ಕೆ ಭರದ ಸಿದ್ಧತೆ

1-wewqeewqe

Actor Jackie Shroff ಹೆಸರು ಬಳಕೆಗೆ ಹೈಕೋರ್ಟ್‌ ನಿಷೇಧ

1-wqeeqwewq

Taiwan; ಸಂಸತ್‌ನಲ್ಲಿ ಸಂಸದರ ಭಾರೀ ಬಡಿದಾಟ!

Covid test

Singapore; ಹೆಚ್ಚಿದ ಕೋವಿಡ್‌: ಮಾಸ್ಕ್ ಕಡ್ಡಾಯಕ್ಕೆ ಮತ್ತೆ ಆದೇಶ

Gundmi Toll Plaza ಸ್ಥಳೀಯರಿಗೆ ಟೋಲ್‌ ಬರೆ; ಟೋಲ್‌ಗೆ ಮುತ್ತಿಗೆ; ರಸ್ತೆ ತಡೆ ಪ್ರತಿಭಟನೆ

Gundmi Toll Plaza ಸ್ಥಳೀಯರಿಗೆ ಟೋಲ್‌ ಬರೆ; ಟೋಲ್‌ಗೆ ಮುತ್ತಿಗೆ; ರಸ್ತೆ ತಡೆ ಪ್ರತಿಭಟನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.